ರಾಶಿ ಫಲ; ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ, ದೀರ್ಘ‌ ಪ್ರಯಾಣ


Team Udayavani, Nov 13, 2022, 7:13 AM IST

1

ಮೇಷ: ಪ್ರಾಮಾಣಿಕತೆ ಪಾರದರ್ಶಕತೆಗೆ ಆದ್ಯತೆ ನೀಡಿದರೆ ಸ್ಥಾನಮಾನ ಗೌರವಾದಿಗಳು ಲಭ್ಯ. ಸುಂದರ ಮಾತುಗಳಿಗೆ ಮರುಳಾಗಿ ತೊಂದರೆಗೆ ಒಳಗಾಗದಿರಿ. ಆಸ್ತಿ, ಭೂಮಿ ವಿಚಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಪರರ ಸಂಪತ್ತನ್ನು ನಿಭಾಯಿಸುವ ವಿಚಾರಗಳಲ್ಲಿ ಜಾಗೃತೆ ಅಗತ್ಯ.

ವೃಷಭ: ದೀರ್ಘ‌ ಪ್ರಯಾಣ. ಆರೋಗ್ಯ ಗಮನಿಸಿ. ಮನೋರಂಜನೆಗೆ ಧನವ್ಯಯ. ಗೃಹೋಪವಸ್ತುಗಳ ಸಂಗ್ರಹ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ನಿರೀಕ್ಷಿತ ಸ್ಥಾನ ಸುಖಾದಿ ಲಭ್ಯ. ಸಾಂಸಾರಿಕ ಸುಖ ತೃಪ್ತಿದಾಯಕ.

ಮಿಥುನ: ಆರೋಗ್ಯ ಗಮನಿಸಿ. ಪರರ ವಿಚಾರದಲ್ಲಿ ಅನಗತ್ಯ ಜವಾಬ್ದಾರಿಯಿಂದ ದೇಹಾಯಾಸ. ಮನೋವ್ಯಾಕುಲತೆ ಕಾಡೀತು. ಧಾರ್ಮಿಕ ವಿಚಾರಗಳಲ್ಲಿ ಅಡಚಣೆ ಉಂಟಾದೀತು. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ.

ಕರ್ಕ: ಹೊಸ ವಿಚಾರದಲ್ಲಿ ಆಸಕ್ತಿ. ಆರೋಗ್ಯ ಗಮನಿಸಿ. ಸಾಲಭಾದೆ ಕಾಡೀತು. ಹೆಚ್ಚಿದ ಜವಾಬ್ದಾರಿ. ಪಾಲುಗಾರಿಕಾ ವ್ಯವಹಾರಗಳಲ್ಲಿ ಅಭಿವೃದ್ಧಿ. ಅನಗತ್ಯ ವಿಚಾರಗಳಿಗೆ ಮನಸ್ಸು ನೀಡದಿರಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಒತ್ತಡ, ಪರಿಶ್ರಮ.

ಸಿಂಹ: ಆರೋಗ್ಯ ಗಮನಿಸಿ. ಮಾತಿನಲ್ಲಿ ಎಚ್ಚರಿಕೆಯ ನಡೆಯಿಂದ ಪ್ರಗತಿ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡುವುದರಿಂದ ಸಫ‌ಲತೆ. ಭೂಮ್ಯಾದಿ ವ್ಯವಹಾರಗಳಲ್ಲಿ ಸರಿಯಾದ ನಿರ್ಣಯದಿಂದ ಅಭಿವೃದ್ಧಿ. ಗುರುಹಿರಿಯರ ಮಾರ್ಗದರ್ಶನದ ಲಾಭ.

ಕನ್ಯಾ: ವಿದ್ಯೆ ಜ್ಞಾನ ವಿಚಾರದಲ್ಲಿ ಅಭಿವೃದ್ಧಿ. ಸಂದಭೋìಚಿತ ಉಪಾಯದಿಂದ ಕೆಲಸ ಕಾರ್ಯಗಳಲ್ಲಿ ಜಯ. ಬಂಧುಮಿತ್ರರ ಸಮಾಗಮ. ದಂಪತಿಗಳಲ್ಲಿ ಪರಸ್ಪರ ಸಹಕಾರ. ಹಣಕಾಸಿನ ಉಳಿತಾಯದಿಂದ ಸಂತೋಷ. ಗೃಹದಲ್ಲಿ ಸಂತಸದ ವಾತಾವರಣ.

