ಫೆ 22: ಶನಿವಾರದ ರಾಶಿ ಭವಿಷ್ಯ


Team Udayavani, Feb 22, 2020, 2:27 PM IST

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ. ಒಂದಿಲ್ಲ ಒಂದು ಸಮಸ್ಯೆಗೆ ಸಿಲುಕಿ ಮನುಷ್ಯ ಪರಿತಪಿಸುತ್ತೀರುವನು ಇಂತಹ ಕಷ್ಟಕರ ಸಂದರ್ಭದಲ್ಲಿ ನಮ್ಮನ್ನು ಕೈ ಹಿಡಿಯುವುದೇ ಜ್ಯೋತಿಷ್ಯ ಶಾಸ್ತ್ರ.

ಗುರೂಜಿಯವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಅನೇಕ  ಕುಟುಂಬಗಳು ಇಂದಿಗೂ ಸಹ ನೆಮ್ಮದಿಯಿಂದ ಜೀವನ ನಡೆಸುತ್ತಿದ್ದಾರೆ ಇಂದೇ  ಕರೆ ಮಾಡಿ.

ಅಷ್ಟ ಲಕ್ಷ್ಮೀ ಜ್ಯೋತಿಷ್ಯ ಮಂದಿರ

ಶ್ರೀ ಶ್ರೀ ಬಿ.ಹೆಚ್.ಆಚಾರ್ಯ ಗುರೂಜಿ

ಮನೆ #1191 26th main 9 ನೇ ಬ್ಲಾಕ್  ರಾಗಿಗುಡ್ಡ ಆರ್ಚ್ (ಬಸ್ ಸ್ಟಾಪ್)  ಎದುರುಗಡೆ ಜಯನಗರ 9ನೇ ಬ್ಲಾಕ್ ಬೆಂಗಳೂರು 69

888 488 9444

ಮೇಷ

ಕಚೇರಿ ಕೆಲಸಗಳು ಸುಗಮವಾಗಲಿವೆ. ಆರ್ಥಿಕ ಸಂಷ್ಟ ಎದುರಾದೀತು. ಆತುರದ ನಿರ್ಧಾರದಿಂದ ತೊಂದರೆ. ಮನೆಯವರ ಆರೋಗ್ಯದಲ್ಲಿ ಸುಧಾರಣೆ. ಧೈರ್ಯಗೆಡದೆ ಮುನ್ನುಗ್ಗುವುದರಿಂದ ಸಂಕಷ್ಟಗಳಿಂದ ಮುಕ್ತಿ.‌

ವೃಷಭ

ದೂರ ಪ್ರಯಾಣದಿಂದ ದೇಹಾಯಾಸ. ಮಕ್ಕಳ ಸಾಧನೆಯ ಬಗ್ಗೆ ಹೆಮ್ಮೆ. ಕೆಲಸದ ವಿಷಯದಲ್ಲಿ ಆಲಸ್ಯ. ನೀರಿನಿಂದಾಗಿ ಸಂಕಷ್ಟಗಳು ಎದುರಾಗುವ ಸಾಧ್ಯತೆ. ಕುಟುಂಬದಲ್ಲಿ ಹಬ್ಬದ ವಾತಾವರಣ.

ಮಿಥುನ

ಸ್ತ್ರೀ ಸಮುದಾಯದ ನೆರವಿನಿಂದ ಗೌರವ. ಇಷ್ಟಾರ್ಥಗಳು ಈಡೇರುವ ಸಾಧ್ಯತೆ. ಕುಟುಂಬ ಸಮೇತ ವಿನೋದ, ಮನರಂಜನೆ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದೀರಿ. ಮನೆಯಲ್ಲಿಯ ಸಂಶಯದ ವಾತಾವರಣ ನಿವಾರಣೆ.

ಕಟಕ

ತೈಲ ವ್ಯಾಪಾರಿಗಳಿಗೆ ಉತ್ತಮ ಲಾಭ. ವಾಣಿಜ್ಯ ಅಧಿಕಾರಿಗಳು ಹಾಗೂ ಸರ್ಕಾರದಿಂದ ಕೆಲಸಗಳಿಗೆ ಸಂಪೂರ್ಣ ಸಹಕಾರ. ಅಧ್ಯಾತ್ಮದೆಡೆಗೆ ಮನಸ್ಸನ್ನು ಹರಿಯ ಬಿಡುವ ಸಾಧ್ಯತೆ ಕಂಡುಬರುವುದು.

ಸಿಂಹ


ಆರ್ಥಿಕ ಮುಗ್ಗಟ್ಟಿನ ನಡುವೆಯೂ ಪ್ರಗತಿಯ ನಡಿಗೆ. ಪ್ರತಿಭಾವಂತರಿಗೆ ಯೋಗ್ಯ ವೇದಿಕೆ ದೊರೆಯಲಿದೆ. ಬರಹಗಾರರು ಹಾಗೂ ಮುದ್ರಣ ನಿರತರಿಗೆ ಉತ್ತಮ ಅವಕಾಶ. ವಿಶಿಷ್ಟ ಸಾಧನೆಯ ತವಕದಿಂದ ಉತ್ಸಾಹ ಮೂಡಲಿದೆ.

