Horoscope: ಉದ್ಯೋಗದಲ್ಲಿ ಸುಲಭವಾಗಿ ಸವಾಲುಗಳ ನಿರ್ವಹಣೆ


Team Udayavani, Dec 9, 2023, 7:15 AM IST

Horoscope: ಉದ್ಯೋಗದಲ್ಲಿ ಸುಲಭವಾಗಿ ಸವಾಲುಗಳ ನಿರ್ವಹಣೆ

ಮೇಷ: ನಿರೀಕ್ಷೆಯ ಪ್ರಕಾರ  ಸರಿ ಹೊಂದಿರುವ ಸಮಗ್ರ ಪರಿಸ್ಥಿತಿ. ಉದ್ಯೋಗದಲ್ಲಿ  ಮತ್ತೆ ಗೌರವದ ಸ್ಥಾನ ಪ್ರಾಪ್ತಿ. ಸರಕಾರಿ ನೌಕರರಿಗೆ  ನಿಶ್ಚಿಂತೆಯ ವಾತಾವರಣ. ಉದ್ಯಮದ ನೌಕರರಿಗೆ ಪ್ರೋತ್ಸಾಹಕ ಧನ ಲಭಿಸಿ  ಇಮ್ಮಡಿ ಉತ್ಸಾಹ. ಬಂಧುವರ್ಗದಲ್ಲಿ ವಿವಾಹದ  ನಿಶ್ಚಯ.

ವೃಷಭ: ಶಿಸ್ತುಬದ್ಧ ನಡೆಯಿಂದ ಯಶಸ್ಸು ಶತಃಸಿದ್ಧ. ಸರಕಾರಿ ಅಧಿಕಾರಿಗಳಿಗೆ ಬಯಸಿದ ಸ್ಥಾನಕ್ಕೆ ವರ್ಗಾವಣೆ.  ಕೃಷಿಕ್ಷೇತ್ರದಲ್ಲಿ ಬೆಳೆ ಪರಿಸ್ಥಿತಿ ಸುಧಾರಣೆ. ಲೇವಾದೇವಿ ವ್ಯವಹಾರದಲ್ಲಿ ನಷ್ಟ. ದೀರ್ಘಾವಧಿ ಉಳಿತಾಯ ಯೋಜನೆಯಲ್ಲಿ ಹೂಡಿಕೆ.

ಮಿಥುನ: ಈ ರಾಶಿಯ ಎಲ್ಲರಿಗೂ ದೈಹಿಕ ಆರೋಗ್ಯ ಉತ್ತಮ. ಉದ್ಯಮಿಗಳಿಗೆ ಸಮಾ ಧಾನದ  ಸಮಾಚಾರ. ಸರಕಾರಿ ನೌಕರರಿಗೆ ಅನುಕೂಲ ಸ್ಥಳಕ್ಕೆ  ವರ್ಗಾವಣೆ.  ನೂತನ ವಾಹನ ಖರೀದಿಗೆ ಚಿಂತನೆ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ ಪ್ರಾಪ್ತಿ.

ಕರ್ಕಾಟಕ: ಕುಗ್ಗದ ಮಹತ್ವಾಕಾಂಕ್ಷೆಯೊಂದಿಗೆ ಕಾರ್ಯರಂಗ ಪ್ರವೇಶ.  ಉದ್ಯೋಗದಲ್ಲಿ ಗೌರವದ ಸ್ಥಾನದಲ್ಲಿ ಮುಂದುವರಿಕೆ. ಉದ್ಯಮದ   ಕಾರ್ಯವ್ಯಾಪ್ತಿ ವಿಸ್ತರಣೆಯಿಂದ ಲಾಭ. ಮಕ್ಕಳ ಅನುಕೂಲಕ್ಕೋಸ್ಕರ ವೆಚ್ಚ. ಮನೆಯಲ್ಲಿ ದೇವತಾ ಕಾರ್ಯದ ಸಂಭ್ರಮ.

