Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ


Team Udayavani, May 7, 2024, 7:39 AM IST

1

ಮೇಷ:  ಶುಭಸೂಚನೆಗಳೊಂದಿಗೆ ದಿನಾರಂಭ.  ಉದ್ಯೋಗ ಸ್ಥಾನದಲ್ಲಿ ಕೆಲಸಗಳ ಮರು ಹಂಚಿಕೆ.  ಉದ್ಯಮಗಳ ನಿರ್ವಹಣೆಗೆದುರಾದ ಸಮಸ್ಯೆಗಳು ದೂರ. ಲಕ್ಷ್ಮಿ ಕಟಾಕ್ಷಕ್ಕೆ  ಗುರಿಯಾಗುವಿರಿ. ಪೂರ್ವದಿಕ್ಕಿನಿಂದ ಬಂಧುಗಳ ಆಗಮನ.

ವೃಷಭ: ಪೂರ್ವಯೋಜನೆಯಂತೆ ಕೈಗೊಂಡ ಕ್ರಮಗಳಿಂದಾಗಿ  ಕಾರ್ಯಗಳು ಸುಗಮ. ಸರಕಾರಿ ನೌಕರರಿಗೆ ವರ್ಗಾವಣೆ ಖಚಿತ. ಲೇವಾದೇವಿ ವ್ಯವಹಾರದಲ್ಲಿ  ಅಲ್ಪ  ಲಾಭ. ದೀರ್ಘಾವಧಿ ಉಳಿತಾಯ ಯೋಜನೆಯಲ್ಲಿ ಹೂಡಿಕೆ.

ಮಿಥುನ:  ಅರ್ಹತೆಗೆ ಸರಿಯಾದ ಗೌರವದ ಸ್ಥಾನ ಪ್ರಾಪ್ತಿ. ಉದ್ಯಮಿಗಳಿಗೆ ಸಂತೋಷ ತರುವ  ಯೋಜನೆಗಳು. ಸರಕಾರಿ  ಯೋಜನೆಗಳ ಪ್ರಯೋಜನ ಪಡೆಯುವ ಪ್ರಯತ್ನ ವಿಫ‌ಲ. ಸರಕಾರಿ  ನೌಕರರಿಗೆ ಹೆಚ್ಚಿದ ಜವಾಬ್ದಾರಿ.

ಕರ್ಕಾಟಕ:  ಬಡವರಿಗೆ ವಿದ್ಯಾರ್ಜನೆ, ವಿವಾಹ, ಚಿಕಿತ್ಸೆ ಮೊದಲಾದ  ಆವಶ್ಯಕತೆಗಳಿಗೆ ಧನಸಹಾಯ. ಉದ್ಯೋಗದಲ್ಲಿ ವೇತನ ಏರಿಕೆ. ನೌಕರ ವರ್ಗಕ್ಕೆ ಮಾಲಕರ ಔದಾರ್ಯದ ನಡೆಯಿಂದ ಹರ್ಷ. ಹೊಸ ನೌಕರರರಿಗೆ ಮಾರ್ಗದರ್ಶನದ ಜವಾಬ್ದಾರಿ.

ಸಿಂಹ: ಉದ್ಯೋಗ ಸ್ಥಾನದಲ್ಲಿ  ಪುನರಾರಂಭಗೊಂಡಿದ್ದ ಕಾಮಗಾರಿಗಳ  ಮುಕ್ತಾಯ. ಅಧಿಕಾರಿ ವರ್ಗಕ್ಕೆ ತೃಪ್ತಿ. ಯಂತ್ರೋಪಕರಣ  ಮಾರಾಟ ಗಾರರಿಗೆ ನಿರೀಕ್ಷೆ ಮೀರಿದ ವ್ಯಾಪಾರ. ಸಿವಿಲ್‌ ಎಂಜಿನಿಯರ್‌ಗಳಿಗೆ ಹೊಸ ಯೋಜನೆಗಳು ಲಭ್ಯ.

