ಸೋಮವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Jul 25, 2022, 7:08 AM IST

astrology news gaerh

ಮೇಷ:

ಉತ್ತಮ ಜನ ಮನ್ನಣೆ. ವಿಶ್ವಾಸ ಪಾತ್ರರಾಗಿರಿ. ಉತ್ತಮ ಧನಾರ್ಜನೆ ಇದ್ದರೂ ಧನವ್ಯಯಕ್ಕೆ ಹಲವು ದಾರಿ ಬಂದಾವು. ಉದ್ಯೋಗ ವ್ಯವಹಾರಗಳಲ್ಲಿ ಘರ್ಷಣೆಗೆ ಅವಕಾಶ ನೀಡದಿರಿ. ಕಾರ್ಯ ಸಫ‌ಲತೆ ಆಗುವುದು. ದಾಂಪತ್ಯ ಸುಖದಲ್ಲಿ ತೃಪ್ತಿ. ಮಕ್ಕ ಳ ವಿಚಾರದಲ್ಲಿ ಹೆಚ್ಚಿದ ಜವಾಬ್ದಾರಿ.

ವೃಷಭ:

ಮನಸ್ಸಿನಲ್ಲಿ ಗೊಂದಲಕ್ಕೆ ಅವಕಾಶ ನೀಡದೇ ದೈರ್ಯದಿಂದ ಕಾರ್ಯ ನಿರ್ವಹಿಸಿ. ಅತಿಯಾದ ಆಸೆ ಸಲ್ಲದು. ಭೂಮಿ ಆಸ್ತಿ ಇತ್ಯಾದಿ ವ್ಯವಹಾರಗಳಲ್ಲಿ ಸ್ಪಲ್ಪ ಪ್ರಗತಿ. ಗೃಹದಲ್ಲಿ ಸಂತಸದ ವಾತಾವರಣ. ಧಾರ್ಮಿಕ ಕೆಲಸ ಕಾರ್ಯಗಳಲ್ಲಿ ಭಾಗಿ.

ಮಿಥುನ:

ಆರೋಗ್ಯ ಗಮನಿಸಿ. ಅಧ್ಯಯನ ನಿಮಿತ್ತ ದೀರ್ಘ‌ ಪ್ರಯಾಣ ಸಂಭವ. ಪಾಲುದಾರಿಕಾ ವ್ಯವಹಾರದಲ್ಲಿ ಉತ್ತಮ ಪ್ರಗತಿ. ನೂತನ ಮಿತ್ರರ ಸಮಾಗಮ. ಧನಾರ್ಜನೆಗೆ ಕೊರತೆ ಆಗದು. ದಾಂಪತ್ಯ ತೃಪ್ತಿದಾಯಕ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನದ ಲಾಭ.

ಕರ್ಕ:

ಅತಿಯಾದ ಆತ್ಮವಿಶ್ವಾಸ ಸಲ್ಲದು. ಮಾತನಾಡುವಾಗ ಎಚ್ಚರ ವಹಿಸಿ. ದಾಂಪತ್ಯದಲ್ಲಿ ಸಹನೆ ಇರಲಿ. ಧಾರ್ಮಿಕ ವಿಚಾರದಲ್ಲಿ ಭಕ್ತಿ ಶ್ರದ್ಧೆ ಕೊರತೆಯಾಗದಂತೆ ಕಾರ್ಯ ನಿರ್ವಹಿಸಿ. ಧನಾರ್ಜನೆ ಉತ್ತಮ. ಗುರುಹಿರಿಯರಲ್ಲಿ ಬೇಸರ ಮಾಡದಿರಿ.

ಸಿಂಹ:

ಅತಿಯಾದ ಕಾರ್ಯ ಒತ್ತಡದಿಂದ ದೇಹಾಯಾಸ ತೋರೀತು. ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಧನಾರ್ಜನೆ. ದಂಪತಿಗಳಲ್ಲಿ ಪರಸ್ಪರ ಪ್ರೋತ್ಸಾಹ. ವಿದ್ಯಾರ್ಥಿಗಳು ಪರರನ್ನು ಅವಲಂಬಿಸದೇ ಸ್ವಂತ ಪರಿಶ್ರಮದಲ್ಲಿ ಕಾರ್ಯ ಸಾಧಿಸಿ.

