ರಾಯರ ವಾರ ನಿಮ್ಮ ಗ್ರಹ ಬಲ ಹೇಗಿದೆ ನೋಡಿ : ಇಲ್ಲಿದೆ ನಿಮ್ಮ ರಾಶಿಫಲ


Team Udayavani, May 13, 2021, 7:23 AM IST

gthrtht

ಮೇಷ: ನಿಮ್ಮ ಆಪ್ತರು ಬೇಜವಾಬ್ದಾರಿಯಿಂದ ವರ್ತಿಸಬಹುದು. ಅವರ ಹೊಣೆಗೇಡಿತನವು ನಿಮ್ಮನ್ನು ಕಷ್ಟಕ್ಕೆ ಸಿಲುಕಿಸಬಹುದು. ಎಚ್ಚರದಿಂದಿರಿ. ಅನಿರೀಕ್ಷಿತ ದೂರ ಸಂಚಾರದ ಸಾಧ್ಯತೆ ಇದ್ದು ಕಾರ್ಯಾನುಕೂಲಕ್ಕೆ ಪೂರಕವಾಗುತ್ತದೆ.

ವೃಷಭ: ಸಾಮಾಜಿಕ ಚಟುವಟಿಕೆಗಳಲ್ಲಿ ಮುನ್ನಡೆಯು ಕಂಡುಬಂದೀತು. ಆರೋಗ್ಯದ ಕಡೆ ಗಮನ ನೀಡಿರಿ. ಸಾಂಸಾರಿಕ ಜೀವನವು ಸಮಾಧಾನಕರವಾದರೂ ಹೊಂದಾಣಿಕೆ ಅಗತ್ಯವಿರುತ್ತದೆ. ಹಿರಿಯರ ಸಲಹೆಗೆ ಸ್ಪಂದಿಸಿರಿ.

ಮಿಥುನ: ಕಾರ್ಯಕ್ಷೇತ್ರದಲ್ಲಿ ಆಪ್ತರ ಸಲಹೆಗಳನ್ನು ಸ್ವೀಕರಿಸಿದರೆ ಒಳಿತು. ಕಠಿಣ ಪರಿಶ್ರಮ ಆತ್ಮವಿಶ್ವಾಸಕ್ಕೆ ಸರಿಯಾದ ರೀತಿಯಲ್ಲಿ ದುಡಿಮೆಗೆ ತಕ್ಕ ಪ್ರತಿಫ‌ಲ ದೊರಕುವುದು. ಸಹೋದ್ಯೋಗಿಗಳೊಡನೆ ಗುಣಾತ್ಮಕ ವರ್ತನೆ ತೋರಿಸಿರಿ.

ಕರ್ಕ: ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಚಂಚಲತೆ, ಮಾನಸಿಕ ದೃಢತೆ ಕರಗಬಹುದು. ಕೌಟುಂಬಿಕವಾಗಿ ಸಂಬಂಧಗಳು ಕೆಟ್ಟು ಹೋಗಬಹುದು. ಹೆಚ್ಚಿನ ಜಾಗ್ರತೆ ವಹಿಸಿರಿ. ಆರೋಗ್ಯದಲ್ಲಿ ಹೆಚ್ಚಿನ ಸುಧಾರಣೆ ಕಂಡುಬರುವುದು.

ಸಿಂಹ: ಆರ್ಥಿಕವಾಗಿ ಹೆಚ್ಚಿನ ಸಮಸ್ಯೆಗಳು ಇರಲಾರದು. ನಿಮ್ಮ ಯೋಚನೆಗಳನ್ನು ಹೇಗೆ ಮುಂದಿಡುತ್ತೀರಿ ಎಂಬುದರ ಮೇಲೆ ಬಹುತೇಕ ವಿಷಯಗಳು ಅವಲಂಬಿತವಾಗಲಿದೆ. ಮಾನಸಿಕ ಚಿಂತನೆಗಳು ಪದೇ ಪದೇ ಬದಲಾಗಬಹುದು.

ಕನ್ಯಾ: ನಿಮ್ಮ ಸಾಮರ್ಥ್ಯದ ಅತಿರೇಕದಿಂದ ಪಶ್ಚಾತ್ತಾಪ ಪಡುವ ಸಂಭವ ಬಂದೀತು. ಆರ್ಥಿಕ ಬಿಕ್ಕಟ್ಟು ಆಗಾಗ ತೋರಿಬಂದರೂ ಧನದಾಯ ನಿರಂತರವಾದೀತು. ವೃತ್ತಿರಂಗದಲ್ಲಿ ನಿಮ್ಮ ಕಾರ್ಯಗಳು ಇತರರ ಗಮನ ಸೆಳೆಯಲಿದೆ.

