ನಿಮ್ಮ ಗ್ರಹಬಲ: ಈ ರಾಶಿಯವರಿಗೆ ವ್ಯಾಪಾರ ವ್ಯವಹಾರ ರಂಗದಲ್ಲಿ ಅದೃಷ್ಟದ ಆಸರೆ ಸದಾ ಇರುವುದು


Team Udayavani, Mar 7, 2021, 7:48 AM IST

horoscope

07-03-2021

ಮೇಷ: ಬಂದ ಸಮಸ್ಯೆಗಳನ್ನು ಗುರುತಿಸಿಕೊಂಡು ಪರಿಹರಿಸಿಕೊಳ್ಳುವ ಆತ್ಮವಿಶ್ವಾಸ, ಪ್ರಯತ್ನಶೀಲತೆಯ ಶಕ್ತಿಯನ್ನು ನೀವು ಪಡೆಯಲಿದ್ದೀರಿ. ಹಾಗೇ ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳ ನಿವಾರಣೆಯಾಗಲಿದೆ.

ವೃಷಭ: ಅನ್ಯೋನ್ಯತೆ, ಸಹಕಾರ, ಸುಖ, ಸಂತೋಷ, ಸಮಾಧಾನಗಳು ಬೆಳೆಯಲಿವೆ. ವ್ಯವಹಾರ, ವ್ಯಾಪಾರ ವ್ಯವಹಾರ ರಂಗದಲ್ಲಿ ಅದೃಷ್ಟದ ಆಸರೆ ಸದಾ ಇರುವುದು. ಬಂದ ಸಮಸ್ಯೆಗಳನ್ನು ಗುರುತಿಸಿ ಪರಿಹರಿಸುವಿರಿ.

ಮಿಥುನ: ಕಾರ್ಯರಂಗದಲ್ಲಿ ಹಾಗೇ ಜೀವನ ಕ್ಷೇತ್ರದಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಜೀವನದಲ್ಲಿ ಹೊಂದಿಕೊಳ್ಳುವುದು ಅಗತ್ಯವಿದೆ. ಹಾಗೇ ಯಾವುದರಲ್ಲೂ ಆತುರತೆ ತುಂಬಾ ಖಚಿತ ನಿರ್ಧಾರವನ್ನು ಕೈಗೊಳ್ಳದಿದ್ದರೆ ಉತ್ತಮ.

ಕರ್ಕ: ಹಿತಶತ್ರುಗಳು ನಿಮ್ಮನ್ನು ಗಮನಿಸುವರು. ಜಾಗ್ರತೆ ಮಾಡಿರಿ. ವ್ಯಾಪಾರ, ವ್ಯವಹಾರಗಳಲ್ಲಿ ಕೊಂಚ ಹಿನ್ನಡೆ ಸ್ಥಿತಿಯಲ್ಲಿ ಆಗಾಗ ಆರ್ಥಿಕವಾಗಿ ಸಮಸ್ಯೆಗಳು ತೋರಿಬಂದರೂ ಅನಿರೀಕ್ಷಿತ ಧನಾಗಮನ ಕಂಡು ಬಂದೀತು.

ಸಿಂಹ: ವ್ಯಾಪಾರ, ವ್ಯವಹಾರಗಳಲ್ಲಿ ಕೊಂಚ ಹಿನ್ನಡೆ ಸ್ಥಿತಿಯಲ್ಲಿ ಆಗಾಗ ಆರ್ಥಿಕವಾಗಿ ಸಮಸ್ಯೆಗಳು ತೋರಿ ಬರುವುದು. ಆರ್ಥಿಕ ಪರಿಸ್ಥಿತಿಯು ಸುಧಾರಿಸುವುದು. ಮಿಶ್ರಫ‌ಲಗಳು ಅನುಭವಕ್ಕೆ ಬರುವುದು. ಶುಭವಿದೆ.

ಕನ್ಯಾ: ಜೀವನರಂಗದಲ್ಲಿ ಹಲವಾರು ವಾಸ್ತವಅವಕಾಶಗಳು ಪ್ರಾಪ್ತವಾಗಲಿವೆ. ಹಣಕಾಸಿನ ವಿಚಾರದಲ್ಲಿ ಹಂತಹಂತವಾಗಿ, ಆದರೆ ಸ್ಥಿರರೂಪದಲ್ಲಿ ಪ್ರಗತಿಗೊಂಡು ಉನ್ನತಿಗೇರುವುದು. ಕಿರು ಸಂಚಾರವಿರುವುದು.