ಕನ್ಯಾ: ಕ್ರಿಯಾಶೀಲತೆಯೊಂದಿಗೆ ದೈವಾನು ಗ್ರಹವೂ ಇರುವುದರಿಂದ ಹಿನ್ನಡೆಯ ಪ್ರಶ್ನೆಯಿಲ್ಲ. ವಿಶಾಲ ಕಾರ್ಯವ್ಯಾಪ್ತಿಯಲ್ಲಿ ಉದ್ಯೋಗ ಮುಂದುವರಿಕೆ. ಸ್ವಂತ ವ್ಯವಹಾರದ ಸಂಬಂಧ ಸಣ್ಣ ಪ್ರವಾಸದ ಸಾಧ್ಯತೆ.

ತುಲಾ:  ಮನೋಬಲ ವೃದ್ಧಿಯೊಂದಿಗೆ  ಕಾರ್ಯದ ವೇಗ ಹೆಚ್ಚಳ. ಕಾರ್ಯಕ್ಷೇತ್ರದಲ್ಲಿ ಪರಿಸ್ಥಿತಿ ಸುಧಾರಣೆ. ಸಂಗಾತಿಯ ಮನೋಧರ್ಮ ದೊಡನೆ ಉತ್ತಮ ಹೊಂದಾಣಿಕೆ. ಹಿಂದಿನ ಸಹಪಾಠಿಗಳ ಭೇಟಿ. ಊರಿನ ಶಿವಾಲಯದಲ್ಲಿ ವಿಶೇಷ ಪೂಜೆ.

ವೃಶ್ಚಿಕ:  ಸಂಸ್ಥೆಯ ಮುಖ್ಯಸ್ಥರಿಂದ ಯೋಗ ಕ್ಷೇಮ ವಿಚಾರಣೆ. ಗೃಹೋದ್ಯಮದ ಉತ್ಪನ್ನ ಗಳ ಕಡೆಗೆ ಆಕರ್ಷಿತರಾದ ಗ್ರಾಹಕರು. ಮಕ್ಕಳಿಂದ ಹೊಸ ಉದ್ಯಮ ಆರಂಭ. ಕೃಷಿಕ್ಷೇತ್ರಕ್ಕೆ ಯುವಜನರ ಪ್ರವೇಶ.. ಸಾಮಾಜಿಕ ಕಾರ್ಯಗಳಲ್ಲಿ ಪಾಲುಗೊಳ್ಳುವ ಆಸಕ್ತಿ.

ಧನು: ಕಳೆದ ಸಪ್ತಾಹದಲ್ಲಾದ ಸಣ್ಣಪುಟ್ಟ ಹಿನ್ನಡೆಗಳ ನಿವಾರಣೆ. ಪರಿಸರ ಸ್ವತ್ಛತೆಯ ಕಾರ್ಯಕ್ರಮಗಳ ನೇತೃತ್ವ. ಉಪೇಕ್ಷಿತ ವರ್ಗದ ಮಕ್ಕಳಿಗೆ ಅಕ್ಷರ ಬೋಧನೆ ಮತ್ತು ಸಂಸ್ಕಾರ ನೀಡುವ ಕ್ರಮಗಳ ಆರಂಭ.

ಮಕರ:  ವೃತ್ತಿಸ್ಥಾನದಲ್ಲಿ ಕಡಿಮೆಯಾದ  ಒತ್ತಡಗಳು. ಸುತ್ತಲಿನ  ಪರಿಸರದಲ್ಲಿ ಗಮನಾರ್ಹ ಪರಿವರ್ತನೆ. ಕರಕುಶಲ ಸಾಮಗ್ರಿಗಳಿಗೆ ಬೇಡಿಕೆ ಹೆಚ್ಚಳ. ಹೆಚ್ಚುವರಿ ಆದಾಯ  ಹೊಂದಲು  ಮುಂದುವರಿದ  ಪ್ರಯತ್ನ.

