Daily horoscope: ಈ ರಾಶಿಯವರಿಗಿಂದು ಉದ್ಯೋಗದಲ್ಲಿ ಪದೋನ್ನತಿಯೊಂದಿಗೆ ವೇತನ ಏರಿಕೆಯಾಗಲಿದೆ


Team Udayavani, Nov 1, 2023, 7:02 AM IST

Daily horoscope: ಈ ರಾಶಿಯವರಿಗಿಂದು ಉದ್ಯೋಗದಲ್ಲಿ ಪದೋನ್ನತಿಯೊಂದಿಗೆ ವೇತನ ಏರಿಕೆಯಾಗಲಿದೆ

ಮೇಷ: ಮಾನಾಪಮಾನಗಳನ್ನು ಸಮಾನವಾಗಿ ಸ್ವೀಕರಿಸಿ ಮುನ್ನಡೆಯಿರಿ. ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣ.ಪ್ರಯತ್ನಕ್ಕೆ ತಕ್ಕ ಪ್ರತಿಫ‌ಲ.ಹೆಚ್ಚು ಕೆಲಸಕ್ಕೆ ಉತ್ತೇಜನ. ಸ್ವಂತ ಉದ್ಯಮದಲ್ಲಿ ಹೊಸ ಬಗೆಯ ಪೈಪೋಟಿ. ಮನೆಗೆ ಅತಿಥಿಗಳ ಆಗಮನ.

ವೃಷಭ: ಆರೋಗ್ಯ ವೃದ್ಧಿ.ಉದ್ಯೋಗದಲ್ಲಿ ಪದೋನ್ನತಿ. ಸರಕಾರಿ ಅಧಿಕಾರಿಗಳಿಗೆ ಮತ್ತು ನೌಕರರಿಗೆ ಶುಭವಾರ್ತೆ. ಉದ್ಯಮಿಗಳಿಗೆ ಉತ್ಪಾದನೆ ಹೆಚ್ಚಳ ಹಾಗೂ ಗುಣಮಟ್ಟ ಸುಧಾರಣೆಗೆ ಪೂರಕ ವಾತಾವರಣ. ದೂರದಲ್ಲಿರುವ ನೆಂಟರ ಆಗಮನ.

ಮಿಥುನ: ಅಕಾರಣವಾಗಿ ಸ್ವಜನರ ಕೋಪಕ್ಕೆ ಗುರಿಯಾಗುವ ಯೋಗ. ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ. ಮೇಲಧಿಕಾರಿಗಳಿಗೆ ತಪ್ಪು ಸಂದೇಶ ರವಾನೆ. ಗಣೇಶ, ಶಿವ, ದುರ್ಗೆಯರ ಸೇವೆಯಿಂದ ಸಮಾಧಾನ. ಸ್ವಂತ ಉದ್ಯಮದಲ್ಲಿ ಸಾಮಾನ್ಯ ಪ್ರಗತಿ.

ಕರ್ಕಾಟಕ: ಇಷ್ಟ ದೇವತಾರ್ಚನೆಯ ಮೂಲಕ ಕಷ್ಟಗಳು ದೂರ. ಉದ್ಯೋಗ ಸ್ಥಾನದಲ್ಲಿ ಪ್ರತಿಭೆ, ಪರಿಶ್ರಮಕ್ಕೆ ಮನ್ನಣೆ. ಸ್ವಂತ ಉದ್ಯಮದಲ್ಲಿ ಉತ್ಪಾದನೆ ವೃದ್ಧಿಗೆ ಹೊಸಬಗೆಯ ಪ್ರಯತ್ನ. ವೈವಿಧ್ಯ ಕಾಯ್ದುಕೊಳ್ಳುವ ಪ್ರಯತ್ನ ಸಫ‌ಲ. ಮನೆಮಂದಿಗೆ ಉಲ್ಲಾಸದ ವಾತಾವರಣ.

ಸಿಂಹ: ನಿಧಾನವಾದರೂ ಏರುಗತಿಯಲ್ಲಿ ಸಾಧನೆ. ಉದ್ಯೋಗದಲ್ಲಿ ಪದೋನ್ನತಿಯೊಂದಿಗೆ ವೇತನ ಏರಿಕೆ. ಹೊಸ ಪರಿಚಯಸ್ಥರಿಂದ ವ್ಯಾಪಾರ ವೃದ್ಧಿಗೆ ಸಹಾಯ. ಕಟ್ಟಡ ನಿರ್ಮಾಣ ಕಾಮಗಾರಿ ತ್ವರಿತ ಗತಿಯಲ್ಲಿ. ನೂತನ ಗೃಹ ಖರೀದಿಗೆ ಸಮಾಲೋಚನೆ.

ಕನ್ಯಾ: ಆತಂಕದ ಕ್ಷಣಗಳಿಂದ ಬಿಡುಗಡೆ.  ಆತ್ಮೀಯರಿಂದ ಸಕಾಲಿಕ ಸಹಾಯ. ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣ. ಸಹೋದ್ಯೋಗಿಗಳಿಂದ ಸಹಾಯ. ಸ್ವಂತ ಉದ್ಯಮದ ಪ್ರಗತಿ ತೃಪ್ತಿಕರ. ಬಂಧುಗಳ ಮನೆಯಲ್ಲಿ ವ್ಯವಹಾರ ಮಾತುಕತೆಯಲ್ಲಿ ಭಾಗಿ.

