ಗುರುವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ


Team Udayavani, Oct 21, 2021, 7:52 AM IST

rwytju11111111111

ಮೇಷ: ಘರ್ಷಣೆಗೆ ಅವಕಾಶ ನೀಡದೇ ಪಾರದರ್ಶಕತೆಗೆ ಆದ್ಯತೆ ನೀಡಿ ಕಾರ್ಯ ನಿರ್ವಹಿಸುವುದರಿಂದ ಉದ್ಯೋಗ ವ್ಯವಹಾರಗಳಲ್ಲಿ ಯಶಸ್ಸು ಲಭ್ಯ. ಧನಾಗಮನ ಅತ್ಯುತ್ತಮ. ಭೂಮ್ಯಾದಿ ವ್ಯವಹಾರಗಳಲ್ಲಿ ಅನುಕೂಲಕರ ಪರಿಸ್ಥಿತಿ.

ವೃಷಭ: ಧಾರ್ಮಿಕ ಕ್ಷೇತ್ರ ಸಂದರ್ಶನ ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿಯಿಂದ ಕೂಡಿದ ಬದಲಾವಣೆ. ಸಾಂಸಾರಿಕ ಸುಖ ಮಧ್ಯಮ. ಸಹೋದ್ಯೋಗಿಗಳೊಂದಿಗೆ ತಾಳ್ಮೆಯಿಂದ ವ್ಯವಹರಿಸಿ.

ಮಿಥುನ: ನಿರೀಕ್ಷೆಯಂತೆ ಉತ್ತಮ ವಾಕ್‌ಚತುರತೆ ಯಿಂದ ಹೆಚ್ಚಿದ ಧನಲಾಭ. ಆರೋಗ್ಯ ಗಮನಿಸಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಸಹೋದರ ಸಮಾನರಿಂದ ಪ್ರೋತ್ಸಾಹ ಸಹಕಾರ. ವಿದ್ಯಾರ್ಜನೆಯಲ್ಲಿ ತಲ್ಲೀನತೆ.

ಕರ್ಕ: ಉದ್ಯೋಗ ವ್ಯವಹಾರಗಳಲ್ಲಿ ಸಫ‌ಲತೆ ಗಳಿಸಲು ಹೆಚ್ಚು ತಾಳ್ಮೆ ಪರಿಶ್ರಮ ಅಗತ್ಯ. ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಜಾಗ್ರತೆಯ ನಡೆಯಿಂದ ನೆಮ್ಮದಿ ಲಭಿಸೀತು. ಗುರು ಹಿರಿಯರಲ್ಲಿ ಚರ್ಚೆಗೆ ಆಸ್ಪದ ನೀಡದಿರಿ.

ಸಿಂಹ: ಆರೋಗ್ಯ ಗಮನಿಸಿ. ದೀರ್ಘ‌ ಪ್ರಯಾಣದಲ್ಲಿ ಸರಿಯಾದ ನಿಯಮ ಪಾಲಿಸಿ. ಉದ್ಯೋಗ ವ್ಯವಹಾರ ದಲ್ಲಿ ಅತೀ ಉದಾರತೆಯಿಂದ ತೊಂದರೆ ಸಂಭವ. ಹಣಕಾಸಿನ ಬಗ್ಗೆ ಪಾರದರ್ಶಕತೆ ಇರಲಿ. ವಿಶ್ರಾಂತಿಗೆ ಗಮನಹರಿಸಿ.

ಕನ್ಯಾ: ಸಜ್ಜನರಲ್ಲಿ ವಿಶ್ವಾಸ ಪ್ರೀತಿ ಆತ್ಮೀಯತೆ ತೋರುವುದರಿಂದ ಗೌರವಾದಿ ವೃದ್ಧಿ. ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಹೆಚ್ಚಿದ ವರಮಾನ. ಉತ್ತಮ ವಾಕ್‌ಚತುರತೆಯಿಂದ ಜನರಂಜನೆ. ಸಾಂಸಾರಿಕ ಸುಖ ವೃದ್ಧಿ.

ತುಲಾ : ಉತ್ತಮ ಆರೋಗ್ಯ. ಸ್ಥಿತಿಗತಿಗಳ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ದೀರ್ಘ‌ ಪ್ರಯಾಣ ಸಂಭವ. ಮಕ್ಕಳಿಂದ ವಿದ್ಯಾರ್ಥಿಗಳಿಂದ ಸಂತೋಷ. ಹಣಕಾಸಿನ ವಿಚಾರದಲ್ಲಿ ಪ್ರಗತಿ.

