Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ


Team Udayavani, Apr 22, 2024, 7:00 AM IST

14

ಮೇಷ:  ಕಾರ್ಯ ನಿರ್ವಹಣೆಗೆ ಅನಿಶ್ಚಿತ ವಾತಾವರಣ ಅಡ್ಡಿಯಾಗದು. ಉದ್ಯೋಗ ಸ್ಥಾನದಲ್ಲಿ  ನೆಮ್ಮದಿ. ಉದ್ಯಮದ  ಉತ್ಪನ್ನಗಳ ಮಾರಾಟ ವ್ಯವಸ್ಥೆ ವಿಸ್ತರಣೆ. ಸಕಾಲದಲ್ಲಿ ಅಪೇಕ್ಷಿತ ನೆರವು ಲಭ್ಯ. ಊರಿನ ದೇವಾಲಯಕ್ಕೆ ಭೇಟಿ.

ವೃಷಭ: ಮಂದಗತಿಯ ದಿನಚರಿ, ನಿರು ತ್ಸಾಹದ ಮನೋಭಾವ. ಒಂದೇ ಉದ್ಯಮದ ಮೇಲೆ ಗಮನ ಹರಿಸಿದರೆ ಜಯ. ಹೊಸ ಗ್ರಾಹಕರನ್ನು ಸೆಳೆಯಲು ಪ್ರಯತ್ನ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಲಾಭ. ಲೇವಾದೇವಿ ವ್ಯವಹಾರದಲ್ಲಿ ನಷ್ಟ.

ಮಿಥುನ: ಬಾಹ್ಯ ವಾತಾವರಣಕ್ಕೆ ಮಣಿದು ಸುಮ್ಮನಿರಬೇಡಿ. ಉದ್ಯೋಗ ಸ್ಥಾನದಲ್ಲಿ ಕ್ರಿಯಾಶೀಲತೆಗೆ ವಿಪುಲ ಅವಕಾಶಗಳು.  ಗೃಹೋದ್ಯಮದ ಉತ್ಪನ್ನಗಳಿಗೆ ಗ್ರಾಹಕರ ಸಂಖ್ಯೆ ವೃದ್ಧಿ. ಕೃಷಿ ಕ್ಷೇತ್ರಕ್ಕೆ ಪ್ರವೇಶದಿಂದ ಅನುಕೂಲ.

ಕರ್ಕಾಟಕ: ಭಾರೀ ಲವಲವಿಕೆಯಲ್ಲಿ ದಿನಾರಂಭ. ಸಹೋದ್ಯೋಗಿಗಳೊಂದಿಗೆ ಸೌಹಾರ್ದಪೂರ್ಣ ನಡವಳಿಕೆ.   ಸ್ವಂತ ಉದ್ಯಮ ವಿಸ್ತರಣೆ ಆರಂಭ. ವಸ್ತ್ರ, ಸಿದ್ಧ ಉಡುಪು, ಶೋಕಿ ಸಾಮಗ್ರಿಗಳು, ಪಾದರಕ್ಷೆ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ.

ಸಿಂಹ: ಹೆಚ್ಚು ಕಡಿಮೆ ಮಿಶ್ರಫ‌ಲಗಳ ದಿನ.ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣ. ಸರಕಾರಿ ಅಧಿಕಾರಿಗಳಿಗೆ ಕರ್ತವ್ಯದ ಹೊರೆ. ಭೂ ವ್ಯವಹಾರದಲ್ಲಿ ಅನಿರೀಕ್ಷಿತ ಲಾಭ. ನ್ಯಾಯಾಲಯ ವ್ಯವಹಾರದಲ್ಲಿ ಜಯ.

ಕನ್ಯಾ: ಒಂದೇ ಉದ್ಯೋಗದಲ್ಲಿ ಸ್ಥಿರವಾಗುವ ಪ್ರಯತ್ನ. ಮೇಲಧಿಕಾರಿಗಳು ಮತ್ತು ಸಹೋದ್ಯೋಗಿಗಳ ಸಹಕಾರ. ಸಾರ್ವಜನಿಕ ಸಂಪರ್ಕದಲ್ಲಿ ಅಪಾರ ಯಶಸ್ಸು. ಉದ್ಯಮದ ಉತ್ಪನ್ನಗಳ ಮಾರುಕಟ್ಟೆ ಜಾಲ ವಿಸ್ತರಣೆ.

ತುಲಾ: ಪೂರ್ಣ  ದೈವಾನುಗ್ರಹದ ದಿನ. ಉದ್ಯೋಗ ಸ್ಥಾನದಲ್ಲಿ ಪ್ರತಿಭೆಗೆ ತಕ್ಕ ಗೌರವ. ಸರಕಾರಿ ನೌಕರರಿಗೆ  ಅಧಿಕ ಕೆಲಸದ ಹೊರೆ. ಅಧ್ಯಾಪಕ ವೃತ್ತಿಯವರಿಗೆ ಹೆಚ್ಚಿನ ಜವಾಬ್ದಾರಿ. ಸಣ್ಣ ವ್ಯಾಪಾರಿಗಳಿಗೆ ನಿರೀಕ್ಷೆಗೆ ತಕ್ಕ ಲಾಭ.

