ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ


Team Udayavani, Oct 19, 2021, 7:53 AM IST

rwytju11111111111

ಮೇಷ: ಸರಕಾರಿ ಕಾರ್ಯಗಳಲ್ಲಿ ಸಫ‌ಲತೆ. ಪ್ರಯಾಣದಿಂದ ಸಂತೋಷ. ಜನಮನ್ನಣೆ. ಹೆಚ್ಚಿದ ಸ್ಥಾನ ಮಾನ ಕೀರ್ತಿ. ಅನಿರೀಕ್ಷಿತ ಧನಾಗಮನ. ಅವಿವಾಹಿತರಿಗೆ ಒಳ್ಳೆಯ ಸಂಬಂಧ ಒದಗಿ ಬರುವ ಅವಕಾಶ.

ವೃಷಭ: ಆರೋಗ್ಯ ವೃದ್ಧಿ. ಗೃಹ, ವಾಹನ, ಭೂಮಿ ಇತ್ಯಾದಿ ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಶ್ರಮಕ್ಕೆ ತಕ್ಕ ಪ್ರತಿಫ‌ಲ ಸಿಕ್ಕಿದ್ದರಿಂದ ಸಂತೋಷ. ಗುರುಹಿರಿಯರಿಂದ ಉತ್ತಮ ಸಹಕಾರ ಮಾರ್ಗದರ್ಶನದ ಲಾಭ.

ಮಿಥುನ: ಸಣ್ಣ ಪ್ರಯಾಣ ಭಾಗ್ಯ. ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ತಿಳಿದು ನಿರ್ಣಯಿಸಿ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು. ಉದ್ಯೋಗ ವ್ಯವಹಾರಗಳಲ್ಲಿ ಸಣ್ಣ ಬದಲಾವಣೆ ಸಂಭವ.

ಕರ್ಕ: ಆರೋಗ್ಯ ವಿಚಾರದಲ್ಲಿ ಸರಿಯಾದ ನಿಯಮ ಪಾಲಿಸುವುದರಿಂದ ಅಭಿವೃದ್ಧಿ. ದೀರ್ಘ‌ ಪ್ರಯಾಣಕ್ಕೆ ಅವಕಾಶ. ಧನಾರ್ಜನೆಗೆ ಸರಿಯಾಗಿ ಖರ್ಚಿನ ದಾರಿಗಳು ತೋರಿಯಾವು. ಕುಟುಂಬಿಕರಿಂದ ಉತ್ತಮ ಪ್ರೋತ್ಸಾಹ.

ಸಿಂಹ: ಭೂಮಿ ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಮುನ್ನಡೆ. ಅನಿರೀಕ್ಷಿತ ಧನಾಗಮನ. ಅನ್ಯರ ಮೇಲೆ ಅವಲಂಬಿತ ರಾಗದೇ ಕಾರ್ಯ ನಿರ್ವಹಿಸಿದರಿಂದ ಪ್ರಗತಿ. ಗುರುಹಿರಿಯರಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ಸಾಂಸಾರಿಕ ಸುಖ ತೃಪ್ತಿದಾಯಕ.

ಕನ್ಯಾ: ಆರೋಗ್ಯದ ಬಗ್ಗೆ ಗಮನಿಸಿ. ದೀರ್ಘ‌ ಪ್ರಯಾಣ ದಿಂದ ದೇಹಾಯಾಸ ಸಂಭವ. ದಂಪತಿಗಳು, ಪಾಲು ದಾರರು ಪರಸ್ಪರ ಪ್ರೋತ್ಸಾಹದಿಂದ ನೆಮ್ಮದಿ. ಕಾರ್ಯ ಸಫ‌ಲತೆ. ಧನಾರ್ಜನೆಗೆ ಕೊರತೆಯಾಗದು. ಗುರುಹಿರಿಯರ ಆರೋಗ್ಯ ವೃದ್ಧಿ.

ತುಲಾ: ಎಲ್ಲಾ ಕೆಲಸ ಕಾರ್ಯಗಳಲ್ಲೂ ಸಕಲ ವಿಧದ ಲಾಭ. ಪಾಂಡಿತ್ಯ ಸುಖಾದಿಗಳು ವೃದ್ಧಿ. ಸ್ತ್ರೀ ಪುರುಷರಿಗೆ ಪರಸ್ಪರರ ಸಹಕಾರ. ಉತ್ತಮ ಧನ ಸಂಚಯನ. ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆಯ ನಡೆ ಅಗತ್ಯ.

