ನಿಮ್ಮ ಗ್ರಹಬಲ: ಈ ರಾಶಿಯ ನಿರುದ್ಯೋಗಿಗಳಿಗೆ ಸಂದರ್ಶನವು ಲಾಭ ನೀಡಲಿದೆ


Team Udayavani, Dec 22, 2020, 8:12 AM IST

ನಿಮ್ಮ ಗ್ರಹಬಲ: ಈ ರಾಶಿಯ ನಿರುದ್ಯೋಗಿಗಳಿಗೆ ಸಂದರ್ಶನವು ಲಾಭ ನೀಡಲಿದೆ

22-12-2020

ಮೇಷ: ಕೃಷಿ, ಸ್ಥಿರ ಸೊತ್ತು, ಭೂಮಿ ಖರೀದಿಗಾಗಿ ಧನವಿನಿಯೋಗವಾಗಲಿದೆ. ನೀವು ಮಾಡಿದ ಕೆಲಸಕ್ಕೆ ಹಿರಿಯರ ಹಾಗೂ ಮೇಲಾಧಿಕಾರಿಗಳ ಮೆಚ್ಚುಗೆ ದೊರೆಯಲಿದೆ. ಸಾಮಾಜಿಕವಾಗಿ ಗೌರವ, ಘನತೆ ಇದೆ.

ವೃಷಭ: ಕಚೇರಿಯ ಕೆಲಸದಲ್ಲಿ ಸಣ್ಣದೊಂದು ತಪ್ಪು, ಮನಸ್ತಾಪ, ಸ್ಥಾನಭ್ರಂಶಕ್ಕೂ ಎಡೆ ಮಾಡೀತು. ಗೆಳೆಯರು, ಆತ್ಮೀಯರು, ಹಿತಬಂಧುಗಳು ನಿಮ್ಮಿಂದ ಸಹಾಯ ಯಾಚಿಸುವರು. ದಾಂಪತ್ಯದಲ್ಲಿ ಸುಖವಿದೆ.

ಮಿಥುನ: ದೇವತಾ ಪೂಜಾಕಾರ್ಯಗಳಿಂದ, ಧರ್ಮಕಾರ್ಯಗಳಿಂದ ಪುಣ್ಯ ಸಂಪಾದನೆಯಾದೀತು. ಪ್ರವಾಸ ಯಾ ಯಾತ್ರಾನುಭವವೂ ವಿದ್ಯಾಭ್ಯಾಸಗಳಿಗೆ ಪಠ್ಯೇತರ ಚಟುವಟಿಕೆಗಳಿಂದ ಸಂತೋಷವಾಗಲಿದೆ.

ಕರ್ಕ: ಮಕ್ಕಳ ವಿದ್ಯಾಪ್ರಗತಿಯಿಂದ ಸಂತಸವಾಗಲಿದೆ. ಮಾತೆಗೆ ಅನಾರೋಗ್ಯವಾದೀತು. ಖರ್ಚುವೆಚ್ಚ ಹೆಚ್ಚಾಗಲಿದೆ. ಸಮೀಪದ ಬಂಧುಗಳ ಆಗಮನದಿಂದ ಸಂತಸ. ದೇವತಾರಾಧನೆಯಿಂದ ಇಷ್ಟ ಸಿದ್ಧಿ.

ಸಿಂಹ: ಆರೋಗ್ಯವೇ ಭಾಗ್ಯವೆನ್ನುವವರು ನಿಮಗೀಗ ಆರೋಗ್ಯದಲ್ಲಿ ಏರುಪೇರು ಕಂಡು ಬರುವುದು. ಆದಾಯವು ಸ್ವಲ್ಪ ಏಳಿಗೆ ಪಥದಲ್ಲಿರುತ್ತದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಳಿಗೆ ಇರುತ್ತದೆ.

ಕನ್ಯಾ: ಮಾನಸಿಕ ವ್ಯಥೆಗೆ ಕಾರಣವಾಗುವ ಕಲಹವು ನಿಮ್ಮ ಮಧ್ಯೆ ಏರ್ಪಟ್ಟೀತು. ಆರೋಗ್ಯವು ಸಾಧಾರಣವಾಗಿರುತ್ತದೆ. ಆದಾಯದ ತಡೆ ಉಂಟಾಗಿ ನೆಮ್ಮದಿ ಕೆಡಿಸುವನು. ಪಿತ್ತ ಪ್ರಕೋಪವು ಕಂಡು ಬಂದೀತು.