ತುಲಾ: ನಿಶ್ಚಿಂತರಾಗಿರಲು ಕಲಿಯಿರಿ. ಪರಿಹಾರವಿಲ್ಲದ ಸಮಸ್ಯೆ ಇಲ್ಲ ಎಂಬುದು ನೆನಪಿರಲಿ. ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ ಪ್ರಾಪ್ತಿ. ಅಕಸ್ಮಾತ್‌ ಧನಾಗಮ.ಸ್ವಂತ ಉದ್ಯಮ ವಿಸ್ತರಣೆಗೆ ವಿತ್ತ ಸಂಸ್ಥೆಯಿಂದ ಅಪೇಕ್ಷಿತ ನೆರವು ಲಭ್ಯ.

ವೃಶ್ಚಿಕ: ಸಂಕಟಗಳು ದೂರವಾಗಿ ನೆಮ್ಮದಿಯನ್ನು ಅನುಭವಿಸುವ ದಿನ. ಉದ್ಯೋಗ ಸ್ಥಾನದಲ್ಲಿ ಗೌರವ ಪ್ರಾಪ್ತಿ. ಪ್ರತಿಭೆಗೆ ಗೌರವ.ಸ್ವಂತ ಉದ್ಯಮದ ಕಾರ್ಯವ್ಯಾಪ್ತಿ ವಿಸ್ತರಣೆ. ಹೊಸ ಪಾಲುದಾರರ ಸೇರ್ಪಡೆಗೆ ಚಿಂತನೆ. ಹತ್ತಿರದ ದೇವತಾ ಕ್ಷೇತ್ರಕ್ಕೆ ಭೇಟಿ.

ಧನು: ಸಂಗಾತಿಯ ಆರೋಗ್ಯ ವೃದ್ಧಿ. ನೆರೆಮನೆಯವರಿಂದ  ಆವಶ್ಯಕತೆಗೆ ತಕ್ಕಂತೆ ಸಹಾಯ. ಉದ್ಯೋಗ ಸ್ಥಾನದಲ್ಲಿ ಎಲ್ಲರ ಸದಭಿಪ್ರಾಯಕ್ಕೆ ಪಾತ್ರರಾಗುವಿರಿ. ಕುಟುಂಬದ ಕ್ಷೇಮಕ್ಕಾಗಿ ಮಾಡಿದ ತ್ಯಾಗಕ್ಕೆ ಯೋಗ್ಯರಿಂದ ಕೃತಜ್ಞತೆ.

ಮಕರ: ಕುಟುಂಬದ ಕ್ಷೇಮಕ್ಕಾಗಿ ಕೈಗೊಂಡಿ ರುವ ಯೋಜನೆಯಲ್ಲಿ ಮುನ್ನಡೆ. ಉದ್ಯೋಗ ಸ್ಥಾನದಲ್ಲಿ ಗೌರವ. ಮಕ್ಕಳ ಕ್ಷೇಮಚಿಂತನೆ. ಉದ್ಯಮಿಗಳಿಗೆ ಶುಭದಿನ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ. ನೂತನ ನಿವೇಶನ ಖರೀದಿ ಮಾತುಕತೆ ಸಫ‌ಲ.

ಕುಂಭ: ಧಾರ್ಮಿಕ ಕ್ಷೇತ್ರದಲ್ಲಿ ನಡೆಯುವ ಸೇವಾಕಾರ್ಯಗಳಲ್ಲಿ ಕೈಜೋಡಿಸಲು ಕುಟುಂಬದ ಎಲ್ಲರ ಪೂರ್ಣ ಸಹಕಾರ. ಮುದ್ರಣ ಸಾಮಗ್ರಿ ವಿತರಕರ ಕಾರ್ಯವ್ಯಾಪ್ತಿ ವಿಸ್ತರಣೆ. ಗಳಿಕೆಯ ಸದ್ವಿನಿಯೋಗಕ್ಕೆ ಚಿಂತನೆ. ಉದ್ಯೋಗದ ಸ್ಥಾನ ಬದಲಾವಣೆ. ದೂರದಲ್ಲಿರುವ ಬಂಧುಗಳ ಅನಿರೀಕ್ಷಿತ ಭೇಟಿ.

ಮೀನ: ಶುಭಫ‌ಲಗಳ ದಿನ. ಉದ್ಯೋಗ ನಿರಾತಂಕ ಮುನ್ನಡೆ. ಸರಕಾರಿ ಕಚೇರಿಗಳಲ್ಲಿ ಕಾರ್ಯ ತುಸು ವಿಳಂಬವಾದರೂ ಅನುಕೂಲಕರವಾಗಿ ಸ್ಪಂದನ. ಕುಟುಂಬದ ಪ್ರಮುಖ ಸದಸ್ಯರೊಬ್ಬರಿಗೆ ವೈಯಕ್ಕಿಕ ಉನ್ನತಿ ಸಾಧನೆಗೆ ಮಾರ್ಗದರ್ಶನ.ಅನ್ಯಸಮಾಜದ ವ್ಯಕ್ತಿಯಿಂದ ಅನಿರೀಕ್ಷಿತ ಸಹಾಯ. ಸಮಾಜದ ಧಾರ್ಮಿಕ ಕೇಂದ್ರದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ. ವಾಸಸ್ಥಾನ ಅಭಿವೃದ್ಧಿಗೆ ಕಾಲ ಸನ್ನಿಹಿತ.

ಟಾಪ್ ನ್ಯೂಸ್

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

1-24-wednesday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.