ಕುಂಭ: ಉದ್ಯೋಗದಲ್ಲಿ ನಿತ್ಯ ಬಂದೆರಗುವ ಹೊಸ ಹೊಣೆಗಾರಿಕೆಗಳು. ಉದ್ಯಮದ ಉತ್ಪನ್ನಗಳಿಗೆ  ಹೊಸ ಮಾರಾಟಗಾರರ   ಅನ್ವೇಷಣೆ. ಗ್ರಾಹಕರ ಬೇಡಿಕೆಗಳಿಗೆ ಶೀಘ್ರ ಸ್ಪಂದಿಸುವ ಪ್ರಯತ್ನ. ಗೃಹಿಣಿಯರ ಸ್ವೋದ್ಯೋಗ ಯೋಜನೆಗಳು ಯಶಸ್ವಿ. ಮಕ್ಕಳಿಗೆ ಸಮಾಧಾನದ ವಾತಾವರಣ.

ಮೀನ:  ದಿನಾರಂಭದಲ್ಲಿ  ಪ್ರಗತಿಯ ವೇಗವರ್ಧನೆ. ವೃತ್ತಿಬಾಂಧವರಿಂದ ಉತ್ಸಾಹಪೂರ್ಣ ಸಹಕಾರ.  ಸರಕಾರಿ ಇಲಾಖೆಗಳಿಂದ ಸಕಾರಾತ್ಮಕ ಸ್ಪಂದನ. ಸರಕಾರಿ ನೌಕರರಿಗೆ ಸಾರ್ವಜನಿಕರಿಂದ ಪ್ರಶಂಸೆ. ಸಾಮಾಜಿಕ ಕ್ಷೇತ್ರದಲ್ಲಿ ವಿಶೇಷ ಗೌರವ. ದಂಪತಿಗಳ ನಡುವೆ ಅನುರಾಗ ವೃದ್ಧಿ.

ಟಾಪ್ ನ್ಯೂಸ್

ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸಿ, ಇಲ್ಲವಾದರೆ.. ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ

ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸಿ, ಇಲ್ಲವಾದರೆ.. ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ

ಕುಂಭಕೋಡು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು

Lost Control: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು

Pune Porsche Car Crash: ರಕ್ತದ ಮಾದರಿ ಬದಲಾಯಿಸಲು 3 ಲಕ್ಷ ರೂ. ಪಡೆದ ವೈದ್ಯರು

Pune Porsche Car Crash: ರಕ್ತದ ಮಾದರಿ ಬದಲಾಯಿಸಲು 3 ಲಕ್ಷ ರೂ. ಪಡೆದಿದ್ದ ವೈದ್ಯರು

4

Arrested: ಲಿವ್‌ ಇನ್‌ ಸಂಗಾತಿ ಆತ್ಮಹತ್ಯೆ; ಐಆರ್‌ಎಸ್‌ ಅಧಿಕಾರಿ ಬಂಧನ

ಕೌಟುಂಬಿಕ ಕಲಹ: ಪತ್ನಿಯನ್ನೇ ಹತ್ಯೆಗೈದು ದೇಹದ ಭಾಗಗಳನ್ನು ತುಂಡರಿಸಿ ವಿಕೃತಿ ಮೆರೆದ ಪತಿ

ಕೌಟುಂಬಿಕ ಕಲಹ: ಪತ್ನಿಯನ್ನೇ ಹತ್ಯೆಗೈದು ದೇಹದ ಭಾಗಗಳನ್ನು ತುಂಡರಿಸಿ ವಿಕೃತಿ ಮೆರೆದ ಪತಿ

Threat: ವಿಮಾನಕ್ಕೆ ಬಾಂಬ್ ಬೆದರಿಕೆ… ಜೀವ ಭಯದಿಂದ ವಿಮಾನದ ಕಿಟಕಿಯಿಂದ ಹಾರಿದ ಪ್ರಯಾಣಿಕರು

Threat: ವಿಮಾನಕ್ಕೆ ಬಾಂಬ್ ಬೆದರಿಕೆ… ಜೀವ ಭಯದಿಂದ ವಿಮಾನದ ಕಿಟಕಿಯಿಂದ ಹಾರಿದ ಪ್ರಯಾಣಿಕರು

Tamil filmmaker: ಹೃದಯಾಘಾತದಿಂದ ಕಾಲಿವುಡ್‌ನ ಖ್ಯಾತ ನಿರ್ದೇಶಕ ಸೂರ್ಯ ಪ್ರಕಾಶ್ ನಿಧನ

Tamil filmmaker: ಹೃದಯಾಘಾತದಿಂದ ಕಾಲಿವುಡ್‌ನ ಖ್ಯಾತ ನಿರ್ದೇಶಕ ಸೂರ್ಯ ಪ್ರಕಾಶ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Horoscope: ಹೊಸ ಜವಾಬ್ದಾರಿಗಳನ್ನು ಒಪ್ಪಿಕೊಳ್ಳಲು ಹಿಂಜರಿಯದಿರಿ

