ಶುಕ್ರವಾರದ ರಾಶಿಫಲ: ಯಾರಿಗೆ ಶುಭ- ಯಾರಿಗೆ ಲಾಭ?


Team Udayavani, May 28, 2021, 7:18 AM IST

ಶುಕ್ರವಾರದ ರಾಶಿಫಳ: ಯಾರಿಗೆ ಶುಭ- ಯಾರಿಗೆ ಲಾಭ

28-05-2021

ಮೇಷ: ಕೌಟುಂಬಿಕ ಜೀವನದಲ್ಲಿ ಏರಿಳಿತಗಳ ಅನುಭವ ತಂದು ಕೊಡಲಿದೆ. ಹಾಗೇ ಹೆಚ್ಚಿನ ಉಸ್ತುವಾರಿಯ ಅಗತ್ಯವಿದೆ. ಧಾರ್ಮಿಕ ಹಾಗೂ ಆಧ್ಯಾತ್ಮಿಕ ವಿಷಯದತ್ತ ಮನುಸ್ಸು ಹೆಚ್ಚು ವಾಲುವುದು. ಶುಭವಿದೆ.

ವೃಷಭ: ಆರ್ಥಿಕವಾಗಿ ಸಂಗ್ರಹವು ಕರಗಿ ಹೋಗಲಿದೆ. ಸ್ತ್ರೀಯರಿಗೆ ಹಲವು ಖರ್ಚುಗಳು ಬರಲಿವೆ. ನೂತನ ದಂಪತಿಗಳಿಗೆ ಸಿಹಿವಾರ್ತೆ, ಬಂಧುಮಿತ್ರರಿಂದ ಪ್ರಶಂಸೆಗೆ ಒಳಗಾಗುವಿರಿ. ನೆಮ್ಮದಿಗೆ ಭಂಗ ಬಂದೀತು.

ಮಿಥುನ: ಪ್ರಯತ್ನಿಸುವ ಅನೇಕ ಕೆಲಸ ಕಾರ್ಯಗಳಲ್ಲಿ ಸಾಫ‌ಲ್ಯ ಕಾಣುವಿರಿ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಆಸಕ್ತಿ ತಂದುಕೊಡಲಿದೆ. ಕಣ್ಣೆದುರೇ ನಡೆಯುವ ಮೋಸ, ವಂಚನೆಗಳನ್ನು ಎದುರಿಸುವ ಅಗತ್ಯವಿದೆ.

ಕರ್ಕ: ಸಾಮಾಜಿಕವಾಗಿ ಜನಮನ್ನಣೆಗೆ ಪಾತ್ರರಾಗುವಿರಿ. ವಿದ್ಯಾರ್ಥಿಗಳು ಮಿತ್ರ ಸಹವಾಸದಿಂದ ಅಡ್ಡದಾರಿ ಹಿಡಿಯುವ ಪ್ರವೃತ್ತಿ ತೋರಿಬಾರದಂತೆ ಕಾಳಜಿ ವಹಿಸಿರಿ. ಸೋಲನ್ನು ಒಪ್ಪಿ ಗುರಿಯನ್ನು ಸಾಧಿಸಿದರೆ ಯಶಸ್ಸು .

ಸಿಂಹ: ಗ್ರಹಗಳ ಪ್ರತಿಕೂಲತೆಯಿಂದ ಆಲಸಿಯಾದವನ ಕಾರ್ಯಕ್ಷಮತೆ ಕ್ಷೀಣಿಸುತ್ತಲೇ ಹೋಗುವುದು ಅವಿವಾಹಿತರಿಗೆ ವೈವಾಹಿಕ ಸಂಬಂಧಿತ ಮಾತುಕತೆಗಳು ಕಂಕಣಬಲದಲ್ಲಿ ಪೂರ್ಣವಾಗಲಿದೆ. ಶುಭವಿದೆ.

ಕನ್ಯಾ: ಐಶಾರಾಮದಿಂದ ದೈಹಿಕ ಪೀಡೆಗಳಿಗೆ ಒಳಗಾಗದಂತೆ ಕಾಳಜಿ ವಹಿಸಿರಿ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಬಗ್ಗೆ ಶಿಸ್ತು ಪಾಲಿಸುವಂತೆ ಹೇಳುವ ಪ್ರಸಂಗ ಬರುತ್ತದೆ. ದುಂದುವೆಚ್ಚದ ಮೇಲೆ ಕಡಿವಾಣ ಹಾಕುವುದು.

ತುಲಾ: ಉದ್ಯೋಗಿಗಳು ಕೆಲಸದ ಮಹತ್ವವನ್ನು ತಿಳಿಯುವುದು ಲೇಸು. ಯುವಕ ಯುವತಿಯರು ಪರಸ್ಪರ ಪ್ರೇಮದ ಸುಳಿಯಲ್ಲಿ ಸಿಲುಕಿಯಾರು. ಒಂಟಿಯಾದ ಯೋಗ್ಯ ವಯಸ್ಕರಿಗೆ ಮದುವೆಯ ಆಸರೆ ಬೇಕೆನಿಸುವುದು.

