ನಿಮ್ಮ ಗ್ರಹಬಲ: ಹಿತಶತ್ರುಗಳಿಂದ ಆಗಾಗ ಏಕಾಗ್ರತೆಗೆ ಭಂಗ ಬಂದೀತು!


Team Udayavani, Jan 4, 2021, 7:47 AM IST

ನಿಮ್ಮ ಗ್ರಹಬಲ: ಹಿತಶತ್ರುಗಳಿಂದ ಆಗಾಗ ಏಕಾಗ್ರತೆಗೆ ಭಂಗ ಬಂದೀತು!

04-01-2021

ಮೇಷ: ಆರ್ಥಿಕವಾಗಿ ಭಾಗ್ಯ, ಸಂಪತ್ತುಗಳು ವೃದ್ಧಿಸುವುದು. ಸಾಂಸಾರಿಕವಾಗಿ ವಿವಾಹಾದಿ, ಶುಭ ಮಂಗಲ- ಕಾರ್ಯಗಳ ಚಿಂತನೆ ಸದ್ಯದಲ್ಲೇ ಅನುಕೂಲಕರವಾಗಲಿದೆ. ಕಟ್ಟಡ ಕಾಮಗಾರಿ ಕೆಲಸಗಾರರಿಗೆ ಅನುಕೂಲವಿದೆ.

ವೃಷಭ: ಅಧಿಕಾರಿ ವರ್ಗದವರ ಪ್ರಭಾವವು ಹೆಚ್ಚಾದೀತು. ಆಕಸ್ಮಿಕವಾಗಿ ಧನ ಸಂಪತ್ತು ಕೈಗೂಡಲಿದೆ. ಅಲ್ಲದೆ ಆರೋಗ್ಯ ಉತ್ತಮವಾದರೂ ಉದಾಸೀನತೆಯು ಸಲ್ಲದು. ಕೃಷಿ ಹಾಗೂ ಕೂಲಿ ಕಾರ್ಮಿಕರಿಗೆ ಲಾಭಾಂಶ ಹೆಚ್ಚಲಿದೆ.

ಮಿಥುನ: ವೃತ್ತಿರಂಗದಲ್ಲಿ ಅಧಿಕಾರಿ ವರ್ಗದವರ ಕೃಪೆಯು ನಿಮ್ಮ ಮೇಲಿರುತ್ತದೆ. ಧನಾಗಮನವು ಸುಸೂತ್ರವಾಗಿದ್ದರೂ ಖರ್ಚಿಗೆ ಅನೇಕ ಮಾರ್ಗಗಳಿವೆ. ಸರಕಾರಿ ಕೆಲಸ ಕಾರ್ಯಗಳು ಅನಾವಶ್ಯಕ ಧನವ್ಯಯಕ್ಕೆ ಕಾರಣವಾದೀತು.

ಕರ್ಕ: ಗುರಿ ಮುಟ್ಟುವ ನಿಮ್ಮ ಛಲದ ಮುಂದೆ ಯಾವ ತಡೆಯೂ ನಿಲ್ಲಲಾರದು. ನಿಮ್ಮ ತಾಕತ್ತು ನಿಮ್ಮನ್ನು ಗುರಿ ಮುಟ್ಟಿಸಲಿದೆ. ನಿಮ್ಮ ಚಂಚಲ ಮನಸ್ಸು ನಿಮ್ಮನ್ನು ಗುರಿಯತ್ತ ವಿಚಲಿತಗೊಳಿಸಲಿದೆ.

ಸಿಂಹ: ಧನಾಗಮನದಲ್ಲಿ ತೊಂದರೆ ಇಲ್ಲದಿದ್ದರೂ ವ್ಯಾಪಾರ, ವ್ಯವಹಾರದಲ್ಲಿ ಹೂಡಿಕೆಯನ್ನು ಮಾಡಿರಿ. ಬದಲಾವಣೆಗೆ ಇದು ಸರಿಯಾದ ಸಮಯವಲ್ಲ. ವಾಹನ ಚಾಲನೆಯಲ್ಲಿ ಬಹಳ ಜಾಗ್ರತೆ ಮಾಡುವುದು.

ಕನ್ಯಾ: ವೃತ್ತಿರಂಗದಲ್ಲಿ ನಿಮ್ಮ ಗುರಿ ಮುಟ್ಟುವ ಛಲ ನಿಮ್ಮ ಮುಂದೆ ಯಾವ ತಡೆಯೂ ನಿಲ್ಲಲಾರದು. ಧನಾಗಮನಕ್ಕೆ ತೊಂದರೆ ಇಲ್ಲವಾದರೂ ಖರ್ಚುವೆಚ್ಚಗಳಲ್ಲಿ ಹಿಡಿತವಿರಲಿ. ಆರೋಗ್ಯದಲ್ಲಿ ಏರುಪೇರಾದೀತು.

