Daily Horoscope: ಉದ್ಯೋಗ ಸ್ಥಾನದಲ್ಲಿ ಕ್ರಿಯಾಶೀಲತೆಗೆ ವಿಪುಲ ಅವಕಾಶಗಳು


Team Udayavani, Mar 7, 2024, 7:08 AM IST

1-24-thursday

ಮೇಷ: ಯಶಸ್ವಿಯಾಗಿ ಕಾರ್ಯ ನಿರ್ವಹಿಸಲು ಅನಿಶ್ಚಿತ ವಾತಾವರಣ ಅಡ್ಡಿಯಾಗದು. ಉದ್ಯೋಗ ಸ್ಥಾನದಲ್ಲಿ ನೆಮ್ಮದಿ. ಉದ್ಯಮದ ಉತ್ಪನ್ನಗಳ ಮಾರಾಟ ವ್ಯವಸ್ಥೆ ವಿಸ್ತರಣೆ. ಸಕಾಲದಲ್ಲಿ ಅಪೇಕ್ಷಿತ ನೆರವು ಲಭ್ಯ. ಊರಿನ ದೇವಾಲಯಕ್ಕೆ ಭೇಟಿ.

ವೃಷಭ: ಮಂದಗತಿಯಲ್ಲಿ ದಿನಾರಂಭ. ನಿರುತ್ಸಾಹದ ಮನೋಭಾವ. ಹೊತ್ತೇರಿದಂತೆ ಹುರುಪು ತುಂಬುವುದು. ಒಂದೇ ಉದ್ಯಮದ ಮೇಲೆ ಗಮನಹರಿಸಿದರೆ ಜಯ. ಹೊಸ ಗ್ರಾಹಕರನ್ನು ಸೆಳೆಯಲು ಪ್ರಯತ್ನ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಲಾಭ.

ಮಿಥುನ: ಬಾಹ್ಯ ವಾತಾವರಣಕ್ಕೆ ಮಣಿದು ಸುಮ್ಮನಿರಬೇಡಿ. ಉದ್ಯೋಗ ಸ್ಥಾನದಲ್ಲಿ ಕ್ರಿಯಾಶೀಲತೆಗೆ ವಿಪುಲ ಅವಕಾಶಗಳು. ಸ್ವಂತ ಉದ್ಯಮದಲ್ಲಿ ನೌಕರರ ಸಮಸ್ಯೆ ಪರಿಹಾರ. ಗೃಹೋದ್ಯಮದ ಉತ್ಪನ್ನಗಳಿಗೆ ಗ್ರಾಹಕರ ಸಂಖ್ಯೆ ವೃದ್ಧಿ.

ಕರ್ಕಾಟಕ: ಭಾರೀ ಲವಲವಿಕೆಯಲ್ಲಿ ದಿನಾರಂಭ. ಸಹೋದ್ಯೋಗಿಗಳೊಂದಿಗೆ ಸೌಹಾರ್ದಪೂರ್ಣ ನಡವಳಿಕೆ. ಸ್ವಂತ ಉದ್ಯಮ ವಿಸ್ತರಣೆಗೆ ಯೋಜನೆ. ನೌಕರರ ಸಮಸ್ಯೆ ನಿವಾರಣೆ. ಹಿರಿಯರು, ಮಹಿಳೆಯರು, ಮಕ್ಕಳಿಗೆ ಸಂಭ್ರಮ.

ಸಿಂಹ: ಹೆಚ್ಚು ಕಡಿಮೆ ಮಿಶ್ರಫ‌ಲಗಳ ದಿನ. ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣ. ಸರಕಾರಿ ಅಧಿಕಾರಿಗಳಿಗೆ ದೂರಕ್ಕೆ ವರ್ಗಾವಣೆ. ಭೂ ವ್ಯವಹಾರದಲ್ಲಿ ಅನಿರೀಕ್ಷಿತ ಲಾಭ. ಮಕ್ಕಳ ವಿದ್ಯಾಭ್ಯಾಸದ ಕಡೆ ಗಮನ ಹರಿಸಿ.

ಕನ್ಯಾ: ಒಂದೇ ಉದ್ಯೋಗದಲ್ಲಿ ಸ್ಥಿರವಾಗುವ ಪ್ರಯತ್ನ. ಮೇಲಧಿಕಾರಿಗಳು ಮತ್ತು ಸಹೋದ್ಯೋಗಿಗಳ ಸಹಕಾರ. ಸಾರ್ವಜನಿಕ ಸಂಪರ್ಕದಲ್ಲಿ ಅಪಾರ ಯಶಸ್ಸು. ಕುಶಲಕರ್ಮಿಗಳಿಗೆ ಉದ್ಯೋಗಾವಕಾಶ.