ತುಲಾ: ನಾನಾ ರೀತಿಯಲ್ಲಿ ಖರ್ಚುವೆಚ್ಚಗಳು ತೋರಿ ಬಂದಾವು. ಲೆಕ್ಕಾಚಾರವನ್ನು ಸರಿಯಾಗಿಟ್ಟುಕೊಳ್ಳಿರಿ. ಹಿಂದಿನ ತಪ್ಪುಗಳನ್ನು ಸರಿಪಡಿಸಿಕೊಳ್ಳುವುದು. ಹಂತಹಂತವಾಗಿ ಮಾನಸಿಕ ಒತ್ತಡಗಳು ಕಡಿಮೆಯಾಗಲಿದೆ.

ವೃಶ್ಚಿಕ: ವೃತ್ತಿರಂಗದಲ್ಲಿ ಸಾಕಷ್ಟು ಸವಾಲುಗಳು ನಿಮ್ಮ ಮುಂದಿವೆ. ನಿಮ್ಮತನವನ್ನು ತೋರಿಸುವಂತಹ ಕೆಲಸ ಕಾರ್ಯಗಳನ್ನು ಮಾಡಲು ಸಿದ್ಧರಾಗಿರಿ. ಯಶಸ್ಸು ನಿಮ್ಮನ್ನು ಹಿಂಬಾಲಿಸುವುದು ನಿಶ್ಚಿತ. ಅಪರಿಚಿತರ ಆಗಮನವಿದೆ.

ಧನು: ನಿಮ್ಮ ಸಹೋದ್ಯೋಗಿಗಳು ನಿಮಗೆ ಸಹಕಾರ ನೀಡಲಿದ್ದಾರೆ. ತಾಳ್ಮೆಯನ್ನು ತಂದುಕೊಳ್ಳುವುದು ಅಗತ್ಯವಿದೆ. ನಿಮ್ಮ ಕೆಲಸಕಾರ್ಯಗಳನ್ನು ಆತ್ಮವಿಶ್ವಾಸದಿಂದ ಮುಂದುವರಿಸಿರಿ. ಹಾಗೆಂದು ಅತೀ ಉತ್ಸಾಹವನ್ನು ಅದುಮಿಟ್ಟುಕೊಳ್ಳಿರಿ.

ಮಕರ: ಕಾರ್ಯಕ್ಷೇತ್ರದಲ್ಲಿ ವಿರೋಧಿ ಹಾಗೂ ಪೈಪೋಟಿಯನ್ನು ಸೃಷ್ಟಿಸಬಹುದು. ಆರ್ಥಿಕವಾಗಿ ಹೆಚ್ಚಿನ ಉನ್ನತಿ ಇದ್ದು ಹಣಕಾಸಿನ ಬಗ್ಗೆ ಸಮತೋಲನವನ್ನು ಕಾಯ್ದು ಕೊಳ್ಳಿರಿ. ಯಾವುದೇ ವಿಚಾರದಲ್ಲಿ ಸಂಘರ್ಷಕ್ಕೆ ಇಳಿಯದಿರಿ.

ಕುಂಭ: ಪ್ರಣಯ ಪ್ರಸಂಗದಲ್ಲಿ ಅಡೆತಡೆಗಳು ತೋರಿ ಬಂದಾವು. ಅನಿರೀಕ್ಷಿತವಾಗಿ ಆಪ್ತರೊಬ್ಬರಿಗೆ ಆರ್ಥಿಕ ನೆರವು ನೀಡಬೇಕಾದೀತು. ಇದರ ಬಗ್ಗೆ ಚಿಂತೆ ಅನಾವಶ್ಯಕ. ಕೌಟುಂಬಿಕವಾಗಿ ಬಂಧುಮಿತ್ರರ ಆಗಮನವಾದೀತು.

ಮೀನ: ಹಣಕಾಸಿನ ವಿಚಾರದಲ್ಲಿ ಅತೀ ಜಾಗ್ರತೆ ಮಾಡಬೇಕಾದೀತು. ನಿಮಗೆ ಮಹತ್ವದ ದಿನಗಳಿವು. ಪ್ರೀತಿ ಪಾತ್ರರೊಂದಿಗೆ ಆತ್ಮೀಯವಾಗಿ ಕಳೆಯುವಂತಾದೀತು. ವೃತ್ತಿರಂಗದಲ್ಲಿ ಹಲವು ಸಮಸ್ಯೆಗಳು ಎದುರಾಗಲಿದೆ.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.