Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ


Team Udayavani, Apr 30, 2024, 7:33 AM IST

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಮೇಷ: ಉದ್ಯೋಗ ಸ್ಥಾನದಲ್ಲಿ  ಹೆಚ್ಚು ಪರಿಶ್ರಮ ಅನಿವಾರ್ಯ.  ಹೊಸ ಹೂಡಿಕೆಗಳ ವಿಷಯದಲ್ಲಿ ಎಚ್ಚರ. ಪಾಲುದಾರಿಕೆ ವ್ಯವಹಾರದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಿ. ಕುಟುಂಬದೊಳಗೆ ಸಾಮರಸ್ಯ  ಕಾಯ್ದುಕೊಳ್ಳುವ ಪ್ರಯತ್ನ.

ವೃಷಭ: ಹೊಸ ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ. ಉದ್ಯೋಗಸ್ಥರಿಗೆ ಶುಭವಾರ್ತೆ.  ಹೊಸ ಕೃಷಿ ಭೂಮಿಯಲ್ಲಿ ಕೆಲಸ ಆರಂಭ.  ಸರಕಾರಿ ಅಧಿಕಾರಿಗಳಿಗೆ ವರ್ಗಾವಣೆಯ ಶಂಕೆ.  ಮಕ್ಕಳಿಗೆ ಸಂಭ್ರ ಮದ ದಿನ.

ಮಿಥುನ: ಯಾವುದೇ ಪರಿಸ್ಥಿತಿಯನ್ನು  ಎದುರಿಸಿ  ಕೆಲಸ ಮಾಡುವ ಧೈರ್ಯ. ಉದ್ಯೋಗ ಸ್ಥಾನದಲ್ಲಿ ತರಲೆ.   ಹಿತಶತ್ರುಗಳ ಅಡ್ಡಗಾಲು. ಧ್ಯಾನ, ಸ್ವಾಧ್ಯಾಯಗಳಲ್ಲಿ ಮನಸ್ಸು ಲೀನ.ಉದ್ಯಮ ಅಭಿವೃದ್ಧಿಯ ಮೊದಲ ಹಂತ ಪ್ರಗತಿಯಲ್ಲಿ.

ಕರ್ಕಾಟಕ: ದೇವತಾರ್ಚನೆಯಿಂದ  ಆನಂದಾನುಭೂತಿ.  ಉದ್ಯೋಗದಲ್ಲಿ  ಸಹೋದ್ಯೋಗಿಗಳ ಸಹಕಾರ. ಉದ್ಯಮದ ಅಭಿವೃದ್ಧಿಗೆ ಪಾಲುದಾರರ ಸಹಮತ.  ಉದ್ಯೋಗ ಅರಸುತ್ತಿರುವವರಿಗೆ ಅವಕಾಶಗಳು ಲಭ್ಯ.

ಸಿಂಹ: ಸಹನೆ ಪರೀಕ್ಷೆಯಲ್ಲಿ ಉತ್ತೀರ್ಣ ರಾಗಿದ್ದೀರಿ. ಉದ್ಯಮದ ಎಲ್ಲ ವಿಭಾಗಗಳಲ್ಲೂ ಲಾಭದಾಯಕವಾಗಿ ಮುನ್ನಡೆ. ಉತ್ಪನ್ನಗಳ ಜನಪ್ರಿಯತೆ ವೃದ್ಧಿ. ಕೃಷ್ಯುತ್ಪನ್ನಗಳ ಮಾರಾಟದಿಂದ ಉತ್ತಮ ಲಾಭ.

ಕನ್ಯಾ: ಎಲ್ಲೆಡೆ ಹಿತಾನುಭವದ ದಿನ.ಮೇಲಿನವರಿಂದ ಮೆಚ್ಚುಗೆಯ ಮಾತುಗಳು. ಆಮಿಷಗಳಿಗೆ ಬಲಿಯಾಗದಂತೆ ಎಚ್ಚರಿಕೆ ವಹಿಸಿ. ಸಣ್ಣ ಉದ್ಯಮಗಳಿಗೆ ಒಳ್ಳೆಯ ದಿನ. ಕೃಷಿಭೂಮಿ ಅಭಿವೃದ್ಧಿಗೆ ಕಾಲಮಿತಿಯ ಯೋಜನೆ.

ತುಲಾ: ವರ್ತಮಾನದಲ್ಲಿ ಬದುಕುವುದನ್ನು ಕಲಿಯಿರಿ. ದೈವಾನುಗ್ರಹ ಉತ್ತಮ.  ಉದ್ಯೋಗ ದಲ್ಲಿ ಸ್ವಲ್ಪ ಸುಧಾರಣೆ. ಉದ್ಯಮಿಗಳ ಸಮಸ್ಯೆ ಪರಿಹಾರ. ಉದ್ಯೋಗಾರ್ಥಿಗಳಿಗೆ ಶೀಘ್ರ ವ್ಯವಸ್ಥೆ. ಮಹಿಳೆಯರ ಸ್ವಾವಲಂಬನೆ ಯೋಜನೆಗಳ ಪ್ರಗತಿ.

