ಇಂದಿನ ಗ್ರಹಬಲ: ಈ ವಾರದಲ್ಲಿ ಈ ರಾಶಿಯವರಿಗೆ ಉತ್ತಮ ಫ‌ಲಗಳು ಗೋಚರಕ್ಕೆ ಬರುವುದು


Team Udayavani, Apr 15, 2021, 7:37 AM IST

horos

15-04-2021

ಮೇಷ: ಆಗಾಗ ಕೆಲವೊಂದು ವಿಚಾರಗಳು ನಿಮ್ಮ ಮಾನಸಿಕ ಸ್ಥಿತಿಯನ್ನು ಕೆಡಿಸಲಿದೆ. ಇದರಿಂದ ನಿಮಗೆ ಉದ್ವೇಗ, ಕೋಪ, ಸಿಟ್ಟುಗಳು ಬರುವುದು ಜಾಸಿಯಾಗದೀತು. ಆದರೆ ಪ್ರಯತ್ನ ಬಲದಿಂದ ಹತ್ತಿಕ್ಕಿರಿ. ಮುಂದೆ ಚೆನ್ನಾಗಿರುತ್ತದೆ.

ವೃಷಭ: ಆರ್ಥಿಕ ಸ್ಥಿತಿಯಲ್ಲಿ ಏರುಪೇರು ಕಂಡು ಬರುವುದು. ಆರೋಗ್ಯದಲ್ಲೂ ದಿನಾ ಒಂದೊಂದು ತರಹ ಪೀಡೆ. ಇದರಿಂದ ನೊಂದು ಹೋಗುವಿರಿ. ಆದರೆ ಮನೆಯಲ್ಲಿ ಪತ್ನಿ, ಪುತ್ರಿಯ ಸಹಕಾರವು ನಿಮಗೆ ದೊರಕುವುದು.

ಮಿಥುನ: ಗೃಹಕೃತ್ಯದಲ್ಲಿ ಕೆಲವು ಸುಧಾರಣೆಗಳು ಕಂಡು ಬಂದು ಸಮಾಧಾನವಾಗಲಿದೆ. ಇಷ್ಟಕಾರ್ಯಗಳು ನೆರವೇರಿ ನೆಮ್ಮದಿ ಎನಿಸಲಿವೆ. ಕುಟುಂಬದ ಜನರ ಸಹಕಾರ ನಿಮಗೆ ದೊರಕುವುದು. ಪ್ರೀತಿ, ವಿಶ್ವಾಸ ಮುಖ್ಯ.

ಕರ್ಕ: ದೂರ ಸಂಚಾರದಿಂದ ಕಾರ್ಯಸಿದ್ಧಿಯಾಗಿ ಸಂತಸವಾಗಲಿದೆ. ಅವಿವಾಹಿತರಿಗೆ ಯೋಗ್ಯ ಪ್ರಸ್ತಾಪಗಳು ಕಂಡು ಬರಲಿವೆ. ಪ್ರಯೋಜನ ಪಡೆದುಕೊಳ್ಳಿರಿ. ಈ ವಾರವು ನಿಮಗೆ ಉತ್ತಮ ಫ‌ಲಗಳು ಗೋಚರಕ್ಕೆ ಬರುವುದು. ಶುಭವಿದೆ.

ಸಿಂಹ: ಇಡೀ ದಿನ ಕೆಲಸ ಕಾರ್ಯಗಳೆಂದು ದುಡಿ ಯುವ ನಿಮ್ಮ ಜೀವವು ವಿಶ್ರಾಂತಿ ಬಯಸುವುದು. ಮನಸ್ಸು ಸಮಾಧಾನದಿಂದಿರೊಲ್ಲ. ಧ್ಯಾನ ಹಾಗೂ ನಡಿಗೆಯನ್ನು ಮುಂದುವರಿಸಿರಿ. ಆರೋಗ್ಯವು ಉತ್ತಮಗೊಳ್ಳುವುದು.

ಕನ್ಯಾ: ಉದ್ಯೋಗದಲ್ಲಿ ಪದೇ ಪದೇ ಅನೇಕ ವಿಧದ ಎಡರುತೊಡರುಗಳು ಕಂಡು ಬರುವುದು. ಅದನ್ನು ದಾಟಿ ಮುನ್ನಡೆದರೆ ಫ‌ಲ ಸಿಗಲಿದೆ. ಪತ್ನಿಯಿಂದ ಒಳ್ಳೆಯ ಸಲಹೆಗಳು, ಸಹಕಾರವೂ ದೊರೆತು ನಿಮ್ಮಷ್ಟು ಸುಖೀ ಯಾರಿಲ್ಲ.

