ಸೋಮವಾರದ ರಾಶಿಫಲದಲ್ಲಿ ಏನಿದೆ ಗೊತ್ತಾ : ನೋಡಿ ನಿಮ್ಮ ಗ್ರಹಬಲ


Team Udayavani, Aug 9, 2021, 7:44 AM IST

fsdffgf

ಮೇಷ: ಆರೋಗ್ಯ ಸ್ಥಿರ. ಸಂದರ್ಭಕ್ಕೆ ಸರಿಯಾದ ಆಲೋಚನೆಯಿಂದ ಕೂಡಿದ ನಡೆ. ದೂರ ವ್ಯವಹಾರದಿಂದ ಧನವೃದ್ಧಿ. ಉದ್ಯೋಗದಲ್ಲಿ ಉತ್ತಮ ಬೆಳವಣಿಗೆ. ಮಕ್ಕಳ ವಿಚಾರದಲ್ಲಿ ಹೆಚ್ಚಿನ ಜವಾಬ್ದಾರಿ. ದಾಂಪತ್ಯದಲ್ಲಿ ಸುಖ. ಗುರುಹಿರಿಯರನ್ನು ಅನುಸರಿಸಿ.

ವೃಷಭ: ಪ್ರಯಾಣದಿಂದ ದೇಹಾಯಾಸ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಎಲ್ಲರ ಸಹಕಾರದಿಂದ ಅಭಿವೃದ್ಧಿ. ಧಾರ್ಮಿಕ ಕೆಲಸಗಳಿಂದ ಮಾನಸಿಕ ನೆಮ್ಮದಿ. ಗೃಹೋಪಕರಣ ವಸ್ತುಗಳ ಸಂಗ್ರಹಕ್ಕೆ ಧನ ವ್ಯಯ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ.

ಮಿಥುನ: ನಿರೀಕ್ಷಿತ ಸ್ಥಾನ ಪ್ರಾಪ್ತಿ. ಅಧ್ಯಯನಶೀಲರಿಗೆ ಉತ್ತಮ ಗೌರವ ಆದರಗಳು ಸಿಗುವ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಅಭಿವೃದ್ಧಿ ದಾಯಕ ಬದಲಾವಣೆ. ದೈಹಿಕವಾಗಿ, ಮಾನಸಿಕವಾಗಿಯೂ ಆರೋಗ್ಯ ಸುದೃಢ. ಹಣಕಾಸಿನ ವಿಚಾರದಲ್ಲಿ ಜಾಗೃತಿ

ಕರ್ಕ: ಉದ್ಯೋಗ ಕೆಲಸ ಕಾರ್ಯಗಳಲ್ಲಿ ಉನ್ನತಿ. ಉತ್ತಮ ಧನ ಸಂಮೃದ್ಧಿ. ಸಾಂಸಾರಿಕ ಸುಖ ತೃಪ್ತಿದಾಯಕ. ದೈಹಿಕ ಆರೋಗ್ಯ ಉತ್ತಮವಿದ್ದರೂ ಮಾನಸಿಕ ಒತ್ತಡ ಸಂಭವ. ಧಾರ್ಮಿಕ ಆಚರಣೆಯಲ್ಲಿ ಆಸಕ್ತಿ. ವಿದ್ಯಾರ್ಥಿಗಳಿಗೆ ಕಿರಿಯರಿಗೆ ಅನುಕೂಲ.

ಸಿಂಹ: ಗೃಹೋಪಕರಣಗಳಿಗೆ ಧನವ್ಯಯ. ಉದ್ಯೋಗ ವ್ಯವಹಾರಗಳಲ್ಲಿ ಅಧಿಕ ಒತ್ತಡಗಳಿದ್ದರೂ ಕಾರ್ಯ ಪೂರೈಸುವಿರಿ. ಧನಾರ್ಜನೆಗೆ ಕೊರತೆ ಕಾಣದು. ಸಾಂಸಾರಿಕ ಸುಖ ತೃಪ್ತಿದಾಯಕ. ನೂತನ ಮಿತ್ರರ ಸಹಕಾರ ಹಿರಿಯರಿಂದ ಉತ್ತಮ ಮಾರ್ಗದರ್ಶನ.

ಕನ್ಯಾ: ಧನಾರ್ಜನೆ ವೃದ್ಧಿ. ಉದ್ಯೋಗ ವವಹಾರದಲ್ಲಿ ಸರಿಯಾದ ಯೋಜನೆಯ ಕಾರ್ಯವೈಖರಿ. ಸಹೋದರ ಸಹೋದ್ಯೋಗಿಗಳಿಂದ ಸಹಾಯ ಸಹಕಾರ ಪ್ರಾಪ್ತಿ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ಆರೋಗ್ಯ ಉತ್ತಮ.

