ಇಂದು ನಿಮ್ಮ ಗ್ರಹಬಲ: ಆತ್ಮವಿಶ್ವಾಸ, ಧೈರ್ಯ ಹಾಗೂ ನೇರ ನುಡಿ, ನಡೆಯಿಂದ ಮುನ್ನಡೆಯಿರಿ!


Team Udayavani, Jan 5, 2021, 7:51 AM IST

ಇಂದು ನಿಮ್ಮ ಗ್ರಹಬಲ: ಆತ್ಮವಿಶ್ವಾಸ, ಧೈರ್ಯ ಹಾಗೂ ನೇರ ನುಡಿ, ನಡೆಯಿಂದ ಮುನ್ನಡೆಯಿರಿ!

05-01-2021

ಮೇಷ: ಒಂದರ ಮೇಲೆ ಒಂದರಂತೆ ಅಡೆತಡೆಗಳು ಕಷ್ಟಗಳು ಎದುರಾಗುತ್ತಲೇ ಇರುತ್ತದೆ. ಅವನ್ನು ಹೇಗೆ ಎದುರಿಸುತ್ತೀರಿ ಎಂಬುದು ನಿಮಗೆ ಸವಾಲಾದೀತು. ಆದರೆ ಎದೆಗುಂದದೆ ಮನಸ್ಸನ್ನು ಪ್ರಶಾಂತವಾಗಿಟ್ಟುಕೊಳ್ಳಿರಿ.

ವೃಷಭ: ದೈವಾನುಗ್ರಹವಿರುವ ನಿಮಗೆ ನಾಲ್ಕು ಕಡೆಗಳಿಂದಲೂ ಒಂದಲ್ಲಾ ಒಂದು ಚಿಂತೆ ಘಾಸಿಗೊಳಿಸೀತು. ಆದರೂ ನೀವು ಅದರಿಂದ ಪಾರಾಗಲು ದೈವದ ಮೊರೆ ಹೋಗುವುದು ಒಳಿತು. ಸಹನೆ ಆತ್ಮವಿಶ್ವಾಸವಿರಲಿ.

ಮಿಥುನ: ಮನವು ಸಂತೋಷ ಸಮಾರಂಭದಲ್ಲಿ ಪಾಲ್ಗೊಂಡು ಸಮಾಧಾನ ತಂದೀತು. ದೈಹಿಕವಾಗಿ ಆರೋಗ್ಯ ಉತ್ತಮ. ನಿಮ್ಮೆಣಿಸಿದ ಕಾರ್ಯಗಳೆಲ್ಲವೂ ನಿಧಾನವಾಗಿ ಆಗುತ್ತಲೇ ಹೋಗುತ್ತದೆ. ಚಿಂತೆಗೆ ಕಾರಣ ಮಾಡದಿರಿ.

ಕರ್ಕ: ಚಿತ್ತ ಚಾಂಚಲ್ಯದಿಂದ ಮನಸ್ಸು ದ್ವಿಗುಣವಾದೀತು. ಅದಕ್ಕಾಗಿ ಅತೀ ಚಿಂತೆ ಬೇಡ. ನಿಮ್ಮ ವ್ಯಾಪಾರ ವ್ಯವಹಾರದಲ್ಲಿ ಅಭಿವೃದ್ಧಿ ಕಂಡುಬರಲಿದೆ. ಮಕ್ಕಳ ವಿದ್ಯಾಪ್ರಗತಿಯಿಂದ ಮನಸ್ಸಿಗೆ ಸಮಾಧಾನವಾಗಲಿದೆ.

ಸಿಂಹ: ಕಗ್ಗತ್ತಲಾವರಿಸಿದ ಮನಸ್ಸು ರೋಸಿ ಹೋದೀತು. ಹೇಗೆ, ಎತ್ತ, ಏನು ಎಂಬುದು ನಿಮಗೇ ಅರಿವಿಲ್ಲದಂತಾದೀತು. ನೀವು ಕೈಗೊಳ್ಳುವ ಕಾರ್ಯದಲ್ಲಿ ಜಯ ಸಿಗಲಿದೆ. ಜನರ ಬೆಂಬಲವು, ಪ್ರಶಂಸೆಯೂ ನಿಮ್ಮೊಂದಿಗಿರುತ್ತದೆ.

