ರವಿವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ
Team Udayavani, Sep 4, 2022, 7:10 AM IST
ಮೇಷ: ಆರೋಗ್ಯ ಉತ್ತಮ. ಸುಖಮಯ ಅಸ್ತಿತ್ವ. ಶಾರೀರಿಕ ಬಲ. ವರ್ಚಸ್ಸು ವೃದ್ಧಿ. ಜನಪದದಿಂದ ಗೌರವ ಆದರಾದಿ ಸುಖ. ಅನಿರೀಕ್ಷಿತ ಧನಾಗಮ. ಉತ್ತಮ ವಾಕ್ಚತುರತೆ. ಸರ್ವ ವರ್ಗದವರಿಂದಲೂ ಸಹಾಯ ಸಹಕಾರ ಪ್ರಾಪ್ತಿ.
ವೃಷಭ: ಸಾಂಸಾರಿಕ ಸುಖ ವೃದ್ಧಿ. ಎಲ್ಲರಿಂದಲೂ ಮಾನ್ಯತೆ. ಆರ್ಥಿಕ ಅಧಿಕ ಧನ ಸಂಪತ್ತು ವೃದ್ಧಿ. ವಿದ್ಯಾರ್ಜನೆಯಲ್ಲಿ ಆಸಕ್ತಿ. ಆಚಾರ ವಿಚಾರದಲ್ಲಿ ಸ್ಪಷ್ಟತೆಯ ವರ್ತನೆ. ಸರ್ವಕಾರ್ಯಗಳಲ್ಲಿ ಸಫಲತೆ. ಗೃಹದಲ್ಲಿ ಸಂತಸದ ವಾತಾವರಣ.
ಮಿಥುನ: ಸುಪುಷ್ಟತೆಯಿಂದ ಕೂಡಿದ ಶಾರೀರಿಕ ಮಾನಸಿಕ ಸ್ಥಿತಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಮಕ್ಕಳಿಂದ ಸಂತೋಷ. ವಿದ್ಯಾರ್ಜನೆಯಲ್ಲಿ ಯಶಸ್ಸು ಲಭಿಸಿದ ತೃಪ್ತಿ. ಸಹೋದ್ಯೋಗಿಗಳ ಸಹಾಯದಿಂದ ಕೆಲಸ ಕಾರ್ಯಗಳಲ್ಲಿ ಜಯ. ಹಿರಿಯರ ಆರೋಗ್ಯ ಗಮನಿಸಿ.
ಕರ್ಕ: ಗೃಹದಲ್ಲಿ ಸಂಭ್ರಮದ ವಾತಾವರಣ. ಧಾರ್ಮಿಕ ಕಾರ್ಯಗಳಿಗೆ ಧನ ವ್ಯಯ. ದೂರದ ಬಂಧು ಮಿತ್ರರ ಭೇಟಿ. ಉದ್ಯೋಗ ದೂರದ ವ್ಯವಹಾರಗಳಲ್ಲಿ ಮುನ್ನಡೆ. ಹಿರಿಯರಿಂದ ಸುಖ. ಸರಕಾರಿ ಕಾರ್ಯಗಳಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಅನುಕೂಲ ಪರಿಸ್ಥಿತಿ.
ಸಿಂಹ: ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ತಾಳ್ಮೆ ಸಹನೆ ಅಗತ್ಯ. ವಿದ್ಯಾರ್ಜನೆಯಲ್ಲಿ ಯಶಸ್ಸು. ಆಳವಾದ ಜ್ಞಾನ ಸಂಪಾದನೆಯಲ್ಲಿ ಅಭಿರುಚಿ. ಹಣಕಾಸಿನ ವಿಚಾರದಲ್ಲಿ ಹೆಚ್ಚಿದ ಪ್ರಗತಿ. ದಾಂಪತ್ಯ ತೃಪ್ತಿಕರ.
ಕನ್ಯಾ: ಗುರುಹಿರಿಯರ ಸಂಪೂರ್ಣ ಪ್ರೀತಿ ಸಹಕಾರ ಲಭ್ಯ. ಸರಕಾರಿ ಕೆಲಸಗಳಲ್ಲಿ ಯಶಸ್ಸು. ಕೀರ್ತಿ ಸಂಪಾದನೆ. ಜನಮನ್ನಣೆ. ದಾಂಪತ್ಯದಲ್ಲಿ ಹೆಚ್ಚಿದ ಅನುರಾಗ. ಸ್ವಸಾಮರ್ಥ್ಯದಿಂದ ನಿರೀಕ್ಷೆಗೂ ಮೀರಿದ ಧನ ಸಂಪತ್ತು ಪ್ರಾಪ್ತಿ.
