ಇಂದಿನ ಗ್ರಹಬಲ: ಈ ರಾಶಿಯವರಿಂದು ಉದ್ಯೋಗದಲ್ಲಿ ಘರ್ಷಣೆಗೆ ಅವಕಾಶ ನೀಡಬೇಡಿ


Team Udayavani, May 21, 2022, 8:11 AM IST

ಇಂದಿನ ಗ್ರಹಬಲ: ಈ ರಾಶಿಯವರಿಂದು ಉದ್ಯೋಗದಲ್ಲಿ ಘರ್ಷಣೆಗೆ ಅವಕಾಶ ನೀಡಬೇಡಿ

21-05-2022

ಮೇಷ: ಗುರುಹಿರಿಯರಲ್ಲಿ ಬೇಸರ ಬೇಡ. ವಿದ್ಯಾರ್ಥಿಗಳಿಗೆ, ಉದ್ಯೋಗಿಗಳಿಗೆ ಉತ್ತಮ ಅವಕಾಶ. ಪ್ರಯಾಣದಿಂದ ಸುಖ. ಧನ ಲಾಭ. ಮನೆಯಲ್ಲಿ ಸಂತಸದ ವಾತಾವರಣ. ಮಕ್ಕಳಿಂದ ಸಂತೋಷ ಪ್ರಾಪ್ತಿ.

ವೃಷಭ: ಮಾತಿನಲ್ಲಿ ಎಚ್ಚರ ವಹಿಸಿ. ಉದ್ಯೋಗದಲ್ಲಿ ಘರ್ಷಣೆಗೆ ಅವಕಾಶ ನೀಡಬೇಡಿ. ಧೈರ್ಯದಿಂದ ಕಾರ್ಯ ಸಿದ್ಧಿ. ಧನಾಗಮನಕ್ಕೆ ಕೊರತೆ ಇರದು. ವಿದ್ಯಾರ್ಥಿಗಳಿಗೆ ಅನುಕೂಲಕರ. ದೇವತಾ ಸ್ಥಳ ಸಂದರ್ಶನ.

ಮಿಥುನ: ಚಟುವಟಿಕೆಯಿಂದ ಕೂಡಿದ ದಿನ. ಸಾಮಾಜಿಕ ಜನಪರ ಕಾರ್ಯದಲ್ಲಿ ತೊಡಗುವುದರಿಂದ ಗೌರವ ಸುಖ ಸಂತೋಷ ಸಿದ್ಧಿ. ಕಾರ್ಯ ಒತ್ತಡವಿದ್ದರೂ ವಿದ್ಯಾರ್ಥಿಗಳಿಗೆ, ಉದ್ಯೋಗಸ್ಥರಿಗೆ ಉತ್ತಮ ಫ‌ಲಿತಾಂಶ ಸಿಗುವ ಸಮಯ.

ಕರ್ಕ: ಆರೋಗ್ಯ ವಿಚಾರದಲ್ಲಿ ಉದಾಸೀನ ಬೇಡ. ತಾಳ್ಮೆ ಕಳೆದುಕೊಳ್ಳದೆ ನೇರ ಸಾಮಾಜಿಕ ಜನಪರ ವ್ಯವಹಾರ ಕೆಲಸ ಕಾರ್ಯಗಳಿಂದ ಗೌರವ ಪ್ರಾಪ್ತಿ. ವಾಹನ ಗೃಹೋಪಕರಣ ವಸ್ತುಗಳಿಂದ ಲಾಭ. ಉದರ ಸಂಬಂಧೀ ಕಾಯಿಲೆಗಳ ಬಗ್ಗೆ ಎಚ್ಚರ.

ಸಿಂಹ: ತೀಕ್ಷ್ಣ ಗುರಿ ನಡೆಯಿಂದ ದಿನಚರಿ ಆರಂಭಿಸಬೇಡಿ. ತಾಳ್ಮೆ ಇರಲಿ. ಕೋರ್ಟು, ರಾಜಕೀಯ ಕ್ಷೇತ್ರದಲ್ಲಿ ಅನುಕೂಲ. ಚಿಕ್ಕ ಪ್ರಯಾಣದಿಂದ ಸಂತಸ. ಉದ್ಯೋಗ ಧನಾಗಮದಲ್ಲಿ ವೃದ್ಧಿ. ಮಾನಸಿಕವಾಗಿ ದೃಢವಾಗಿರಿ.

ಕನ್ಯಾ: ಅನಿರೀಕ್ಷಿತ ಸ್ಥಾನ ಗೌರವದ ಸುಖ. ಹಣಕಾಸಿನ ವಿಚಾರದಲ್ಲಿ ಹಿಡಿತವಿರಲಿ. ಹಿರಿಯರ ಆರೋಗ್ಯದ ವಿಚಾರದಲ್ಲಿ ಗಮನವಿರಲಿ. ಆರೋಗ್ಯ ವಿಷಯದಲ್ಲಿ ಮುಂಜಾಗ್ರತೆ ವಹಿಸುವುದು ಉತ್ತಮ. ಮನೆಯಲ್ಲಿ ಚರ್ಚೆಗೆ ಅವಕಾಶ ನೀಡದಿರಿ.

ತುಲಾ: ಉದ್ಯೋಗ ಸ್ಥಾನಮಾನ, ಧನ ಸಂಪಾದನೆ ವಿಚಾರದಲ್ಲಿ ಸ್ವಲ್ಪ ಅಭಿವೃದ್ಧಿ. ಬಂದ ಅವಕಾಶವನ್ನು ಸದುಪಯೋಗಿಸಿಕೊಳ್ಳಿ. ನಿಮ್ಮ ವಿನಯ ನಮ್ರತೆಯ ಸ್ವಭಾವದಿಂದ ಎಲ್ಲರ ಮೆಚ್ಚುಗೆ ಸಂಪಾದಿಸುವ ದಿನ.

