ಶನಿವಾರದ ರಾಶಿಫಲ : ಯಾರಿಗೆ ಶುಭ ಯಾರಿಗೆ ಲಾಭ


Team Udayavani, Aug 7, 2021, 7:33 AM IST

rwytju11111111111

ಮೇಷ: ಆರೋಗ್ಯ ವೃದ್ಧಿ. ಸಾಂಸಾರಿಕ ಸುಖ ತೃಪ್ತಿದಾಯಕ. ಉದ್ಯೋಗ ವ್ಯವಹಾರದಲ್ಲಿ ಅನಿರೀಕ್ಷಿತ ಪ್ರಗತಿ. ಸಹೋದ್ಯೋಗಿಗಳ ಸಹಕಾರ. ಗೌರವದಿಂದ ಕೂಡಿದ ಧನಾರ್ಜನೆ. ವಿದ್ಯಾರ್ಥಿಗಳಿಗೆ ನಾಯಕತ್ವ ಗುಣ ವೃದ್ಧಿ.

ವೃಷಭ: ದೈಹಿಕವಾಗಿಯೂ ಮಾನಸಿಕವಾಗಿಯೂ ಸಂತೋಷದಿಂದ ಕೂಡಿದ ಪರಿಸ್ಥಿತಿ. ದೀರ್ಘ‌ ಪ್ರಯಾಣ ಯೋಗ. ದಾಂಪತ್ಯದಲ್ಲಿ ಉತ್ತಮ ಸಾಮರಸ್ಯ ವೃದ್ಧಿ. ಸಂದರ್ಭಕ್ಕೆ ಸರಿಯಾಗಿ ಒದಗುವ ಧನಾರ್ಜನೆ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ.

 ಮಿಥುನ: ಸರಿಯಾದ ನಿಯಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ . ಅಧಿಕ ಧನಾಗಮ. ಕುಟುಂಬದವರ ಸಹಕಾರ ಪ್ರೋತ್ಸಾಹದಿಂದ ಉದ್ಯೋಗ ವ್ಯವಹಾರಗಳಲ್ಲಿ ಶ್ರೇಯಸ್ಸು. ಮಕ್ಕಳ ಬಗ್ಗೆ ಹೆಚ್ಚಿನ ಜವಾಬ್ದಾರಿ.

ಕರ್ಕ: ನಿರೀಕ್ಷಿತ ಧನಾಗಮವಿದ್ದರೂ ಖರ್ಚಿಗೆ ಹಲವಾರು ದಾರಿಗಳು ತೋರಿಬಂದಾವು. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ . ಗುರುಹಿರಿಯರ ಸ್ಥಿತಿ ಉತ್ತಮ. ಸಂತೋಷದಿಂದ ಧಾರ್ಮಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿಕೆ.

 ಸಿಂಹ: ಆರೋಗ್ಯ ಸ್ಥಿರ. ಪ್ರಯಾಣದಿಂದ ದೇಹಾಯಾಸ ತೋರೀತು. ಸಂಸಾರಿಕ ಸುಖ ಮಧ್ಯಮ. ಹಣಕಾಸಿನ ವಿಚಾರದಲ್ಲಿ ಉದ್ಯೋಗ ವ್ಯವಹಾರಗಳಲ್ಲಿ ಜಾಗ್ರತೆಯಿಂದ ಸಫ‌ಲತೆ. ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ.

ಕನ್ಯಾ: ಆರೋಗ್ಯದ ಬಗ್ಗೆ ಅಜಾಗ್ರತೆ ಸಲ್ಲದು. ದೂರದ ವ್ಯವಹಾರಗಳಲ್ಲಿ ಉತ್ತಮ ಧನ ಸಂಪಾದನೆಯ ಸುಖ. ಪಾಲು ದಾರಿಕಾ ವ್ಯವಹಾರದಲ್ಲಿ ಚರ್ಚೆಗೆ ಆಸ್ಪದ ನೀಡದಿರಿ. ಅವಿವಾಹಿತರಿಗೆ ವಿವಾಹ ಯೋಗ ಸಿದ್ಧಿ . ವಿದ್ಯಾರ್ಥಿಗಳಿಗೆ ವಿಫ‌ುಲ ಅವಕಾಶ.