ತುಲಾ: ದೀರ್ಘ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಆಸಕ್ತಿ. ಗುರುಹಿರಿಯರ ಮೇಲಧಿಕಾರಿಗಳ ಪೂರ್ಣ ಸಹಾಯ. ನಿರೀಕ್ಷೆಗೂ ಮೀರಿದ ಧನಾಗಮ. ಸಹೋದ್ಯೋಗಿಗಳಿಂದ ಹೆಚ್ಚಿನ ಲಾಭ. ಭೂಮ್ಯಾದಿ ವಿಚಾರಗಳಲ್ಲಿ ಚರ್ಚೆಯಿಂದ ಮುನ್ನಡೆ.
ವೃಶ್ಚಿಕ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷೆಯಂತೆ ಸ್ಥಾನ ಲಾಭ. ಧನಸಂಪತ್ತು ಪ್ರಾಪ್ತಿ. ದಾಂಪತ್ಯದಲ್ಲಿ ಸಾಮರಸ್ಯ ಕಾಪಾಡಿ. ಮಕ್ಕಳಿಂದಲೂ ಗೃಹದಲ್ಲಿ ಸಂತೋಷ ವೃದ್ಧಿ. ಸತ್ಕರ್ಮಕ್ಕೆ ಧನ ವ್ಯಯ. ದಾಂಪತ್ಯ ಸುಖ ವೃದ್ಧಿ. ಉದಾರತೆ, ದೈರ್ಯ, ನಿಷ್ಠೆ, ಕಾರ್ಯ ಚತುರತೆಯಿಂದ ಜನಮನ್ನಣೆ.
ಧನು: ಸಣ್ಣ ಪ್ರಯಾಣ. ಸಹೋದ್ಯೋಗಿಗಳ ಮೇಲೆ ಅವಲಂಬನೆ. ನೂತನ ಮಿತ್ರರ ಭೇಟಿ. ಕೈತುಂಬ ವ್ಯವಹಾರ ಉದ್ಯೋಗಾವಕಾಶ. ದೂರದ ವ್ಯವಹಾರಗಳಿಂದ ಧನ ಲಾಭ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ಪುರಸ್ಕಾರ ಲಭ್ಯ ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.
ಮಕರ: ಭೂಮಿ ಆಸ್ತಿ ವಿಚಾರಗಳಲ್ಲಿ ಜವಾಬ್ದಾರಿಯುತ ನಡೆಯಿಂದ ಬದಲಾವಣೆ ಸಂಭವ. ಆದಾಯಕ್ಕೆ ಸಮನಾದ ವ್ಯಯ. ಗುರುಹಿರಿಯರ ಆರೋಗ್ಯ ಗಮನಿಸಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಮಕ್ಕಳಿಂದ ಸುಖ ಸಂತೋಷ ವೃದ್ಧಿ.
ಕುಂಭ: ಆರೋಗ್ಯ ವೃದ್ಧಿ. ನಿರೀಕ್ಷೆಯುತ ಸ್ಥಾನ ಸುಖಾದಿ ವೃದ್ಧಿ. ಹೆಚ್ಚಿದ ವರಮಾನ. ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಅನಿರೀಕ್ಷಿತ ಬದಲಾವಣೆ. ಮಿತ್ರರಿಂದ ಸಹಕಾರ. ದಾಂಪತ್ಯ ಸುಖ ಮಧ್ಯಮ. ವಿದ್ಯಾರ್ಥಿಗಳಿಗೆ ಅನುಕೂಲಕರ. ಪ್ರಯಾಣದಿಂದ ಅನುಕೂಲ. ದಂಪತಿಗಳಲ್ಲಿ ಅನುರಾಗ ವೃದ್ಧಿ.
ಮೀನ: ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಗೌರವಾದಿ ಪ್ರಾಪ್ತಿ. ನೂತನ ಮಿತ್ರರ ಭೇಟಿ. ಭೂಮ್ಯಾದಿ ವ್ಯವಹಾರಗಳಲ್ಲಿ ಅಭಿವೃದ್ಧಿ. ಅಧ್ಯಯನನಿರತರಿಗೆ ಪರಿಕರ ಸೌಲಭ್ಯದ ಸುಖ. ದೀರ್ಘ ಪ್ರಯಾಣ ಸಂಭವ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