ಕನ್ಯಾ

ವಿವಾದದ ಸಲುವಾಗಿ ವಿಪರೀತ ಓಡಾಟ. ಹೊಸ ಆರ್ಥಿಕ ಸಂಪನ್ಮೂಲಕ್ಕಾಗಿ ಹುಡುಕಾಟ. ಬರಬೇಕಾದ ಹಣ ಸಕಾಲಕ್ಕೆ ಒದಗಿ ಬಂದು ಅನುಕೂಲ. ಉಸಿರಾಟದ ಸಮಸ್ಯೆಗಳು ಉಲ್ಬಣಗೊಳ್ಳುವ ಸಾಧ್ಯತೆ.

ತುಲಾ

ದ್ವಿದಳ ಧಾನ್ಯಗಳ ಮಾರಾಟಗಾರರಿಗೆ ಸಮಾಧಾನಕರ ಲಾಭ. ತಂದೆಯವರ ಕಣ್ಣಿನ ದೋಷಕ್ಕೆ ಸೂಕ್ತ ಚಿಕಿತ್ಸೆ. ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯುತ್ತದೆ. ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.

ವೃಶ್ಚಿಕ

ಸಾರಿಗೆ, ವಾಹನ, ಪ್ರವಾಸಿ ಉದ್ಯಮದಲ್ಲಿ ತೊಡಗಿದವರಿಗೆ ಉತ್ತಮ ಸಂಪಾದನೆ. ಹೊಸ ಉದ್ಯಮಗಳಲ್ಲಿ ತೊಡಗಿದವರಿಗೆ ಅಭಿವೃದ್ಧಿಯ ಮಾರ್ಗ ಗೋಚರವಾಗುವುದು. ಆರ್ಥಿಕ ಸ್ಥಿತಿಯಲ್ಲಿ ಧನಾತ್ಮಕ ಬದಲಾವಣೆ.

ಧನು

ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ ಬಂಧುಗಳಿಂದ ಸಹಾಯ ದೊರಕಲಿದೆ. ವಾಹನ ದುರಸ್ತಿ ಮಾಡುವವರಿಗೆ ಉತ್ತಮ ಲಾಭ. ಮಕ್ಕಳಿಗೆ ಉದ್ಯೋಗ ಅಥವಾ ಬಡ್ತಿ ಸಾಧ್ಯತೆ.

ಮಕರ

ವ್ಯವಹಾರದಲ್ಲಿ ಸ್ವಲ್ಪಮಟ್ಟಿನ ತೊಂದರೆ. ಮಕ್ಕಳ ಉದ್ಯೋಗದ ನಿಮಿತ್ತ ಚಿಂತನೆ. ಏಕದಳ ಧಾನ್ಯಗಳ ವ್ಯಾಪಾರಿಗಳಿಗೆ ವ್ಯಾಪಾರದಲ್ಲಿ ವೃದ್ಧಿ, ಲಾಭದಲ್ಲಿ ಹೆಚ್ಚಳ. ಆರೋಗ್ಯದಲ್ಲಿ ಸ್ಥಿರತೆಯನ್ನು ಕಂಡುಕೊಳ್ಳುವಿರಿ.

ಕುಂಭ

ಸರ್ಕಾರಿ ಅಧಿಕಾರದಲ್ಲಿರುವವರಿಗೆ ಬಡ್ತಿ ಅಥವಾ ಸ್ಥಾನ ಬದಲಾವಣೆ. ವಸ್ತ್ರ ವಿನ್ಯಾಸಕಾರರು, ದರ್ಜಿಗಳು ಮುಂತಾದವರಿಗೆ ಬೇಡಿಕೆ ಅಧಿಕಗೊಂಡು ಉತ್ತಮ ವರಮಾನ. ಪ್ರಯಾಣದಿಂದ ಲಾಭ.

ಮೀನ

ಬಟ್ಟೆ ಹಾಗೂ ಸಿದ್ಧ ಉಡುಪು ವ್ಯಾಪಾರಿಗಳಿಗೆ ಹೊಸ ಮಾದರಿಗಾಗಿ ಬೇಡಿಕೆ ಹೆಚ್ಚುವ ಸಾಧ್ಯತೆ. ವ್ಯಾಪಾರದಲ್ಲಿ ಅಧಿಕ ಲಾಭ. ಮಗಳ ವಿದ್ಯಾಭ್ಯಾಸ ಉತ್ತಮಗೊಳ್ಳುವುದು. ವಿವಾಹ ಸಂಬಂಧಗಳು ಕೂಡಿಬರುವವು.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ. ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.