ತುಲಾ: ಅವಿವಾಹಿತರಿಗೆ ವಿವಾಹ ಯೋಗ. ಪ್ರಯಾಣದಲ್ಲಿ ಸಂತೋಷ. ನೂತನ ಮಿತ್ರರ ಭೇಟಿ. ಪರಿಶ್ರಮದಿಂದ ಹಣಕಾಸಿನ ಪ್ರಗತಿ. ತಾಳ್ಮೆ ಸಹನೆಯಿಂದ ವರ್ತಿಸುವುದರಿಂದ ಉದ್ಯೋಗ ವ್ಯವಹಾರಗಳಲ್ಲಿ ಜಯ ಲಭಿಸೀತು. ಗೃಹದಲ್ಲಿ ದೇವತಾ ಕಾರ್ಯಗಳ ಆಚರಣೆ.

ವೃಶ್ಚಿಕ: ಗೃಹ ವಾಹನಾದಿ ವಿಚಾರಗಳಲ್ಲಿ ಖರ್ಚು ವೆಚ್ಚ ಸಂಭವ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ಜ್ಞಾನ ಸಂಪಾದನೆಯಲ್ಲಿ ತಲ್ಲೀನತೆ. ಪಾಲುಗಾರಿಕಾ ವ್ಯವಹಾರಗಳಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ಹೆಚ್ಚಿದ ಜವಾಬ್ದಾರಿ.

ಧನು: ಸುದೃಢ ಆರೋಗ್ಯ. ಗೃಹ ವಾಹನ ಭೂಮಿ ವಿಚಾರಗಳಲ್ಲಿ ಪ್ರಗತಿ. ಬಂಧುಮಿತ್ರರ ಸಹಕಾರ. ನಿರೀಕ್ಷಿತ ಧನ ಸಂಪತ್ತು ವೃದ್ಧಿ. ಉತ್ತಮ ಜವಾಬ್ದಾರಿಯುತ ಮಾತಿನಿಂದ ಜನಮನ್ನಣೆ ಗೌರವ ಆದರಾದಿಗಳು ಲಭಿಸುವುದು.

ಮಕರ: ಪತಿ ಪತ್ನಿಯರಲ್ಲಿ ಅನುರಾಗ ವೃದ್ಧಿ. ಪರಸ್ಪರ ಸಹಕಾರದಿಂದ ಎಲ್ಲ ಕಾರ್ಯಗಳಲ್ಲಿ ನೆಮ್ಮದಿ. ಅವಿವಾಹಿತರಿಗೆ ವಿವಾಹ ಸಂಬಂಧ ವಿಚಾರದಲ್ಲಿ ಪ್ರಗತಿ. ಅನಿರೀಕ್ಷಿತ ಜವಾಬ್ದಾರಿ. ಗುರುಹಿರಿಯರ ಮಾರ್ಗದರ್ಶನ ಗೃಹದಲ್ಲಿ ಸಂತೋಷದ ವಾತಾವರಣ.

ಕುಂಭ: ಆರೋಗ್ಯ ಗಮನಿಸಿ. ಅನಗತ್ಯ ವಿಚಾರಗಳಲ್ಲಿ ಆಸಕ್ತಿ ತೋರದಿರಿ. ಎಲ್ಲಾ ಕೆಲಸ ಕಾರ್ಯಗಳಲ್ಲಿ ಪಾರದರ್ಶಕತೆ ಪ್ರಾಮಾಣಿಕತೆ ತೋರುವುದರಿಂದ ಜನಮನ್ನಣೆ ಗೌರವಾದಿ ಲಭಿಸೀತು. ಪತಿ ಪತ್ನಿಯರಲ್ಲಿ ಅನಗತ್ಯ ಚರ್ಚೆ ಕಂಡು ಬಂದೀತು.

ಮೀನ: ಉತ್ತಮ ಆರೋಗ್ಯ. ಉದ್ಯೋಗ ವ್ಯವಹಾರಗಳಲ್ಲಿ ಜಯ ಪ್ರಗತಿ. ನಿರೀಕ್ಷಿತ ಸ್ಥಾನ ಗೌರವಾದಿ ಪ್ರಾಪ್ತಿ. ಮಕ್ಕಳಿಂದ ಸಂತೋಷ. ವಿದ್ಯಾರ್ಥಿಗಳಿಗೆ ವಿದ್ಯಾ ಜ್ಞಾನ ವಿಚಾರದಲ್ಲಿ ಯಶಸ್ಸು ಲಭಿಸಲಿದೆ. ಹಣಕಾಸಿನ ವಿಚಾರದಲ್ಲಿ ಆದಾಯಕ್ಕೆ ಸರಿಯಾದ ಖರ್ಚು ತೋರಿಬರಲಿದೆ.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.