ನಿಮ್ಮ ಗ್ರಹಬಲ: ಈ ರಾಶಿಯವರಿಂದು ಮನದನ್ನೆಯ ಮಾತನ್ನು ಮೀರದಿರುವುದೇ ಲೇಸು


Team Udayavani, Dec 26, 2020, 7:50 AM IST

today’s horoscope

26-12-2020

ಮೇಷ: ನಿಶ್ಚಿತ ರೀತಿಯ ಕಾರ್ಯಗಳಿಗೆ ಹಣವ್ಯಯವಾದರೂ ಸಂತೃಪ್ತಿ ದೊರಕಲಿದೆ. ವೃತ್ತಿರಂಗದಲ್ಲಿ ತಟಸ್ಥ ಧೋರಣೆ ಫ‌ಲಕಾರಿಯಾಗಲಿದೆ. ದೇವತಾನುಗ್ರಹಕ್ಕಾಗಿ ಪ್ರಾರ್ಥನೆಯಿಂದ ಮುಂದುವರಿಯುವುದು.

ವೃಷಭ: ಜೀವನದಲ್ಲಿ ನಿಮಗೆ ಬಂದ ಅವಕಾಶಗಳನ್ನು ಸದುಪಯೋಗಿಸಿಕೊಳ್ಳಿರಿ. ಸಾಂಸಾರಿಕವಾಗಿ ಮನದನ್ನೆಯ ಮಾತನ್ನು ಮೀರದಿರುವುದೇ ಲೇಸು. ಹಂತಹಂತವಾಗಿ ಶತ್ರು ಭಾಧೆಯು ಕಡಿಮೆಯಾಗಲಿದೆ. ಶುಭವಿದೆ.

ಮಿಥುನ: ವಿದ್ಯಾರ್ಥಿಗಳಿಗೆ ತಮ್ಮ ಅಧ್ಯಯನದಲ್ಲಿ ಸಮರ್ಪಣಾಭಾ ಸಾರ್ಥಕ್ಯವನ್ನು ತಂದುಕೊಡಲಿದೆ. ವೃತ್ತಿರಂಗದಲ್ಲಿ ಹಿತಶತ್ರುಗಳ ಕಿರುಕುಳವು ಕಂಡು ಬಂದೀತು. ಕಿರು ಪ್ರಯಾಣವಿರುತ್ತದೆ.

ಕರ್ಕ: ವೃತ್ತಿರಂಗದಲ್ಲಿ ಅಭಿವೃದ್ಧಿದಾಯಕ ಬೆಳವಣಿಗೆಗಳು ಕಂಡು ಬಂದರೂ ತುಸು ಬದಲಾವಣೆಗೆ ನೀವು ಸಿದ್ಧರಾಗಬೇಕಾದೀತು. ವೈವಾಹಿಕ ಭಾಗ್ಯವು ಹೊಂದಾಣಿಕೆಯಲ್ಲಿರುತ್ತದೆ. ಶುಭವಾರ್ತೆ.

ಸಿಂಹ: ವೃತ್ತಿರಂಗದಲ್ಲಿ ವಿಚಾರಗಳನ್ನು ಅವಲೋಕಿಸಿಯೇ ಮುಂದಿನ ಹೆಜ್ಜೆಯನ್ನು ಇಡುವುದೇ ಲೇಸು. ನಿರುದ್ಯೋಗಿಳಿಗೆ ಉದ್ಯೋಗ ಲಾಭವು ಬಾಳಿಗೆ ಭದ್ರತೆಯನ್ನು ನೀಡಲಿದೆ. ಉದ್ವೇಗವನ್ನು ಕಡಿಮೆ ಮಾಡಿರಿ.

ಕನ್ಯಾ: ಕಾರ್ಯರಂಗದಲ್ಲಿ ಕೆಲಸ ಕಾರ್ಯಗಳನ್ನು ನಿಭಾಯಿಸಿಕೊಂಡು ಹೋಗಬಹುದು. ಕೋರ್ಟು ಕಚೇರಿ ವ್ಯವಹಾರಗಳು ಅಸಾಧ್ಯವಾದುದನ್ನು ಸಾಧ್ಯವಾಗಿಸಲಿವೆ. ಹೂಡಿಕೆಗಳು ತಕ್ಕ ಮಟ್ಟಿಗೆ ನಿರಾಶೆಗೊಳಿಸಲಿವೆ.

