ಇಂದಿನ ಗ್ರಹಬಲ:ಈ ರಾಶಿಯವರಿಗೆ ಬಂಧುಗಳ ಸಮಾಗಮದಿಂದ ಮಾನಸಿಕ ಸಮಾಧಾನ ಸಿಗಲಿದೆ.


Team Udayavani, Apr 13, 2021, 7:41 AM IST

ಇಂದಿನ ಗ್ರಹಬಲ:ಈ ರಾಶಿಯವರಿಗೆ ಬಂಧುಗಳ ಸಮಾಗಮದಿಂದ ಮಾನಸಿಕ ಸಮಾಧಾನ ಸಿಗಲಿದೆ.

13-04-2021

ಮೇಷ: ಅಷ್ಟಮದ ಶನಿಯ ಸೆಣಸಾಟದಿಂದ ಆಗಾಗ ಮಾನಸಿಕವಾಗಿ ಕ್ಲೇಶವನ್ನು ಅನುಭವಿಸುವಂತಾದೀತು. ತೋರಿಕೆಯ ಆತ್ಮೀಯರ ಪ್ರೀತಿ ಹಾಗೂ ವಿಶ್ವಾಸದ ಘಾತಕತನವಾದೀತು. ಹೆಚ್ಚು ನಂಬಿಕೆ ಬೇಡ.

ವೃಷಭ: ಕಾರ್ಯಕ್ಷೇತ್ರದಲ್ಲಿ ಆಗಾಗ ಅಪಜಯ ಎದುರಾದೀತು. ಆರೋಗ್ಯದ ವಿಷಯದಲ್ಲಿ ನೆಮ್ಮದಿ ಕೆಡುತ್ತಾ ಹೋಗುವುದು. ಆದರೆ ನಿಧಾನವಾಗಿ ಸುಧಾರಣೆಯಾಗಲಿದೆ. ಭೂವ್ಯವಹಾರದಲ್ಲಿ ವಂಚನೆ ಸಾಧ್ಯತೆ ಇದೆ.

ಮಿಥುನ: ಕೃಷಿಯಲ್ಲಿ ಸಾಫ‌ಲ್ಯ ನಿರೀಕ್ಷೆ ಸಂತಸ ತರುತ್ತದೆ. ಯಂತ್ರ, ಉಕ್ಕು, ಕಬ್ಬಿಣ ವಸ್ತುಗಳ ವ್ಯಾಪಾರದಲ್ಲಿ ಅಧಿಕ ಲಾಭ ಕಂಡು ಬರುವುದು. ಗೃಹದಲ್ಲಿ ಬಂಧುಗಳ ಆಗಮನದಿಂದ ಸಂತಸ, ಸಮಾಧಾನವಾದೀತು.

ಕರ್ಕ: ಕಾರ್ಯರಂಗದಲ್ಲಿ ಶತ್ರುಪೀಡೆ ಕೊಂಚ ಮರೆಯಾದೀತು. ಅಧಿಕಾರಿ ವರ್ಗದವರಿಗೆ ಮುಂಭಡ್ತಿಯು ದೊರಕಿ ಸಂತಸವಾಗಲಿದೆ. ವಿದ್ಯಾರ್ಥಿಗಳು ವಿದ್ಯೆಯಲ್ಲಿ ಪ್ರಗತಿ ಹೊಂದುವರು. ಉದ್ಯೋಗವೂ ದೊರಕೀತು.

ಸಿಂಹ: ಆಗಾಗ ಚಂಚಲತೆ, ಇಬ್ಬಗೆಯ ಮನದ ಹೊಯ್ದಾಟದಿಂದ, ಕೆಲಸ ಕಾರ್ಯಗಳು ವಿಳಂಬಗತಿಯಿಂದ ಮುಂದು ವರಿಯಲಿವೆ. ಪುರೋಹಿತ ವರ್ಗದವರು ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕಾಗುತ್ತದೆ.

ಕನ್ಯಾ: ದುರ್ಜನರ ಸಂಗದಿಂದ ಅಪವಾದ ದೋಷಗಳು ಬಂದಾವು. ಆದಾಯವು ಉತ್ತಮವಿದ್ದು ಕಾರ್ಯಸಾಧನೆಗೆ ಅನುಕೂಲವಾಗಲಿದೆ. ಬಂಧುಗಳ ಸಮಾಗಮದಿಂದ ಮಾನಸಿಕ ಸಮಾಧಾನ ಸಿಗಲಿದೆ.

