ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Jun 7, 2022, 7:03 AM IST

astro

ಮೇಷ:

ವೈವಾಹಿಕ ವಿಚಾರದಲ್ಲಿ ಪ್ರಗತಿ. ನೂತನ ಮಿತ್ರರ ಸಮಾಗಮ. ಧಾತು, ಆಹಾರ ಉದ್ಯಮದವರಿಗೆ ಅಭಿವೃದ್ಧಿ ಅವಕಾಶ. ಹಿರಿಯರ, ಗುರುಗಳ, ಮೇಲಾಧಿಕಾರಿಗಳ ಸಹಾಯ ಒದಗಿ ಬರುವುದು. ಆರೋಗ್ಯ ಉತ್ತಮ.

ವೃಷಭ:

ವಸ್ತ್ರ , ಅಭರಣ, ಆಹಾರ, ಹೈನುಗಾರಿಕೆ ವ್ಯವಹಾರಸ್ಥರಿಗೆ ಅನುಕೂಲಕರ ಪರಿಸ್ಥಿತಿ. ವೈವಾಹಿಕ ವಿಚಾರದಲ್ಲಿ ಪ್ರಗತಿ. ಸಹೋದರಾದಿ ವರ್ಗದವರಿಗೆ ಅಭಿವೃದ್ಧಿ. ಆರೋಗ್ಯದಲ್ಲಿ ಚೇತರಿಕೆ. ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿದ ಸಮಾಧಾನ.

ಮಿಥುನ:

ಉತ್ತಮ ಧನಾರ್ಜನೆ. ನೀರಿನಿಂದ ಉತ್ಪತ್ತಿ ಪದಾರ್ಥಗಳಿಂದ ಹೆಚ್ಚಿನ ಲಾಭ. ಉತ್ತಮ ವಾಕ್‌ಚತುರತೆ. ಕುಟುಂಬಿಕರ ಪ್ರೋತ್ಸಾಸ. ಪಾಲುದಾರಿಕಾ ವ್ಯವಹಾರದಲ್ಲಿ ಸಾಮರಸ್ಯ ಕಾಪಾಡುವುದರಿಂದ ಅಭಿವೃದ್ಧಿ.

ಕರ್ಕ:

ದೀರ್ಘ‌ ಪ್ರಯಾಣ. ದೇವತಾ ಸ್ಥಳ ಸಂದರ್ಶನ. ನಿಮ್ಮ ಶ್ರೇಯಸ್ಸಿಗಾಗಿ ಗುರುಹಿರಿಯರಿಂದ ಶ್ರಮದ ಕಾರ್ಯಗಳು. ವಿದ್ಯಾರ್ಥಿಗಳಿಗೆ ಉತ್ತಮ ಸ್ಥಾನ ಸುಖ. ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಪ್ರಗತಿ.

ಸಿಂಹ:

ವಿದ್ಯಾರ್ಥಿಗಳಿಗೆ ಗೌರವ ಆದರಾದಿಗಳು ಒದಗುವ ಕಾಲ. ಮಿತ್ರರಲ್ಲಿ ಪಾಲುದಾರರಲ್ಲಿ ತಾಳ್ಮೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿ. ಉದ್ಯೋಗದಲ್ಲಿ ಅಧಿಕ ಶ್ರಮ. ಅತಿಯಾಗಿ ಮತ್ತೂಬ್ಬರ ವಿಚಾರದಲ್ಲಿ ಸಿಲುಕದಿರಿ.

ಕನ್ಯಾ:

ಸ್ತ್ರೀಯರಿಂದ ಅನಿರೀಕ್ಷಿತ ಲಾಭ. ಆರೋಗ್ಯ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಪಾರದರ್ಶಕತೆ ಇರಲಿ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಪರದೇಶದ ವ್ಯವಹಾರದಲ್ಲಿ ಪ್ರಗತಿ. ವಿದ್ಯಾರ್ಥಿಗಳು ಅಧಿಕ ಶ್ರಮ ವಹಿಸಿ ಕಾರ್ಯ ಸಾಧಿಸಿ.