ವೃಶ್ಚಿಕ: ಗುರುಹಿರಿಯರ ಅತ್ಯುತ್ತಮ ಮಾರ್ಗದರ್ಶನ ಸಲಹೆ ಪ್ರಾಪ್ತಿ. ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ. ಪ್ರಯಾಣ, ಉದ್ಯೋಗ, ಧನ ಸಂಪಾದನೆ ವಿಚಾರದಲ್ಲಿ ಅನುಕೂಲಕರ ವಾತಾವರಣ. ಧಾರ್ಮಿಕ ಕಾರ್ಯದಲ್ಲಿ ಭಾಗಿಯಾದ ತೃಪ್ತಿ.

ಧನು: ವಿಚಾರ ವಿನಿಮಯದಲ್ಲಿ ಚರ್ಚೆಗೆ ಅವಕಾಶ ಕೊಡಬೇಡಿ. ನಿರೀಕ್ಷಿತ ಕೆಲಸಕಾರ್ಯ ಗಳಲ್ಲಿ ಜಯ. ಧನಾರ್ಜನೆಗೆ ತಕ್ಕ ಹಾಗೆ ಖರ್ಚು. ಮಾನಸಿಕ ಹಾಗೂ ದೈಹಿಕ ನೆಮ್ಮದಿಗಾಗಿ ಶ್ರೀ ದೇವತಾ ಸ್ಥಳ ಸಂದರ್ಶನ.

ಮಕರ: ಆರೋಗ್ಯ ನಿರ್ಲಕ್ಷಿಸಬೇಡಿ. ಪಾಲುದಾರಿಕಾ ವ್ಯವಹಾರದಲ್ಲಿ ಎಚ್ಚರವಿರಲಿ. ಉದ್ಯೋಗ ಕ್ಷೇತ್ರದಲ್ಲಿ ಅಧಿಕ ಶ್ರಮವಿದ್ದರೂ ಅಂತಿಮವಾಗಿ ಗುರಿ ಸಾಧಿಸುವಿರಿ. ಅವಿವಾಹಿತರಿಗೆ ಕಂಕಣ ಭಾಗ್ಯ ಒದಗಿ ಬರುವ ಸಮಯ.

ಕುಂಭ: ಅನಿರೀಕ್ಷಿತ ಪ್ರಯಾಣ. ದೂರ ವ್ಯವಹಾರದಲ್ಲಿ ಪ್ರಗತಿ. ಧನಾಗಮನಕ್ಕೆ ಕೊರತೆ ಇರದು. ಮಿತ್ರರಲ್ಲಿ ನಿಷ್ಠೂರ ಬೇಡ. ಗೃಹದಲ್ಲಿ ಅಶಾಂತಿಗೆ ಅವಕಾಶ ನೀಡದಿರಿ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಮಕ್ಕಳೊಂದಿಗೆ ಪ್ರೀತಿಯಿಂದ ವ್ಯವಹರಿಸಿ.

ಮೀನ: ವಿದ್ಯಾರ್ಥಿಗಳು ಆತುರದ ನಿರ್ಧಾರ ಮಾಡದಿರಿ. ಆರೋಗ್ಯದ ಕಡೆ ಗಮನಹರಿಸಿ. ಮಾನಸಿಕ ಗೊಂದಲಕ್ಕೆ ಅವಕಾಶ ನೀಡಬೇಡಿ. ಯಾರೊಂದಿಗೂ ಅನಾವಶ್ಯಕ ಚರ್ಚೆಗೆ ಆಸ್ಪದ ಕೊಡಬೇಡಿ. ಮನೆಯಲ್ಲಿ ಹಿರಿಯರೊಂದಿಗೆ ಗೌರವಯುತವಾಗಿ ನಡೆದುಕೊಳ್ಳಿ.

ಟಾಪ್ ನ್ಯೂಸ್

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

1-24-monday

Daily Horoscope: ಶುಭ ಕಾರ್ಯ ನಡೆಸುವ ಬಗ್ಗೆ ಚಿಂತನೆ, ಆರೋಗ್ಯದತ್ತ ಗಮನವಿರಲಿ

1-24-sunday

Daily Horoscope: ಕುಟುಂಬದಲ್ಲಿ ವಿವಾಹ ಮಾತುಕತೆ, ಬಂಧು ಮಿತ್ರರಿಂದ ಶುಭ ಸಮಾಚಾರ

1-24-saturday

Daily Horoscope: ಕಾಲೆಳೆಯುವ ಪ್ರಯತ್ನಗಳನ್ನು ಕೊಡವಿ ಮುಂದಡಿಯಿಡುವುದರಿಂದ ವಿಜಯ

1-24-friday

Daily Horoscope: ತರಾತುರಿಯಲ್ಲಿ ಕಾರ್ಯ ಮುಗಿಸುವ ಪ್ರಯತ್ನ ಬೇಡ, ವ್ಯವಹಾರದಲ್ಲಿ ಲಾಭ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

8-wenlock

Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್‌ಗೆ ದೂರು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

7-mng

ಚೆಂಡೆ ಬಡಿಯುತ್ತ ಬಂದು ತಂಡದಿಂದ ಪ್ರಶ್ನೆ: ಚಕಮಕಿ, ದೂರು ದಾಖಲು

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

6-mng

Nandini Brand: 50 ಐಸ್‌ ಕ್ರೀಂ ಮಾರುಕಟ್ಟೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.