ನಿಮ್ಮ ರಾಶಿಫಲ: ಈ ಸೋಮವಾರ ಯಾರಿಗೆ ಶುಭ-ಯಾರಿಗೆ ಲಾಭ?


Team Udayavani, May 2, 2022, 8:33 AM IST

ನಿಮ್ಮ ರಾಶಿಫಲ: ಈ ಸೋಮವಾರ ಯಾರಿಗೆ ಶುಭ-ಯಾರಿಗೆ ಲಾಭ?

02-05-2022

ಮೇಷ: ಸರಕಾರೀ ವ್ಯವಹಾರಗಳಲ್ಲಿ ಪ್ರಗತಿ. ಹಿರಿಯರಿಗೆ ಸಂತೋಷ ನೀಡಿದ ತೃಪ್ತಿ. ಸಮಾಜದಲ್ಲಿ ಗೌರವ ಪ್ರಾಪ್ತಿ. ಸ್ವಸಾಮರ್ಥ್ಯದಿಂದ ಧನಾರ್ಜನೆ. ಮಕ್ಕಳ ಸಾಧನೆಯಿಂದ ನೆಮ್ಮದಿ. ಸುದೃಢ ಆರೋಗ್ಯಕ್ಕಾಗಿ ಸರಿಯಾದ ನಿಯಮ ಪಾಲಿಸುವುದು ಅಗತ್ಯ.

ವೃಷಭ: ಸಂತುಷ್ಟವಾದ ದೈಹಿಕ ಮಾನಸಿಕ ಆರೋಗ್ಯ. ಜನರಿಂದ ಮುನ್ನಡೆ. ಉದ್ಯೋಗ ವ್ಯವಹಾರದಲ್ಲಿ ಅಭಿವೃದ್ಧಿ. ಆಸ್ತಿ ವಿಚಾರಗಳಲ್ಲಿ ಪ್ರಗತಿ. ಬಂಧುಮಿತ್ರರ ಸಹಕಾರ. ದಾಂಪತ್ಯ ಸುಖ ವೃದ್ಧಿ. ಮಕ್ಕಳ ಪ್ರಗತಿ ವಿಚಾರದಲ್ಲಿ ಧನವ್ಯಯ ಸಂಭವ. ಧಾರ್ಮಿಕ ಚಟುವಟಿಕೆ.

ಮಿಥುನ: ಗುರುಹಿರಿಯರಿಂದ ಸರ್ವವಿಧದ ಸುಖ ಪ್ರಾಪ್ತಿ. ಧೈರ್ಯ ಪರಾಕ್ರಮ ಕೂಡಿದ ಕಾರ್ಯ ವೈಖರಿ. ದಾನ ಧರ್ಮದಲ್ಲಿ ಆಸಕ್ತಿ. ಸಂದರ್ಭಕ್ಕೆ ಸರಿಯಾಗಿ ವಿವೇಕದ ನಡೆ ನುಡಿ. ಉತ್ತಮ ಬಂಧುಮಿತ್ರರಿಂದ ಕೂಡಿದ ಸುಖ.

ಕರ್ಕ: ಲೋಕಪ್ರಿಯತೆ. ದೇವತಾ ಭಕ್ತಿ ಶ್ರದ್ಧೆ ವೃದ್ಧಿ. ಚತುರ ನಡೆ ನುಡಿ. ನಿರೀಕ್ಷೆಗೂ ಮೀರಿದ ಧನ ಸಂಪತ್ತಿನ ವೃದ್ಧಿ. ಕುಟುಂಬದವರಿಂದ ಪ್ರೋತ್ಸಾಹ. ಮನೆಯಲ್ಲಿ ಸಂತಸದ ವಾತಾವರಣ. ಗುರುಹಿರಿಯರಿಂದ ಮಾರ್ಗದರ್ಶನ.

ಸಿಂಹ: ಆರೋಗ್ಯ ಸ್ಥಿರ ವೃದ್ಧಿ. ಸರ್ವ ಸಾಮರ್ಥ್ಯ. ಲೋಕ ಪ್ರಸಿದ್ಧ. ಜನಮನ್ನಣೆ ತಾಳ್ಮೆ ಕಳೆದುಕೊಳ್ಳದೇ ವ್ಯವಹರಿಸಿ. ದೀರ್ಘ‌ ಪ್ರಯಾಣ ಸಂಭವ. ಅಧ್ಯಯನದಲ್ಲಿ ಆಸಕ್ತಿ. ಉತ್ತಮ ಧನಾರ್ಜನೆ. ಧನ ಸಂಪತ್ತಿನ ವೃದ್ಧಿ.

