ಇಂದಿನ ಗ್ರಹಬಲ: ಈ ರಾಶಿಯವರಿಗೆ ಹಿತಶತ್ರುಗಳ ಸಮಯಸಾಧಕತನ ಆಗಾಗ ಘಾಸಿಗೊಳಿಸಲಿದೆ!


Team Udayavani, Apr 8, 2021, 7:42 AM IST

ಇಂದಿನ ಗ್ರಹಬಲ: ಈ ರಾಶಿಯವರಿಗೆ ಹಿತಶತ್ರುಗಳ ಸಮಯಸಾಧಕತನ ಆಗಾಗ ಘಾಸಿಗೊಳಿಸಲಿದೆ!

08-04-2021

ಮೇಷ: ಮಾನಸಿಕವಾಗಿ ಹಾಗೂ ದೈಹಿಕವಾಗಿ ಆಗಾಗ ವ್ಯಾಕುಲತೆ ಹಾಗೂ ಉದ್ವೇಗದಿಂದ ಕ್ಷುಲ್ಲಕ ವಿಚಾರಗಳು ತೋರಿಬಂದು ಅಸಮಾಧಾನ ಹೊಂದುವಿರಿ. ನೂತನ ಕಾರ್ಯಾರಂಭ ಯಾ ವ್ಯಾಪಾರ, ವ್ಯವಹಾರದ ಚಿಂತೆ ಬೇಡ.

ವೃಷಭ: ನೂತನ ಕಾರ್ಯಾರಂಭ, ವ್ಯಾಪಾರ, ವ್ಯವಹಾರಗಳ ಚಿಂತನೆ ಕಾರ್ಯಗತವಾಗುತ್ತದೆ. ಸಾಂಸಾರಿಕವಾಗಿ ಗೃಹಿಣಿಯ ಸಹಕಾರ ಸುಪ್ರಸನ್ನತೆ ಹಾಗೂ ಸುಖಶಾಂತಿ ಅನುಭವಕ್ಕೆ ಬರುತ್ತದೆ. ನಿಮ್ಮ ಚಿಂತೆ ಧನಾತ್ಮಕವಾಗಿರಲಿ.

ಮಿಥುನ: ವಿದ್ಯಾರ್ಥಿಗಳ ಮನೋಕಾಮನೆಗಳು ಪೂರ್ಣಗೊಂಡಾವು. ಆರ್ಥಿಕವಾಗಿ ಎಷ್ಟೇ ಖರ್ಚು-ವೆಚ್ಚ ಗಳಿದ್ದರೂ ನಿರಂತರ ಧನಾಗಮನದಿಂದ ತೊಂದರೆ ಇರದು. ಧನಾಗಮನಕ್ಕೆ ವಿಪುಲ ಅವಕಾಶಗಳಿಗೂ ಕಠಿಣ ಪ್ರಯತ್ನ ಅಗತ್ಯ.

ಕರ್ಕ: ನಿಮ್ಮ ಆತ್ಮವಿಶ್ವಾಸ, ಪ್ರಯತ್ನಬಲದಿಂದ ನೀವು ಮುಂದೆ ಬರಲಿದ್ದೀರಿ. ಗೃಹದಲ್ಲಿ ಮಂಗಲಕಾರ್ಯಗಳ ಮಾತುಕತೆಗಳು ಫ‌ಲ ನೀಡಲಿದೆ. ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಬಗ್ಗೆ ನಿರ್ಲಕ್ಷ್ಯ ತೋರದಿದ್ದರೆ ಒಳ್ಳೆಯದು.

ಸಿಂಹ: ಮಾತು ಕಡಿಮೆ ಮಾಡಿ ಕಾರ್ಯದತ್ತ ಗಮನಹರಿಸಿರಿ. ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ಸಹಯೋಗದಿಂದ ಮುಂದುವರಿಯಿರಿ. ಹಿತಶತ್ರುಗಳ ಸಮಯಸಾಧಕತನ ಆಗಾಗ ಘಾಸಿಗೊಳಿಸಲಿದೆ. ಶುಭವಿದೆ.

ಕನ್ಯಾ: ತಾಳ್ಮೆ ಸಹನೆಯಿಂದ ಮುಂದುವರಿದಲ್ಲಿ ಮುನ್ನಡೆಗೆ ಸಾಧಕವಾಗುತ್ತದೆ. ಆಗಾಗ ಆರ್ಥಿಕವಾಗಿ ಹಿನ್ನಡೆಯನ್ನು ಅನುಭವಿಸಬೇಕಾಗುತ್ತದೆ. ಋಣಭಾದೆಯು ಕಾಡಲಿದೆ. ಕೆಲವೊಂದು ಬಹಿರಂಗಗೊಂಡು ರಾದ್ಧಾಂತವಾದೀತು.

