ಇಂದಿನ ಗ್ರಹಬಲ: ಈ ರಾಶಿಯವರಿಂದು ಆದಷ್ಟು ಪ್ರಯಾಣವನ್ನು ಕಡಿಮೆ ಮಾಡಿದರೆ ಉತ್ತಮ!


Team Udayavani, Mar 11, 2021, 7:41 AM IST

ಇಂದಿನ ಗ್ರಹಬಲ: ಈ ರಾಶಿಯವರಿಂದು ಆದಷ್ಟು ಪ್ರಯಾಣವನ್ನು ಕಡಿಮೆ ಮಾಡಿದರೆ ಉತ್ತಮ!

11-03-2021

ಮೇಷ: ಆರ್ಥಿಕವಾಗಿ ಧನದಾಯವು ಉತ್ತಮವಿದ್ದು ವ್ಯಾಪಾರ, ವ್ಯವಹಾರಗಳು ಅಭಿವೃದ್ಧಿ ಪಥದಲ್ಲಿ ಸಾಗಲಿವೆ. ಸಾಂಸಾರಿಕವಾಗಿ ಪತ್ನಿಯ ಆರೋಗ್ಯದಲ್ಲಿ ಏರುಪೇರು ಕಾಣಿಸಲಿದೆ. ವೃತ್ತಿರಂಗದಲ್ಲಿ ಎಲ್ಲವನ್ನೂ ಪ್ರಶಾಂತವಾಗಿ ಅನುಭವಿಸಿರಿ.

ವೃಷಭ: ಆರೋಗ್ಯಭಾಗ್ಯವು ಸುಧಾರಿಸುತ್ತಾ ಹೋದರೂ ದಿನಕ್ಕೊಂದು ತರಹ ರೀತಿಯಲ್ಲಿ ಕಿರಿಕಿರಿ ಕಂಡುಬಂದೀತು. ರಾಹುವು ಅನೇಕ ರೂಪದಲ್ಲಿ ಕಾಡುವನು. ವೃತ್ತಿನಿರತರಿಗೆ ಆಕಸ್ಮಿಕವಾಗಿ ಮುಂಭಡ್ತಿ ಹಾಗೂ ವರ್ಗಾವಣೆಯನ್ನು ತಂದೀತು.

ಮಿಥುನ: ಆರ್ಥಿಕವಾಗಿ ಧನದಾಯವು ಉತ್ತಮವಿದ್ದು, ವ್ಯಾಪಾರ, ವ್ಯವಹಾರವು ಶ್ರೇಯೋಭಿವೃದ್ಧಿಯತ್ತ ಸಾಗಲಿದೆ. ಆರೋಗ್ಯದಲ್ಲಿ ಸ್ವಲ್ಪ ಏರುಪೇರು ಕಾಣಿಸಿದರೂ ಚಿಂತೆ ಅನಾವಶ್ಯಕ. ಮನೆಯಲ್ಲಿ ಮಂಗಲ ಕಾರ್ಯದ ಸಂಭ್ರಮವಿದೆ.

ಕರ್ಕ: ಆದಷ್ಟು ಪ್ರಯಾಣವನ್ನು ಕಡಿಮೆ ಮಾಡಿದರೆ ಉತ್ತಮ. ವ್ಯಾಪಾರ, ವ್ಯವಹಾರದಲ್ಲಿ ಈಗ ಹೂಡಿಕೆ ಸರಿಯಲ್ಲ. ನ್ಯಾಯಾಲಯದ ವಿಚಾರದಲ್ಲಿ, ಉತ್ತಮ ಫ‌ಲಿತಾಂಶ ಕಂಡುಬರಲಿದೆ. ಎಲ್ಲವನ್ನೂ ಸಮಾನಾಗಿ ಸ್ವೀಕರಿಸಿದರೆ ಸಂತಸವಿದೆ.

ಸಿಂಹ: ಅವಿವಾಹಿತರಿಗೆ ವೈವಾಹಿಕ ಸಂಬಂಧಗಳು ಒದಗಿ ಬಂದು ಕಂಕಣಬಲದ ಯೋಗ ಕೂಡಿಬರುವುದು. ರಾಜಕೀಯದವರಿಗೆ ಏರು, ಇಳಿತ ಇದ್ದದ್ದೇ. ಇಡೀ ದಿನ ಕೆಲಸಕಾರ್ಯಗಳಲ್ಲಿ ತೊಡಗಿಸಿಕೊಂಡು ಬಿಡುವೇ ಇರದು.