ಕನ್ಯಾ: ದೈಹಿಕ ಮಾನಸಿಕ ಆರೋಗ್ಯದ ಬಗ್ಗೆ ಗಮನ ಹರಿಸಿ. ವ್ಯರ್ಥವಾಗಿ ಧನವ್ಯಯವಾಗದಂತೆ ಜಾಗ್ರತೆ ವಹಿಸಿ. ದೀರ್ಘ‌ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಮುನ್ನಡೆ. ದಾಂಪತ್ಯ ಸುಖ ತೃಪ್ತಿದಾಯಕ.

ತುಲಾ: ಆರೋಗ್ಯ ವೃದ್ಧಿ. ಧನಾಗಮನದ ನಿರೀಕ್ಷೆ. ವಿಳಂಬತೆಯಿಂದ ಪ್ರಾಪ್ತಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು. ಬಂಧುಮಿತ್ರರ ಜವಾಬ್ದಾರಿ. ಗುರುಹಿರಿಯರ ಸಹಕಾರ. ವಿದ್ಯಾರ್ಥಿಗಳಿಗೆ ಶ್ರೇಯಸ್ಸು.

ವೃಶ್ಚಿಕ: ದೂರ ಪ್ರಯಾಣ. ಬಹುಜನರ ಒಡನಾಟದಿಂದ ಸಂತೋಷ. ಹೆಚ್ಚಿದ ವರಮಾನ. ದಂಪತಿಗಳಲ್ಲಿ ಅನುರಾಗ ಪ್ರೀತಿ ವೃದ್ಧಿ. ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಉತ್ತಮ ಬದಲಾವಣೆ. ಗುರುಹಿರಿಯರ ಪ್ರೀತಿ ಆಶೀರ್ವಾದ ಪ್ರಾಪ್ತಿ.

ಧನು: ಗುರುಹಿರಿಯರ ಬಗ್ಗೆ ಗಮನ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಪ್ರಗತಿ. ಹೆಚ್ಚಿದ ಜವಾಬ್ದಾರಿ. ದೈಹಿಕ ಆರೋಗ್ಯ ಸುದೃಢವಾಗಿದ್ದರೂ ಮಾನಸಿಕ ಚಿಂತೆ ತೋರಿಬಂದೀತು.

ಮಕರ: ಸಮಯ ಸಂದರ್ಭಕ್ಕೆ ಸರಿಯಾಗಿ ವ್ಯವಹಾರ ಕುಶಲತೆ. ಹೆಚ್ಚಿದ ಧನಾಗಮ. ಬಂಧುಮಿತ್ರರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಯಶಸ್ಸು. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ದಾಂಪತ್ಯ ಸುಖಕರ.

ಕುಂಭ: ಆಸ್ತಿ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷಿತ ಫ‌ಲಿತಾಂಶ ಸಂಭವ. ಉತ್ತಮ ಧನ ಸಂಪತ್ತು ವೃದ್ಧಿ. ವಾಕ್‌ಚತುರತೆಯಿಂದ ಜನಮನ್ನಣೆ. ಬಂಧುಮಿತ್ರರ ಸಹಾಯ ಸಹಕಾರ. ಗೃಹದಲ್ಲಿ ಸಂತಸದ ವಾತಾವರಣ

ಮೀನ: ಹಠ ಮಾಡದೇ ವಿವೇಕದಿಂದ ಕಾರ್ಯ ಪ್ರವೃತ್ತರಾಗಿ ಯಶಸ್ಸು ಗಳಿಸಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ದೇಹಾಯಾಸ ಆಗದಂತೆ ಎಚ್ಚರ ವಹಿಸಿ. ನಿರೀಕ್ಷಿತ ಧನಾಗಮನ. ದಾಂಪತ್ಯ ಸುಖಕರ. ಮಕ್ಕಳಿಂದ ತೃಪ್ತಿ. ದೇವತಾ ಕಾರ್ಯಗಳಲ್ಲಿ ಆಸಕ್ತಿ ವಹಿಸಿ.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.