ತುಲಾ: ಪೂರ್ಣ ದೈವಾನುಗ್ರಹದ ದಿನ. ಉದ್ಯೋಗ ಸ್ಥಾನದಲ್ಲಿ ಪ್ರತಿಭೆಗೆ ತಕ್ಕ ಗೌರವ. ಸರಕಾರಿ ನೌಕರರಿಗೆ ನೆಮ್ಮದಿಯ ದಿನ. ಅಧ್ಯಾಪಕ ವೃತ್ತಿಯವರಿಗೆ ಹೆಚ್ಚಿನ ಜವಾಬ್ದಾರಿ. ಸಣ್ಣ ವ್ಯಾಪಾರಿಗಳಿಗೆ ನಿರೀಕ್ಷೆಗೆ ತಕ್ಕ ಲಾಭ.

ವೃಶ್ಚಿಕ: ಕರ್ಮದ ಫ‌ಲವನ್ನು ಸಂತೋಷದಿಂದ ಸ್ವೀಕರಿಸಿ. ಪ್ರಾಪಂಚಿಕ ಸುಖದಲ್ಲಿ ಕೊರತೆ ಇಲ್ಲ. ಉದ್ಯೋಗದಲ್ಲಿ ಆನಂದ.ಉದ್ಯಮದ ನೌಕರರ ಪೂರ್ಣ ಸಹಕಾರ.ನ್ಯಾಯಾಲಯದಲ್ಲಿ ಜಯ. ದೀರ್ಘಾವಧಿ ಉಳಿತಾಯ ಯೋಜನೆಗಳಲ್ಲಿ ವಿನಿಯೋಗ.

ಧನು: ಅಲ್ಪಾವಧಿಯಲ್ಲಿ ಲಾಭ ನಿರೀಕ್ಷಿಸದಿರಿ. ಸಣ್ಣ ಉಳಿತಾಯ ಯೋಜನೆಯಲ್ಲಿ ಲಾಭ. ಉದ್ಯಮ ಕ್ಷೇತ್ರದಲ್ಲಿ ಪೈಪೋಟಿ. ಸರಕಾರಿ ಕಚೇರಿಗಳಲ್ಲಿ ಸಕಾರಾತ್ಮಕ ಸ್ಪಂದನ. ನೂತನ ಆಸ್ತಿ ಖರೀದಿ ಮಾತುಕತೆ ಸಫ‌ಲ. ಸಂಸಾರದಲ್ಲಿ ಸಾಮರಸ್ಯದ ವಾತಾವರಣ.

ಮಕರ: ಅನಿರೀಕ್ಷಿತ ಧನಲಾಭ. ಉದ್ಯೋಗ ಕ್ಷೇತ್ರದಲ್ಲಿ ಹೊಸ ಅವಕಾಶ. ಹೊಸ ಉದ್ಯೋಗ ಅನ್ವೇಷಣೆ ಮುಂದುವರಿಕೆ. ಹಿರಿಯರ ಆವಶ್ಯಕತೆಗಳನ್ನು ಗಮನಿಸಿ.ದೇವತಾರ್ಚನೆಯಲ್ಲಿ ಆಸಕ್ತಿ. ಸಂಗೀತ ಶ್ರವಣದಿಂದ ಮನಸ್ಸಿಗೆ ನೆಮ್ಮದಿ.

ಕುಂಭ: ಸಂತೃಪ್ತ ಮನೋಭಾವದಲ್ಲಿ ದಿನಾರಂಭ. ಉದ್ಯಮದಲ್ಲಿ ಪ್ರಚಂಡ ಮುನ್ನಡೆ. ಉದ್ಯೋಗ ಕ್ಷೇತ್ರದಲ್ಲಿ ಗುರುಸ್ಥಾನ ಭದ್ರ. ಮುದ್ರಣ ಸಾಮಗ್ರಿ, ಸ್ಟೇಶನರಿ, ಯಂತ್ರೋಪಕರಣಗಳು, ವಿದ್ಯುತ್‌ ಉಪಕರಣಗಳು, ಎಲೆಕ್ಟ್ರಾನಿಕ್ಸ್‌ ಸಾಧನಗಳು ಎಚ್‌. ಡುಂಡಿರಾಜ್‌ ಮೊದಲಾದ ಸಾಮಗ್ರಿಗಳಿಗೆ ಅಧಿಕ ಬೇಡಿಕೆ.

ಮೀನ: ವ್ಯವಹಾರಗಳಲ್ಲಿ ಸ್ಥಿರವಾದ ಪ್ರಗತಿ.ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸಹಾಯ. ಸರಕಾರಿ ಅಧಿಕಾರಿಗಳು ಮತ್ತು ನೌಕರರಿಂದ ಸಹಕಾರ. ಸೇವಾ ಮಾದರಿಯ ಉದ್ಯೋಗಸ್ಥರಿಗೆ ಅಧಿಕ ಯಶಸ್ಸು. ಸಂಗಾತಿ ಮತ್ತು ಮಕ್ಕಳ ಪೂರ್ಣ ಸಹಕಾರ. ಸಮಾಜದಲ್ಲಿ ಗೌರವ ವೃದ್ಧಿ . ಮನೆಯಲ್ಲಿ ಸಂಪೂರ್ಣ ನೆಮ್ಮದಿ.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.