ಮಂಗಳವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ


Team Udayavani, Aug 16, 2022, 7:14 AM IST

ಮಂಗಳವಾರದ ರಾಶಿ ಫಲ… : ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ

ಮೇಷ: ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಪ್ರಗತಿ, ಗೌರವದಿಂದ ಕೂಡಿದ ಧನಾರ್ಜನೆ. ದೂರ ಪ್ರಯಾಣ. ಅವಿವಾಹಿತ ರಿಗೆ ಕಂಕಣ ಭಾಗ್ಯ. ಸಾಂಸಾರಿಕ ಸುಖ ವೃದ್ಧಿ. ಸರಕಾರೀ ಕೆಲಸಕಾರ್ಯಗಳಲ್ಲಿ ಪ್ರಗತಿ.

ವೃಷಭ: ಅವಿವಾಹಿತರಿಗೆ ವಿವಾಹ ಭಾಗ್ಯ. ಧಾರ್ಮಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿಕೆ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಸಫ‌ಲತೆ. ಸ್ಥಾನಮಾನ ಗೌರವಾದಿಗಳು ವೃದ್ಧಿ. ಹಣಕಾಸಿನ ಉಳಿತಾಯ ಭೂಮ್ಯಾದಿ ವ್ಯವಹಾರಗಳಲ್ಲಿ ಲಾಭ. ಗೃಹದಲ್ಲಿ ಸಂತಸದ ವಾತಾವರಣ.

ಮಿಥುನ: ಧೈರ್ಯ ಶೌರ್ಯ ಜವಾಬ್ದಾರಿಯಿಂದ ಕೆಲಸ ನಿರ್ವಹಣೆ. ಪರಿಶ್ರಮದಿಂದ ಸಫ‌ಲತೆ. ಆರೋಗ್ಯ ಗಮನಿಸಿ. ಮಾನಸಿಕ ಒತ್ತಡಕ್ಕೆ ಒಳಗಾಗದಿರಿ. ಮಕ್ಕಳ ವಿಚಾರದಲ್ಲಿ ಹೆಚ್ಚಿದ ಶ್ರಮ. ಸಾಂಸಾರಿಕ ಸುಖ ತೃಪ್ತಿ ದಾಯಕ. ಬಂಧುಮಿತ್ರರಿಂದ ಸಹಾಯ ಸಹಕಾರ.

ಕರ್ಕ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ ಯಾದ ಸಂತಸ. ಗುರುಹಿರಿಯರ ಆಶೀರ್ವಾದ ದಿಂದ ಸಂತೋಷ. ಗೃಹೋಪಕರಣ ವಸ್ತುಗಳ ಸಂಗ್ರಹ. ಆಸ್ತಿ ವಿಚಾರದಲ್ಲಿ ನಿರೀಕ್ಷಿತ ಪ್ರಗತಿ ಬದಲಾವಣೆ. ಪಾಲು ದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಮಕ್ಕಳಿಂದ ಸಂತೋಷ.

ಸಿಂಹ: ದೈಹಿಕ ಆರೋಗ್ಯದ ಬಗ್ಗೆ ಗಮನಹರಿಸಿ. ಅಧಿಕ ಒತ್ತಡಕ್ಕೆ ಅವಕಾಶ ಕೊಡದಿರಿ. ಹಣಕಾಸಿನ ವಿಚಾರದಲ್ಲಿ ಮಂದಗತಿಯಲ್ಲಿ ಪ್ರಗತಿ. ಮಾತಿನಲ್ಲಿ ಸ್ಪಷ್ಟತೆ ಇರಲಿ. ಚರ್ಚೆಗೆ ಅವಕಾಶ ಕಲ್ಪಿಸದಿರಿ. ಗುರುಹಿರಿಯರಲ್ಲಿ ಸಮಾಧಾನದಿಂದ ವ್ಯವಹರಿಸಿ.

ಕನ್ಯಾ: ದೀರ್ಘ‌ ಪ್ರಯಾಣ ಸಂಭವ. ಪಾಲು ದಾರಿಕಾ ಕ್ಷೇತ್ರಗಳಲ್ಲಿ ಎಚ್ಚರಿಕೆಯ ನಡೆ ಅಗತ್ಯ. ದಂಪತಿ ಗಳಲ್ಲಿ ಅನ್ಯೋನ್ಯತೆಗೆ ಕೊರತೆಯಾಗದಿರಲಿ. ಹಿರಿಯರಿಂದ, ಮಕ್ಕಳಿಂದ ಸುಖ ಸಂತೋಷ ವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ತುಲಾ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಉತ್ತಮ ಬದಲಾವಣೆ. ದೂರದ ಮಿತ್ರರ ಭೇಟಿ. ದೀರ್ಘ‌ ಪ್ರಯಾಣ ಸಂಭವ. ಪರರ ವಿಚಾರವನ್ನು ಆಲಿಸಿ. ಆದರೆ ನಿರ್ಣಯ ನಿಮ್ಮದಿರಲಿ. ಸಾಂಸಾರಿಕ ಸುಖ ತೃಪ್ತಿದಾಯಕ. ಹಿರಿಯರಿಂದ, ಮಕ್ಕಳಿಂದ ಸಂತೋಷ.

