ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ


Team Udayavani, Nov 2, 2021, 7:34 AM IST

rwytju11111111111

ಮೇಷ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾಗಿ ನೇತೃತ್ವ ವಹಿಸಿದ ತೃಪ್ತಿ ಹಿರಿಯರ ಗುರುಗಳ ಪ್ರೀತಿ ಸಂಪಾದನೆ. ಗಣ್ಯರ ಭೇಟಿ ಸ್ಥಾನಮಾನ ವೃದ್ಧಿ. ಧನ ಸಂಪತ್ತಿನ ವಿಚಾರದಲ್ಲಿ ಸಂತೋಷ. ಬಂಧುಮಿತ್ರರಲ್ಲಿ ಬೇಸರ ಮಾಡದಿರಿ.

ವೃಷಭ: ಗೃಹ ವಾಹನಾದಿ ಆಸ್ತಿ ವಿಚಾರದಲ್ಲಿ ಆಸಕ್ತಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಮಾತಿನಲ್ಲಿ ದಾಕ್ಷಿಣ್ಯ ತೋರದೆ ವ್ಯವಹರಿಸಿ. ಹಣಕಾಸಿನ ವಿಚಾರದಲ್ಲಿ ಹಿಡಿತವಿರಲಿ. ಆರೋಗ್ಯ ಗಮನಿಸಿ. ದೀರ್ಘ‌ ಪ್ರಯಾಣ ದೇಹಾಯಾಸ ಸಂಭವ.

ಮಿಥುನ: ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ನಿರೀಕ್ಷಿತ ಸ್ಥಾನ ಸುಖ ವೃದ್ಧಿ. ಹಣಕಾಸಿನ ವಿಚಾರದಲ್ಲಿ ಉತ್ತಮ ಬದಲಾವಣೆ. ಸಹೋದ್ಯೋಗಿಗಳಿಂದ ಸಹಕಾರ ಲಭ್ಯ. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಮಕ್ಕಳಿಂದಲೂ ಸಂತೋಷ.

ಕರ್ಕ: ಸಣ್ಣ ಹಾಗೂ ದೀರ್ಘ‌ ಪ್ರಯಾಣದಿಂದ ಅನುಕೂಲ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಹಣಕಾಸಿನ ವಿಚಾರಗಳಲ್ಲಿ ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಗೃಹ ಸಂಬಂಧೀ ಖರ್ಚು. ಮಕ್ಕಳಿಂದ ಸುಖ.

ಸಿಂಹ: ಆರೋಗ್ಯ ಗಮನಿಸಿ. ಸಹೋದರ ಸಮಾನರಿಂದ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮಿರೀದ ಅಭಿವೃದ್ಧಿ. ಬರಬೇಕಾದ ಸಂಪತ್ತು ಪ್ರಾಪ್ತಿ. ಸಾಲ ನೀಡದಿರಿ. ಆಸ್ತಿ ವಿಚಾರದಲ್ಲಿ ಪ್ರಗತಿ. ದಾಂಪತ್ಯ ತೃಪ್ತಿಕರ.

ಕನ್ಯಾ: ಹೆಚ್ಚಿದ ಪರಿಶ್ರಮದಿಂದ ದೇಹಾಯಾಸ ಸಂಭವ. ಆರೋಗ್ಯದ ಬಗ್ಗೆ ಅಸಡ್ಡೆ ಮಾಡದಿರಿ. ಸಾಂಸಾರಿಕ ಸುಖ ವೃದ್ಧಿ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗಿ ಬರುವ ಸಮಯ.

ತುಲಾ: ಅತಿಯಾದ ಆತ್ಮಾಭಿಮಾನ ಸಲ್ಲದು. ತಾಳ್ಮೆ ಸಹನೆ ಯಿಂದ ಹೆಚ್ಚಿನ ಪ್ರಗತಿ ಗೌರವ ಪ್ರಾಪ್ತಿ. ಧನಾರ್ಜನೆಗೆ ಸರಿಸಮವಾದ ಖರ್ಚು ತೋರೀತು. ದಾಂಪತ್ಯದಲ್ಲಿ ಚರ್ಚೆಗೆ ಆಸ್ಪದ ನೀಡದಿರಿ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ.