ವೃಶ್ಚಿಕ: ದೀರ್ಘ‌ ಪ್ರಯಾಣದಲ್ಲಿ ವಿಳಂಬ ತೋರೀತು. ಉದ್ಯೋಗ ವ್ಯವಹಾರಗಳಲ್ಲಿ ಪರರಿಗೆ ಉಪಕಾರ ಮಾಡುವಾಗ ತಿಳಿದು ನಿರ್ಣಯಿಸಿ. ಗೃಹ, ವಾಹನ, ಆಸ್ತಿ ಸಂಬಂಧ ಖರ್ಚು ತೋರೀತು. ಬಂಧುಮಿತ್ರರಿಂದ ಮಧ್ಯಮ ಸುಖ.

ಧನು: ಹಿರಿಯರ ಮಾರ್ಗದರ್ಶನದಂತೆ ನಡೆಯಿರಿ. ತಾಳ್ಮೆ ಸಹನೆಯಿಂದ ವ್ಯವಹರಿಸಿ. ಆರೋಗ್ಯ ಗಮನಿಸಿ. ಸುಮ್ಮನೆ ಬೇರೆಯವರ ವಿಚಾರದಲ್ಲಿ ಭಾಗವಹಿಸದಿರಿ. ಹಣಕಾಸಿನ ವಿಚಾರದಲ್ಲಿ ಶ್ರಮಕ್ಕೆ ತಕ್ಕ ಪ್ರತಿಫ‌ಲ ದೊರಕಿದ ತೃಪ್ತಿ.

ಮಕರ: ಅತಿಯಾದ ನಿಷ್ಠೆ ಶ್ರಮ ವಹಿಸಿದರೂ ದೇಹಾರೋಗ್ಯ ಗಮನಿಸಿ. ಒಳ್ಳೆ ಹೆಸರು ಸಂಪಾದಿಸುವ ಸಮಯ. ಮಕ್ಕಳಿಂದ ಸಂತೋಷ ವೃದ್ಧಿ. ಗೃಹ, ವಾಹನ, ಆಸ್ತಿ ವಿಚಾರಗಳಲ್ಲಿ ಉತ್ತಮ ಬದಲಾವಣೆ ಸಂಭವ.

ಕುಂಭ: ಅಧ್ಯಯನದಲ್ಲಿ ತಲ್ಲೀನತೆ. ಸಂದಭೋìಚಿತ ಉಪಾಯ, ಪ್ರತಿಭೆಯಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಧನಾಗಮ ಉತ್ತಮ. ಬಂಧುಮಿತ್ರರ ಸಹಕಾರ. ಗುರುಹಿರಿಯ ರಿಂದ ಪ್ರೋತ್ಸಾಹ ಹಾಗೂ ಉತ್ತಮ ಮಾರ್ಗದರ್ಶನ.

ಮೀನ: ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರಗಳಲ್ಲಿ ಪೈಪೋಟಿ ತೋರೀತು. ಧೈರ್ಯ ಶೌರ್ಯ ದಿಂದ ಪ್ರಗತಿ. ಆರ್ಥಿಕ ವಿಚಾರದಲ್ಲಿ ಗಣನೀಯ ಪ್ರಗತಿ. ಗೃಹದಲ್ಲಿ ಅನಗತ್ಯ ಚರ್ಚೆಗೆ ಆಸ್ಪದ ನೀಡದಿರಿ.

ಟಾಪ್ ನ್ಯೂಸ್

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

1-24-monday

Daily Horoscope: ಶುಭ ಕಾರ್ಯ ನಡೆಸುವ ಬಗ್ಗೆ ಚಿಂತನೆ, ಆರೋಗ್ಯದತ್ತ ಗಮನವಿರಲಿ

1-24-sunday

Daily Horoscope: ಕುಟುಂಬದಲ್ಲಿ ವಿವಾಹ ಮಾತುಕತೆ, ಬಂಧು ಮಿತ್ರರಿಂದ ಶುಭ ಸಮಾಚಾರ

1-24-saturday

Daily Horoscope: ಕಾಲೆಳೆಯುವ ಪ್ರಯತ್ನಗಳನ್ನು ಕೊಡವಿ ಮುಂದಡಿಯಿಡುವುದರಿಂದ ವಿಜಯ

1-24-friday

Daily Horoscope: ತರಾತುರಿಯಲ್ಲಿ ಕಾರ್ಯ ಮುಗಿಸುವ ಪ್ರಯತ್ನ ಬೇಡ, ವ್ಯವಹಾರದಲ್ಲಿ ಲಾಭ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.