ತುಲಾ: ನಿಮ್ಮ ತಾಕತ್ತು ನಿಮ್ಮನ್ನು ಯಶಸ್ಸು ಕೊಡುತ್ತದೆ. ಖನ್ನತೆಗೆ ಒಳಗಾಗ ಬೇಡಿರಿ. ಕೌಟುಂಬಿಕವಾಗಿ ಸಣ್ಣ ಸಣ್ಣ ಭಿನ್ನಾಭಿಪ್ರಾಯ ಮೂಡಿಬಂದೀತು. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಮಟ್ಟಕ್ಕೆ ಪ್ರಯತ್ನಬಲ ಪ್ರಾಪ್ತಿಯಾಗಲಾರದು.

ವೃಶ್ಚಿಕ: ವೃತ್ತಿರಂಗದಲ್ಲಿ ಹೊಸತನ ರೂಡಿಸಿಕೊಳ್ಳಿರಿ. ಕಾರ್ಯಸಾಧನೆಗೆ ಸಾಧಕವಾಗಲಿದೆ. ಸಾಂಸಾರಿಕವಾಗಿ ಸಮಸ್ಯೆಗಳು, ವಿವಾದಗಳು ತನ್ನಿಂತಾನೇ ಮರೆಯಾಗಲಿವೆ. ಭಾವೋದ್ವೇಗಕ್ಕೆ ಗುರಿಯಾಗದಂತೆ ಎಚ್ಚರವಿರಲಿ.

ಧನು: ನಿಮಗೆ ಸಂಬಂಧಪಟ್ಟ ಸಮಸ್ಯೆಗಳಿಗೆ ತಲೆ ಬಿಸಿ ಮಾಡಿಕೊಳ್ಳಬೇಡಿ. ಹೊಸ ಜವಾಬ್ದಾರಿ ನಿಮ್ಮ ತಲೆ ಮೇಲೆ ಬೀಳಲಿದೆ. ಗೃಹದಲ್ಲಿ ಶುಭಮಂಗಲ ಕಾರ್ಯದ ತಯಾರಿ ಬಗ್ಗೆ ಮಾತುಕತೆ ನಡೆದೀತು. ಶುಭವಿದೆ.

ಮಕರ: ನೀವೀಗ ಮಾನಸಿಕ ಹಾಗೂ ದೈಹಿಕ ಸಮತೋಲನವನ್ನು ಕಾಯ್ದುಕೊಳ್ಳುವ ಅಗತ್ಯವಿದೆ. ನಿಮ್ಮ ಜೀವನವು ನಿಧಾನವಾಗಿ ಪ್ರಗತಿ ಪಥದಲ್ಲಿ ಸಾಗಲಿದೆ. ನೀವು ಆಯ್ದುಕೊಂಡ ರೀತಿಯು ತುಂಬಾ ಉತ್ತಮವಿದೆ.

ಕುಂಭ: ವೃತ್ತಿರಂಗದಲ್ಲಿ ತುಸು ಬದಲಾವಣೆಗೆ ನೀವು ಸಿದ್ಧರಾಗದಿದ್ದರೂ ನಿಮ್ಮನ್ನು ಅತ್ತ ಒಯ್ಯಲಿರುವುದು. ವಿವಾದಗಳು ತನ್ನಿಂತಾನೇ ಮರೆಯಾಗಲಿದೆ. ಮನೆಯಲ್ಲಿ ಪತ್ನಿಯ ಆರೋಗ್ಯದ ಬಗ್ಗೆ ಹೆಚ್ಚಿನ ಜಾಗ್ರತೆ ಮಾಡಿರಿ.

ಮೀನ: ವೃತ್ತಿರಂಗದಲ್ಲಿ ಸದ್ಯದಲ್ಲೇ ಮರುಚೈತನ್ಯ ಪಡೆಯುವ ಸೂಚನೆ ತೋರಿ ಬರಲಿದೆ. ಮುನ್ನಡೆಯಿಂದ ಯಶಸ್ಸು ತೋರಿಬರಲಿದೆ. ಹಿತಶತ್ರುಗಳಿಂದ ಆಗಾಗ ಏಕಾಗ್ರತೆಗೆ ಭಂಗ ಬಂದೀತು. ಶುಭವಿದೆ.

 

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.