ತುಲಾ: ವಿದ್ಯಾರ್ಥಿಗಳಿಗೆ ನಿರೀಕ್ಷಿತ ಅವಕಾಶಗಳು ದೊರತು ಮುನ್ನಡೆವಿರಿ. ಆಗಾಗ ಅಡೆತಡೆಗಳು ಕಂಡು ಬಂದರೂ ಬೇಸರ ಮಾಡದೆ ಛಲ ಹಿಡಿದು ಮುನ್ನಡೆಯಿರಿ. ಮುಂದೆ ಸಫ‌ಲತೆ ಕಾಣುವಿರಿ. ಸನಿ¾ತ್ರರು ಸಹಕಾರ ಕೊಡಲಿದ್ದಾರೆ.

ವೃಶ್ಚಿಕ: ಸಾಂಸಾರಿಕವಾಗಿ ಆಂತರಿಕ ಸ್ಥಿತಿಗತಿಗಳು ನಿರೀಕ್ಷಿತ ರೀತಿಯಲ್ಲಿ ನಡೆದು ಸಮಾಧಾನ ಸಿಗಲಿದೆ. ಆಗಾಗ ಆರ್ಥಿಕ ಹಿನ್ನಡೆಯನ್ನು ಅನುಭವಿಸಬೇಕಾದೀತು. ವಾಯು ಪ್ರಕೋಪ ಕಂಡು ಬರುವುದು. ಸಹನೆಯಿಂದ ಸಂಸಾರದಲ್ಲಿ ಸುಖವಿದೆ.

ಧನು: ವೃತ್ತಿರಂಗದಲ್ಲಿ ಏಳಿಗೆಯನ್ನು ಕಾಣುವಿರಿ. ನೀವು ಆಸೆಪಟ್ಟ ವಿಷಯದಲ್ಲಿ ನಿಖರತೆ ಕಂಡು ಬರುವುದು. ಧನಾಗಮ ಅಷ್ಟಕಷ್ಟೆ ಆದರೂ ಕೊರತೆ ಆಗದು. ಆತ್ಮವಿಶ್ವಾಸ ಕೂಡಾ ನಿಮ್ಮನ್ನು ರಕ್ಷಿಸಲಿದೆ. ಧೈರ್ಯ ಅಗತ್ಯವಿದೆ.

ಮಕರ: ಶತ್ರುಗಳ ಸಮಯಸಾಧಕತನ ನಿಮ್ಮನ್ನು ಘಾಸಿಗೊಳಿಸಲಿದೆ. ಮಾತಿಗಿಂತ ಮೌನಲೇಸು. ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ಸಹಯೋಗದಿಂದ ಮುಂದುವರಿಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ಫ‌ಲಿತಾಂಶ ಸಿಗಲಿರುವುದು.

ಕುಂಭ: ನೂತನ ಕಾರ್ಯಾರಂಭ, ವ್ಯಾಪಾರ, ವ್ಯವಹಾರಗಳಿಗಿದು ಸಕಾಲವಲ್ಲ. ಉದ್ವೇಗದಿಂದ ಕ್ಷುಲ್ಲಕ ವಿಚಾರಗಳು ತೋರಿ ಬಂದು ಅಸಾಮಾಧಾನವು ಕಾಡಲಿದೆ. ಸಾಂಸಾರಿಕವಾಗಿ ಮಕ್ಕಳು, ಮೊಮ್ಮಕ್ಕಳ ಆಗಮನದಿಂದ ಹಬ್ಬದ ವಾತಾವರಣ.

ಮೀನ: ದೈಹಿಕವಾಗಿ ಹಾಗೂ ಮಾನಸಿಕವಾಗಿ ವ್ಯಾಕುಲತೆ ತೋರಿ ಬರುವುದು. ಶೈಕ್ಷಣಿಕ ವೃತ್ತಿಯವರಿಗೆ ನಿರೀಕ್ಷೆಗಿಂತ ಕಡಿಮೆ ಅಂಕಗಳು ದೊರೆತು ಬೇಸರವಾದೀತು. ನಿಮ್ಮ ಕರ್ತವ್ಯವನ್ನು ನಿರ್ಲಕ್ಷಿಸದಿರಿ. ಚ್ಯುತಿ ಬಾರದಂತೆ ವರ್ತಿಸಿರಿ

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.