ತುಲಾ: ಉದ್ಯೋಗ ವ್ಯವಹಾರದಲ್ಲಿ ಸಹಚರರೊಂದಿಗೆ ಸಮಾಧಾನ ತಾಳ್ಮೆ ಅಗತ್ಯ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಮಕ್ಕಳ ವಿಚಾರದಲ್ಲಿ ಹೆಚ್ಚಿನ ಸಂತಸ. ಗುರುಹಿರಿಯರ ಜವಾಬ್ದಾರಿ ನಡೆ. ನಿರಂತರ ಧನಾರ್ಜನೆ. ಆರೋಗ್ಯ ಉತ್ತಮ.

 ವೃಶ್ಚಿಕ: ಸಾಂಸಾರಿಕ ಸಂತೋಷ ವೃದ್ಧಿ . ಪರಸ್ಪರ ಸಹಕಾರ. ಮಕ್ಕಳ ವಿಚಾರದಲ್ಲಿ ಧನವ್ಯಯ. ದೇವತಾ ಕಾರ್ಯಗಳಿಗೆ ಪ್ರಯಾಣ ಸಂಭವ. ವಿದ್ಯಾರ್ಥಿಗಳಿಗೆ ಹೆಚ್ಚಿನ ಪರಿಶ್ರಮ ಅಗತ್ಯ. ಸುಸ್ಥಿರ ಆರೋಗ್ಯ. ಗೃಹೋಪವಸ್ತುಗಳ ಸಂಗ್ರಹ.

ಧನು: ನಿಯಮ ಶಿಸ್ತಿನಿಂದ ಕೂಡಿದ ಜೀವನಶೈಲಿ ಸಾಂಸಾರಿಕ ಸುಖದಲ್ಲಿ ಹೆಚ್ಚಿದ ಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಜನಮನ್ನಣೆ. ನಾಯಕತ್ವ ಗುಣ ವೃದ್ಧಿ. ಮಕ್ಕಳ ವಿಚಾರದಲ್ಲಿ ಹೆಮ್ಮೆಪಡುವಂತಹ ಸಂದರ್ಭ.

ಮಕರ: ಆರೋಗ್ಯದಲ್ಲಿ ಸುಧಾರಣೆ. ಪಾಲುದಾರಿಕಾ ವ್ಯವಹಾರದಲ್ಲಿ ಉತ್ತಮ ಧನಾರ್ಜನೆ. ಉದ್ಯೋಗ ವಿಚಾರ ಸಂಬಂಧಿ ಪ್ರಯಾಣ ಸಂಭವ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ಗುರುಹಿರಿಯರ ಉತ್ತಮ ಪರಿಸ್ಥಿತಿ. ಸಾಂಸಾರಿಕ ಸುಖ ಮಧ್ಯಮ.

 ಕುಂಭ: ಆರೋಗ್ಯದ ಬಗ್ಗೆ ಗಮನಹರಿಸಿ. ಸರಿಯಾದ ಶಿಸ್ತು ಅಗತ್ಯ. ಉದಾಸೀನ ಮಾಡದಿರಿ. ಧನಾಗಮನಕ್ಕೆ ಕೊರತೆ ಇರದು. ಅನ್ಯರ ಮೇಲೆ ಅವಲಂಬಿತರಾಗದೇ ಕಾರ್ಯ ಪ್ರವೃತ್ತರಾಗಿರಿ. ಸಾಂಸಾರಿಕ ಸುಖ ತೃಪ್ತಿದಾಯಕ.

ಮೀನ: ಉತ್ತಮ ಅಭಿವೃದ್ಧಿದಾಯಕ ದೈಹಿಕ ಸ್ಥಿತಿ. ದೀರ್ಘ‌ ಪ್ರಯಾಣದಿಂದ ನಿರೀಕ್ಷಿತ ಕಾರ್ಯದಲ್ಲಿ ಸಫ‌ಲತೆ. ನೂತನ ಮಿತ್ರರ ಸಮಾಗಮ. ಅಧಿಕ ಧನ ಸಂಪತ್ತಿನ ವೃದ್ಧಿ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಸಫ‌ಲತೆ.

 

 

ಟಾಪ್ ನ್ಯೂಸ್

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.