ತುಲಾ: ಇತರರು ನಿಮ್ಮ ವಿಶ್ವಾಸದ ದುರುಪಯೋಗಿಸಿದಂತೆ ಗಮನಹರಿಸಿರಿ. ಹಾಗೇ ಸ್ವಯಂಕೃತ ಅಪರಾಧ ಮಾಡಬೇಡಿರಿ. ಖರ್ಚುವೆಚ್ಚಗಳ ಬಗ್ಗೆ ಹಿಡಿತವಿರಲಿ. ಇದು ಅನಿವಾರ್ಯ ಕೂಡಾ ಆಗಲಿದೆ. ತಾಳ್ಮೆ ಬೇಕು.

ವೃಶ್ಚಿಕ: ಮನೆಯಲ್ಲಿ ಸುಖ, ಸಂತೋಷಗಳಿಂದ ನೆಮ್ಮದಿ, ಮಕ್ಕಳಿಂದ ಸಂತಸ ಕಂಡುಬರಲಿದೆ. ಕ್ರಯವಿಕ್ರಯದಲ್ಲಿ ಉತ್ತಮ ಆದಾಯವಿರುವುದು. ಉದ್ಯೋಗದಲ್ಲಿ ಲಾಭ ಕಂಡುಬರಲಿದೆ. ಆಶಾದಾಯಕವಾಗಿರಿ.

ಧನು: ಕಾರ್ಯಕ್ಷೇತ್ರದಲ್ಲಿ ನಾನಾ ರೀತಿಯ ಬೆಳವಣಿಗೆಗಳು ಕಂಡುಬಂದರೂ ಕೊಂಚ ಗೊಂದಲಕ್ಕೆ ಕಾರಣವಾಗುವ ಸಮಸ್ಯೆಗಳಿಂದ ಯಾರನ್ನೂ ನಂಬದಂತಹ ಪರಿಸ್ಥಿತಿಯು ತೋರಿ ಬರುವುದು. ಅಧಿಕ ಖರ್ಚು ಬರಲಿದೆ.

ಮಕರ: ನಿಮಗೆ ದ್ರೋಹ ಬಗೆಯುವ ಇಲ್ಲವೇ ನಿಮ್ಮಿಂದ ಅನಾವಶ್ಯಕ ತುಂಬ ಖರ್ಚು ಮಾಡಿಸುವ ಚಂಚಲ ವ್ಯಕ್ತಿಗಳ ಸಂಪರ್ಕದಿಂದ ದೂರವಿರುವುದು. ನಿಮ್ಮ ಕಾರ್ಯಕ್ಷೇತ್ರದಲ್ಲಿ ಬಿಡುವು ಇರದು.

ಕುಂಭ: ಕೌಟುಂಬಿಕ ವಿಚಾರದಲ್ಲಿ ಅಸಮಾಧಾನಕರ ವಾತಾವರಣ. ಆರ್ಥಿಕ ಪರಿಸ್ಥಿತಿಯಲ್ಲಿ ತುಸು ಚೇತರಿಕೆ ಇರುತ್ತದೆ. ಕಾರ್ಯಕ್ಷೇತ್ರದಲ್ಲಿ ತುಸು ಸಾವಧಾನದಿಂದ ಮುಂದುವರಿಯಿರಿ. ಅನಾವಶ್ಯಕ ಸಂಶಯ ಬೇಡ.

ಮೀನ: ವ್ಯಾಪಾರ, ವ್ಯವಹಾರ, ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಯಶಸ್ಸು ಕಂಡುಬರುವುದು. ಹೊಸ ಉದ್ಯಮಗಳಿಗೆ ಅವಕಾಶಗಳು ತೋರಿಬರುವುದು. ಅನಿರೀಕ್ಷಿತ ಘಟನೆಗಳಿಂದ ಗೊಂದಲಗಳು ತೋರಿಬರುವುದು.

ಎನ್.ಎಸ್. ಭಟ್

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.