ಶನಿವಾರದ ರಾಶಿಫಲ: ಯಾರಿಗೆ ಶುಭ-ಯಾರಿಗೆ ಲಾಭ?
Team Udayavani, Dec 4, 2021, 8:26 AM IST
04-12-2021
ಮೇಷ: ಆರೋಗ್ಯ ವೃದ್ಧಿ. ನಿರೀಕ್ಷಿತ ಧನಾಗಮ. ಸಹೋದ್ಯೋಗಿಗಳಿಂದ ಉತ್ತಮ ಸಹಕಾರ. ಭೂಮಿ ವಾಹನಾದಿ ಆಸ್ತಿ ವಿಚಾರದಲ್ಲಿ ಅಭಿವೃದ್ಧಿ. ಉದ್ಯೋಗ ವ್ಯವಹಾರದಲ್ಲಿ ಅಭಿವೃದ್ಧಿ. ಹಿರಿಯರ ಆರೋಗ್ಯ ಗಮನಿಸಿ.
ವೃಷಭ: ಆರೋಗ್ಯದಲ್ಲಿ ಅನುಕೂಲಕರ ಪರಿಸ್ಥಿತಿ. ಧಾರ್ಮಿಕ ಕೆಲಸ ಕಾರ್ಯಗಳಿಗೆ ಧನವ್ಯಯ. ಮಾನಸಿಕ ನೆಮ್ಮದಿ. ಉದ್ಯೋಗದಲ್ಲಿ ವ್ಯವಹಾರದಲ್ಲಿ ಉತ್ತಮ ಪ್ರಗತಿ. ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗುವುದು.
ಮಿಥುನ: ಆರೋಗ್ಯದಲ್ಲಿ ಉದಾಸೀನತೆ ಮಾಡದಿರಿ. ಪಾಲುದಾರಿಕಾ ವ್ಯವಹಾರದಲ್ಲಿ ಎಚ್ಚರಿಕೆ ತಾಳ್ಮೆ ಅಗತ್ಯ. ಉದ್ಯೋಗ ನಿಮಿತ್ತ ಪ್ರಯಾಣ. ಧನಾಗಮನಕ್ಕೆ ಕೊರತೆ ಇರದು. ವಿದ್ಯಾರ್ಥಿಗಳಿಗೆ ಅನುಕೂಲಕರ ಸಮಯ.
ಕರ್ಕ: ಪರರಿಗೆ ಸಹಾಯ ಮಾಡುವಾಗ ಎಚ್ಚರವಿರಲಿ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ ಪ್ರೋತ್ಸಾಹ. ಉದ್ಯೋಗ ವ್ಯವಹಾರದಲ್ಲಿ ಅನಿರೀಕ್ಷಿತ ಧನಾಗಮನ ಅಭಿವೃದ್ಧಿ. ಸಾಂಸಾರಿಕ ಸುಖದಲ್ಲಿ ವೃದ್ಧಿ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ.
ಸಿಂಹ: ದೇವತಾ ಸ್ಥಳ ಸಂದರ್ಶನ ದೂರ ಪ್ರಯಾಣ. ಕಾರ್ಯಕ್ಷೇತ್ರದಲ್ಲಿ ಅತೀ ಶ್ರಮ ವಹಿಸಿ ನಿರೀಕ್ಷಿತ ಗುರಿ ಸಾಧನೆ. ಉನ್ನತ ಸ್ಥಾನ ಸುಖಕ್ಕಾಗಿ ಆರ್ಥಿಕ ವ್ಯಯ. ಪಾಲುದಾರಿಕಾ ವ್ಯವಹಾರದಲ್ಲಿ ಅಭಿವೃದ್ಧಿ. ಸಾಂಸಾರಿಕ ಸುಖ ಉತ್ತಮ.
ಕನ್ಯಾ: ಅನಿರೀಕ್ಷಿತ ಪ್ರಯಾಣ. ದೂರದ ವ್ಯವಹಾರದಲ್ಲಿ ಪ್ರಗತಿ. ಜಲೋತ್ಪನ್ನ ವಸ್ತುಗಳಿಂದ ಅಧಿಕ ಲಾಭ. ಸಾಂಸಾರಿಕ ವಿಚಾರದಲ್ಲಿ ತಾಳ್ಮೆ ಸಹನೆ ಅಗತ್ಯ. ಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ. ವಿದ್ಯಾರ್ಥಿಗಳಿಗೆ ಕಾರ್ಯ ಸಫಲತೆ.