ತುಲಾ: ಗೆಳೆಯರೊಂದಿಗೆ ಯಾತ್ರೆ, ಪ್ರವಾಸ ಮಾಡಿ ನಿಮ್ಮ ಸಮಯವನ್ನು ಸಂತೋಷದಿಂದ ಕಳೆಯುವಿರಿ. ವೃತ್ತಿರಂಗದಲ್ಲಿ ಅಭಿವೃದ್ಧಿಯು ಮುನ್ನಡೆಗೆ ಸಾಧಕವಾಗಲಿದೆ. ವಿದ್ಯಾರ್ಥಿಗಳು ಪರಿಶ್ರಮ ಹಾಕಿದರೆ ಯಶಸ್ಸು.

ವೃಶ್ಚಿಕ: ರಾಜಕೀಯ ರಂಗದಲ್ಲಿಯೂ ಆಗಾಗ ಸ್ಪರ್ಧೆಗಿಳಿಯಬೇಕಾದೀತು. ಕೆಟ್ಟ ಜನರ ಸಹವಾಸದಿಂದ ದೂರವಿದ್ದರೆ ಒಳ್ಳೆಯದು. ನಿಮ್ಮ ಚಿಂತೆಯು ಅನಾವಶ್ಯಕವಾಗಲಿದೆ. ಇಬ್ಬಗೆಯ ಮನದ ಹೊಯ್ದಾಟದಿಂದ ಕೆಲಸ ಕೆಡಲಿದೆ.

ಧನು: ಕೆಲಸ ಕಾರ್ಯಗಳು ವಿಳಂಬಗತಿಯಿಂದ ಮುಂದುವರಿಯಲಿವೆ. ನಿರುದ್ಯೋಗಿಗಳ ಪ್ರಯತ್ನಬಲ ಫ‌ಲಿಸಲಿದೆ. ಆರ್ಥಿಕ ಬಿಕ್ಕಟ್ಟಿನ ಲಕ್ಷಣವು ಕಾಣಿಸಲಿದೆ. ಜಾಗ್ರತೆ ವಹಿಸಿರಿ. ಧಾರ್ಮಿಕ ಕೆಲಸ ಕಾರ್ಯಗಳು ನಡೆಯಲಿವೆ.

ಮಕರ: ಹಂತಹಂತವಾಗಿ ಗಳಿಕೆಯು ವೃದ್ಧಿಯಾದರೂ ನಿಮಗೆ ಸಮಾಧಾನವಿರದು. ಕೆಲವೊಮ್ಮೆ ದೈಹಿಕವಾಗಿ ಸಮಸ್ಯೆಗಳು ಕಾಡಬಹುದು. ಗಣ್ಯ ಮಹನೀಯರ ಸಹಕಾರ ದೊರೆತು ಮುನ್ನಡೆ ಸಾಧಕವಾಗಲಿದೆ. ಜಾಗ್ರತೆ ಇರಲಿ.

ಕುಂಭ: ಗೃಹದಲ್ಲಿ ಅಲಂಕಾರಿಕ, ಮನೋರಂಜನೆ ಸಾಮಾಗ್ರಿಗಳ ಖರೀದಿಗಾಗಿ ಖರ್ಚು ಬರಲಿದೆ. ಆಕಸ್ಮಿಕ ಧನಾಗಮನದಿಂದ ಇಚ್ಛಿತ ಕಾರ್ಯಗಳ ಸಿದ್ಧಿಯಾಗಲಿದೆ. ಅವಿವಾಹಿತರಿಗೆ ಉತ್ತಮ ಸಂಬಂಧಗಳು ಕೂಡಿ ಬರುವುದು.

ಮೀನ: ಉದ್ಯೋಗ ಅರಸುವವರಿಗೆ ಸಮಾಧಾನದ ಉದ್ಯೋಗ ದೊರಕಲಿದೆ. ಕಾರ್ಯಕ್ಷೇತ್ರದಲ್ಲಿ ಸ್ಥಾನಮಾನ ಗಳು ಲಭಿಸಿದರೂ ಸಮಾಧಾನವಿರದು. ವಿದ್ಯಾರ್ಥಿಗಳ ಜಾಣ್ಮೆಗೆ ಇದು ಪರೀಕ್ಷಾ ಕಾಲ. ಮುನ್ನಡೆಯಿರಿ. ಶುಭವಿದೆ.

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.