ಭಾನುವಾರದ ನಿಮ್ಮ ರಾಶಿಫಲದಲ್ಲಿ ಏನಿದೆ : ಯಾರಿಗೆ ಶುಭ-ಯಾರಿಗೆ ಲಾಭ


Team Udayavani, May 2, 2021, 8:01 AM IST

,ಮನಹಬಗ್ದಸ಻

ಮೇಷ : ಜೀವನ ಗತಿಯಲ್ಲಿ ಇದು ಉದ್ಯೋಗದ ಕಾಲವಾಗಿದೆ. ಸಮಾಧಾನಚಿತ್ತದಿಂದ ಮುಂದುವರಿಯಬೇಕಾದೀತು. ಹಾಗೇ ವೃತ್ತಿರಂಗದಲ್ಲಿ ತುಂಬಾ ವೆಚ್ಚ ಹಾಗೂ ಅನಗತ್ಯ ಕೆಲಸಗಳು ನಡೆದು ನಿಮ್ಮ ಅಮೂಲ್ಯ ಸಮಯ ವ್ಯಯವಾಗಲಿದೆ.

ವೃಷಭ:  ಮನೆಯಲ್ಲಿ ಶುಭಕಾರ್ಯ, ಧರ್ಮ ಕಾರ್ಯಗಳು ನಡೆಯಲಿವೆ. ನಿರುದ್ಯೋಗಿಗಳಿಗೆ ಅನಿರೀಕ್ಷಿತ ಉದ್ಯೋಗ ಲಾಭವಿರುತ್ತದೆ. ಸದ್ಯದ ಪರಿಸ್ಥಿತಿಯಲ್ಲಿ ಹೊಂದಾಣಿಕೆಯ ಅಗತ್ಯ ಕಂಡುಬರುವುದು. ಸಾಮಾಜಿಕ ರಂಗದಲ್ಲಿ ಹೊಸಬರಿಂದ ಸಹಾಯ ದೊರೆಯುವುದು. ಮಿಥುನ: ಕಾರ್ಯಕ್ಷೇತ್ರದಲ್ಲಿ ಅತ್ಯಂತ ಮಹತ್ವಪೂರ್ಣ ಹಾಗೂ ಸಂತೋಷದ ಕಾಲವೆನ್ನಬಹುದು. ವ್ಯಾಪಾರ ವ್ಯವಹಾರಗಳು ವಾಸ್ತವ ರೂಪ ತಳೆದು ಅನಿರೀಕ್ಷಿತವಾಗಿ ಸಂತೋಷದ ಸುದ್ದ ಬಂದರೂ ಇದಕ್ಕೆ ನಿಮ್ಮ ಆತ್ಮವಿಶ್ವಾಸ ಹಾಗೂ ಶ್ರಮವೇ ಕಾರಣ.

ಕರ್ಕ: ವೃತ್ತಿರಂಗದಲ್ಲಿ ಉತ್ತಮ ಅಭಿವೃದ್ಧಿ, ನಿಶ್ಚಿತ ಫ‌ಲ ಅನುಭವಕ್ಕೆ ಬರುವುದು. ಆರ್ಥಿಕವಾಗಿ ಹಿನ್ನಡೆ ತೋರಿಬಂದರೂ ಉದ್ಯೋಗರಂಗದಲ್ಲಿ ಮುನ್ನಡೆ ಸಾಧಿಸಲಿದ್ದೀರಿ. ಮನೆಯಲ್ಲಿ ಹಂತಹಂತವಾಗಿ ವಾತಾವರಣವು ತಿಳಿಯಾಗುವುದು. ಶುಭವಿದೆ.

ಸಿಂಹ: ಕಾರ್ಯಕ್ಷೇತ್ರದಲ್ಲಿ ಅತ್ಯಂತ ಮಹತ್ವಪೂರ್ಣ ಸಮಯವಿದು. ನಿಮ್ಮ ಬೇಡಿಕೆಗಳನ್ನು ಈಡೇರಿಸಲು ಹೆಚ್ಚಿನ ಪರಿಶ್ರಮದ ಅಗತ್ಯವಿದೆ. ಇಲ್ಲಿ ಕೌಶಲ್ಯಕ್ಕಿಂತ ಪ್ರಾಮಾಣಿಕತೆಗೇ ಹೆಚ್ಚಿನ ಬೆಲೆ ದೊರೆಯುತ್ತದೆ. ಸಮಾಧಾನದಿಂದ ಮುನ್ನಡೆಯಿರಿ.