ಕನ್ಯಾ: ಧನ ಸಂಗ್ರಹವು ಉತ್ತಮವಿದ್ದು ನಾನಾ ರೀತಿಯಲ್ಲಿ ಸಂತಸ, ಸಮಾಧಾನ ತುಂಬಿ ತುಳುಕುವ ಜೀವನ ನಿಮ್ಮದು. ಎಲ್ಲಾ ರೀತಿಯಲ್ಲಿ ಕಾರ್ಯಾನುಕೂಲವಾಗುವುದು. ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ವಿಶ್ವಾಸವನ್ನು ಗಳಿಸುವಿರಿ.

ತುಲಾ: ಮಕ್ಕಳ ವಿದ್ಯೆಯಲ್ಲಿ ಉತ್ತಮ ಯಶಸ್ಸು ಕಂಡು ಬರುವುದು. ಯಾವ ರಂಗದಲ್ಲೂ ಹಣ ಹೂಡಿಕೆ ಈಗ ಬೇಡ. ವ್ಯಾಪಾರ, ವ್ಯವಹಾರದಲ್ಲಿ ಸ್ಪರ್ಧಾತ್ಮಕ ಮನೋಭಾವವು ಕಂಡುಬರುವುದು. ಮನಸ್ಸಿಗೆ ಅಸಮಾಧಾನವಾದೀತು.

ವೃಶ್ಚಿಕ: ಆದಾಯವನ್ನು ಮೀರಿ ಖರ್ಚುವೆಚ್ಚಗಳು ಕಂಡು ಬರಲಿದೆ. ಹಾಗಾಗಿ ಆದಷ್ಟು ಜಾಗ್ರತೆ ಮಾಡಿರಿ. ಗೃಹಿಣಿಗೆ ಸಂಭ್ರಮದ ಸಮಯವಿದು. ವಿಲಾಸೀ ವಸ್ತುಗಳ ಖರೀದಿಯು ಖರ್ಚಿಗೆ ಮಾರ್ಗವಾದೀತು. ಹಲವು ಅಡೆತಡೆ ಎದುರಾಗಲಿದೆ.

ಧನು: ಬೆಳ್ಳಿ, ಚಿನ್ನ ವಸ್ತುಗಳ ಖರೀದಿಯಿಂದ ಮನೆಯಲ್ಲಿ ಸಂಭ್ರಮವಿದ್ದೀತು. ಅವಿವಾಹಿತರಿಗೆ ನೂತನ ಸಂಬಂಧದ ಬಗ್ಗೆ ಮಾತುಕತೆಗಳು ನಡೆಯಲಿವೆ. ಹಿರಿಯರ ಆಶೀರ್ವಾದವು ಸದಾಕಾಲ ನಿಮ್ಮೊಂದಿಗಿರುತ್ತದೆ. ಶುಭವಾರ್ತೆ.

ಮಕರ: ಆರೋಗ್ಯದ ಕೊರತೆಯು ಆಗಾಗ ಕಾಣಿಸಿಕೊಂಡರೂ ಸಾವರಿಸಿಕೊಂಡು ಹೋಗಬಹುದು. ಪುರೋಹಿತ, ಅರ್ಚಕ ವರ್ಗದವರಿಗೆ ದೈವ, ದೇವತಾ, ವೈದಿಕ ವೃತ್ತಿಯವರಿಗೆ ವಿಶೇಷ ಆದಾಯ ತಂದುಕೊಡುವುದು.

ಕುಂಭ: ಬಿಡುವಿಲ್ಲದ ಕಾರ್ಯ ಒತ್ತಡದಿಂದ ಆರೋಗ್ಯ ಹಾನಿಯಾದೀತು. ಸಾಂಸಾರಿಕ ಸಮಸ್ಯೆ ಗಳು ಆಗಾಗ ತಲೆ ಕೆಡಿಸಲಿದೆ. ನೂತನ ವೃತ್ತಿ ಯಾ ಉದ್ಯೋಗ ಲಾಭವು ಕಂಡುಬರಲಿದೆ. ಆರ್ಥಿಕವಾಗಿ ಖರ್ಚುಗಳು ಹೆಚ್ಚಾದೀತು.

ಮೀನ: ಪಾಲು ಬಂಡವಾಳದಲ್ಲಿ ಮೋಸಕ್ಕೆ ಈಡಾಗುವಿರಿ. ಜಾಗ್ರತೆ ಇರಲಿ. ದೈಹಿಕವಾಗಿ ಆರೋಗ್ಯದಲ್ಲಿ ಕೊರತೆಯು ಕಾಣಿಸಬಹುದು. ವ್ಯಾಪಾರ, ವ್ಯವಹಾರಗಳಲ್ಲಿ ಸಾಲ ವಾಪಾಸಾತಿಯಿಂದ ಸಮಾಧಾನವಾಗಲಿದೆ. ಆರೋಗ್ಯ ಉತ್ತಮ.

ಎನ್.ಎಸ್. ಭಟ್‌

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.