ವೃಶ್ಚಿಕ: ಗುರುಹಿರಿಯರ ಸಹಕಾರದಿಂದ ಸುಖವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಜವಾಬ್ದಾರಿ ಬುದ್ಧಿವಂತಿಕೆ ಯಿಂದ ಕೂಡಿದ ಕಾರ್ಯವೈಖರಿ. ಪರಿಶ್ರಮಕ್ಕೆ ತಕ್ಕ ಧನಾರ್ಜನೆ ಪ್ರಾಪ್ತಿ. ಭೂಮಿ ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಅಧ್ಯಯನ ನಿರತರಿಗೆ ಸೌಕರ್ಯ ಲಭ್ಯ.

ಧನು: ದೀರ್ಘ‌ ಪ್ರಯಾಣ. ಉದ್ಯೋಗ ವ್ಯವಹಾರ ದಲ್ಲಿ ಪ್ರಗತಿ. ಸಹೋದ್ಯೋಗಿ ಗಳ ಸಹಕಾರ ಪರಿಶ್ರಮದಿಂದ ಕಾರ್ಯ ಸಫ‌ಲತೆ. ಗೃಹೋಪ ವಸ್ತುಗಳ ಸಂಗ್ರಹಕ್ಕೆ ಅಧಿಕ ಧನವ್ಯಯ ಸಂಭವ. ಗುರುಹಿರಿಯರ ಆರೋಗ್ಯ ಸುದೃಢ.

ಮಕರ: ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಪ್ರಗತಿ. ಜನಮನ್ನಣೆ ಗೌರವಾದಿ ವೃದ್ಧಿ. ಅಧಿಕ ಧನ ಸಂಚಯನ. ಮಕ್ಕಳಿಂದ ಹೆಚ್ಚಿದ ಸುಖ ಸಂತೋಷ. ಸಣ್ಣ ಪ್ರಯಾಣ. ದೈಹಿಕ ಮಾನಸಿಕ ಆರೋಗ್ಯ ವೃದ್ಧಿ.

ಕುಂಭ: ಅಭಿವೃದ್ಧಿದಾಯಕ ಚಟುವಟಿಕೆಗಳು. ಆರೋಗ್ಯ ದಲ್ಲಿ ಸುಧಾರಣೆ. ಸಂದಭೋìಚಿತವಾದ ಕಾರ್ಯ ವೈಖರಿ. ಉತ್ತಮ ಧನ ಲಾಭ. ವಾಕ್‌ಚತುರತೆಯಿಂದ ಜನರಂಜನೆ. ಎಲ್ಲರ ಪ್ರೀತಿ ಸಂಪಾದನೆ. ಗುರುಹಿರಿಯರ ಪ್ರೋತ್ಸಾಹ.

ಮೀನ: ಅನಗತ್ಯ ಒತ್ತಡದಿಂದ ದೇಹಾಯಾಸ ಸಂಭವ. ಆರೋಗ್ಯ ವಿಚಾರದಲ್ಲಿ ಉದಾಸೀನತೆ ತೋರದಿರಿ. ದೂರದ ವ್ಯವಹಾರದಿಂದ ಧನಾರ್ಜನೆ ಅಭಿವೃದ್ಧಿ. ತಾಳ್ಮೆ ಸಹನೆಯಿಂದ ಕಾರ್ಯ ಪ್ರವೃತ್ತರಾದರೆ ಅಭಿವೃದ್ಧಿ ಸಂಭವ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

Horoscope Today: ಈ ರಾಶಿಯವರಿಗೆ ಅಕಸ್ಮಾತ್‌ ಧನಾಗಮ ಯೋಗ ಇರಲಿದೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.