ಇಂದಿನ ಗ್ರಹಬಲ: ಹೇಗಿದೆ ಇಂದಿನ ರಾಶಿ ಭವಿಷ್ಯ


Team Udayavani, Dec 24, 2020, 7:33 AM IST

ಇಂದಿನ ಗ್ರಹಬಲ: ಹೇಗಿದೆ ಇಂದಿನ ರಾಶಿ ಭವಿಷ್ಯ

24-12-2020

ಮೇಷ: ಸಾಂಸಾರಿಕವಾಗಿ ಕೆಲವೊಂದು ವಿಚಾರಗಳನ್ನು ಅನಾವಶ್ಯಕವಾಗಿ ಯೋಚಿಸುವಂತಾಗಲಿದೆ. ಹಿರಿಯರ ಜಂಜಾಟದಿಂದ ಆಗಾಗ ಮಾನಸಿಕವಾಗಿ ಕಿರಿಕಿರಿಯನ್ನು ಅನುಭವಿಸುವ ಪರಿಸ್ಥಿತಿಯ ಎದುರಾದೀತು. ಶುಭವಿದೆ.

ವೃಷಭ: ನಿಮ್ಮ ಕ್ರಿಯಾಶೀಲತೆ, ಪ್ರೌಢಿಮೆ, ಪರಿಶ್ರಮಗಳನ್ನು ಹಾಕಿರಿ. ಅದರ ಫ‌ಲವು ನಿಮಗೆ ದೊರಕಲಿದೆ. ಬದುಕಿನ ಕಷ್ಟನಷ್ಟಗಳ ಅನುಭವವು ನಿಮಗೆ ಪಾಠವಾದೀತು. ಆರ್ಥಿಕ ಸ್ಥಿತಿಯು ಅಭಿವೃದ್ಧಿಯಾಗುತ್ತಲೇ ಹೋಗಲಿದೆ.

ಮಿಥುನ: ಕಾರ್ಯರಂಗದಲ್ಲಿ ಪರಿಚಯಸ್ಥರಿಂದಲೇ ಕಾರ್ಯಸಾಧನೆಯಾಗಲಿದೆ. ನಿಮ್ಮ ಪ್ರಯತ್ನ ಬಲ, ಆತ್ಮವಿಶ್ವಾಸ ಸದ್ಯದಲ್ಲೇ ಫ‌ಲ ನೀಡಲಿದೆ. ಮಾನಸಿಕವಾಗಿ ಧೈರ್ಯವನ್ನು ಕಳೆದುಕೊಳ್ಳದಿರಿ. ಸಹನೆ ಇರಲಿ.

ಕರ್ಕ: ಯೋಗ್ಯ ವಯಸ್ಕರಿಗೆ ಒಂಟಿತನದ ಕಷ್ಟ ಸದ್ಯದಲ್ಲೇ ನಿವಾರಣೆಯಾಗಲಿದೆ. ಕಾರ್ಯಕ್ಷೇತ್ರದಲ್ಲಿ ನಿಮ್ಮ ವೃತ್ತಿ ಭವಿಷ್ಯವನ್ನು ನೀವೇ ನಿರ್ಧರಿಸುವ ಸಂದರ್ಭಗಳು ಒದಗಿ ಬರುತ್ತವೆ. ಸದ್ಯದ ಪರಿಸ್ಥಿತಿಯಲ್ಲಿ ಸುಮ್ಮನಿರಿ.

ಸಿಂಹ: ಜೀವನದಲ್ಲಿ ಎದುರಾಗುವ ಸೋಲು, ನಿರಾಶೆಗಳಿಗೆ ಮನಸ್ಸು ಘಾಸಿಗೊಳ್ಳದಂತೆ ಹೃದಯವನ್ನು ಗಟ್ಟಿಗೊಳಿಸ ಬೇಕಾಗುತ್ತದೆ. ಆರ್ಥಿಕವಾಗಿ ಹಣಕಾಸಿನ ಲೆಕ್ಕಾಚಾರದಲ್ಲಿ ಹೆಚ್ಚಿನ ಗಮನಹರಿಸಿರಿ. ಅನಿರೀಕ್ಷಿತ ಶುಭವಾರ್ತಾ ಶ್ರವಣ.

ಕನ್ಯಾ: ಅವಿಭಕ್ತ ಕುಟುಂಬದವರಿಗೆ ಹೊಂದಾಣಿಕೆಯ ಅಗತ್ಯವಿದೆ. ನಿರುದ್ಯೋಗಿಗಳಿಗೆ ಅನಿಶ್ಚಿತತೆ ದೂರವಾಗಲಿದೆ. ಅವಿವಾಹಿತರಿಗೆ ತಪ್ಪಿ ಹೋದ ಅವಕಾಶಗಳು ಪುನಃಹ ಲಭ್ಯವಾಗಲಿದೆ. ಚಾಲನೆ ಹಾಗೂ ಆರೋಗ್ಯ ಜಾಗ್ರತೆ ಮಾಡಿರಿ.