ತುಲಾ: ಅವಿವಾಹಿತರಿಗೆ ಉತ್ತಮ ಸಂಬಂಧಗಳು ಕೂಡಿ ಬರುವ ಕಾಲ. ದಾಂಪತ್ಯ ಸುಖ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಧನಾಗಮನ ಅಭಿವೃದ್ಧಿ. ದೀರ್ಘ‌ ಪ್ರಯಾಣ ಸಂಭವ. ನಷ್ಟ ದೃವ್ಯಗಳಿಗೆ ಪ್ರಯತ್ನಿಸಿದರೆ ಸಿಗುವ ಸಂಭವ.

 ವೃಶ್ಚಿಕ: ದೇವರ ಅನುಗ್ರಹ. ಎಲ್ಲಾ ಕಾರ್ಯಗಳಲ್ಲಿ ಯಶಸ್ಸು ಲಭಿಸುವುದು. ಆರೋಗ್ಯ, ಸಾಂಸಾರಿಕ ಸುಖ. ಮಕ್ಕಳ ವಿಚಾರದಲ್ಲಿ ಸಂತಸದ ಸಮಯ. ಉದ್ಯೋಗ ವ್ಯವಹಾರದಿಗಳಲ್ಲಿ ಉನ್ನತ ಅಭಿವೃದ್ಧಿ ಇತ್ಯಾದಿ ಶುಭಫ‌ಲ.

ಧನು: ಗೃಹೋಪಕರಣ ವಸ್ತು ಸಂಗ್ರಹ. ಭೂಮಿ, ವಾಹನಾದಿ ವ್ಯವಹಾರಗಳಲ್ಲಿ ನಿರೀಕ್ಷಿತ ಸಫ‌ಲತೆ. ನಿರಂತರ ಧನಾರ್ಜನೆ. ಕೌಟುಂಬಿಕ ಸಹಕಾರ. ಧಾರ್ಮಿಕ ವಿಚಾರಗಳಲ್ಲಿ ಸಕ್ರಿಯತೆ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ.

ಮಕರ: ಗುರುಹಿರಿಯರಿಂದ ಮಾರ್ಗದರ್ಶನ ಸಹಕಾರ. ದಾಂಪತ್ಯದಲ್ಲಿ ಪರಸ್ಪರ ಸಹಕಾರ ಪ್ರೋತ್ಸಾಹ. ಪಾಲುದಾರಿಕಾ ವ್ಯವಹಾರಗಳಲ್ಲಿ ಗೌರವದಿಂದ ಕೂಡಿದ ಸ್ಥಾನ ಪ್ರಾಪ್ತಿ. ಧನಾರ್ಜನೆಗೆ ಸರಿಯಾದ ಖರ್ಚು. ಆರೋಗ್ಯ ಸ್ಥಿರ.

ಕುಂಭ: ಮಾನಸಿಕ ಬಲಿಷ್ಠತೆಯಿಂದ ಸುದೃಢ. ಉದ್ಯೋಗ, ವ್ಯವಹಾರಸ್ಥರಿಗೆ ಪ್ರಯಾಣ ಸಂಭವ. ಆರೋಗ್ಯ ಮಧ್ಯಮ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ಅವಿವಾಹಿತರಿಗೆ ಸರಿಯಾದ ಸಂಬಂಧ ಒದಗುವ ಕಾಲ. ವಿದ್ಯಾರ್ಥಿಗಳ ಶ್ರಮಕ್ಕೆ ತಕ್ಕ ಫ‌ಲ.

ಮೀನ: ಕೆಲಸ ಕಾರ್ಯಗಳಲ್ಲಿ ತತ್ಪರತೆ. ಹೆಚ್ಚಿನ ಪರಿಶ್ರಮದಿಂದ ಆರ್ಥಿಕ ಸುಧಾರಣೆ. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ದಾಂಪತ್ಯ ಸುಖ ತೃಪ್ತಿದಾಯಕ. ಗುರುಹಿರಿಯರ ಆರೋಗ್ಯ ಗಮನಿಸಿ. ವಿದ್ಯಾರ್ಥಿಗಳ ಪ್ರಯತ್ನಕ್ಕೆ ಸರಿಯಾದ ಯಶಸ್ಸು. ದೈಹಿಕ ಮಾನನಸಿಕ ಕ್ಷಮತೆ ಉತ್ತಮ.

ಟಾಪ್ ನ್ಯೂಸ್

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

Gangolli: ಸ್ವಯಂ ಪ್ರೇರಣೆಯಿಂದ ಚಿತ್ರ ಕಲಾವಿದೆಯಾದ ತುಳಸಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.