ಕನ್ಯಾ: ಶುಭ ಮಂಗಲ ಕಾರ್ಯ ನಿಮಿತ್ತ ಪ್ರವಾಸವು ಕೂಡಿಬರಲಿದೆ. ಸಂಸಾರದಲ್ಲಿ ನೆಮ್ಮದಿ, ಸಂತೋಷ, ಸಮಾಧಾನ ಲಭಿಸಲಿದೆ. ಮನೆಯಲ್ಲಿ ಹಿರಿಯರ ಆರೋಗ್ಯವು ಉತ್ತಮ. ಅನಿರೀಕ್ಷಿತವಾಗಿ ಅತಿಥಿಗಳ ಭೇಟಿಯಿಂದ ಸಂತಸ.

ತುಲಾ: ತಂದೆ, ಮಕ್ಕಳೊಳಗೆ ಆಸ್ತಿ ಬಗ್ಗೆ ಸ್ವಲ್ಪ ತಕರಾರು ಇದ್ದರೂ ಸಂಧಾನದಿಂದ ಸರಿಯಾಗಲಿದೆ. ಮನೆಯಲ್ಲಿ ಶುಭಮಂಗಲ ಕಾರ್ಯದ ಪ್ರಯತ್ನ ನಡೆದೀತು. ಮಕ್ಕಳು ವಿದ್ಯಾಭ್ಯಾಸಕ್ಕಾಗಿ ವಿದೇಶಯಾನವಿದ್ದೀತು.

ವೃಶ್ಚಿಕ: ಮಕ್ಕಳ ವಿವಾಹವು ನಡೆದೀತು. ಅನೇಕ ರೀತಿಯಲ್ಲಿ ಖರ್ಚು ಕಂಡುಬರಲಿದೆ. ಉದ್ಯೋಗ, ವ್ಯವಹಾರದಲ್ಲಿ ನಿಮ್ಮೆಣಿಕೆಯಂತೆ ಲಾಭವಿದ್ದೀತು. ಜನರು ನಿಮ್ಮ ಪ್ರಶಂಸೆ, ಏಳಿಗೆ ಕಂಡು ಹೊಟ್ಟೆ ಉರಿಸಿಕೊಂಡಾರು.

ಧನು: ವ್ಯವಹಾರ ನಿಮಿತ್ತ ಪ್ರಯಾಣ ಕೂಡಿಬರಲಿದೆ.ಆದರೂ ಮೋಜಿಗಾಗಿ ಹೆಚ್ಚು ಖರ್ಚು ಮಾಡುವುದು ಬೇಡ. ಪತ್ನಿಯ ಉದ್ಯೋಗದ ನಿಮಿತ್ತ ನಿಮಗೆ ಚಿಂತೆ ಆವರಿಸಲಿದೆ. ಉದ್ಯೋಗದಲ್ಲಿ ಭಡ್ತಿ ಸಿಗುವ ಹಾಗಿದೆ.

ಮಕರ: ಉದ್ಯೋಗರಂಗದಲ್ಲಿ ನಿಮಗೆ ತುಂಬಾ ಕಿರಿಕಿರಿ ಕಂಡುಬಂದೀತು. ಮೇಲಾಧಿಕಾರಿಗಳಿಂದ ಒತ್ತಡವು ಕಂಡುಬರುವುದು. ಮನೆಯಲ್ಲಿ ಹಿರಿಯರಿಂದ ಕಿರಿಕಿರಿ ಕಂಡುಬಂದೀತು. ಮಕ್ಕಳಿಂದ ಸಮಾಧಾನವಿದೆ.

ಕುಂಭ: ಕಾರ್ಯನಿಮಿತ್ತ ಪ್ರವಾಸ ಕಂಡುಬರುವುದು. ಆದರೂ ಅದು ವ್ಯರ್ಥವಾಗಲಿದೆ. ಮಕ್ಕಳ ಮನೆಗೆ ಪ್ರಯಾಣ ಮಾಡುವ ಅವಕಾಶ ಬರಲಿದೆ. ಆತ್ಮವಿಶ್ವಾಸ, ಧೈರ್ಯ ಹಾಗೂ ನೇರ ನುಡಿ, ನಡೆಯಿಂದ ಮುನ್ನಡೆಯಿರಿ.

ಮೀನ: ಕಾರ್ಯರಂಗದಲ್ಲಿ ವಿಲಾಸೀ ಜೀವನಕ್ಕೆ ಮಾರು ಹೋಗಿ ನಿಮ್ಮ ಬಗ್ಗೆ ಜಾಗ್ರತೆ ಮಾಡುವುದು ಅತೀ ಅಗತ್ಯವಿದೆ. ಮನೆಯಲ್ಲಿ ಮಂಗಲಕಾರ್ಯದ ಪ್ರಯತ್ನ ನಡೆದರೂ ನೀವು ಒಪ್ಪುವುದು ಅತೀ ಅಗತ್ಯ

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.