ಕನ್ಯಾ:

ಆರೋಗ್ಯದಲ್ಲಿ ವೃದ್ಧಿ. ಧಾರ್ಮಿಕ ಚಟುವಟಿಕೆಗಳಿಗಾಗಿ ಪ್ರಯಾಣ ಸಂಭವ. ಧನಾರ್ಜನೆಗಿಂತಲೂ ಅಧಿಕ ವ್ಯಯದ ಪರಿಸ್ಥಿತಿ. ಉದ್ಯೋಗ ವ್ಯವಹಾರದಲ್ಲಿ ಸಮಾದಾನ ತೃಪ್ತಿ. ಪಾಲುದಾರಿಕಾ ಕ್ಷೇತ್ರದವರಿಗೆ ಸದಾವಕಾಶ. ದಾಂಪತ್ಯ ತೃಪ್ತಿ.

ತುಲಾ:

ದೇವತಾ ಕಾರ್ಯಗಳಲ್ಲಿ ತತ್ಪರತೆ. ಭಾಗ್ಯ ವೃದ್ಧಿ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಕೀರ್ತಿ ಸ್ಥಾನ ಸುಖಾದಿ ಪ್ರಾಪ್ತಿ. ಸಾಂಸಾರಿಕ ಸುಖ ವೃದ್ಧಿ. ಆಸ್ತಿ ವಿಚಾರದಲ್ಲಿ ಮುನ್ನಡೆ. ನೂತನ ಬಂಧುಮಿತ್ರರ ಸಹಕಾರ.

ವೃಶ್ಚಿಕ:

ಬಹು ಐಶ್ವರ್ಯ ಸಿಗುವ ಸಂಭವ. ರಾಜಕೀಯ ಸರಕಾರೀ ಕಾರ್ಯಗಳಲ್ಲಿ ಮುನ್ನಡೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ಸಾಧಿಸಿದರಿಂದ ತೃಪ್ತಿ. ದೀರ್ಘ‌ ಸಂಚಾರ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಮೇಲಧಿಕಾರಿಗಳ ಸಹಕಾರ ಪ್ರೋತ್ಸಾಹ ಲಭ್ಯ.

ಧನು:

ಉತ್ತಮ ಆರೋಗ್ಯ. ತಾಳ್ಮೆ ಸಹನೆಯಿಂದ ನಿರ್ವಹಿಸಿದ ಕಾರ್ಯದಿಂದ ಕೀರ್ತಿ ಯಶಸ್ಸು ಲಭಿಸಿದ್ದರಿಂದ ಸಂತೋಷ. ನಿರಂತರ ಧನಾರ್ಜನೆ. ಗುರುಹಿರಿಯರ ಸಹಕಾರ ಪ್ರೋತ್ಸಾಹದಿಂದ ಹೆಚ್ಚಿದ ಸ್ಥಾನ ಮಾನ. ದಾಂಪತ್ಯ ತೃಪ್ತಿಕರ.

ಮಕರ:

ತಂದೆ ತಾಯಿಯಿಂದ ಸುಖ ಪ್ರಾಪ್ತಿ. ಬಂಧುಮಿತ್ರರ ಆಗಮನದಿಂದ ಗೃಹದಲ್ಲಿ ಸಂತಸದ ವಾತಾವರಣ. ಭೋಜನಾದಿ ಸಂಭ್ರಮ. ಆಸ್ತಿ ವಿಚಾರದಲ್ಲಿ ಮುನ್ನಡೆ. ದಾಂಪತ್ಯ ತೃಪ್ತಿಕರ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಪ್ರಗತಿ.

ಕುಂಭ:

ನೂತನ ಮಿತ್ರರ ಭೇಟಿ. ಧಾರ್ಮಿಕ ಚಟುವಟಿಕೆಗಳಿಗಾಗಿ ಪ್ರಯಾಣ. ದೂರದ ವ್ಯವಹಾರಗಳಲ್ಲಿ ಹೆಚ್ಚಿದ ವರಮಾನ. ಪಾಲುದಾರಿಕಾ ಕ್ಷೇತ್ರದಲ್ಲಿ ಗೌರವ ವೃದ್ಧಿ. ಆರೋಗ್ಯದಲ್ಲಿ ಉತ್ತಮ ಬದಲಾವಣೆ.

ಮೀನ:

ದೂರ ಪ್ರಯಾಣ. ಜನಪರರ ಸಹಕಾರ ಸಹಾಯದಿಂದ ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಅನಿರೀಕ್ಷಿತ ಧನಾಗಮನ. ಅವಿವಾಹಿತರಿಗೆ ವಿವಾಹ ಭಾಗ್ಯ. ವಿದ್ಯಾರ್ಥಿಗಳಿಗೆ ಸರ್ವ ಸೌಲಭ್ಯ ಪ್ರಾಪ್ತಿ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.