ಭಾನುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ
Team Udayavani, Sep 5, 2021, 8:22 AM IST
ಮೇಷ: ವಾಹನ, ಭೂಮಿ ಇತ್ಯಾದಿ ಆಸ್ತಿ ವಿಚಾರ ದಲ್ಲಿಯೂ, ಉದ್ಯೋಗ, ಸರಕಾರೀ ವ್ಯವಹಾರಗಳಲ್ಲಿ ಕೂಡಿದ ಚಟುವಟಿಕೆ. ಕಾರ್ಯಗಳಲ್ಲಿ ಮುನ್ನಡೆ ಸಾಧಿಸಿದ ತೃಪ್ತಿ. ಧನಾರ್ಜನೆಗೆಕೊರತೆಯಾಗದು. ಉತ್ತಮ ಸ್ಥಾನಮಾನ ಸುಖ.
ವೃಷಭ: ಜವಾಬ್ದಾರಿಯುತಕಾರ್ಯವೈಖರಿಯಿಂದಸ್ಥಾನ ಗೌರವಾದಿಸುಖಪ್ರಶಂಸೆ.ಆರೋಗ್ಯವೃದ್ಧಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ. ಸಾಂಸಾರಿಕ ಸುಖದಲ್ಲಿ ವೃದ್ಧಿ . ಪಾಲುದಾರಿಕಾ ವ್ಯವಹಾರದಲ್ಲಿ ಅನಿರೀಕ್ಷಿತ ಪ್ರಗತಿ.
ಮಿಥುನ: ಅತಿಯಾದ ಕಾರ್ಯ ಒತ್ತಡ ಎದುರಾದೀತು. ಮಾನಸಿಕವಾಗಿ ಸುದೃಢರಾಗಿದ್ದರೂದೈಹಿಕ ಶ್ರಮಅಧಿಕ ವೆನಿಸೀತು.ಮಾತಿನಲ್ಲಿಸಹನೆಹಾಗೂಎಚ್ಚರವಿರಲಿ.ಮತ್ತೂಬ್ಬರ ವ್ಯವಹಾರದಲ್ಲಿ ದಾಕ್ಷಿಣ್ಯಕ್ಕೆ ಸಿಕ್ಕಿ ತೊಂದರೆಗೊಳಗಾಗದಿರಿ.
ಕರ್ಕ: ದೀರ್ಘ ಪ್ರಯಾಣಕ್ಕೆ ಅವಕಾಶ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಆಸ್ತಿ ವಿಚಾರದಲ್ಲಿ ಹೆಚ್ಚಿದ ಶ್ರಮ ಜವಾಬ್ದಾರಿ.ವಿದ್ಯಾರ್ಥಿಗಳಿಗೆಅಧ್ಯಯನಶೀಲರಿಗೆಹೆಚ್ಚಿನಅವಕಾಶ ತೋರೀತು.ಗುರುಹಿರಿಯರಆರೋಗ್ಯದಬಗ್ಗೆಗಮನವಿರಲಿ.
ಸಿಂಹ: ದೇಹಾರೋಗ್ಯ ವಿಚಾರದಲ್ಲಿ ನಿರ್ಲಕéÒ ಮಾಡದಿರಿ. ಪತ್ರ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿದವ ರಿಂದಲೂದೃಢನಿರ್ಧಾರದಿಂದಕಾರ್ಯಸಫಲತೆ.ಅನ್ಯರಿಗೆಸಹಾಯ ಮಾಡುವಾಗ ಸ್ಪಷ್ಟತೆ ಇರಲಿ. ದಾಂಪತ್ಯ ಸಮಾಧಾನಕರ.
ಕನ್ಯಾ: ಆರೋಗ್ಯ ವೃದ್ಧಿ.ಆಸ್ತಿ ವಾಹನಾದಿ ವಿಚಾರಗಳಲ್ಲಿ ಧನವ್ಯಯ. ಬೇರೆಯವರ ವಿಚಾರದಲ್ಲಿ ಜವಾಬ್ದಾರಿ ವಹಿಸುವಾಗ ಎಚ್ಚರಿಕೆಯ ನಡೆ ಅಗತ್ಯ. ಗುರುಹಿರಿಯರ ಆರೋಗ್ಯದಬಗ್ಗೆ ಗಮನಹರಿಸಿ. ನಿರೀಕ್ಷಿತ ಸ್ಥಾನಪ್ರಾಪ್ತಿ.