ತುಲಾ: ಆತ್ಮೀಯರ ಆಗಮನ ಹರುಷ ತಂದೀತು. ಪ್ರವಾಸ, ಯಾತ್ರಾದಿಗಳಿಂದ ಸಂತೃಪ್ತಿ ಇದೆ. ಸರ್ಕಾರಿ ಉದ್ಯೋಗಸ್ಥರಿಗೆ ಸ್ಥಾನಪ್ರಾಪ್ತಿ ಇದ್ದರೂ ಕಿರಿಕಿರಿ ಜೊತೆಗೆ ವಿರೋಧಿಗಳಿಂದ ಅಸೂಯೆ ವ್ಯಕ್ತವಾದೀತು.

ವೃಶ್ಚಿಕ: ಅಜೀರ್ಣದ ಉಪದ್ರವದಿಂದ ಆರೋಗ್ಯದಲ್ಲಿ ಏರುಪೇರು ಕಂಡುಬಂದೀತು. ಹಿರಿಯರ ಆದಾಯ ಇತರರ ಪಾಲಾದೀತು. ವಿಲಾಸೀ ಸಾಮಾಗ್ರಿಗಳ ವ್ಯಾಪಾರದಲ್ಲಿ ಹಾನಿ ಕಡಿಮೆ. ಲಾಭ ಹೆಚ್ಚಾಗಲಿದೆ.

ಧನು: ಎಂದೋ ಆಗಬೇಕಾಗಿದ್ದ ಕೆಲಸವು ಸಲೀಸಾಗಿ ಆಗಲಿದೆ. ಗೃಹ ನಿರ್ಮಾಣದಂತಹ ಮಹತ್ಕಾರ್ಯ ಆರಂಭವಾಗಲಿದೆ. ನಿರುದ್ಯೋಗಿಗಳಿಗೆ ಸಂದರ್ಶನವು ಲಾಭ ನೀಡಲಿದೆ. ಸಣ್ಣ ಪ್ರವಾಸವು ಕೂಡಿಬರಲಿದೆ.

ಮಕರ: ವಿದ್ಯಾರ್ಜನೆಯಲ್ಲಿ ಯಶಸ್ವಿನಿಂದಾಗಿ ವಿದ್ಯಾರ್ಥಿಗಳಿಗೆ ತೃಪ್ತಿ ದೊರಕಲಿದೆ. ಪಿತ್ತೋಷ್ಣದಿಂದ ಆರೋಗ್ಯ ಕೊಂಚ ಹದೆಗೆಟ್ಟಿತು. ಪ್ರಯಾಣದಲ್ಲಿ ವಂಚನೆ, ಕಳ್ಳಕಾಕರ ಭೀತಿ ಇದೆ. ಜಾಗ್ರತೆ ಮಾಡಿರಿ.

ಕುಂಭ: ಹಣ್ಣು ಹಂಪಲು, ಸಿಹಿತಿಂಡಿ, ಪಾನೀಯ ಪದಾರ್ಥ ವ್ಯಾಪಾರಿಗಳಿಗೆ ಸ್ವಲ್ಪ ಲಾಭಾಂಶ ದೊರಕಲಿದೆ. ಕಾರ್ಯಕ್ಷೇತ್ರದಲ್ಲಿ ಮೇಲಾಧಿಕಾರಿಗಳ ಸಹಕಾರವಿರುತ್ತದೆ. ಸುಖ, ನೆಮ್ಮದಿ, ಭಾಗ್ಯಾಭಿವೃದ್ಧಿ ಇದೆ.

ಮೀನ: ತೈಲ, ಘ್ರತ, ಸ್ನಿಗ್ದದಾರ್ಥಗಳ ವ್ಯಾಪಾರಿಗಳಿಗೆ ಲಾಭಾಂಶ ಹೆಚ್ಚಾದೀತು. ರಕ್ಷಣಾ ಇಲಾಖೆಯ ನೌಕರರಿಗೆ ಅಭಿವೃದ್ಧಿ ಇದೆ. ವಾದ ವಿವಾದ ನ್ಯಾಯಾಲಯ ದರ್ಶನಕ್ಕೆ ಅವಕಾಶ ಕೊಟ್ಟೀತು.

ಎನ್.ಎಸ್.ಭಟ್

ಟಾಪ್ ನ್ಯೂಸ್

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?

Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

1-24-sunday

Horoscope: ಅವಿವಾಹಿತರಿಗೆ ಸರಿಯಾದ ಜೋಡಿ ಲಭಿಸುವ ಆಶೆ, ಆಭರಣ ವ್ಯಾಪಾರಿಗಳಿಗೆ ಲಾಭ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.