ಇಂದಿನ ಗ್ರಹಬಲ: ನಿಮ್ಮ ಛಲ, ಹಠವನ್ನು ಒಳ್ಳೆಯ ಕೆಲಸಕ್ಕೆ ಉಪಯೋಗ ಮಾಡಿರಿ


Team Udayavani, Apr 9, 2021, 7:43 AM IST

ಇಂದಿನ ಗ್ರಹಬಲ: ನಿಮ್ಮ ಛಲ, ಹಠವನ್ನು ಒಳ್ಳೆಯ ಕೆಲಸಕ್ಕೆ ಉಪಯೋಗ ಮಾಡಿರಿ

09-04-2021

ಮೇಷ: ಹಲವು ತರದ ಎಡರುತೊಡರುಗಳು ಕಂಡುಬಂದರೂ ಹಂತಹಂತವಾಗಿ ಅಭಿವೃದ್ಧಿ ಕಂಡು ಬಂದು ನವಚೈತನ್ಯ ಅನುಭವಕ್ಕೆ ಬರುತ್ತದೆ. ಮನೆಯಲ್ಲಿ ಅತಿಥಿ ಅಭ್ಯಾಗತರ ಆಗಮನದಿಂದ ಸಂತಸವು ಕಂಡುಬರುವುದು.

ವೃಷಭ: ನೂತನ ಭಾಂದವ್ಯವು ವೃದ್ದಿಯಾಗಿ ನೆಮ್ಮದಿ ತರಲಿದೆ. ಸತ್ಕಾರಾದಿಗಳಿಗೆ ಧನವ್ಯಯ ಕಂಡುಬಂದರೂ ಸಂತೃಪ್ತಿ ದೊರಕುವುದು. ಆಗಾಗ ವ್ಯಯಾಧಿಕ್ಯವಾಗಿ ವ್ಯಾಪಾರಗಳಲ್ಲಿ ಹೂಡಿಕೆಯ ಅಭಿವೃದ್ಧಿ ತರುವುದು. ದಿನಾಂತ್ಯ ಶುಭವಿದೆ.

ಮಿಥುನ: ಹೊಸ ವೃತ್ತಿಯಲ್ಲಿ ಅಲ್ಪಸ್ವಲ್ಪ ಹೂಡಿಕೆ ಮಾಡಿದರೂ ಆದಾಯವು ವರ್ಧಿಸುವುದು. ಮನೆಯವರ ಆರೋಗ್ಯದ ಬಗ್ಗೆ ಸ್ವಲ್ಪ ಗಮನವಿರಲಿ. ಶ್ರೀದೇವರ ದರ್ಶನದಿಂದ ಮನಸ್ಸು ಸಮಾಧಾನವಾಗುವುದಲ್ಲದೆ ಮನೋಕಾಮನೆ ಪೂರೈಸಲಿದೆ.

ಕರ್ಕ: ನಿಮ್ಮ ಎಲ್ಲಾ ಕೆಲಸಕಾರ್ಯಗಳು ಪೂರ್ಣತೆಯನ್ನು ಪಡೆಯಲಿದೆ. ಆರ್ಥಿಕವಾಗಿ ಹೆಚ್ಚಿನ ಸಮಸ್ಯೆಗಳು ಕಂಡುಬರಲಾರದು. ಆದರೂ ಗೃಹ ದಲ್ಲಿ ಗೃಹಿಣಿಯ ಬೇಡಿಕೆಗೆ ಸ್ಪಂದಿಸಬೇಕಾಗುವುದು. ಆತ್ಮೀಯ ಗೆಳೆಯರೊಂದಿಗೆ ವಿರಸ ಮೂಡಿತು.

ಸಿಂಹ: ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗವು ದೊರೆತು ಸಮಾಧಾನ ಹೊಂದಬೇಕಾದೀತು. ವೈಯಕ್ತಿಕವಾಗಿ ನಿಮಗೆ ಉದ್ವೇಗ, ಬೇಸರ, ಭಯ ಎಲ್ಲಾ ಮೂಡೀತು. ಆತ್ಮವಿಶ್ವಾಸವನ್ನು ಕಳಕೊಳ್ಳದಿರಿ. ವಿದ್ಯಾರ್ಥಿಗಳಿಗೆ ಉತ್ತಮ ಫ‌ಲಿತಾಂಶವಿದೆ.

ಕನ್ಯಾ: ಮನೆಯಲ್ಲಿ ಹಿರಿಯರ ಮಾತಿಗೆ ಉದಾಸೀನತೆ ತೋರದೆ ಬೆಲೆ ಕೊಡುವುದನ್ನು ರೂಢಿ ಮಾಡಿಕೊಳ್ಳಿರಿ. ನಿಮ್ಮ ಛಲ, ಹಠವನ್ನು ಒಳ್ಳೆಯ ಕೆಲಸಕ್ಕೆ ಉಪಯೋಗ ಮಾಡಿರಿ. ನನ್ನದೇ ಸರಿ ಎಲ್ಲಾ ಹಠ ಒಳ್ಳೆಯದಲ್ಲ . ಆರೋಗ್ಯದಲ್ಲಿ ಅಭಿವೃದ್ಧಿ.