ತುಲಾ: ವಿಚಾರ ವಿನಿಮಯದಿಂದ ಕಾರ್ಯಾನುಕೂಲಕ್ಕೆ ಸುಲಭವಾಗುತ್ತದೆ. ಶುಭಮಂಗಲ ಕಾರ್ಯಕ್ಕಾಗಿ ಓಡಾಟ ತಂದೀತು. ವಿದ್ಯಾರ್ಥಿಗಳಿಗೆ ಉತ್ಸಾಹದ ವಾತಾವರಣ ವಿರುತ್ತದೆ. ಖರ್ಚಿನ ಬಗ್ಗೆ ಜಾಗ್ರತೆ.

ವೃಶ್ಚಿಕ: ಜಾಗ ಖರೀದಿ ಮಾಡುವ ಯೋಚನೆ ತೋರಿ ಬಂದು ಅನುಕೂಲವಾಗಲಿದೆ. ದಂಪತಿಗಳ ಮಧ್ಯೆ ಭಿನ್ನಾಭಿಪ್ರಾಯ ತಿಕ್ಕಾಟಕ್ಕೆ ಕಾರಣವಾಗದಂತೆ ಜಾಗ್ರತೆ ವಹಿಸಬೇಕಾಗುತ್ತದೆ. ಆರೋಗ್ಯದ ಬಗ್ಗೆ ಹೆಚ್ಚಿನ ಜಾಗ್ರತೆ ಮಾಡುವುದು ಅಗತ್ಯ.

ಧನು: ನಿರೀಕ್ಷಿತ ಕಾರ್ಯಸಾಧನೆ ಮನಸ್ಸಿಗೆ ನೆಮ್ಮದಿ ತಂದೀತು. ಕಾರ್ಯರಂಗದಲ್ಲಿ ಹೆಚ್ಚಿನ ಗಮನಹರಿಸ ಬೇಕಾದೀತು. ಹಿರಿಯರ ಸೂಕ್ತ ಸಲಹೆಗಳಿಗೆ ಸ್ಪಂದಿಸಿರಿ. ಕಾರ್ಯರಂಗದಲ್ಲಿ ತುಂಬಾ ಸಮಾಧಾನದ ವಾತಾವರಣ.

ಮಕರ: ಆರ್ಥಿಕವಾಗಿ ಆದಾಯದಷ್ಟೇ ಖರ್ಚು-ವೆಚ್ಚಗಳಿರುತ್ತವೆ. ವೃತ್ತಿರಂಗದಲ್ಲಿ ನಿರೀಕ್ಷಿತ ಪ್ರಮೋಶನ್‌ ಸದ್ಯದಲ್ಲೇ ಒದಗಿ ಬಂದೀತು. ವಿದ್ಯಾರ್ಥಿಗಳ ಅಭ್ಯಾಸಬಲವು ಮುಂದೆ ಒಳ್ಳೆಯ ಭವಿಷ್ಯವು ದೊರಕೀತು.

ಕುಂಭ: ಅನಾವಶ್ಯಕ ಚಿಂತೆಗಳಿಂದ ತಲೆನೋವು ಬರಿಸಿಕೊಳ್ಳುವಂತಾದೀತು. ಅಧಿಕ ರಕ್ತದೊತ್ತಡ, ಮಧುಮೇಹಗಳಿಂದ ಬಳಲುವವರು ಹೆಚ್ಚಿನ ಜಾಗ್ರತೆ ವಹಿಸ ಬೇಕಾಗುತ್ತದೆ. ಸ್ವಾಭಿಮಾನಕ್ಕೆ ಭಂಗ ತಂದೀತು. ಶುಭವಿದೆ.

ಮೀನ: ಚಿಂತಿತ ಕೆಲಸ ಕಾರ್ಯಗಳು ಅಡೆತಡೆ ಗಳಿಂದಲೇ ಪೂರ್ಣವಾಗುತ್ತದೆ. ಸಾಂಸಾರಿಕವಾಗಿ ಮಹಿಳೆಯರು ಅನಾವಶ್ಯಕವಾಗಿ ಮನೋವ್ಯಾಕುಲತೆಗೆ ಗುರಿಯಾಗಲಿದ್ದಾರೆ. ಉದ್ಯೋಗಿಗಳಿಗೆ ಪ್ರಮೋಶನ್‌ ಒದಗಿ ಬರಬಹುದು.

ಎನ್.ಎಸ್.ಭಟ್

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.