ತುಲಾ:

ಗುರುಹಿರಿಯರ ಮಾರ್ಗದರ್ಶನ ಸಹಕಾರದಿಂದ ಪ್ರಗತಿ. ಸಣ್ಣ ಪ್ರಯಾಣ. ಉತ್ತಮ ನಿರೀಕ್ಷಿತ ಧನಲಾಭ. ಅವಿವಾಹಿತರಿಗೆ ಉತ್ತಮ ನೆಂಟಸ್ತಿಕೆ ಒದಗುವ ಸಮಯ. ವಿದ್ಯಾರ್ಥಿಗಳಿಗೆ ನಿರೀಕ್ಷೆಗೆ ಸರಿಯಾದ ಪ್ರತಿಫ‌ಲ ಲಭಿಸಿದ ತೃಪ್ತಿ.

ವೃಶ್ಚಿಕ:

ಭೂಮ್ಯಾದಿ ಆಸ್ತಿ ವಿಚಾರದಲ್ಲಿ ಪ್ರಗತಿ. ಅಧಿಕ ಧನ ಸಂಪಾದನೆ. ಮೇಲಾಧಿಕಾರಿ ಗಳೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಮಿತ್ರರಿಂದ ಉತ್ತಮ ಸಹಕಾರ ಲಭ್ಯ. ಉತ್ತಮ ವಾಕ್‌ಚತುರತೆ. ಸಂಸಾರಿಕವಾಗಿ ನೆಮ್ಮದಿಯ ದಿನ.

ಧನು:

ಆರೋಗ್ಯ ಗಮನಿಸಿ. ಸಣ್ಣ ಪ್ರಯಾಣ. ಹಣಕಾಸಿನ ವಿಚಾರದಲ್ಲಿ ಶಿಸ್ತು ಪಾಲಿಸುವುದರಿಂದ ಪ್ರಗತಿ. ಮಕ್ಕಳ ವಿಚಾರದಲ್ಲಿ ಅಧಿಕ ಪರಿಶ್ರಮದಿಂದ ಪ್ರಗತಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫ‌ಲ.

ಮಕರ:

ಅನಿರೀಕ್ಷಿತ ಕಷ್ಟನಷ್ಟಗಳು ಸಂಭವ. ಎಚ್ಚರಿಕೆಯ ನಡೆ ಅಗತ್ಯ. ಹೆಚ್ಚಿದ ಜವಾಬ್ದಾರಿ. ಸರಿಯಾದ ನಿಯಮ ಪಾಲಿಸುವುದರಿಂದ ಅಧಿಕ ಲಾಭ. ಗುರುಹಿರಿಯರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಆರೋಗ್ಯ ಗಮನಿಸಿ.

ಕುಂಭ:

ದೀರ್ಘ‌ ಪ್ರಯಾಣ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಉತ್ತಮ ಧನಲಾಭ ಸಂಭವ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ. ಅವಿವಾಹಿತರಿಗೆ ಉತ್ತಮ ಯೋಗ್ಯ ಸಂಬಂಧ ಒದಗುವ ಕಾಲ. ದಾಂಪತ್ಯ ಸುಖ ವೃದ್ಧಿ

ಮೀನ:

ಆರೋಗ್ಯ ಗಮನಿಸಿ. ದೀರ್ಘ‌ ಪ್ರಯಾಣ. ಕೆಲಸ ಕಾರ್ಯಗಳಲ್ಲಿ ಒತ್ತಡ. ಮಕ್ಕಳಿಂದ ಸುಖ ಸಂತೋಷ ವೃದ್ಧಿ. ಧೈರ್ಯದಿಂದ ಕೂಡಿದ ಕಾರ್ಯ ವೈಖರಿ. ಬಂಧುಬಳಗದವರಿಂದ ಸಂತೋಷ ವೃದ್ಧಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ. ಮಕ್ಕಳ ಆರೋಗ್ಯದ ಕಡೆ ಗಮನಹರಿಸಿ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.