ವೃಶ್ಚಿಕ:  ಕರ್ಮದ ಫ‌ಲವನ್ನು  ಸಂತೋಷದಿಂದ ಸ್ವೀಕರಿಸಿ.ಪ್ರಾಪಂಚಿಕ ಸುಖದಲ್ಲಿ ಕೊರತೆ ಇಲ್ಲ.ಉದ್ಯೋಗದಲ್ಲಿ ಆನಂದ. ಉದ್ಯಮದ ನೌಕರರ ಪೂರ್ಣ ಸಹಕಾರ. ನ್ಯಾಯಾಲಯದಲ್ಲಿ ಜಯ. ದೀರ್ಘಾವಧಿ ಉಳಿತಾಯ ಯೋಜನೆಗಳಲ್ಲಿ ವಿನಿಯೋಗ.

ಧನು: ಅಲ್ಪಾವಧಿಯಲ್ಲಿ ಲಾಭ ನಿರೀಕ್ಷಿಸದಿರಿ. ಸಣ್ಣ ಉಳಿತಾಯ ಯೋಜನೆಯಲ್ಲಿ ಲಾಭ.ಉದ್ಯಮ ಕ್ಷೇತ್ರದಲ್ಲಿ ಪೈಪೋಟಿ. ಸರಕಾರಿ ಕಚೇರಿಗಳಲ್ಲಿ ಸಕಾರಾತ್ಮಕ  ಸ್ಪಂದನ. ನೂತನ ಆಸ್ತಿ ಖರೀದಿ ಮಾತುಕತೆ  ಸಫ‌ಲ. ಕೃಷ್ಯುತ್ಪಾದನೆ ಮಾರಾಟದಲ್ಲಿ ಲಾಭ.

ಮಕರ:  ಅನಿರೀಕ್ಷಿತ ಧನಲಾಭ. ಉದ್ಯೋಗ ಕ್ಷೇತ್ರದಲ್ಲಿ ಹೊಸ  ಅವಕಾಶ. ಹೊಸ ಉದ್ಯೋಗ ಅನ್ವೇಷಣೆ ಮುಂದುವರಿಕೆ. ಹಿರಿಯರ ಆವಶ್ಯಕತೆಗಳನ್ನು ಗಮನಿಸಿ. ದೇವತಾರ್ಚನೆಯಲ್ಲಿ ಆಸಕ್ತಿ. ಸಂಗೀತ ಶ್ರವಣದಿಂದ ಮನಸ್ಸಿಗೆ ನೆಮ್ಮದಿ.

ಕುಂಭ: ಸಂತೃಪ್ತ ಮನೋಭಾವದಲ್ಲಿ ದಿನಾರಂಭ. ಉದ್ಯಮದಲ್ಲಿ ಪ್ರಚಂಡ ಮುನ್ನಡೆ.ಉದ್ಯೋಗ ಕ್ಷೇತ್ರದಲ್ಲಿ ಗುರುಸ್ಥಾನ ಭದ್ರ.ಮುದ್ರಣ  ಸಾಮಗ್ರಿ, ಸ್ಟೇಶನರಿ, ವಸ್ತ್ರ, ಆಭರಣ, ಯಂತ್ರೋಪಕರಣಗಳು, ವಿದ್ಯುತ್‌ ಉಪಕರಣಗಳು, ಇಲೆಕ್ಟ್ರಾನಿಕ್ಸ್‌ ಸಾಧನಗಳು ಮೊದಲಾದ ಸಾಮಗ್ರಿಗಳಿಗೆ ಅಧಿಕ ಬೇಡಿಕೆ.

ಮೀನ:  ವ್ಯವಹಾರಗಳಲ್ಲಿ ಸ್ಥಿರವಾದ ಪ್ರಗತಿ. ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸಹಾಯ. ಸರಕಾರಿ ಅಧಿಕಾರಿಗಳು ಮತ್ತು ನೌಕರರಿಂದ ಸಹಕಾರ. ಸೇವಾ ಮಾದರಿಯ ಉದ್ಯೋಗಸ್ಥರಿಗೆ  ಅಧಿಕ ಯಶಸ್ಸು. ಸಂಗಾತಿ ಮತ್ತು ಮಕ್ಕಳ ಪೂರ್ಣ ಸಹಕಾರ. ಸಮಾಜದಲ್ಲಿ ಗೌರವ ವೃದ್ಧಿ . ಮನೆಯಲ್ಲಿ ಸಂಪೂರ್ಣ ನೆಮ್ಮದಿ.

ಟಾಪ್ ನ್ಯೂಸ್

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

1-eqqwewqeqweqwe

Huge Controversy!: ಮಹಾತ್ಮಾ ಗಾಂಧಿ ಕಪಟಿ; ರಾಹುಲ್‌ ಗಾಂಧಿ ಬೆಸ್ಟ್‌

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

1-eqqwewqeqweqwe

Huge Controversy!: ಮಹಾತ್ಮಾ ಗಾಂಧಿ ಕಪಟಿ; ರಾಹುಲ್‌ ಗಾಂಧಿ ಬೆಸ್ಟ್‌

Amit Shah

Amit Shah ನಕಲಿ ವೀಡಿಯೋ ಕೇಸ್‌: ಕಾಂಗ್ರೆಸ್‌ ಮುಖಂಡನ ಸೆರೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.