ತುಲಾ: ಆರ್ಥಿಕವಾಗಿ ಸಾಲವು ಕಿರಿಕಿರಿಯನ್ನು ಅನುಭವಿಸುವಂತಾಗುತ್ತದೆ. ಉದಾಸೀನತೆ ಆಗಾಗ ಹಿನ್ನಡೆಗೆ ಕಾರಣವಾಗಿ ನಿರೀಕ್ಷಿತ ಫ‌ಲ ಸಿಗಲು ಕಷ್ಟವಾಗುತ್ತದೆ. ವಿದ್ಯಾರ್ಥಿಗಳಿಗೆ ಉದಾಸೀನತೆಯು ಕಾಡಲಿದೆ.

ವೃಶ್ಚಿಕ: ಅವಿವಾಹಿತರಿಗೆ ವೈವಾಹಿಕ ಯೋಗವಿದ್ದು ಪ್ರಸ್ತಾವಗಳು ಕಂಕಣಬಲವನ್ನು ನೀಡಲಿದೆ. ವಿದ್ಯಾರ್ಥಿಗಳಿಗೆ ಪ್ರಯತ್ನಬಲಕ್ಕೆ ತಕ್ಕಂತೆ ಉತ್ತಮ ಫ‌ಲಿತಾಂಶವು ದೊರಕಲಿದೆ. ಜೀವನದಲ್ಲಿ ಉಲ್ಲಾಸವಿದೆ.

ಧನು: ವೃತ್ತಿರಂಗದಲ್ಲಿ ನಿಮ್ಮ ಪ್ರಗತಿ ಹಿತಶತ್ರುಗಳು ಹುಬ್ಬೇರುವಂತಾದೀತು. ಅನಗತ್ಯ ವಿಚಾರಗಳು ನಿಮ್ಮನ್ನು ಚಿಂತಾಕ್ರಾಂತರನ್ನಾಗಿಸಲಿದೆ. ಕಾರ್ಯಕ್ಷೇತ್ರದಲ್ಲಿ ಪ್ರಗತಿಯು ತೋರಿಬರಲಿದೆ. ಉದ್ವೇಗ ಸಹನೆಯ ಅಗತ್ಯವಿದೆ.

ಮಕರ: ಆತ್ಮ ವಿಮರ್ಶೆಗೆ ಸಕಾಲವಿದ್ದು. ಚಿಂತಿತಕಾರ್ಯಗಳು ಸಫ‌ಲವಾಗುವ ಕಾಲವು ಹತ್ತಿರದಿಂದಿದೆ. ಕುಟುಂಬ ಸುಖದಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ವಿದೇಶ ಪ್ರಯಾಣದ ಯೋಗವು ಕೂಡಿ ಬರುವುದು.

ಕುಂಭ: ವೃತ್ತಿರಂಗದಲ್ಲಿ ಆಗಾಗ ಏರುಪೇರುಗಳು ತೋರಿ ಬಂದರೂ ನಿಮ್ಮ ಮನಸ್ಸಿನಾಳದ ಸುಪ್ತ ಬಯಕೆಗಳು ಸದ್ಯ ದಲ್ಲೇ ಗೋಚರಕ್ಕೆ ಬಂದಾವು. ಆಗಾಗ ಸಂಚಾರವು ದೇಹಾರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಮೌನ ತಾಳಿರಿ.

ಮೀನ: ಕುಟುಂಬ ವರ್ಗದಲ್ಲಿ ಸಹಮತವಿರದ ಕೆಲಸ ಕಾರ್ಯಗಳು ವಿಳಂಬವಾದಾವು. ವೈಯಕ್ತಿಕವಾಗಿ ಆರೋಗ್ಯ ಚಿಂತನೆಯಲ್ಲಿ ಪ್ರತಿಕೂಲ ಪರಿಣಾಮವಾದೀತು. ಹೆಚ್ಚಿನ ಜಾಗ್ರತೆ ವಹಿಸುವ ಅಗತ್ಯವಿರುತ್ತದೆ.

ಎನ್.ಎಸ್.ಭಟ್

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.