ಸಿಂಹ:  ಪುನರಾರಂಭವಾದ ಅಭಿವೃದ್ಧಿ ಕಾರ್ಯಗಳ ವೀಕ್ಷಣೆ. ಸ್ವಂತ ಉದ್ಯಮದ ಉತ್ಪನ್ನಗಳ ಮಾರಾಟ ಜಾಲ ವಿಸ್ತರಣೆ. ಉದ್ಯೋಗಸ್ಥರಿಗೆ  ಆಯಕಟ್ಟಿನ ಸ್ಥಾನದಲ್ಲಿ ಜವಾಬ್ದಾರಿ. ಯಂತ್ರಗಳ ಬಿಡಿಭಾಗ ವ್ಯಾಪಾರಿಗಳಿಗೆ ನಿರೀಕ್ಷಿತ  ವ್ಯಾಪಾರ ವೃದ್ಧಿ. ಸಿವಿಲ್‌ ಎಂಜಿನಿಯರ್‌ಗೆ  ಕೆಲಸ ಮುಗಿಸುವ ಒತ್ತಡ.

ಕನ್ಯಾ: ಎದುರಾದ  ತೊಂದರೆಗಳನ್ನು ಬದಿಗೆ ಸರಿಸಿ ಸಾಗುವ ಛಾತಿ. ಉದ್ಯೋಗದಲ್ಲಿ ನಿತ್ಯದ ಕೆಲಸಗಳೊಂದಿಗೆ ಹೆಚ್ಚುವರಿ ವಿಭಾಗಗಳ ಹೊಣೆಗಾರಿಕೆ.ಸ್ವಂತ ವ್ಯವಹಾರದ ಪ್ರಗತಿ ಅಬಾಧಿತ. ವ್ಯವಹಾರದ ಸಂಬಂಧ ಸ್ವಲ್ಪ ದೂರಕ್ಕೆ ಸಣ್ಣ ಪ್ರವಾಸದ ಸಾಧ್ಯತೆ.

ತುಲಾ: ಅಸಾಧ್ಯವೆಂದು  ಎಣಿಸಿದ್ದು  ಭಗವದನು ಗ್ರಹದಿಂದ ಸಾಧ್ಯವಾದ ಅನುಭವ. ಉದ್ಯೋಗ ಸ್ಥಾನದಲ್ಲಿ ಕೊಂಚ ಏರುಪೇರು ಸಂಭವ. ಹಿರಿಯರ ಕ್ಷೇಮ ಸಮಾಚಾರ ತಿಳಿ ಉದ್ಯೋಗ ಧಾನ.  ಅನಿರೀಕ್ಷಿತವಾಗಿ ಭೇಟಿಯಾದ ಬಾಲ್ಯದ ಒಡನಾಡಿಯೊಂದಿಗೆ ಹತ್ತಿರದ ದೇವಮಂದಿರ ಸಂದರ್ಶನ.

ವೃಶ್ಚಿಕ: ಅನಿರೀಕ್ಷಿತವಾಗಿ  ನಡೆದ ಒಳ್ಳೆಯ  ಘಟನೆಗಳು. ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಪ್ರಶಂಸೆ. ಮಕ್ಕಳಿಗೆ ಉದ್ಯೋಗ ಪ್ರಾಪ್ತಿ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ  ಆದಾಯ ವೃದ್ಧಿ. ಕೃಷಿಕ್ಷೇತ್ರಕ್ಕೆ ಕಾಲಿಡಲು ಕಿರಿಯರಿಗೆ ಸಹಾಯ. ಸಾಮಾಜಿಕ ಕಾರ್ಯಗಳಲ್ಲಿ ಪಾಲುಗೊಳ್ಳುವ ಆಸಕ್ತಿ.

ಧನು: ಚಾಲನೆಯಲ್ಲಿರುವ ಕ್ರಿಯಾಶೀಲತೆ ಯಿಂದಾಗಿ ಸಣ್ಣಪುಟ್ಟ ಹಿನ್ನಡೆಗಳು ಕಂಗೆಡಿಸಲಾರವು. ಉದ್ಯೋಗದಲ್ಲಿ  ಸುಲಭವಾಗಿ ಸವಾಲುಗಳ ನಿರ್ವಹಣೆ. ಸಮಾಜೋದ್ಧಾರ, ಪರಿಸರ ರಕ್ಷಣೆಯ  ಕಾರ್ಯಗಳಲ್ಲಿ ಆಸಕ್ತಿ. ದೇವತಾನುಗ್ರಹ ಉತ್ತಮ.

