ಮಂಗಳವಾರದ ರಾಶಿಫಲ : ಇಂದು ನಿಮ್ಮ ಗ್ರಹಬಲದಲ್ಲಿ ಯಾರಿಗೆ ಶುಭ-ಯಾರಿಗೆ ಲಾಭ


Team Udayavani, May 4, 2021, 7:20 AM IST

,ಮನಹಬಗ್ದಸ಻

ಮೇಷ: ಸಾಮಾಜಿಕವಾಗಿ ಅಂತಸ್ತಿನ ನೆಲೆಯಲ್ಲಿ ಬಹು ಎತ್ತರಕ್ಕೆ ನಿಮ್ಮನ್ನು ಏರಿಸಲಿದ್ದಾನೆ. ರಿಯಲ್‌ ಎಸ್ಟೇಟ್‌, ಅಟೋಮೊಬೈಲ್‌ ಹಾಗೂ ಹೊಟೇಲ್‌ ಉದ್ಯಮದವರಿಗೆ ಮುಟ್ಟಿದ್ದೆಲ್ಲಾ ಉನ್ನತಿಗೆ ತರುವ ಕಾಲವಾಗಿದೆ. ಶುಭವಿದೆ.

ವೃಷಭ: ಸಾಂಸಾರಿಕವಾಗಿ ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆ ಗಮನಹರಿಸಬೇಕಾಗುತ್ತದೆ. ಮನೆಯಲ್ಲಿ ಶುಭಮಂಗಲ ಕಾರ್ಯ ಚಟುವಟಿಕೆಯ ಸಂಭ್ರಮವಿದ್ದೀತು. ಕಷ್ಟಗಳನ್ನು ಎದುರಿಸುವ ಕಾಲವಾಗಿರುತ್ತದೆ.

ಮಿಥುನ: ಕಷ್ಟಗಳನ್ನು ಎದುರಿಸುವ ಮಂದಿಗೆ ಯಶಸ್ಸಿನ ಕಾಲವಿದು. ಆದರೂ ಹೊಂದಾಣಿಕೆಯು ಅಗತ್ಯವಿದೆ. ಕಾಯಕವೇ ಕೈಲಾಸ ಎಂಬ ನುಡಿಗಟ್ಟು ನಿಮ್ಮ ಪಾಲಿಗೆ ಅರ್ಥಪೂರ್ಣವಾಗಲಿದೆ.

ಕರ್ಕ: ವೃತ್ತಿರಂಗದಲ್ಲಿ ನಿಮ್ಮ ವಿಶ್ವಾಸದ ದುರುಪಯೋಗ ವಾಗದಂತೆ ಜಾಗೃತರಾಗಬೇಕು. ಹಿತಶತ್ರುಗಳು ನಿಮ್ಮ ಪ್ರಯೋಜನವನ್ನು ಪಡೆಯಲಿದ್ದಾರೆ. ದೈವಾನುಗ್ರಹವು ಉತ್ತಮವಿದ್ದು ಎಲ್ಲ ವಿಚಾರಗಳಲ್ಲಿ ಮುನ್ನಡೆಗೆ ಅವಕಾಶಗಳು ಒದಗಿ ಬರುತ್ತವೆ.

ಸಿಂಹ: ಅನೇಕ ರೀತಿಯಲ್ಲಿ ಕಿರಿಕಿರಿ ತೋರಿಬಂದರೂ ನಿಮ್ಮ ತಾಳ್ಮೆ – ಸಮಾಧಾನ ನಿಮಗೆ ಪೂರಕವಾಗುತ್ತದೆ. ಆರ್ಥಿಕ ವಾಗಿ ಸಮತೋಲನವನ್ನು ಕಾಯ್ದುಕೊಳ್ಳುವ ಪರಿಸ್ಥಿತಿ ನಿಮ್ಮದಾದೀತು. ವಿದ್ಯಾರ್ಥಿಗಳು ಅದೃಷ್ಟಭಾಗ್ಯವನ್ನು ಹೊಂದಲಿದ್ದಾರೆ.

ಕನ್ಯಾ: ಆರ್ಥಿಕವಾಗಿ ಧನಸಂಗ್ರಹ ಉತ್ತಮವಿದ್ದರೂ ಕೈಯಲ್ಲಿ ಹಣ ಉಳಿಯದು. ದೂರ ಸಂಚಾರದ ಒಪ್ಪಂದ ಹೂಡಿಕೆಗಳು ನಿಮಗೆ ಪೂರಕವಾಗಿ ಕಾಣಿಸಿಕೊಂಡರೂ ವಂಚನೆಗೆ ಅವಕಾಶವಾಗದಂತೆ ಜಾಗ್ರತೆ ವಹಿಸಬೇಕು.

