ಗುರುವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ


Team Udayavani, Aug 25, 2022, 7:24 AM IST

horo

ಮೇಷ: ದೈರ್ಯ ಸಾಹಸ ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯವೈಖರಿ. ಚರ್ಚೆಗೆ ಅವಕಾಶ ಮಾಡದಿರಿ. ಆರೋಗ್ಯ ವೃದ್ಧಿ. ನಿರೀಕ್ಷಿತ ಸ್ಥಾನ ಗೌರವಾದಿ ಪ್ರಾಪ್ತಿ. ಉತ್ತಮ ಧನಾರ್ಜನೆ. ವಾಹನ ಭೂಮಿ ಆಸ್ತಿ ವಿಚಾರಾದಿಗಳಲ್ಲಿ ಅಭಿವೃದ್ಧಿಯ ಬದಲಾವಣೆ.

ವೃಷಭ: ಸ್ಥಿರ ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿನ ಸ್ಥಾನಮಾನ ಗೌರವಾದಿಗಳು ಸಂಭವಿಸುವುವು. ಧನಾರ್ಜನೆಗೆ ಸರಿಯಾಗಿ ಖರ್ಚಿನ ದಾರಿ. ಮಾತಿನಲ್ಲಿ ತಾಳ್ಮೆ ಇರಲಿ. ಗೃಹೋಪಕರಣ ವಸ್ತುಗಳ ಸಂಗ್ರಹ. ಸ್ವಾವಲಂಬನೆಯಿಂದ ಕಾರ್ಯ ಸಾಧಿಸಿದ ತೃಪ್ತಿ.

ಮಿಥುನ: ಜವಾಬ್ದಾರಿಯುತವಾದ ಉದ್ಯೋಗ ವ್ಯವಹಾರ. ಉತ್ತಮ ಧನಾರ್ಜನೆ ಹಾಗೂ ಅಧಿಕ ಲಾಭ ಸಂಗ್ರಹ. ಗುರುಹಿರಿಯರಿಂದ ಸರಿಯಾದ ಮಾರ್ಗದರ್ಶನ. ಗೃಹದಲ್ಲಿ ಸಂತಸದ ವಾತಾವರಣ. ಅಧ್ಯಯನಶೀಲರಿಗೆ ವಿಪುಲ ಅವಕಾಶ. ಸಾಂಸಾರಿಕ ಸುಖ ವೃದ್ಧಿ. ದೇವತಾ ಕಾರ್ಯಗಳಲ್ಲಿ ಆಸಕ್ತಿ.

ಕರ್ಕ: ಭೂಮಿ ವಾಹನ ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಬಂಧುಬಳಗದವರಿಂದ ಪ್ರೋತ್ಸಾಹ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ಉತ್ತಮ ಧನ ಸಂಪಾದನೆ. ಗುರುಹಿರಿಯರ ಆರೋಗ್ಯ ಗಮನಿಸಿ. ಮನೆಯಲ್ಲಿ ಸಂತಸದ ವಾತಾವರಣ. ದಂಪತಿಗಳು ಚರ್ಚೆಗೆ ಆಸ್ಪದ ನೀಡದಿರಿ.

ಸಿಂಹ: ಆರೋಗ್ಯ ವೃದ್ಧಿ. ಹಲವಾರು ಗೊಂದಲಗಳಿಗೆ ಮುಕ್ತಿ ಕಾಣುವ ಸಂಭವ. ಪಾರದರ್ಶಕತೆ ಇರಲಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಶ್ರಮಕ್ಕೆ ತಕ್ಕ ಧನಾರ್ಜನೆ. ದಾಂಪತ್ಯ ಸುಖ ವೃದ್ಧಿ. ಗೃಹೋಪಕರಣ ವಸ್ತುಗಳ ಸಂಗ್ರಹ. ವಿದ್ಯಾರ್ಥಿಗಳಿಗೆ ಪರಿಶ್ರಮ.

ಕನ್ಯಾ: ದೀರ್ಘ‌ ಪ್ರಯಾಣ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೊಂದಾಣಿಕೆ ಅಗತ್ಯ. ತಾಳ್ಮೆಯಿಂದ ಕಾರ್ಯನಿರ್ವಹಿಸಿ ಪ್ರಗತಿ ಸಾಧಿಸಿರಿ. ಧನಾರ್ಜನೆಗೆ ಕೊರತೆ ಆಗದು. ಸಾಂಸಾರಿಕ ಸುಖ ವೃದ್ಧಿ. ದೀರ್ಘ‌ ಸಂಚಾರದಲ್ಲಿ ವಿಳಂಬ ಎದುರಾದೀತು.

ತುಲಾ: ಪರರ ಸಹಾಯದಿಂದ ಬಹು ಲಾಭ ಸಂಭವ. ಸರಸ ಸಲ್ಲಾಪದಲ್ಲಿ ಆಸಕ್ತಿ. ದೂರದ ವ್ಯವಹಾರದಲ್ಲಿ ಹೆಚ್ಚಿದ ಧನ ಲಾಭ. ಪಾಲುದಾರರಿಂದ ಸಹಕಾರ ಪ್ರೋತ್ಸಾಹ. ದಾಂಪತ್ಯ ಸುದೃಢ. ಹಿರಿಯರ ಆರೋಗ್ಯ ಗಮನಿಸಿ. ದೇವತಾ ಪೂಜೆ ಪುನಸ್ಕಾರದಲ್ಲಿ ಸಕ್ರೀಯತೆ.