ವೃಶ್ಚಿಕ: ನಿರೀಕ್ಷಿತ ಸ್ಥಾನ ಗೌರವಾದಿ ಸುಖ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ನಿರೀಕ್ಷೆಗೂ ಮೀರಿದ ಧನ ಸಂಪಾದನೆ. ಉತ್ತಮ ವಾಕ್‌ ಚತುರತೆ. ಜನಾದರ ಪ್ರಾಪ್ತಿ. ವಿದ್ಯಾರ್ಜನೆಯಲ್ಲಿ ಪ್ರಗತಿ. ಮಕ್ಕಳಿಂದ ಸಂತೋಷ. ದಾಂಪತ್ಯ ಸುಖ ಮಧ್ಯಮ. ಆರೋಗ್ಯ ಉತ್ತಮ.

ಧನು: ಗೃಹದಲ್ಲಿ ಸಂತಸದ ವಾತಾ ವರಣ. ಬಂಧುಮಿತ್ರರ ಆಗಮನ. ಮಾತೃಸಮಾನ ರಿಂದ ಪ್ರೋತ್ಸಾಹ. ಉದ್ಯೋಗ ವ್ಯವಹಾರಗಳಲ್ಲಿ ಹಿರಿಯರ ಪ್ರೋತ್ಸಾಹ, ಸಹಕಾರದಿಂದ ಪ್ರಗತಿ. ನಿರೀಕ್ಷಿತ ಧನಲಾಭ. ಸಾಂಸಾರಿಕ ಸುಖ ತೃಪ್ತಿದಾಯಕ. ಆರೋಗ್ಯ ಸುದೃಢ.

ಮಕರ: ಆರೋಗ್ಯ ಗಮನಿಸಿ. ಪರಿಶ್ರಮದಿಂದ ಕೂಡಿದ ದೈನಿಕ ದಿನಚರಿ. ಮಾತಿನಲ್ಲಿ ತಾಳ್ಮೆ, ಸಹನೆ ಅಗತ್ಯ. ಸಹೋದರ ಸಮಾನರಿಂದಲೂ ಸಹೋದ್ಯೋಗಿಗಳಿಂದ ಸಹಕಾರ ಲಭ್ಯ. ಗೃಹ ವಾಹನ ಆಸ್ತಿ ವಿಚಾರಗಳಲ್ಲಿ ಮುನ್ನಡೆ. ದಾಂಪತ್ಯ ತೃಪ್ತಿಕರ.

ಕುಂಭ: ವಿದ್ಯಾರ್ಜನೆ, ಜ್ಞಾನ ಸಂಪಾದನೆಯಲ್ಲಿ ಮಗ್ನ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ನಿರೀಕ್ಷಿತ ವರಮಾನ ಪ್ರಾಪ್ತಿ. ಅನ್ಯರ ಮೇಲೆ ಅವಲಂಬಿತರಾಗದೇ ಸ್ವಪ್ರಯತ್ನದಲ್ಲಿ ಮುನ್ನಡೆಯಿರಿ. ಪಾಲುದಾರಿಕಾ ವ್ಯವಹಾರಗಳಲ್ಲಿ ಉತ್ತಮ ಹಿಡಿತ. ಗೃಹದಲ್ಲಿ ಸಂತಸದ ವಾತಾವರಣ.

ಮೀನ: ಉತ್ತಮ ಸುದೃಢ ಆರೋಗ್ಯ. ಉದ್ಯೋಗ ವ್ಯವಹಾರಗಳಲ್ಲಿ ಕೈಗೊಂಡ ಕಾರ್ಯದಲ್ಲಿ ಸಫ‌ಲತೆಯಿಂದ ಮಾನಸಿಕ ತೃಪ್ತಿ. ದೇವತಾ ಸ್ಥಳ ಸಂದರ್ಶನ. ಹೆಚ್ಚಿದ ವರಮಾನ. ಗೃಹದಲ್ಲಿ ಸಂತಸದ ವಾತಾವರಣ. ಸಾಂಸಾರಿಕ ಸುಖ ವೃದ್ಧಿ. ಹಿರಿಯರಿಂದ, ಮಕ್ಕಳಿಂದ ಸಂತೋಷ ವೃದ್ಧಿ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.