ತುಲಾ: ಅವಿವಾಹಿತರಿಗೆ ಯೋಗ್ಯ ಸಂಬಂಧದ ಕಂಕಣಬಲ, ವಿದ್ಯಾರ್ಥಿಗಳಿಗೆ ಅಭ್ಯಾಸದಿಂದ ಉತ್ತಮ ಫ‌ಲಿತಾಂಶ ಗೋಚರಕ್ಕೆ ಬರುತ್ತದೆ. ವಾರಾಂತ್ಯ ಶುಭವಾರ್ತೆ. ಹೆಚ್ಚಿನ ಗ್ರಹಗಳ ಪ್ರತಿಕೂಲತೆ ಆಗಾಗ ತೋರಿಬಂದು ಮಾನಸಿಕ ಕಿರಿಕಿರಿ.

ವೃಶ್ಚಿಕ: ಹಿತಶತ್ರುಗಳು ವೃತ್ತಿರಂಗದಲ್ಲಿ ಕಿರುಕುಳಕ್ಕೆ ಕಾರಣರಾದಾರು. ಆರೋಗ್ಯ, ದೂರಸಂಚಾರದ ಬಗ್ಗೆ ಜಾಗ್ರತೆ ವಹಿಸಬೇಕು. ಧಾರ್ಮಿಕ ಆಚರಣೆಗಳು ಮನಸ್ಸಿಗೆ ಶಾಂತಿ, ಸಮಾಧಾನ ನೀಡಲಿವೆ.

 ಧನು: ಆರ್ಥಿಕವಾಗಿ ನಾನಾ ರೂಪದಲ್ಲಿ ಧನ ಸಂಗ್ರಹ ವಿದ್ದರೂ ಖರ್ಚುವೆಚ್ಚಗಳು ಮಿತಿಮೀರದಂತೆ ಗಮನ ಹರಿಸಿರಿ. ವಿದ್ಯಾರ್ಥಿ ವರ್ಗದವರಿಗೆ ಉದಾಸೀನತೆ ತೋರಿಬಂದರೂ ಮುನ್ನಡೆಗೆ ಅಭ್ಯಾಸ ಬಲ, ಪ್ರಯತ್ನ ಆತ್ಮವಿಶ್ವಾಸ ಪೂರಕವಾಗುತ್ತದೆ.

ಮಕರ: ಗೃಹದಲ್ಲಿ ಸಾಂಸಾರಿಕವಾಗಿ ಹಾಗೂ ಕೌಟುಂಬಿಕವಾಗಿ ಶಾಂತಿ, ಸಮಾಧಾನ, ಸೌಹಾರ್ದ ಗಳೆಲ್ಲ ಸಾಧ್ಯ. ಚಿಕ್ಕಪುಟ್ಟ ಸಮಸ್ಯೆಗಳು ಅನಾವಶ್ಯಕವಾಗಿ ಮಾನಸಿಕ ಅಸ್ಥಿರತೆ, ಉದ್ವೇಗ, ಕೋಪ-ತಾಪಗಳು ಹೆಚ್ಚಲಿವೆ.

ಕುಂಭ: ಸಾಮಾಜಿಕ ರಂಗದಲ್ಲಿ ಹೊಸಬರೊಂದಿಗೆ ಸಂಪರ್ಕ ಬಂದು ಸಹಾಯ ಹಸ್ತ ದೊರೆಯುವುದು. ನಿರುದ್ಯೋಗಿಗಳಿಗೆ ಅನಿರೀಕ್ಷಿತ ಉದ್ಯೋಗ ಲಾಭವಿದ್ದು. ಸದ್ಯದ ಪರಿಸ್ಥಿತಿಯಲ್ಲಿ ಹೊಂದಾಣಿಕೆಯ ಅಗತ್ಯವಿದೆ.

ಮೀನ: ನಿಮ್ಮ ಜೀವನಗತಿಯಲ್ಲಿ ಇದು ಉದ್ವೇಗದ ಕಾಲ ಸಮಾಧಾನಚಿತ್ತದಿಂದ ಮುಂದುವರಿಯಬೇಕಾದೀತು. ಹಾಗೇ ವೃತ್ತಿರಂಗದಲ್ಲಿ ತುಂಬ ವೆಚ್ಚ ಹಾಗೂ ಅನಗತ್ಯ ಕೆಲಸಗಳು ನಡೆದು, ನಿಮ್ಮ ಸಮಯ ಮಿತಿಮೀರಿ ವ್ಯಯವಾಗುವುದು.

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.