ವೃಶ್ಚಿಕ: ಆರೋಗ್ಯ ಉತ್ತಮ. ನಿರೀಕ್ಷಿತ ಸ್ಥಾನ ಸುಖ. ಎಲ್ಲಾ ವಿಚಾರಗಳಲ್ಲಿ ಲಾಭದ ನಿರೀಕ್ಷೆ. ಪ್ರಸಿದ್ಧಿಗೆ ಪರಿಶ್ರಮ. ಆಸ್ತಿ ವಿಚಾರಗಳಿಂದ ಅನಿರೀಕ್ಷಿತ ನಾಗಮ. ಸಾಂಸಾರಿಕ ಸುಖ ವೃದ್ಧಿ. ಮಕ್ಕಳಿಂದ ಸಂತೋಷ. ಗುರುಹಿರಿಯರಿಂದ ಸಹಕಾರ. ದೇವತಾ ಕಾರ್ಯಗಳಲ್ಲಿ ತಲ್ಲೀನತೆ.

ಧನು: ಅಭಿವೃದ್ಧಿ. ಆರೋಗ್ಯ. ಬುದ್ಧಿವಂತಿಕೆ ತಿಳುವಳಿಕೆಯಿಂದ ಕೂಡಿದ ಸ್ಥಿರ ಬುದ್ಧಿ ಪ್ರದರ್ಶನ. ಹಣಕಾಸಿನ ವಿಚಾರದಲ್ಲಿ ಕೃಪಣತೆ. ಚರ್ಚೆಯಿಂದ ಧನಲಾಭ. ಉದ್ಯೋಗ ವ್ಯವಹಾರಗಳಿಂದ ಸಂಪತ್ತು. ಉತ್ತಮ ಮಾರ್ಗದರ್ಶನದ ಲಾಭ. ನಾಯಕತ್ವ ಗುಣ ವೃದ್ಧಿ.

ಮಕರ: ಶಾರೀರಿಕ ಸುಖ ವೃದ್ಧಿ. ಸಹೋದರತೆಗೆ ಪ್ರಾಧಾನ್ಯತೆ. ಚಂಚಲ ಮನಃಸ್ಥಿತಿ. ಸರಸ ಸಲ್ಲಾಪದಲ್ಲಿ ಆಸಕ್ತಿ. ಗಣ್ಯ ವ್ಯಕ್ತಿಗಳ ಸಂಪರ್ಕ. ಗುಪ್ತ ಧನ ವೃದ್ಧಿ. ಏಕಾಗ್ರತೆಯಿಂದ ಕೂಡಿದ ಉದ್ಯೋಗ ವ್ಯವಹಾರ. ಧಾರ್ಮಿಕ ಕಾರ್ಯಗಳಿಗೆ ಅಡಚಣೆ. ಸ್ವಪ್ರಯತ್ನದಿಂದ ಕೂಡಿದ ವಿದ್ಯಾರ್ಜನೆ ಸಫ‌ಲತೆ.

ಕುಂಭ: ಪರಿಶ್ರಮದಿಂದ ಆರೋಗ್ಯ ಸುದೃಢ. ದೀರ್ಘ‌ ಪ್ರಯಾಣ. ತಾಳ್ಮೆ ಸಹನೆ ಅಗತ್ಯ. ಉದ್ಯೋಗದಲ್ಲಿ ಅಕಸ್ಮಾತ್‌ ಧನ ವೃದ್ಧಿ. ವ್ಯವಹಾರ ನಿಮಿತ್ತ ಮಿತ್ರರೊಂದಿಗೆ ಪ್ರಯಾಣ ಸಂಭವ. ದಾಂಪತ್ಯ ತೃಪ್ತಿಕರ. ದೇವತಾ ಮಂತ್ರ ಅನುಷ್ಠಾನದಿಂದ ನೆಮ್ಮದಿ.

ಮೀನ: ಸರಿಯಾದ ನಿಯಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ. ದೂರ ಪ್ರಯಾಣದಿಂದ ವ್ಯರ್ಥ ಧನವ್ಯಯ ಸಂಭವ.ಸತ್ಕರ್ಮದಿಂದಲೂ ಜನಮನ್ನಣೆಯಿಂದ ಗೌರವದಿಂದ ಕೂಡಿದ ಧನಾಗಮ ಪ್ರಾಪ್ತಿ. ಅವಿವಾಹಿತರಿಗೆ ವಿವಾಹ ಭಾಗ್ಯ. ಗುರುಹಿರಿಯರಿಂದ ಸಂದಭೋìಚಿತ ಸಹಾಯ ಲಭ್ಯ. ಧಾರ್ಮಿಕ ಕ್ರಿಯೆಗಳನ್ನು ನಡೆಸಿದ್ದರಿಂದ ಸಫ‌ಲತೆಯ ಅನುಭವ.

ಟಾಪ್ ನ್ಯೂಸ್

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.