ವೃಶ್ಚಿಕ: ಅನಿರೀಕ್ಷಿತ ಸ್ಥಾನ ಸುಖಾದಿ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಗಣನೀಯ ಮುನ್ನಡೆ. ಹಿರಿಯ ಅಧಿಕಾರಿಗಳ ಸಹಕಾರ ಪ್ರೋತ್ಸಾಹಾದಿ ಲಾಭ. ಮಾನಸಿಕ ತೃಪ್ತಿ. ನೂತನ ಮಿತ್ರರ ಸಮಾಗಮ. ಆರೋಗ್ಯ ವೃದ್ಧಿ.

ಧನು: ಉತ್ತಮ ದೈಹಿಕ ಮಾನಸಿಕ ಆರೋಗ್ಯ. ಉದ್ಯೋಗ ವ್ಯವಹಾರಗಳಲ್ಲಿ ವಿವೇಕತೆ ಶ್ರಮದಿಂದ ಅಭಿವೃದ್ಧಿ. ಧನಾರ್ಜನೆಗೆ ಕೊರತೆ ಕಾಣದು. ಪಾಲುದಾರರಲ್ಲಿ ಸಾಮರಸ್ಯಕ್ಕೆ ಆದ್ಯತೆ ನೀಡಿ. ಗುರುಹಿರಿಯರ ಆರೋಗ್ಯ ಗಮನಿಸಿ.

ಮಕರ: ಧೈರ್ಯ ಪರಾಕ್ರಮ ಸ್ಥಿರ ಬುದ್ಧಿಯಿಂದ ಕೂಡಿದ ಕಾರ್ಯ ವೈಖರಿ. ಬಂಧುಮಿತ್ರರ ಸಹಕಾರ. ಹಣಕಾಸಿನ ವಿಚಾರದಲ್ಲಿ ಏರಿಳಿತವಾದರೂ ಲಾಭಾಂಶ ವೃದ್ಧಿ. ಪರವೂರ ಸಹೋದ್ಯೋಗಿಗಳಿಂದ ಸಹಕಾರ ವೃದ್ಧಿ.

ಕುಂಭ: ನೂತನ ಮಿತ್ರರ ಸಮಾಜಮ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸ್ಥಾನ ಗೌರವಾದಿ ಸುಖ. ಅಧಿಕ ಧನಲಾಭ. ಸಾಂಸಾರಿಕ ಸುಖ ತೃಪ್ತಿದಾಯಕ. ಧಾರ್ಮಿಕ ಸ್ಥಳಗಳ ಸಂದರ್ಶನ. ವಿದ್ಯಾರ್ಥಿಗಳಿಗೆ ಸಕಲ ಸೌಕರ್ಯಗಳ ಲಾಭ.

ಮೀನ: ಆರೋಗ್ಯ ವೃದ್ಧಿ. ದೈನಂದಿನ ಉದ್ಯೋಗ ವ್ಯವಹಾರಗಳಲ್ಲಿ ಸುದೃಢತೆ. ಸ್ಥಾನ ಮಾನ ಗೌರವ ವೃದ್ಧಿ. ಪಾಲುದಾರಿಕಾ ವ್ಯವಹಾರಗಳಲ್ಲಿ ತಾಳ್ಮೆ ಸಹನೆ ಅಗತ್ಯ. ದೀರ್ಘ‌ ಪ್ರಯಾಣ ಸಂಭವ. ಉತ್ತಮ ಧನಾರ್ಜನೆ.

ಟಾಪ್ ನ್ಯೂಸ್

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

1-24-monday

Daily Horoscope: ಶುಭ ಕಾರ್ಯ ನಡೆಸುವ ಬಗ್ಗೆ ಚಿಂತನೆ, ಆರೋಗ್ಯದತ್ತ ಗಮನವಿರಲಿ

1-24-sunday

Daily Horoscope: ಕುಟುಂಬದಲ್ಲಿ ವಿವಾಹ ಮಾತುಕತೆ, ಬಂಧು ಮಿತ್ರರಿಂದ ಶುಭ ಸಮಾಚಾರ

1-24-saturday

Daily Horoscope: ಕಾಲೆಳೆಯುವ ಪ್ರಯತ್ನಗಳನ್ನು ಕೊಡವಿ ಮುಂದಡಿಯಿಡುವುದರಿಂದ ವಿಜಯ

1-24-friday

Daily Horoscope: ತರಾತುರಿಯಲ್ಲಿ ಕಾರ್ಯ ಮುಗಿಸುವ ಪ್ರಯತ್ನ ಬೇಡ, ವ್ಯವಹಾರದಲ್ಲಿ ಲಾಭ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.