ವೃಶ್ಚಿಕ: ಆರ್ಥಿಕವಾಗಿ ಸಂಪನ್ಮೂಲಗಳನ್ನು ಪ್ರಕಟಗೊಳಿಸಲು ಹೆಚ್ಚು ಹೆಚ್ಚು ಕಾರ್ಯಗಳನ್ನು ಕೈಗೆತ್ತಿಕೊಳ್ಳ ಬೇಕಾದೀತು. ಹಾಗೂ ಸಮತೋಲನ ಜೀವನವನ್ನು ನಡೆಸಿಕೊಂಡು ಹೋಗಲು ಅಧ್ಯಾತ್ಮಿಕದ ಚಿಂತನೆಯು ಅನಿವಾರ್ಯವಾದೀತು.

ಧನು: ವಿದ್ಯಾರ್ಥಿಗಳ ಓದಿನ ವ್ಯಾಪ್ತಿ ಮುಂದಿನ ಭವಿಷ್ಯಕ್ಕೆ ಸಾಧಕವಾಗಲಿದೆ. ಕಾರ್ಯಕ್ಷೇತ್ರದಲ್ಲಿ ಅವಿವೇಕಿಗಳ ಮಾತಿಗೆ ಕಿವಿಗೊಡದಿರುವುದು ಲೇಸು. ನಿಮ್ಮ ಮಕ್ಕಳಿಂದ ನಿಮಗೆ ಗೌರವ ಹೆಚ್ಚಾಗಲಿದೆ. ಯಶಸ್ಸು ಸಿಗಲಿದೆ.

ಮಕರ: ಅವಿವಾಹಿತರ ಅದೃಷ್ಟ ಬಲವು ಖುಲಾಯಿಸಲಿದೆ. ಆತ್ಮೀಯರ ಹಾಗೂ ಕುಟುಂಬ ಸದಸ್ಯರ ಆಗಮನ ಮನೆಯಲ್ಲಿ ಸಂತಸ ತರಲಿದೆ. ವೃತ್ತಿರಂಗದಲ್ಲಿ ಹೆಚ್ಚು ಕೆಲಸ ಬಂದರೂ ಅವೆಲ್ಲವನ್ನೂ ನಿಭಾಯಿಸುವ ಛಾತಿ ನಿಮ್ಮಲಿದೆ.

ಕುಂಭ: ನೀರಸವಾದ ನಿರುದ್ಯೋಗಿಗಳ ದೈನಂದಿನ ಬದುಕಿನಲ್ಲಿ ಆಶಾಕಿರಣವು ಮೂಡಿ ಬರಲಿದೆ. ಕಿಟಕಿ ಪ್ರೇಮಿಗಳ ಮದುವೆಯು ಅನಿವಾರ್ಯವಾಗಲಿದೆ. ವಿದ್ಯಾರ್ಥಿಗಳು ದುಶ್ಚಟ ಹಾಗೂ ದುರ್ವ್ಯಸನಗಳಿಂದ ದೂರವಿರಿ.

ಮೀನ: ಮದುವೆ ಮೊದಲಿನ ಪರೀಕ್ಷಾರ್ಥ ಹೊಂದಾಣಿಕೆಗಳು ಅವಿವಾಹಿತರಿಗೆ ಕಂಕಣಬಲಕ್ಕೆ ಪೂರಕವಾಗಲಿದೆ. ವ್ಯಾಪಾರ, ವ್ಯವಹಾರದಲ್ಲಿ ಚೇತರಿಕೆ ವ್ಯಾಪಾರಸ್ಥರಿಗೆ ಸ್ವಲ್ಪ ಸಮಾಧಾನ ತರಲಿದೆ. ವೃತ್ತಿಯಲ್ಲಿ ಮುನ್ನಡೆಯಿದೆ.

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

1-24-thursday

Daily Horoscope: ಹೊಸ ಜವಾಬ್ದಾರಿಗಳನ್ನು ಒಪ್ಪಿಕೊಳ್ಳಲು ಹಿಂಜರಿಕೆ ಬೇಡ, ಶುಭಫ‌ಲ

1-aa

Daily horoscope;ಅಧಿಕ ಶುಭಫ‌ಲಗಳ ದಿನ, ಉದ್ಯೋಗ ಸ್ಥಾನದಲ್ಲಿ ಆನಂದಾನುಭವ

Daily horoscope: ಈ ರಾಶಿಯವರಿಗೆ ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ ಉಂಟಾಗಲಿದೆ

Daily horoscope: ಈ ರಾಶಿಯವರಿಗೆ ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ ಉಂಟಾಗಲಿದೆ

1-24-monday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಆರ್ಥಿಕ ನೆರವು ಲಭ್ಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.