ನಿಮ್ಮ ಗ್ರಹಬಲ: ಈ ದಶಕದ ಕೊನೆಯ ದಿನದ ನಿಮ್ಮ ರಾಶಿ ಭವಿಷ್ಯ


Team Udayavani, Dec 31, 2020, 7:40 AM IST

ನಿಮ್ಮ ಗ್ರಹಬಲ: ಈ ದಶಕದ ಕೊನೆಯ ದಿನದ ನಿಮ್ಮ ರಾಶಿ ಭವಿಷ್ಯ

31-12-2020

ಮೇಷ: ಸಾಮಾನ್ಯವಾದ ದಿನವಾಗಿರುತ್ತದೆ. ಹೆಚ್ಚಿನ ಮಾನಸಿಕ ಒತ್ತಡವಿದ್ದರೂ ನಿಮ್ಮ ನೆಮ್ಮದಿಗೆ ಭಂಗ ಬರುವುದಿಲ್ಲ. ವಿನಾಕಾರಣ ಓಡಾಟದಿಂದ ಪ್ರಯಾಸ ಹೆಚ್ಚಾಗಲಿದೆ. ಅನಾರೋಗ್ಯದಿಂದ ಬಳಲುವವರು ವೈದ್ಯರ ಸಲಹೆ ಪಡೆಯಿರಿ.

ವೃಷಭ: ಎಲ್ಲಾ ಕಾರ್ಯಗಳಲ್ಲಿ ಸಫ‌ಲತೆಯನ್ನು ಕಾಣುವಿರಿ. ಯಶಸ್ಸು , ಗೌರವ, ಪ್ರಶಸಿ ಹುಡುಕಿಕೊಂಡು ಬರಲಿದೆ. ಮನೆಯಲ್ಲಿ ಪತ್ನಿ ಮಕ್ಕಳಿಂದ ಸಹಕಾರವು ಒದಗಿ ಬರುವುದು. ಕಟ್ಟಡ ಕೆಲಸದವರಿಗೆ ಸುಗ್ಗಿಯ ಕಾಲ.

ಮಿಥುನ: ಆರ್ಥಿಕ ವಿಚಾರದಲ್ಲಿ ಲಾಭಾಂಶವು ಹೆಚ್ಚಾಗಲಿದೆ. ಆದರೂ ಖರ್ಚಿನ ಬಗ್ಗೆ ಜಾಗ್ರತೆ ಮಾಡಿರಿ. ತಿಂಗಳ ಕೊನೆಯಲ್ಲಿ ಲೆಕ್ಕಾಚಾರ ಏರುಪೇರಾದೀತು. ನೀವು ಮಾಡುತ್ತಿರುವ ಉದ್ಯೋಗ, ವ್ಯವಹಾರದಲ್ಲಿ ಸಮಾಧಾನ ದೊರಕೀತು.

ಕರ್ಕ: ಆರೋಗ್ಯದ ಬಗ್ಗೆ ಉದಾಸೀನತೆ ಸಲ್ಲದು. ಮನಸ್ಸಿಗೆ ನೋವು ತರುವ ಕೆಲವು ಘಟನೆಗಳು ಕಂಡುಬಂದೀತು. ಉದ್ಯೋಗಸ್ಥರಿಗೆ ಮೇಲಾಧಿಕಾರಿಗಳಿಂದ ಕಿರುಕುಳವು ಕಂಡು ಬಂದೀತು. ಹಿರಿಯರ ಸಲಹೆ, ಸೂಚನೆಯನ್ನು ಪಾಲಿಸಿರಿ.

ಸಿಂಹ: ಅನುಕೂಲವಾದ ಸಮಯವಿದು. ನಿಮ್ಮ ಮನಸ್ಸಿಗೆ ಸವಾಲು ತಾಳ್ಮೆ ಹಾಗೂ ಸಹನೆ ಅಗತ್ಯವಿದೆ. ಹೆಚ್ಚಿನ ಒತ್ತಡಕ್ಕೆ ಗುರಿಯಾಗುವಿರಿ. ಆರೋಗ್ಯದ ಬಗ್ಗೆ ಜಾಗ್ರತೆ ಮಾಡಿರಿ. ವಾಹನ ಚಾಲನೆ ಮಾಡುವಾಗ ಜಾಗ್ರತೆ.