ಮಕರ: ಬೆಂಬಿಡದ ಹಿತಶತ್ರುಗಳ ಬಾಧೆ. ಉದ್ಯೋಗ ಸ್ಥಾನದಲ್ಲಿ ಕೆಲಸದ ಒತ್ತಡ. ಮಕ್ಕಳಿಗೆ ಶಿಕ್ಷಣದಲ್ಲಿ ಹಾಗೂ ಪಾಠೇತರ ಚಟುವಟಿಕೆಗಳಲ್ಲಿ ಒಳ್ಳೆಯ ಹೆಸರು. ಗೃಹೋದ್ಯಮ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಳ. ಆಪ್ತ ಸಲಹೆಯಿಂದ ವ್ಯಕ್ತಿತ್ವ ಬೆಳವಣಿಗೆಗೆ ಸಾಧನೆ.

ಕುಂಭ: ಕೆಲಸದಲ್ಲೇ ಆನಂದ ತರುವ ನಿರಂತರ ಕ್ರಿಯಾಶೀಲತೆ. ದಿನಕ್ಕೊಂದರಂತೆ ಹೊಸ ಹೊಣೆಗಾರಿಕೆಗಳು. ಸ್ವಂತ ಉದ್ಯಮದಲ್ಲಿ  ಹೊಸ ವಿಭಾಗ ಆರಂಭ.ಹತ್ತಿರದ ಬಂಧುಗಳ ಮನೆಯಲ್ಲಿ ದೇವತಾ ಕಾರ್ಯ. ಗ್ರಾಹಕರ ಬೇಡಿಕೆಗಳಿಗೆ ಶೀಘ್ರ ಸ್ಪಂದನ.

ಮೀನ: ಸರ್ವತೋಮುಖ  ಪ್ರಗತಿಯ  ವೇಗ ವರ್ಧನೆ.ವೃತ್ತಿಬಾಂಧವರ ಸಕ್ರಿಯ ಸಹಕಾರ. ಸರಕಾರಿ ನೌಕರರ ಸಕಾಲಿಕ ಸ್ಪಂದನದಿಂದ ಸುಲಭವಾದ ಕೆಲಸಗಳು. ಸಾರ್ವಜನಿಕರ ಮೆಚ್ಚುಗೆ.ಸಾಮಾಜಿಕ ಕಾರ್ಯಗಳಿಂದ ಕೀರ್ತಿ ವರ್ಧನೆ.ಕುಟುಂಬದ ಹಿರಿಯರಿಂದ ಅಭಿಮಾನ ಪ್ರಕಟನೆ. ದಾಂಪತ್ಯ ಜೀವನ ಸುಖಮಯ, ಸಂಸಾರದಲ್ಲಿ ಪ್ರೀತಿ, ವಿಶ್ವಾಸ ವೃದ್ಧಿ.ಗುರುಸ್ಥಾನಕ್ಕೆ ಭೇಟಿ ಸಂಭವ.

ಟಾಪ್ ನ್ಯೂಸ್

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫಲ

1

Horoscope: ಈ ರಾಶಿಯವರ ಉದ್ಯೋಗ, ವ್ಯವಹಾರಗಳಿಗೆ ಎದುರಾಗಿದ್ದ ಅಡಚಣೆ ದೂರವಾಗಲಿದೆ

1-24-wednesday

Daily Horoscope: ಸರಕಾರಿ ನೌಕರರಿಗೆ ವರ್ಗಾವಣೆ ಖಚಿತ, ಲಕ್ಷ್ಮೀ ಕಟಾಕ್ಷಕ್ಕೆ ಗುರಿಯಾಗುವಿರಿ

Dina Bhavishya

Daily Horoscope; ಬೇರೆಯವರು ಮಾಡಿದ ತಪ್ಪಿಗೆ ನಿಮ್ಮನ್ನು ಹೊಣೆ ಮಾಡದಂತೆ ಎಚ್ಚರ…

1-24–monday

Daily Horoscope: ಹೆಚ್ಚಿನ ಕ್ಷೇತ್ರಗಳಲ್ಲಿ ಯಶಸ್ಸು, ವ್ಯವಹಾರದಲ್ಲಿ ಉತ್ತಮ ಲಾಭ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.