ಕನ್ಯಾ: ಜೀವನಗತಿಯಲ್ಲಿ ಬದಲಾವಣೆ ತೋರಿಬಂದು ಅನಿರೀಕ್ಷಿತ ಘಟನೆಗಳು ಅನುಭವಕ್ಕೆ ಬರುತ್ತವೆ. ಕೌಟುಂಬಿಕ ವ್ಯವಹಾರದಲ್ಲಿ ಚೇತರಿಕೆ ಇದ್ದರೂ ನೆಮ್ಮದಿ ಕಾಣದು. ಅನಾವಶ್ಯಕವಾಗಿ ವಿವಾದಗಳಿಗೆ ಆಸ್ಪದ ನೀಡದೆ ಮೌನದಿಂದಿರಿ.

ತುಲಾ: ವೈಯಕ್ತಿಕವಾಗಿ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ವಹಿಸಿರಿ. ವಿದ್ಯಾರ್ಥಿ ವರ್ಗಕ್ಕೆ ಯಶಸ್ಸು ದೊರಕಲಿದೆ. ನಿಮ್ಮ ಇಷ್ಟಾರ್ಥ ಸಿದ್ಧಿಸಲಿದೆ. ಕಾರ್ಯಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ಧಿಗಾಗಿ ಯೋಜನೆಗಳನ್ನು ರೂಪಿಸಿರಿ. ಯಶಸ್ಸು ನಿಮ್ಮದಾಗಲಿದೆ.

ವೃಶ್ಚಿಕ: ನೀವು ಕೈಗೊಳ್ಳುವ ನಿರ್ಧಾರದ ಪ್ರಭಾವ ಇಡೀ ನಿಮ್ಮ ಜೀವನವನ್ನು ಸುದಾರಿಸಲಿದೆ. ಸಾಮಾಜಿಕವಾಗಿ ಸ್ಥಾನ ಮಾನ, ಗೌರವ ಹೆಚ್ಚುವುದು. ಆರ್ಥಿಕ ವಿಚಾರದಲ್ಲಿ ಆಗಾಗ ಧನವ್ಯಯ ತೋರಿಬಂದರೂ ಉತ್ತಮ ಧನಾಗಮನವಿರುವುದು.

ಧನು: ಬದಲಾವಣೆಯನ್ನು ನೀವು ಅಪೇಕ್ಷಿಸುವುದಾದಲ್ಲಿ ಇದು ಸರಿಯಾದ ಸಮಯವಾಗಿರುತ್ತದೆ. ದೈವಾನುಗ್ರಹದಿಂದ ಕೆಲಸ ಕಾರ್ಯಗಳು ಸರಾಗವಾಗಿ ನಡೆಯಲಿವೆ. ಕಾರ್ಯಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ಧಿಗಾಗಿ ಯೋಜನೆಯನ್ನು ರೂಪಿಸಿರಿ.

ಮಕರ: ನಿಮ್ಮ ವ್ಯವಹಾರ ಕುಶಲತೆಗೆ ಒಳ್ಳೆಯ ಬೆಲೆ ಸಿಗಲಿದೆ. ಸಾಮಾಜಿಕವಾಗಿ ಗೌರವ ಸಂಪಾದಿಸಲಿದ್ದೀರಿ. ಕೌಟುಂಬಿಕವಾಗಿ ಹಿಂದಿನದನ್ನು ಮರೆತು ರಾಜಿ ಮಾಡಿಕೊಳ್ಳಬೇಕಾದೀತು. ವ್ಯಾಪಾರದಲ್ಲಿ ಅಭಿವೃದ್ಧಿಯಿಂದ ಉನ್ನತಿ ಕಂಡುಬರಲಿದೆ.

ಕುಂಭ: ದೂರ ಪ್ರಯಾಣದ ಅವಕಾಶಗಳು ಎದುರಾದಾಗ ಅವುಗಳ ಸದುಪಯೋಗ ಮಾಡಿಕೊಳ್ಳಿರಿ. ಕಾರ್ಯಕ್ಷೇತ್ರದಲ್ಲಿ ದೃಢ ನಿರ್ಧಾರದಿಂದ ಮುಂದುವರಿಯಿರಿ. ಪ್ರಯತ್ನಬಲಕ್ಕೆ ತಕ್ಕುದಾದ ಫ‌ಲ ಸಿಗಲಿದೆ. ಸಾಮಾಜಿಕವಾಗಿ ಸ್ಥಾನಮಾನ ಲಭ್ಯ.

ಮೀನ: ಕೆಲವೊಮ್ಮೆ ಕುಟುಂಬದಲ್ಲಿ ಅನಾರೋಗ್ಯದ ಸಂಭವ ಇರುವುದರಿಂದ ಆದಷ್ಟು ಕಾಳಜಿಯ ಅಗತ್ಯವಿರುತ್ತದೆ. ದೂರ ಪ್ರವಾಸದ ಸಾಧ್ಯತೆ ಇದ್ದು ಕಾರ್ಯಾನುಕೂಲವಾದೀತು. ವೃತ್ತಿರಂಗದಲ್ಲಿ ಆತುರತೆ ಸಲ್ಲದು. ಮುನ್ನಡೆಯಿರಿ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.