ತುಲಾ: ಕೌಟುಂಬಿಕವಾಗಿ ಆಗಾಗ ಆಕ್ಷೇಪ, ಮನಸ್ತಾಪಗಳಿಂದ ಮನೋವ್ಯಾಕುಲತೆ ಹೆಚ್ಚಾದೀತು. ಮನಸ್ಸನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಿರಿ. ಪ್ರತಿಯೊಂದಕ್ಕೂ ಸಿಡುಕದಿರಿ. ಆಗಾಗ ತೋರಿಬರುವ ಕಾರ್ಯಸಾಧನೆಯ ಅಡ್ಡಿಯನ್ನು ನಿವಾರಿಸಿಕೊಳ್ಳಿ.

ವೃಶ್ಚಿಕ: ಸ್ವತಂತ್ರ ಉದ್ಯೋಗಿಗಳು, ವ್ಯಾಪಾರಸ್ಥರು ಹೆಚ್ಚಿನ ಎಚ್ಚರಿಕೆಯಿಂದ ಮುಂದುವರಿದ್ದಲ್ಲಿ ಉತ್ತಮ ಲಾಭ ಕೈ ಸೇರಲಿದೆ. ಸಹಕಾರ ಮನೋಭಾವಗಳಿಂದ ನೀವು ಕೈಗೊಳ್ಳುವ ಕಾರ್ಯಕಲಾಪಗಳು ಪೂರ್ಣಗೊಳ್ಳಲಿದೆ.

ಧನು: ಉದ್ಯೋಗದಲ್ಲಿ ಮುಂಭಡ್ತಿ, ಬದಲಾವಣೆ, ವರ್ಗಾವಣೆ ಇತ್ಯಾದಿಗಳು ತೋರಿಬಂದೀತು. ಹಾಗೇ ಇಷ್ಟಮಿತ್ರರ ಪ್ರೀತಿ, ವಿಶ್ವಾಸ, ಸಹಕಾರ ಮನೋಭಾವಗಳಿಂದ ನಿಮ್ಮ ಆತ್ಮವಿಶ್ವಾಸ ದ್ವಿಗುಣಗೊಳ್ಳಲಿದೆ. ಕಾರ್ಯಕ್ಷೇತ್ರದಲ್ಲಿ ಅಭಿವೃದ್ಧಿ.

ಮಕರ: ದೂರ ಪ್ರವಾಸ, ತೀರ್ಥಯಾತ್ರೆ ಯಾ ಕುಟುಂಬ ಯಾತ್ರೆಗಳು ನೆರವೇರಲಿದೆ. ಉದ್ಯೋಗ ಕ್ಷೇತ್ರದಲ್ಲಿ ತುಸು ಲಾಭಕರ ಹಾಗೂ ಸಮಾಧಾನ ಮೂಡಲಿದೆ. ಸ್ವಕೀಯರಿಂದ, ಆತ್ಮೀಯರಿಂದ ಸಿಗುವ ನೆರವು ನಿರಂತರ ಕಂಡುಬರುವುದು. ಶುಭವಿದೆ.

ಕುಂಭ: ವ್ಯಾಪಾರ, ವ್ಯವಹಾರದಲ್ಲಿ ಅಧಿಕ ಲಾಭವು ಕಂಡುಬರುವುದು. ಕುಟುಂಬದಲ್ಲಿ ದೇವತಾಕಾರ್ಯಗಳು ಜರಗಲಿದೆ. ಇತರರ ಭಾವನೆಗಳಿಗೆ ಬೇಗನೇ ಸ್ಪಂದಿಸುವ ನಿಮಗೆ ಒಳ್ಳೆಯ ಅವಕಾಶ ದೊರಕಲಿದೆ. ಮುನ್ನಡೆಯಿರಿ.

ಮೀನ: ವ್ಯಾಪಾರ, ವ್ಯವಹಾರದಲ್ಲಿ ಅಧಿಕ ಲಾಭವಿಲ್ಲದಿದ್ದರೂ ನಷ್ಟದ ಸ್ಥಿತಿಯು ಹೊಂದಲಾರದು. ಗೃಹದಲ್ಲಿ ಶುಭಮಂಗಲ ಕಾರ್ಯಗಳಿಗೆ ಅನುಕೂಲವಾಗಲಿದೆ. ಒಳ್ಳೆಯ ಮನೋಭಾವ, ಕಾರ್ಯಭಾಗದಲ್ಲಿ ಉತ್ಸಾಹವು ಕಂಡುಬರುವುದು

ಎನ್.ಎಸ್. ಭಟ್‌

ಟಾಪ್ ನ್ಯೂಸ್

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.