ಗುರುವಾರದ ರಾಶಿ ಭವಿಷ್ಯ: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನ ಸಂಪತ್ತು ವೃದ್ಧಿಯಾಗಲಿದೆ


Team Udayavani, Feb 23, 2023, 7:16 AM IST

ಗುರುವಾರದ ರಾಶಿ ಭವಿಷ್ಯ:  ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನ ಸಂಪತ್ತು ವೃದ್ಧಿಯಾಗಲಿದೆ

ಮೇಷ: ಅನಿರೀಕ್ಷಿತ ಧನ ಸಂಪತ್ತು ವೃದ್ಧಿ. ಉದ್ಯೋಗ ವ್ಯವಹಾರದಲ್ಲಿ ಪರರಿಂದ ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಬರುವುದು. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಉತ್ತಮ ಜವಾಬ್ದಾರಿಯುತ ವಾಕ್‌ ಚತುರತೆ. ಗುರುಹಿರಿಯರಿಂದ ಸಂತೋಷ.

ವೃಷಭ: ದೂರದ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಗುರಿಸಾಧನೆಯಿಂದ ನೆಮ್ಮದಿ. ಉತ್ತಮ ಧನಾರ್ಜನೆ. ಬಂಧುಮಿತ್ರರ ಸಹಕಾರ. ದಾಂಪತ್ಯದಲ್ಲಿ ಪ್ರೀತಿ ಅನುರಾಗ ವೃದ್ಧಿ. ಆಸ್ತಿ ವಿಚಾರಗಳಲ್ಲಿ ಪರಿಶ್ರಮದಿಂದ ಮುನ್ನಡೆ.

ಮಿಥುನ: ಆರೋಗ್ಯ ಗಮನಿಸಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಸ್ವತ್ಛತೆಗೆ ಆದ್ಯತೆ ನೀಡಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಪಾಲುದಾರಿಕಾ ವೃತ್ತಿಯಲ್ಲಿ ಪ್ರಗತಿ. ನಿರೀಕ್ಷಿತ ಧನಾಗಮನ. ಸಾಂಸಾರಿಕ ಸುಖ ವೃದ್ಧಿ. ಮಕ್ಕಳ ನಿಮಿತ್ತ ಶ್ರಮ.

ಕರ್ಕ: ಸಣ್ಣ ಪ್ರಯಾಣ ಸಂಭವ. ನಿರೀಕ್ಷೆಗೂ ಮೀರಿದ ಧನಾಗಮನ. ಮನಃ ಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಸ್ಥಾನ ಗೌರವ ವೃದ್ಧಿ. ಅಧಿಕಾರಯುತ ನಡೆಯಿಂದ ಸಫ‌ಲತೆ. ಬಂಧುಮಿತ್ರರ ಸಹಾಯ ಸಹಕಾರ ಲಭ್ಯ.

ಸಿಂಹ: ಆರೋಗ್ಯ ಸುಧಾರಣೆ. ಆಲೋಚಿಸಿದ ರೀತಿಯಲ್ಲಿ ಕಾರ್ಯ ವೃದ್ಧಿಯಾದುದರಿಂದ ಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಜನಮನ್ನಣೆ ಗೌರವ ಪ್ರಾಪ್ತಿ. ಮಾತಿನಲ್ಲಿ ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ನಷ್ಟ ಸಂಭವ. ದಾಂಪತ್ಯ ಸುಖ ವೃದ್ಧಿ.

ಕನ್ಯಾ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ನೇತೃತ್ವ. ಗುರುಹಿರಿಯರ ಸಲಹೆ ಸಹಕಾರ ಆಶೀರ್ವಾದ ಪ್ರಾಪ್ತಿ. ಧನಾರ್ಜನೆಗೆ ಸರಿಸಮವಾಗಿ ಧನವ್ಯಯ ತೋರೀತು. ಮಕ್ಕಳಿಂದ ತೃಪ್ತಿ. ಆಸ್ತಿ ವಿಚಾರಗಳಲ್ಲಿ ಉತ್ತಮ ಬದಲಾವಣೆ ಸಂಭವ.

ತುಲಾ: ದೇವತಾ ಕಾರ್ಯಗಳಲ್ಲಿ ತತ್ಪರತೆ. ಭಾಗ್ಯ ವೃದ್ಧಿ. ವಾಕ್‌ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಕೀರ್ತಿ ಸ್ಥಾನ ಸುಖಾದಿ ಪ್ರಾಪ್ತಿ. ಸಾಂಸಾರಿಕ ಸುಖ ವೃದ್ಧಿ. ಆಸ್ತಿ ವಿಚಾರದಲ್ಲಿ ಮುನ್ನಡೆ. ನೂತನ ಬಂಧುಮಿತ್ರರ ಸಹಕಾರ.

