ಸೋಮವಾರದ ನಿಮ್ಮ ಗ್ರಹಬಲ ಹೇಗಿದೆ?


Team Udayavani, Dec 7, 2020, 7:33 AM IST

ಸೋಮವಾರದ ನಿಮ್ಮ ಗ್ರಹಬಲ ಹೇಗಿದೆ?

ಮೇಷ: ಸಾಂಸಾರಿಕವಾಗಿ ಸಾಮರಸ್ಯ ನಿಮಗೆ ಸುಖ, ಸಂತೋಷ, ನೆಮ್ಮದಿಯನ್ನು ತಂದು ಕೊಡಲಿದೆ. ವೃತ್ತಿರಂಗದಲ್ಲಿ ಬೇರೆಯವರ ವಿಚಾರದಲ್ಲಿ ಮಧ್ಯಸ್ಥಿಕೆಗೆ ಹೋಗದಿರಿ. ಒಳ್ಳೆಯ ಫ‌ಲಗಳು ಗೋಚರಿಸಲಿವೆ.

ವೃಷಭ: ಒಳಿತು ಕೆಡುಕು ಇವೆರಡನ್ನೂ ಸಮಚಿತ್ತದಿಂದ ಸ್ವೀಕರಿಸುವುದು ಒಳಿತು. ಎಲ್ಲಾ ರೀತಿಯಲ್ಲಿ ಒಮ್ಮೆಲೇ ಮುನ್ನುಗ್ಗುವುದು ಬೇಡ. ಜೀವನವನ್ನು ಸದ್ಯದ ಸ್ಥಿತಿಯಲ್ಲಿ ಇದ್ದ ಹಾಗೇ ಎದುರಿಸಬೇಕಾದೀತು. ಕಿರು ಸಂಚಾರವಿದೆ.

ಮಿಥುನ: ಹೆಚ್ಚಿನ ಕೆಲಸ ಕಾರ್ಯಗಳು ಅನಿರೀಕ್ಷಿತ ರೀತಿಯಲ್ಲಿ ಯಶಸ್ಸು ತಂದು ಕೊಡಲಿವೆ. ಆತ್ಮವಿಶ್ವಾಸ ಹಾಗೂ ಪ್ರಯತ್ನಬಲ ನಿಮಗೆ ಪೂರಕವಾಗಿ ನಿಲ್ಲಲಿದೆ. ಹೊಸ ವ್ಯಾಪಾರ ವ್ಯವಹಾರದಲ್ಲಿ ಹೆಚ್ಚಿನ ಆಸಕ್ತಿ ಹೊಂದಬೇಕಾಗುವುದು.

ಕರ್ಕ: ಪ್ರತಿಭಾ ಹಾಗೂ ಪ್ರಭಾವಶಾಲಿಗಳಾದ ನಿಮಗೆ ಅದೃಷ್ಟವು ಆಟ ಆಡಿಸಲಿದೆ. ಆದರೂ ಹೆದರದೆ ಧೈರ್ಯದಿಂದ ಎದುರಿಸಿದ್ದಲ್ಲಿ ನಿಮಗೆ ಯಶಸ್ಸಿನ ಅನುಭವವಾಗಲಿದೆ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಿರುತ್ತದೆ.

ಸಿಂಹ: ವೈಯಕ್ತಿಕ ಸಮಸ್ಯೆಗಳನ್ನು ದಿಟ್ಟ ನಿರ್ಧಾರಗಳಿಂದ ಎದುರಿಸಬೇಕಾಗುತ್ತದೆ. ಧಾರ್ಮಿಕ ಕಾರ್ಯಗಳು ಆಸಕ್ತಿಯಿಂದ ನೆರವೇರಲಿದೆ. ವಾಹನ ಖರೀದಿ ಹಾಗೂ ಅದರ ವಿಲೇವಾರಿಯಲ್ಲಿ ಲಾಭವನ್ನು ತಂದು ಕೊಡಲಿದೆ.

ಕನ್ಯಾ: ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ನಿರೀಕ್ಷಿತ ಫ‌ಲವು ಸಂತಸ ತರಲಿದೆ. ಉತ್ತಮ ಹಿತೈಷಿಗಳು ಮಿತ್ರ ವರ್ಗದವರ ಸಹಕಾರದಿಂದ ಕಾರ್ಯಸಾಧನೆಗೆ ಅನುಕೂಲವಾಗಲಿದೆ.