Horoscope: ಈ ರಾಶಿಯವರ ವ್ಯವಹಾರಕ್ಕೆ ಅನಿರೀಕ್ಷಿತವಾಗಿ ಸಹಾಯ ಒದಗಿಬರಲಿದೆ

Horoscope: ಈ ರಾಶಿಯವರ ವ್ಯವಹಾರಕ್ಕೆ ಅನಿರೀಕ್ಷಿತವಾಗಿ ಸಹಾಯ ಒದಗಿಬರಲಿದೆ

1-24-sunday

Daily Horoscope: ವ್ಯವಹಾರಸ್ಥರಿಗೆ ಅನಿರೀಕ್ಷಿತ ಮೂಲದಿಂದ ಧನಾಗಮ

Horoscope: ಉದ್ಯೋಗದಲ್ಲಿ ಯಶಸ್ಸು. ವ್ಯವಹಾರದಲ್ಲಿ ಅಪರಿಮಿತ ಸಾಧನೆಯ ದಿನ

Horoscope: ಉದ್ಯೋಗದಲ್ಲಿ ಯಶಸ್ಸು. ವ್ಯವಹಾರದಲ್ಲಿ ಅಪರಿಮಿತ ಸಾಧನೆಯ ದಿನ

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಸ್ವಲ್ಪ ಸುಧಾರಣೆ ಕಾಣಲಿದೆ

Horoscope: ಈ ರಾಶಿಯವರ ಉದ್ಯೋಗ ಸ್ಥಾನದಲ್ಲಿ ಸ್ವಲ್ಪ ಸುಧಾರಣೆ ಕಾಣಲಿದೆ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸಿ, ಇಲ್ಲವಾದರೆ.. ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ

ರಸ್ತೆಗಳಲ್ಲಿ ನಮಾಜ್ ಮಾಡುವುದನ್ನು ನಿಲ್ಲಿಸಿ, ಇಲ್ಲವಾದರೆ.. ವಿಶ್ವ ಹಿಂದೂ ಪರಿಷತ್ ಎಚ್ಚರಿಕೆ

ಕುಂಭಕೋಡು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು

Lost Control: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಕಾರು

Pune Porsche Car Crash: ರಕ್ತದ ಮಾದರಿ ಬದಲಾಯಿಸಲು 3 ಲಕ್ಷ ರೂ. ಪಡೆದ ವೈದ್ಯರು

Pune Porsche Car Crash: ರಕ್ತದ ಮಾದರಿ ಬದಲಾಯಿಸಲು 3 ಲಕ್ಷ ರೂ. ಪಡೆದಿದ್ದ ವೈದ್ಯರು

4

Arrested: ಲಿವ್‌ ಇನ್‌ ಸಂಗಾತಿ ಆತ್ಮಹತ್ಯೆ; ಐಆರ್‌ಎಸ್‌ ಅಧಿಕಾರಿ ಬಂಧನ

ಕೌಟುಂಬಿಕ ಕಲಹ: ಪತ್ನಿಯನ್ನೇ ಹತ್ಯೆಗೈದು ದೇಹದ ಭಾಗಗಳನ್ನು ತುಂಡರಿಸಿ ವಿಕೃತಿ ಮೆರೆದ ಪತಿ

ಕೌಟುಂಬಿಕ ಕಲಹ: ಪತ್ನಿಯನ್ನೇ ಹತ್ಯೆಗೈದು ದೇಹದ ಭಾಗಗಳನ್ನು ತುಂಡರಿಸಿ ವಿಕೃತಿ ಮೆರೆದ ಪತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.