ವೃಶ್ಚಿಕ: ಬಹು ಐಶ್ವರ್ಯ ಸಿಗುವ ಸಂಭವ. ರಾಜಕೀಯ ಸರಕಾರೀ ಕಾರ್ಯಗಳಲ್ಲಿ ಮುನ್ನಡೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು ಸಾಧಿಸಿದರಿಂದ ತೃಪ್ತಿ. ದೀರ್ಘ‌ ಸಂಚಾರ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಮೇಲಧಿಕಾರಿಗಳ ಸಹಕಾರ ಪ್ರೋತ್ಸಾಹ ಲಭ್ಯ.

ಧನು: ಉತ್ತಮ ಆರೋಗ್ಯ. ತಾಳ್ಮೆ ಸಹನೆಯಿಂದ ನಿರ್ವಹಿಸಿದ ಕಾರ್ಯದಿಂದ ಕೀರ್ತಿ ಯಶಸ್ಸು ಲಭಿಸಿದ್ದರಿಂದ ಸಂತೋಷ. ನಿರಂತರ ಧನಾರ್ಜನೆ. ಗುರುಹಿರಿಯರ ಸಹಕಾರ ಪ್ರೋತ್ಸಾಹದಿಂದ ಹೆಚ್ಚಿದ ಸ್ಥಾನಮಾನ. ದಾಂಪತ್ಯ ತೃಪ್ತಿಕರ.

ಮಕರ: ತಂದೆ ತಾಯಿಯಿಂದ ಸುಖ ಪ್ರಾಪ್ತಿ. ಬಂಧುಮಿತ್ರರ ಆಗಮನದಿಂದ ಗೃಹದಲ್ಲಿ ಸಂತಸದ ವಾತಾವರಣ. ಭೋಜನಾದಿ ಸಂಭ್ರಮ. ಆಸ್ತಿ ವಿಚಾರದಲ್ಲಿ ಮುನ್ನಡೆ. ದಾಂಪತ್ಯ ತೃಪ್ತಿಕರ. ಪಾಲುದಾರಿಕಾ ವ್ಯವಹಾರದಲ್ಲಿ ಹೆಚ್ಚಿದ ಪ್ರಗತಿ.

ಕುಂಭ: ನೂತನ ಮಿತ್ರರ ಭೇಟಿ. ಧಾರ್ಮಿಕ ಚಟುವಟಿಕೆಗಳಿಗಾಗಿ ಪ್ರಯಾಣ. ದೂರದ ವ್ಯವಹಾರದಲ್ಲಿ ಹೆಚ್ಚಿದ ವರಮಾನ. ಪಾಲುದಾರಿಕಾ ಕ್ಷೇತ್ರದಲ್ಲಿ ಗೌರವ ವೃದ್ಧಿ. ಆರೋಗ್ಯದಲ್ಲಿ ಉತ್ತಮ ಬದಲಾವಣೆ.

ಮೀನ: ದೂರ ಪ್ರಯಾಣ. ಜನಪರರ ಸಹಕಾರ ಸಹಾಯದಿಂದ ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಅನಿರೀಕ್ಷಿತ ಧನಾಗಮನ. ಅವಿವಾಹಿತರಿಗೆ ವಿವಾಹ ಭಾಗ್ಯ. ವಿದ್ಯಾರ್ಥಿಗಳಿಗೆ ಸರ್ವ ಸೌಲಭ್ಯ ಪ್ರಾಪ್ತಿ.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

1-24-thursday

Daily Horoscope: ಹೊಸ ಜವಾಬ್ದಾರಿಗಳನ್ನು ಒಪ್ಪಿಕೊಳ್ಳಲು ಹಿಂಜರಿಕೆ ಬೇಡ, ಶುಭಫ‌ಲ

1-aa

Daily horoscope;ಅಧಿಕ ಶುಭಫ‌ಲಗಳ ದಿನ, ಉದ್ಯೋಗ ಸ್ಥಾನದಲ್ಲಿ ಆನಂದಾನುಭವ

Daily horoscope: ಈ ರಾಶಿಯವರಿಗೆ ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ ಉಂಟಾಗಲಿದೆ

Daily horoscope: ಈ ರಾಶಿಯವರಿಗೆ ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ ಉಂಟಾಗಲಿದೆ

1-24-monday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಆರ್ಥಿಕ ನೆರವು ಲಭ್ಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.