ಕನ್ಯಾ: ಹಿತಶತ್ರುಗಳು ನಿಮ್ಮ ಬೆನ್ನಿಗೆ ಇರುತ್ತಾರೆ. ಸ್ತ್ರೀ ಮೂಲಕ ಅಭಾವವು ನೀಗಲಿದೆ. ಆರ್ಥಿಕ ಸ್ಥಿತಿಯು ಪೂರಕವಾಗಿರುವುದಿಲ್ಲ. ದೂರ ಪ್ರಯಾಣವು ಕೂಡಿಬಂದೀತು. ವಿನಾ ಕಾರಣ ನಿಮ್ಮದಲ್ಲದ ತಪ್ಪಿಗೆ ದಂಡ ತೆರಬೇಕಾದೀತು.

ತುಲಾ: ಕುಟುಂಬದಲ್ಲಿ ಸಂತಸದ ವಾತಾವರಣ ಉಂಟಾಗಲಿದೆ. ಮನೆಯಲ್ಲಿ ಶುಭ ಕಾರ್ಯಗಳು ಜರಗಲಿವೆ. ಆರೋಗ್ಯ ಉತ್ತಮವಾಗಿರುವುದು. ಮನೆಯಲ್ಲಿ ಸಂಭ್ರಮ, ಸಂತಸವಿರುವುದು. ಮಿತ್ರರ ಸಹಕಾರವು ದೊರಕಲಿದೆ.

ವೃಶ್ಚಿಕ: ಎಲ್ಲಾ ಕೆಲಸಕಾರ್ಯಗಳಲ್ಲಿ ಸಫ‌ಲತೆಯನ್ನು ಕಾಣುವಿರಿ. ಯಶಸ್ಸು ದೊರಕುವುದು. ವ್ಯಾಪಾರ, ವ್ಯವಹಾರದಲ್ಲಿ ಲಾಭ ಉಂಟಾಗಲಿದೆ. ಅಪರಿಚಿತರಿಂದ ಉಪದ್ರವ ಕಂಡುಬರಲಿದೆ. ಸೋಮಾರಿತನವನ್ನು ತಳ್ಳಿ ಹಾಕಿರಿ.

ಧನು: ವ್ಯಾಪಾರಸ್ಥರು ಒಳ್ಳೆಯ ಲಾಭ ಗಳಿಸುವಿರಿ. ಆರೋಗ್ಯವು ಉತ್ತಮವಿದ್ದು ದಾಂಪತ್ಯ ಜೀವನವು ಸುಖಮಯವಾಗಿರುತ್ತದೆ. ಆರ್ಥಿಕ ವಿಚಾರದಲ್ಲಿ ಹಿಡಿತವಿರಲಿ. ಸ್ತ್ರೀಯರ ಬಹುದಿನಗಳ ಬೇಡಿಕೆ ಈಡೇರಲಿದೆ.

ಮಕರ: ಒಂದಲ್ಲಾ ಒಂದು ಒತ್ತಡವು ನಿಮ್ಮನ್ನು ಆವರಿಸುವುದರಿಂದ ಮನಸ್ಸು ಅಶಾಂತಿಯೆಡೆಗೆ ಮುಖ ಮಾಡುವುದು. ಅನಾರೋಗ್ಯದಿಂದ ಬಳಲಿಕೆ ಕಂಡುಬರಲಿದೆ. ನೀವು ಪ್ರಯತ್ನಿಸಿದ ಕೆಲಸದಲ್ಲಿ ವಿಘ್ನವಿರುತ್ತದೆ.

ಕುಂಭ: ಪ್ರಯಾಣ, ಒತ್ತಡದಿಂದ ಬಳಲಿಕೆ ಕಂಡುಬರಲಿದೆ. ಕಾರ್ಯಕ್ಷೇತ್ರದಲ್ಲಿ ಒಳ್ಳೆಯ ಪ್ರಗತಿಯ ಮುನ್ಸೂಚನೆಯ ತೋರಿಕೆ ಕಂಡುಬರಲಿದೆ. ಯಾವುದೇ ವಿಚಾರದಲ್ಲಿ ಮುನ್ನಡೆಯಲು ಸೂಕ್ತ ಸಮಯವಲ್ಲ.

ಮೀನ: ಅನಗತ್ಯ ಕಾರಣಕ್ಕೆ ದುಂದುವೆಚ್ಚ ಬೇಡ. ಕುಟುಂಬದಲ್ಲಿ ಅಸಹಕಾರ ಉಂಟಾಗಲಿದೆ. ಹಲವರು ನಿಮ್ಮ ಒಳ್ಳೆತನದ ದುರುಪಯೋಗ ಮಾಡಿಕೊಳ್ಳಲಿದ್ದಾರೆ. ಕುಟುಂಬಕ್ಕೆ ಹೊಸ ಸದಸ್ಯರ ಪರಿಚಯವಾಗಲಿದೆ.

 

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.