ಸೋಮವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, May 23, 2022, 7:13 AM IST

astro

ಮೇಷ:

ಅನಿರೀಕ್ಷಿತ ಧನಾಗಮ. ಉತ್ತಮ ಸ್ಥಾನ ಗೌರವ ಪ್ರಾಪ್ತಿ. ಸಂದರ್ಭಕ್ಕೆ ಸರಿಯಾದ ಆಲೋಚನೆಯಿಂದ ಕಾರ್ಯ ಕ್ಷೇತ್ರದಲ್ಲಿ ಅಭಿವೃದ್ಧಿ. ದಾಂಪತ್ಯ ಸಾಂಸಾರಿಕ ಸುಖ ಅಭಿವೃದ್ಧಿ. ಗುರು ಹಿರಿಯರಿಂದ ಪ್ರೋತ್ಸಾಹ ಇತ್ಯಾದಿ ಶುಭ ಫ‌ಲ.

ವೃಷಭ:

ಭೂಮಿ ಇತ್ಯಾದಿ ಆಸ್ತಿ ವಿಚಾರಗಳಲ್ಲಿ ಅಭಿವೃದ್ಧಿ. ಪಾಲುದಾರಿಕಾ ವೃತ್ತಿ ಕ್ಷೇತ್ರದವರಿಗೆ ದೂರದ ವ್ಯವಹಾರಗಳಲ್ಲಿ ಪ್ರಗತಿ. ಜವಾ ಬ್ದಾರಿಯಿಂದ ಕೂಡಿದ ಕಾರ್ಯ ವೈಖರಿ. ಆರೋಗ್ಯ ವೃದ್ಧಿ. ಸಾಂಸಾರಿಕ ಸುಖ ಉತ್ತಮ. ಹಿರಿಯರನ್ನು ಅನುಸರಿಸಿ .

ಮಿಥುನ:

ಮಿತ್ರರಿಂದಲೂ ಸಹೋದ್ಯೋಗಿಗಳಿಂದಲೂ ಸಿಗುವ ಸಹಕಾರವನ್ನು ಸರಿಯಾಗಿ ಉಪಯೋಗಿಸಿಕೊಳ್ಳುವುದರಿಂದ ಕಾರ್ಯಕ್ಷೇತ್ರದಲ್ಲಿ ಅಭಿ ವೃದ್ಧಿ. ನಿರೀಕ್ಷಿತ ಧನಾಗಮನ. ಪಾಲುದಾರಿಕೆ ವಿಚಾರದಲ್ಲಿ ಸಹನೆ ಅಗತ್ಯ. ಗುರುಹಿರಿಯರ ಆಶೀರ್ವಾದ ಲಭ್ಯ.

ಕರ್ಕ:

ಉನ್ನತ ಸ್ಥಾನ ಸುಖ. ಗೌರವ ಆದರಾ ದಿಗಳು ವೃದ್ಧಿ. ಉತ್ತಮ ಧನಾರ್ಜನೆ. ಮಿತ್ರ ವರ್ಗದಿಂದ ಸಹಕಾರ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ಗುರು ಹಿರಿಯರ ಆರೋಗ್ಯ ಗಮನಿಸಿ. ದೀರ್ಘ‌ ಪ್ರಯಾಣ ಸಂಭವ. ದಾಂಪತ್ಯ ತೃಪ್ತಿದಾಯಕ.

ಸಿಂಹ:

ಹಲವು ಸಮಯದಿಂದ ನೆನೆಗುದಿಗೆ ಬಿದ್ದಿದ್ದ ಕಾರ್ಯಗಳು ಪುನರಾರಂಭಗೊಳ್ಳುವ ಸ್ಥಿತಿಯಿಂದ ನೆಮ್ಮದಿ. ಆದಾಯ ಉತ್ತಮವಾಗಿದ್ದರೂ ಖರ್ಚಿಗೆ ಹಲವು ಮಾರ್ಗ. ಗುರು ಹಿರಿಯರಿಂದ ಪ್ರೋತ್ಸಾಹ, ದೈರ್ಯ ತುಂಬುವ ನಡೆ. ತಾಳ್ಮೆ ಅಗತ್ಯ.

ಕನ್ಯಾ:

ಪಾಲುದಾರಿಕಾ ವ್ಯವಹಾರಗಳಲ್ಲಿ ಒಗ್ಗಟ್ಟಿನಿಂದ ವ್ಯವಹರಿಸಿದರೆ ಅಧಿಕ ಧನಲಾಭ ಸಂಭವ. ದೂರದ ಕಾರ್ಯಗಳಲ್ಲಿ ಪ್ರಗತಿ. ವಿದ್ಯಾ ರ್ಥಿಗಳಿಗೆ ಉತ್ತಮ ಅವಕಾಶಗಳು ಕಂಡುಬಂದಾವು. ಸಾಂಸಾರಿಕ ಸುಖ ತೃಪ್ತಿದಾಯಕ. ಆರೋಗ್ಯ ಗಮನಿಸಿ.