ತುಲಾ: ಪಿತ್ತ ವಾಯುಪ್ರಕೋಪದಿಂದ ಅನಾರೋಗ್ಯ ಕಾಡಬಹುದು. ರಾಜಕೀಯದವರಿಗೆ ಉನ್ನತ ಸ್ಥಾನಮಾನವು ದೊರಕೀತು. ಪ್ರಯತ್ನಿಸಿರಿ. ವ್ಯಾಪಾರಿ ವರ್ಗದವರಿಗೆ ಚೇತರಿಕೆಯ ದಿನಗಳಿವು. ಸ್ವಂತ ದುಡಿಮೆಯವರಿಗೆ ಜಾಗ್ರತೆ.

ವೃಶ್ಚಿಕ: ಅನಿರೀಕ್ಷಿತ ಕಾರ್ಯಸಾಧನೆ ನಿಮಗೆ ಅಚ್ಚರಿ ತರಲಿದೆ. ಅವಿವಾಹಿತರ ವೈವಾಹಿಕ ಸಂಘಟನೆಗೆ ಪೂರಕವಾದ ಪ್ರಚೋದನೆ ಲಭಿಸೀತು. ಆಕಸ್ಮಿಕ ಧನಾನುಕೂಲ ಕಂಡುಬಂದೀತು. ನಿರುದ್ಯೋಗಿಗಳಿಗೆ ಉದ್ಯೋಗ ಪ್ರಾಪ್ತಿ.

ಧನು: ವಿದ್ಯಾರ್ಥಿಗಳಿಗೆ ನಿರೀಕ್ಷಿತ ಅವಕಾಶಗಳು ಮುನ್ನಡೆಗೆ ಸಾಧಕವಾಗುತ್ತದೆ. ಆಗಾಗ ಅಡೆತಡೆಗಳು ಕಂಡುಬಂದರೂ ಬೇಸರಿಸದಿರಿ. ಪ್ರಯತ್ನಬಲ, ಕಠಿಣ ಶ್ರಮ ನಿಮ್ಮನ್ನು ಗುರಿಯತ್ತ ಸಾಗಿಸಲಿದೆ. ಆರೋಗ್ಯ ಉತ್ತಮ.

ಮಕರ: ಸದಾಕಾಲವೂ ಕಾರ್ಯಪ್ರವೃತ್ತರಾಗಿ ದುಡಿಯುತ್ತಿರುವ ನಿಮಗೆ ಉತ್ತಮ ಫ‌ಲಗಳು ಗೋಚರಕ್ಕೆ ಬರುತ್ತವೆ. ದೈಹಿಕ ಆರೋಗ್ಯವು ತೃಪ್ತಿಕರವಾಗಿದ್ದರೂ ಜಾಗ್ರತೆ ಬೇಕೇಬೇಕು. ಉದ್ಯೋಗದಲ್ಲಿ ಎಡರುತೊಡರು ಕಂಡುಬಂದೀತು.

ಕುಂಭ: ಎಷ್ಟೇ ಕಿರಿಕಿರಿ ಉಂಟಾದರೂ ಸನ್ಮಿತ್ರರ ಸಹಕಾರಗಳಿಂದ ಪ್ರಗತಿ, ಸಮಾಧಾನಗಳು ದೊರಕಲಿದೆ. ಸಾಂಸಾರಿಕವಾಗಿ ಅಂತರಿಕ ಸ್ಥಿತಿಗತಿಗಳು ನಿರೀಕ್ಷಿತ ರೀತಿಯಲ್ಲಿ ಸಮಾಧಾನ ತಂದುಕೊಡಲಿದೆ. ಅತಿಥಿಗಳ ಆಗಮನವಿದೆ.

ಮೀನ: ಕೆಲವೊಂದು ವಿಚಾರಗಳು ನಿಮ್ಮ ಮಾನಸಿಕ ಸ್ಥಿತಿಯನ್ನು ಕೆಡಿಸಲಿದೆ. ಆದರೂ ಆರ್ಥಿಕವಾಗಿ ಅಭಿವೃದ್ಧಿ ಕಂಡುಬರುವುದು. ಅತೀ ಖರ್ಚು ಕಂಡುಬರುವುದು. ಅವಿವಾಹಿತರ ಮನೋಕಾಮನೆಗಳು ಪೂರ್ಣವಾದೀತು.

 

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.