ತುಲಾ: ಪ್ರಯತ್ನ ಮಾಡುವ ಮುನ್ನವೇ ಫ‌ಲದ ಬಗ್ಗೆ ಯೋಚನೆ ಮಾಡುವುದನ್ನು ಬಿಟ್ಟುಬಿಡಿರಿ. ಹಲವು ಕಾರಣಗಳಿಂದ ನಿಮ್ಮ ಆರೋಗ್ಯಕ್ಕೆ ಭಂಗ ಬರಲಿದೆ. ಶ್ರಮ ಪಟ್ಟರೂ ಕೆಲಸ ಕಾರ್ಯಗಳು ಮಂದಗತಿಯಲ್ಲಿ ನಡೆದಾವು.

ವೃಶ್ಚಿಕ: ಹಣಕಾಸಿನ ಹಾಗೂ ಆರೋಗ್ಯದ ವಿಚಾರದಲ್ಲಿ ನಿಗಾ ವಹಿಸುವುದು ಅಗತ್ಯವಿದೆ. ನಿಮ್ಮ ತಾಳ್ಮೆ ಸವಾಲಾಗಲಿದೆ. ಕಾರ್ಯ ಕ್ಷೇತ್ರದಲ್ಲಿ ಒಂದಲ್ಲ ಒಂದು ಸಮಸ್ಯೆಯಿಂದ ಹೈರಾಣಾಗುವಿರಿ. ಯೋಗ್ಯ ಸಂಬಂಧಗಳು ಬರಲಿವೆ.

ಧನು: ನಿಮಗೆ ಈಗ ಸಮಯವು ಪ್ರಸನ್ನವಾಗಿದ್ದುದರಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿಯನ್ನು ಸಾಧಿಸುವಿರಿ. ಬದುಕು ಉಲ್ಲಾಸದಿಂದ ಕೂಡಿರುತ್ತದೆ. ಆದರೂ ಅನಗತ್ಯ ದುಂದುವೆಚ್ಚ ಬೇಡ. ಹಿರಿಯರ ಸಲಹೆಗೆ ಕಿವಿಗೊಡಿರಿ.

ಮಕರ: ನೀವು ವೈಯಕ್ತಿಕವಾಗಿ ಮಾಡಿದ ತಪ್ಪುಗಳ ಸುಳಿಯಲ್ಲಿ ಸಿಲುಕದಂತೆ ಜಾಗ್ರತೆ ಮಾಡಿರಿ. ವಿವಾಹಿತರಿಗೆ ಅನಾವಶ್ಯಕ ತಪ್ಪು ಅಭಿಪ್ರಾಯ ಮೂಡಿಬಂದು ಕಲಹಕ್ಕೆ ಕಾರಣವಾಗಲಿದೆ. ಹಣಕಾಸಿನ ವಿಚಾರದಲ್ಲಿ ಜಾಗ್ರತೆ ಮಾಡಿರಿ.

ಕುಂಭ: ವೃತ್ತಿರಂಗದಲ್ಲಿ ಕೂಡ ಏರುಪೇರು ಕಂಡು ಬಂದು ಬೇಸರವಾಗಿಲಿದೆ. ಬಾಳ ಸಂಗಾತಿಗಳು ಪರಸ್ಪರ ಅರಿತು ಬಾಳಲಿದ್ದಾರೆ. ವಿದ್ಯಾರ್ಥಿಗಳಿಗೆ ಹೆಚ್ಚಿನ ಅಭ್ಯಾಸಕ್ಕಾಗಿ ವಿದೇಶ ಪ್ರಯಾಣವು ಕೂಡಿ ಬರಲಿದೆ. ಸಹನೆ ಬೇಕು.

ಮೀನ: ನಿಮ್ಮ ನಿರಾಶಾ ಮನೋಭಾವವನ್ನು ದೂರ ಮಾಡಿದರೆ ಉತ್ತಮ. ಆರ್ಥಿಕವಾಗಿ ಚೇತರಿಕೆ ಕಂಡು ಬಂದರೂ ಕನ್ನಡಿಯೊಳಗಿನ ಗಂಟಾಗಲಿದೆ. ನಿಧಾನವಾಗಿ ದೊರಕಲಿದೆ. ನಿಮ್ಮ ಪ್ರಯತ್ನ ಬಲದಿಂದ ಕಾರ್ಯ ಸಾಧನೆಯಾಗಲಿದೆ.

ಎನ್.ಎಸ್. ಭಟ್

ಟಾಪ್ ನ್ಯೂಸ್

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.