ತುಲಾ:

ನಿರೀಕ್ಷಿತ ಸ್ಥಾನ ಸುಖ. ಉತ್ತಮ ಧನಾರ್ಜನೆ. ಪಾಲುದಾರಿಕೆ ವ್ಯವಹಾರಗಳಲ್ಲಿ ಅಭಿವೃದ್ಧಿ. ಸ್ವಲ್ಪ ಮಾನಸಿಕ ಒತ್ತಡ. ದಾಂಪತ್ಯ ಸುಖ ದಲ್ಲಿ ಅನುರಾಗ ವೃದ್ಧಿ. ಗುರುಹಿರಿಯರಿಂದ ಉತ್ತಮ ಪ್ರೋತ್ಸಾಹ. ವಿದ್ಯಾರ್ಥಿಗಳಿಗೆ ಒಳ್ಳೆಯ ಅವಕಾಶ.

ವೃಶ್ಚಿಕ:

ಉದ್ಯೋಗ ವ್ಯವಹಾರದಲ್ಲಿ ಉತ್ತಮ ಸ್ಥಿರ ಅಭಿವೃದ್ಧಿ. ಗೌರವಾದಿ ಸುಖ ಪ್ರಾಪ್ತಿ. ಆರ್ಥಿಕ ವಿಚಾರದಲ್ಲಿ ಮನಃ ಸಂತೋಷ. ದಾಂಪತ್ಯ, ಸಂತತಿ ಸಾಂಸಾರಿಕ ವಿಚಾರದಲ್ಲಿ, ಗುರುಹಿ ರಿಯರ ವಿಚಾರದಲ್ಲಿ ಸಂತಸದ ವಾತಾವರಣ.

ಧನು:

ಆರೋಗ್ಯದಲ್ಲಿ ಸುಧಾರಣೆ. ಮಿತ್ರರಲ್ಲಿ ಪಾಲುದಾರರಲ್ಲಿ, ಸಂಸಾರದಲ್ಲಿ ತಾಳ್ಮೆ, ಸಹನೆ ಅಗತ್ಯ. ದುಡುಕು ನಿರ್ಧಾರಕ್ಕೆ ಅವಕಾಶ ನೀಡದಿರಿ. ಮಕ್ಕಳಿಂದ ಸಂತೋಷ ವೃದ್ಧಿ. ಗುರು ಹಿರಿಯರ ಆರೋಗ್ಯ ಗಮನಿಸಿ. ಅಭಿವೃದ್ಧಿಯ ಧನಾರ್ಜನೆ. ಸಹಾಯ ಲಭ್ಯ.

ಮಕರ:

ಆರೋಗ್ಯ ಉತ್ತಮ ಧನಾರ್ಜನೆಯ ವಿಚಾರದಲ್ಲಿ ಅಡೆತಡೆಗಳು ನಿವಾರಣೆ. ಸಹೋದ್ಯೋಗಿಗಳ, ಪಾಲುದಾರರ ಸಹಕಾರದಿಂದ ವ್ಯವಹಾರ ಪ್ರಗತಿ. ಗೃಹೋಪಯೋಗಿ ವಸ್ತುಗಳಿಗಾಗಿ ಧನವ್ಯಯ. ಜವಾಬ್ದಾರಿಯುತ ನಡೆ. ದಾಂಪತ್ಯ ಸುಖ .

ಕುಂಭ:

ಆರೋಗ್ಯದಲ್ಲಿ ಗಮನಹರಿಸಿ. ದೀರ್ಘ‌ ಪ್ರಯಾಣದಿಂದ ಆಯಾಸ ಸಾಧ್ಯತೆ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಸಾಧನೆ. ಅಧಿಕ ಧನ ಸಂಪಾದನೆಯ ಸಮಯ. ಗೃಹ ಭೂಮಿ ಇತ್ಯಾದಿ ವಿಚಾರಗಳಲ್ಲಿ ಬದಲಾವಣೆ ಸಂಭವ.

ಮೀನ:

ಉದ್ದೇಶಿತ ಕಾರ್ಯ ಸಾಧನೆಗಾಗಿ ದೀರ್ಘ‌ ಪ್ರಯಾಣ. ನಾಯಕತ್ವ ಗುಣ ವೃದ್ಧಿ. ಸಾಂಸಾರಿಕ ಸುಖ ತೃಪ್ತಿದಾಯಕ. ಮೇಲಧಿಕಾರಿಗಳ ವಿಶ್ವಾಸಕ್ಕಾಗಿ ಹೆಚ್ಚಿನ ಶ್ರಮ ಅಗತ್ಯ ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸ್ಥಾನ ಪ್ರಾಪ್ತಿ.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.