ತುಲಾ: ಸುಖಸಂತೋಷದಿಂದಕೂಡಿದ ಸಮಯ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ನೂತನ ಮಿತ್ರರ ಸಮಾಗಮ. ದಾಂಪತ್ಯ ಸುಖ ವೃದ್ಧಿ . ಅಧಿಕ ಧನಾರ್ಜನೆ ಇದ್ದರೂ ಲಾಭಾಂಶ ಕಡಿಮೆ ತೋರೀತು. ವಿದ್ಯಾರ್ಥಿಗಳಿಗೆ ಅತ್ಯುತ್ತಮ ಸಮಯ.
ವೃಶ್ಚಿಕ: ಧೈರ್ಯ ಉತ್ಸಾಹದಿಂದ ಕೂಡಿದ ಕಾರ್ಯ ಚಟುವಟಿಕೆ ಗಳು. ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಸಹೋದರಾದಿ ವರ್ಗದವರಿಂದಲೂಸಹೋದ್ಯೋಗಿಗಳಿಂದಲೂ ಉತ್ತಮ ಪ್ರೋತ್ಸಾಹ ಪ್ರಾಪ್ತಿ. ಉದ್ಯೋಗ ವ್ಯವಹಾರದಲ್ಲಿ ಹೆಚ್ಚಿನ ಗೌರವ.
ಧನು: ಆರೋಗ್ಯಮಧ್ಯಮ. ಸಣ್ಣ ಪ್ರಯಾಣಸಂಭವ. ಮನೆಯಲ್ಲಿ ದೇವತಾಕಾರ್ಯಗಳ ಸಂಭ್ರಮ. ಹಣಕಾಸಿನ ವಿಚಾರದಲ್ಲಿದಾಕ್ಷಿಣ್ಯದನಡೆಯಿಂದ ತೊಂದರೆಆಗುವ ಸಾಧ್ಯತೆ. ಸಾಂಸಾರಿಕ ಸುಖತೃಪ್ತಿದಾಯಕ.
ಮಕರ: ಉತ್ತಮ ಸ್ಥಿರ ಆರೋಗ್ಯ. ವಿವೇಕದಿಂದ ಕೂಡಿದಕೆಲಸಕಾರ್ಯಗಳು ಜನ ಮನ್ನಣೆ ಉತ್ತಮ ವಾಕ್ ಚತುರತೆಯಿಂದ ಹೆಚ್ಚಿನ ಧನಾರ್ಜನೆ. ಕುಟುಂಬ ಸುಖ ವೃದ್ಧಿ. ನೂತನ ಮಿತ್ರರ ಸಮಾಗಮ.ದೀìರ್ಘಪ್ರಯಾಣಯೋಗ.
ಕುಂಭ: ಉತ್ತಮಕಾರ್ಯ ಚಟುವಟಿಕೆಗಳಿಂದಕೂಡಿದ ದಿನಚರಿ. ಗೃಹೋಪಕರಣ ವಸ್ತುಗಳ ಸಂಗ್ರಹ. ಧಾರ್ಮಿಕ ಕಾರ್ಯಗಳ ನೇತೃತ್ವ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದಯಶಸ್ಸು. ದಾಂಪತ್ಯ ಸುಖತೃಪ್ತಿದಾಯಕ.
ಮೀನ: ದೀರ್ಘ ಪ್ರಯಾಣದಿಂದ ದೇಹಾಯಾಸ ಸಂಭವ. ಉತ್ತಮ ಧನಾರ್ಜನೆ ಹಾಗೂ ಅಧಿಕ ಉಳಿತಾಯ.ತಾಳ್ಮೆಸಹನೆಯಿಂದಕಾರ್ಯಪ್ರವೃತ್ತರಾಗಿ.ಗುರುಹಿರಿಯರ ಆರೋಗ್ಯ ಸುಧಾರಣೆ.ವಿದ್ಯಾರ್ಥಿಗಳಿಗೆಅನಿರೀಕ್ಷಿತ ಸ್ಥಾನಸುಖ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ
Daily Horoscope: ಈ ರಾಶಿ ಅವರಿಗಿಂದು ಶುಭಫಲಗಳ ದಿನ
Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