ತುಲಾ: ಆರೋಗ್ಯದಲ್ಲಿ ನಿರ್ಲಕ್ಷ್ಯ ಸಲ್ಲದು. ಉತ್ತಮ ಧನಾರ್ಜನೆ. ಉದ್ಯೋಗ ವ್ಯವಹಾರದಲ್ಲಿ ಅಭಿವೃದ್ಧಿ. ಗೃಹೋಪ ವಸ್ತುಗಳ ಸಂಗ್ರಹ. ಭೂಮಿ, ವಾಹನಾದಿ ವಿಚಾರದಲ್ಲಿ ಪ್ರಗತಿ. ಮನೆಯಲ್ಲಿ ಸಂತಸದ ವಾತಾವರಣ.
ವೃಶ್ಚಿಕ: ನೂತನ ಮಿತ್ರರ ಸಮಾಗಮ. ಗುರುಹಿರಿಯರ ಆಶೀರ್ವಾದ. ಬಹಳ ಸಮಯ ನೆನೆಗುದಿಗೆ ಬಿದ್ದಿದ್ದ ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿ. ಗೌರವದಿಂದ ಕೂಡಿದ ಧನಾರ್ಜನೆ. ಹಿರಿಯರ ಆರೋಗ್ಯ ವೃದ್ಧಿ.
ಧನು: ಉತ್ತಮ ವ್ಯಕ್ತಿಗಳ ಒಡನಾಟದಿಂದ ಆತ್ಮಸ್ಥೆರ್ಯವೃದ್ಧಿ. ಗೃಹೋಪಯೋಗಿ ವಸ್ತುಗಳ ಸಂಗ್ರಹ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ನಿರೀಕ್ಷಿತ ಧನ ಪ್ರಾಪ್ತಿ. ವಿದ್ಯಾರ್ಥಿಗಳು ಅಧಿಕ ಶ್ರಮ ವಹಿಸಿ ಕಾರ್ಯ ಸಾಧಿಸಿಕೊಳ್ಳಬೇಕಾದ ಪರಿಸ್ಥಿತಿ.
ಮಕರ: ಪರರಿಗೆ ಸಹಾಯ ಮಾಡುವಾಗ ಎಚ್ಚರಿಕೆ ವಹಿಸಿ. ತಾಳ್ಮೆ ವಿವೇಕತೆಯಿಂದ ಕಾರ್ಯ ಸಾಧಿಸಿ ಕೊಳ್ಳಿ. ಉದ್ಯೋಗದಲ್ಲಿ ನಿರೀಕ್ಷಿತ ಸ್ಥಾನ ಸುಖ. ಉತ್ತಮ ಧನಾಗಮ ವಿದ್ದರೂ ಖರ್ಚಿಗೆ ಹಲವಾರು ದಾರಿ. ಗೃಹದಲ್ಲಿ ಸಂತಸ.
ಕುಂಭ: ಅನ್ಯರ ಸಹಾಯವನ್ನು ಅಪೇಕ್ಷಿಸದೆ ಸ್ವಂತ ಪ್ರಯತ್ನದಿಂದ ನಿರೀಕ್ಷಿತ ಕಾರ್ಯ ಸಾಧಿಸಿಕೊಳ್ಳಿ. ಉತ್ತಮ ಧನಾರ್ಜನೆ. ಭೂಮಿ, ಕಟ್ಟಡಾದಿ ವ್ಯವಹಾರದಲ್ಲಿ ಪ್ರಗತಿ. ಬಂಧುಗಳ ಮಿಲನ. ಸಾಂಸಾರಿಕ. ಸಾಂಸಾರಿಕ ಸುಖ ವೃದ್ಧಿ.
ಮೀನ: ಪಾಲುದಾರಿಕಾ ವ್ಯವಹಾರದಲ್ಲಿ ತಾಳ್ಮೆ ಸಹನೆಯಿಂದ ಪ್ರಗತಿ. ಸಂದರ್ಭಕ್ಕೆ ಸರಿಯಾಗಿ ಆಲೋಚಿಸಿ ನಿರ್ಣಯ ಮಾಡುವುದರಿಂದ ಯಶಸ್ಸು. ಮನೆಯ ವಾತಾವರಣದಲ್ಲಿ ಹೆಚ್ಚಿನ ಚರ್ಚೆಗೆ ಆದ್ಯತೆ ನೀಡದಿರಿ.
ಜಯತೀರ್ಥ ಆಚಾರ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ
Daily Horoscope: ಈ ರಾಶಿ ಅವರಿಗಿಂದು ಶುಭಫಲಗಳ ದಿನ
Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ
Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