ವೃಶ್ಚಿಕ:   ಉದ್ಯೋಗದಲ್ಲಿ ಭಾರೀ ಉನ್ನತಿ ಯಾಗದಿದ್ದರೂ ಆವಶ್ಯಕತೆಗೆ ಬೇಕಾದಷ್ಟು ಆದಾಯಕ್ಕೆ ಕೊರತೆಯಾಗದು. ಮಕ್ಕಳ ಉದ್ಯಮ ಅಭಿವೃ ದ್ಧಿಯ ಪಥದಲ್ಲಿ.   ವಸ್ತ್ರಾಭರಣ  ಖರೀದಿ. ದೂರದಲ್ಲಿರುವ ಬಂಧುಗಳ ಆಗಮನ.

ಧನು: ಉದ್ಯೋಗದಲ್ಲಿ ಮುನ್ನಡೆಯಲು ಅನುಕೂಲ ಪರಿಸರ. ಸ್ವಂತ ಉದ್ಯಮದ ಕ್ರಮಾಗತ ಪ್ರಗತಿ. ದೀರ್ಘಾವಧಿ ಯೋಜನೆ ಗಳಲ್ಲಿ ಹಣ ಹೂಡಿಕೆಯಿಂದ ಲಾಭ. ನಿತ್ಯದ ಚಟುವಟಿಕೆ ಗಳಿಂದ ಕಾರ್ಯಸಾಮರ್ಥ್ಯ ವೃದ್ಧಿ.

ಮಕರ: ಒತ್ತಡದ ವಾತಾವರಣದಲ್ಲಿ  ಕ್ಲಪ್ತ ಸಮಯದಲ್ಲಿ ಕಾರ್ಯ ಮುಗಿಸಿದ ತೃಪ್ತಿ. ಅಧ್ಯಾತ್ಮ ಸಾಧನೆಯಲ್ಲಿ ಆಸಕ್ತಿ. ವಸ್ತ್ರ, ಉಡುಪು, ಅಲಂಕಾರ ಸಾಮಗ್ರಿ ವ್ಯಾಪಾರಿಗಳಿಗೆ ಅಧಿಕ  ಲಾಭ. ಹತ್ತಿರದ  ದೇವಾಲಯಕ್ಕೆ ಸಂದರ್ಶನ.

ಕುಂಭ: ಶೀಘ್ರ ಕಾರ್ಯಸಾಧನೆಯ ತೃಪ್ತಿ. ಉದ್ಯೋಗ, ವ್ಯವಹಾರಗಳ ಕುರಿತು ಆತಂಕ. ಮರುದಿನದ ಕಾರ್ಯಗಳಿಗೆ  ಸಿದ್ಧತೆ. ಹಿರಿಯರ ಮನೆಯಲ್ಲಿ ದೇವತಾಕಾರ್ಯ. ಬಂಧು, ಮಿತ್ರರೊಂದಿಗೆ ಸಮಾಗಮ .

ಮೀನ:  ಉದ್ಯೋಗದಲ್ಲಿ ಯಶಸ್ಸು. ಸರಕಾರಿ ನೌಕರರಿಗೆ ಕೊಂಚ ಕಿರಿಕಿರಿ. ಹಳೆಯ ಒಡನಾಡಿಗಳೊಂದಿಗೆ ಪುನರ್ಮಿಲನ.  ತಂದೆಯ ಕಡೆಯ ಬಂಧುಗಳಿಗೆ ಸಹಾಯ ಸಾಮಾಜಿಕ ಕಾರ್ಯಕ್ಕೆ ಮನೆಮಂದಿಯ ಉತ್ತೇಜನ. ಎಲ್ಲರ ಆರೋಗ್ಯ ಉತ್ತಮ.

ಟಾಪ್ ನ್ಯೂಸ್

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

1-24-monday

Daily Horoscope: ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

21

Horoscope: ಈ ರಾಶಿಯವರ ಕುಟುಂಬದ ವಲಯದಲ್ಲಿ ಸ್ವಲ್ಪ ಏರುಪೇರಾದ ವಾತಾವರಣ ಇರಲಿದೆ

1-24-friday

Daily Horoscope: ವಿವಾಹಾಸಕ್ತರಿಗೆ ಯೋಗ್ಯ ಬಾಳ ಸಂಗಾತಿ ಲಭಿಸುವ ಯೋಗ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.