ನಿಮ್ಮ ಗ್ರಹಬಲ: ಈ ರಾಶಿಯ ನಿರುದ್ಯೋಗಿಗಳಿಗೆ ನಿರೀಕ್ಷಿತ ಉದ್ಯೋಗಲಾಭದ ಸೂಚನೆ


Team Udayavani, Dec 15, 2020, 8:39 AM IST

ನಿಮ್ಮ ಗ್ರಹಬಲ: ಈ ರಾಶಿಯ ನಿರುದ್ಯೋಗಿಗಳಿಗೆ ನಿರೀಕ್ಷಿತ ಉದ್ಯೋಗಲಾಭದ ಸೂಚನೆ

15-12-2020

ಮೇಷ: ಆರ್ಥಿಕವಾಗಿ ಅತೀ ಹೆಚ್ಚಿನ ಜಾಗ್ರತೆ ವಹಿಸಬೇಕಾದೀತು. ಹೆಚ್ಚಿನ ಹೂಡಿಕೆಗಳು ಈಗಿನ ಪರಿಸ್ಥಿತಿಯಲ್ಲಿ ಸಮಸ್ಯೆಯನ್ನು ತಂದು ಕೊಟ್ಟಾವು. ವಿದ್ಯಾರ್ಥಿಗಳಿಗೆ ಆಗಾಗ ಉದಾಸೀನತೆ ತೋರಿಬಂದು ಹಿನ್ನಡೆ ತಂದೀತು.

ವೃಷಭ: ಸಮರ್ಥ ಕಾರ್ಯನಿರ್ವಹಣೆ, ಸಾಮಾಜಿಕ ಮೆಚ್ಚುಗೆಗೆ ಪಾತ್ರವಾದೀತು. ಕಾರ್ಯರಂಗದಲ್ಲಿ ಉತ್ಸಾಹದಿಂದ ಕೆಲಸ ಮಾಡಿದರೆ ಯಶಸ್ಸು ನಿಮ್ಮದಾಗಲಿದೆ. ಆರೋಗ್ಯದ ಬಗ್ಗೆ ಜಾಗ್ರತೆ ಮಾಡಿದರೆ ಉತ್ತಮವಾಗಲಿದೆ.

ಮಿಥುನ: ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಶ್ರದ್ಧೆ ಕಡಿಮೆಯಾಗಲಿದೆ. ವ್ಯಾಪಾರ, ವ್ಯವಹಾರದಲ್ಲಿ ರಖಂ ವ್ಯಾಪಾರಿಗಳಿಗೆ ಲಾಭದಾಯಕ ಆದಾಯ ತಂದು ಕೊಡಲಿದೆ. ಆಗಾಗ ದೇಹಾಯಾಸದಿಂದ ಔಷಧೋಪಚಾರದ ಅಗತ್ಯವಿದೆ.

ಕರ್ಕ: ಅಲ್ಪ ಪ್ರಯತ್ನಬಲಕ್ಕೆ ಪರಿಣಾಮ ಒಳ್ಳೆಯದು ಸಿಗಲಿದೆ. ಕೌಟುಂಬಿಕವಾಗಿ ಆಗಾಗ ನೆರೆಹೊರೆಯವರ ಕಿರಿಕಿರಿ, ಚಾಡಿ ಮಾತುಗಳಿಂದ ತಲೆಕೆಡಿಸೀತು. ಸಾಂಸಾರಿಕವಾಗಿ ಮಡದಿ ಮಕ್ಕಳ ಸಹಕಾರ ನೆಮ್ಮದಿ ತರಲಿದೆ.

ಸಿಂಹ: ವೈಯಕ್ತಿಕವಾಗಿ ಮಾಡಿದ ತಪ್ಪುಗಳ ವಿಮರ್ಶೆ ಮಾಡಬೇಕಾದೀತು. ಅತೀ ಹೆಚ್ಚಿನ ಕಾಳಜಿ ವಹಿಸಬೇಕಾದೀತು. ಗ್ರಹಗಳ ಪ್ರತಿಕೂಲತೆಗಳಿಂದ ಆಗಾಗ ಹೆಚ್ಚಿನ ಕಾರ್ಯಗಳಿಗೆ ಹಿನ್ನಡೆ ತೋರಿಬರುವುದು.

ಕನ್ಯಾ: ಗುರುವಿನ ಪ್ರತಿಕೂಲತೆಯಿಂದ ಆಗಾಗ ನಾನಾ ರೀತಿಯಲ್ಲಿ ಪರಿಣಾಮ ಬೀರಲಿದೆ. ಮುಖ್ಯವಾಗಿ ಮಾನಸಿಕ ಗೊಂದಲಗಳ ಬಗ್ಗೆ ಕಾಳಜಿ ವಹಿಸಬೇಕಾದೀತು. ಪ್ರತಿಷ್ಠೆಗಾಗಿ ನಾನಾ ರೀತಿಯಲ್ಲಿ ಹಣ ವ್ಯಯ ಕಂಡು ಬರಲಿದೆ.

ತುಲಾ: ಕಾರ್ಯಕ್ಷೇತ್ರದ ಒತ್ತಡದಿಂದ ದೇಹಾರೋಗ್ಯದ ಮೇಲೆ ಪರಿಣಾಮ ಬೀರಿತು. ಕೌಟುಂಬಿಕವಾಗಿ ಅಸಮಾಧಾನದ ವಾತಾವರಣದಿಂದ ಕಿರಿಕಿರಿಯೆನಿಸಲಿದೆ. ವೃಥಾ ಮಾನಾಪಮಾನಗಳಿಗೆ ನೀವು ಬಲಿಯಾಗಲಿದ್ದೀರಿ.

ವೃಶ್ಚಿಕ: ದೈವಾನುಗ್ರಹ ಪಡೆದ ನೀವು ಭಾಗ್ಯಶಾಲಿಗಳೇ ಸೈ. ಉದಾಸೀನತೆ ತೋರದೆ ಅಹಂಭಾವ ಬಿಟ್ಟು ನೈತಿಕ ಮಾರ್ಗದಲ್ಲಿ ಆತ್ಮವಿಶ್ವಾಸದಿಂದ ಮುನ್ನಡೆಯಿರಿ. ನಿರುದ್ಯೋಗಿಗಳಿಗೆ ನಿರೀಕ್ಷಿತ ಉದ್ಯೋಗಲಾಭದ ಸೂಚನೆ ತಂದೀತು.

ಧನು: ಇದ್ದುದರಲ್ಲೇ ಪರಿವರ್ತನೆ ತೋರಿಬರಲಿದೆ. ಧೈರ್ಯದಿಂದ ಮುನ್ನುಗ್ಗಿ ಕಾರ್ಯಸಾಧಿಸಲು ನೋಡಿರಿ. ಅದರಲ್ಲಿ ಯಶಸ್ಸು ನಿಮಗೆ ದೊರಕಲಿದೆ. ರಾಜಕೀಯ ಕ್ಷೇತ್ರದವರಿಗೆ ಹರಸಾಹಸದಿಂದ ಸ್ಥಾನಮಾನ ದೊರಕಲಿದೆ.

ಮಕರ: ವ್ಯಾಪಾರ, ವ್ಯವಹಾರಗಳು ನಿರೀಕ್ಷಿತ ರೀತಿಯಲ್ಲಿ ಅಭಿವೃದ್ಧಿದಾಯಕವಾಗಿ, ನಿಮ್ಮ ಹೂಡಿಕೆ ಗಳು ಲಾಭದಾಯಕವಾಗಲಿದೆ. ಆದರೂ ಆಲೋಚನೆ ಮಾಡಿ ಮುಂದುವರಿದಲ್ಲಿ ಯಶಸ್ಸು ದೊರಕಲಿದೆ. ಅವಕಾಶಗಳಿಗೆ ಸ್ಪಂದಿಸಿರಿ.

ಕುಂಭ: ಸಂದಿಗ್ಧಕ್ಕೊಳಗಾದ ವಾತಾವರಣ ಆಗಾಗ ಆತಂಕಕ್ಕೆ ಕಾರಣವಾದರೂ ನಿಮ್ಮ ಮನೋಬಲ ನಿಮ್ಮನ್ನು ಕಾಪಾಡಲಿದೆ. ವ್ಯಾಪಾರಸ್ಥರು, ಸ್ವಂತ ದುಡಿಮೆಯವರು ಹೆಚ್ಚಿನ ಎಚ್ಚರಿಕೆ ವಹಿಸುವುದು ಅಗತ್ಯವಾಗಿರುತ್ತದೆ.

ಮೀನ: ಗುರುವಿನ ಅನುಗ್ರಹದಿಂದಾಗಿ ಸಾಮಾಜಿಕ ರಂಗದಲ್ಲಿ ಗೌರವ ದೊರಕಲಿದೆ. ಹಾಗೂ ವೃತ್ತಿರಂಗದಲ್ಲಿ ನೆಮ್ಮದಿಯ ಜತೆಗೆ ಹೊಸ ಅವಕಾಶಗಳು ಒದಗಿ ಬರಲಿವೆ. ಕಿರಿಕಿರಿ ಇದ್ದರೂ ನೆಮ್ಮದಿಯಿಂದ ಸಂತಸವಿದೆ.

ಎನ್.ಎಸ್ ಭಟ್

ಟಾಪ್ ನ್ಯೂಸ್

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

1-24-sunday

Horoscope: ಅವಿವಾಹಿತರಿಗೆ ಸರಿಯಾದ ಜೋಡಿ ಲಭಿಸುವ ಆಶೆ, ಆಭರಣ ವ್ಯಾಪಾರಿಗಳಿಗೆ ಲಾಭ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.