ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ


Team Udayavani, Sep 28, 2021, 7:48 AM IST

rwytju11111111111

ಮೇಷ: ಸರಕಾರೀ ಕೆಲಸಗಳಲ್ಲಿ ಪ್ರಗತಿ. ಸಂಚಾರಶೀಲತೆ, ಮುಂದಾಳುತ್ವ, ಕ್ರಯವಿಕ್ರಯ ನಿಪುಣತೆ. ದೈಹಿಕ ಆರೋಗ್ಯದಲ್ಲಿ ಉದಾಸೀನತೆ ಸಲ್ಲದು. ಸಂದರ್ಭೋಚಿತ ಗುಣ ಪ್ರವೃತ್ತಿ. ಅಧಿಕ ವಿಚಾರಗಳಲ್ಲಿ ಆಸಕ್ತಿ.

ವೃಷಭ: ಧಾರ್ಮಿಕ ಚಟುವಟಿಕೆಗಳಲ್ಲಿ ತತ್ಪರತೆ. ದೂರ ಪ್ರಯಾಣ. ಉತ್ತಮ ವಾಕ್‌ಚತುರತೆಯಿಂದ ಜನಮನ್ನಣೆ. ಸ್ತ್ರೀ ಪುರುಷರು ಪರಸ್ಪರ ಪ್ರೋತ್ಸಾಹ. ವೈವಾಹಿಕ ಯೋಗ. ಗೃಹ ಸಂಬಂಧೀ ವಿಚಾರಗಳಲ್ಲಿ ಖರ್ಚು ವೆಚ್ಚ ಅಧಿಕ.

ಮಿಥುನ: ಪರರ ಕಾರ್ಯದಲ್ಲಿ ಆಸಕ್ತಿ. ಜವಾಬ್ದಾರಿ ಯಿಂದ ನಿರ್ವಹಿಸುವುದರಿಂದ ವೈಯಕ್ತಿಕ ತೊಂದರೆಗೊಳಗಾಗ ದಿರಿ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಸಾಲಗಾರರ ಬಲೆಗೆ ಸಿಲುಕದಿರಿ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ.

ಕರ್ಕ: ಸರ್ವರಲ್ಲಿ ದ್ವೇಷ ಸಾಧಿಸದಿರಿ. ಕೆಲಸ ಕಾರ್ಯಗಳಲ್ಲಿ ಉತ್ಸಾಹವಿರಲಿ. ಅಲಸ್ಯ ತೋರದಿರಿ. ಗುರುಹಿರಿಯರ ಚಿಂತೆ ಕಾಡೀತು. ವಿದೇಶ ಮೂಲದ ಜನ ಸಂಪರ್ಕ. ಸಹೋದರ ಸಮಾನರೊಂದಿಗೆ ತಾಳ್ಮೆ ಅಗತ್ಯ. ಸತ್ಕರ್ಮಕ್ಕೆ ಧನವ್ಯಯ.

ಸಿಂಹ: ಸಜ್ಜನರಿಂದ ಗೌರವ ಆದರ ಮನ್ನಣೆ. ಹಣಕಾಸಿನ ವಿಚಾರದಲ್ಲಿ ನಷ್ಟ ಸಂಭವಿಸಿದರೂ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಸರಕಾರಿ ಕೆಲಸಗಳಲ್ಲಿ ಮಗ್ನತೆ. ಸಾಂಸಾರಿಕ ಸುಖ ಮಧ್ಯಮ. ಮಕ್ಕಳಿಂದ ಸುಖ ಸಂತೋಷ ವೃದ್ಧಿ. ಆರೋಗ್ಯದಲ್ಲಿ ಸುಧಾರಣೆ.

ಕನ್ಯಾ: ವಿದ್ಯೆಯಲ್ಲಿ ತಲ್ಲೀನತೆ. ಮಕ್ಕಳಿಂದ ಸಂತೋಷ ವಾರ್ತೆ. ಸಂಶೋಧನಾತ್ಮಕ ಕಾರ್ಯಗಳಲ್ಲಿ ಆಸಕ್ತಿ. ಪರರಿಗೆ ಸಹಾಯ ಮಾಡಿದುದರಿಂದ ಕೀರ್ತಿ ಯಶಸ್ಸು ಗೌರವ ಪ್ರಾಪ್ತಿ. ಉತ್ತಮ ನಿರೀಕ್ಷಿತ ಧನಾಗಮ. ಗುರುಹಿರಿಯರ ಸಹಕಾರ.

ತುಲಾ: ನಾನಾ ರೀತಿಯ ಚಟುವಟಿಕೆಗಳಿಂದ ಕೂಡಿದ ದಿನ. ಉದ್ಯೋಗ ವ್ಯವಹಾರಗಳಲ್ಲಿ ಗೌರವಾದಿ ಪ್ರಾಪಿತ. ನೂತನ ಮಿತ್ರರ ಸಮಾಗಮ. ಪರಸ್ಪರ ಪ್ರೋತ್ಸಾಹ ಸಹಕಾರ. ಉತ್ತಮ ಧನಾರ್ಜನೆ. ದಾಂಪತ್ಯದಲ್ಲಿ ಸಣ್ಣ ವಿಷಯಗಳ ಚರ್ಚೆ.

ವೃಶ್ಚಿಕ: ಆರೋಗ್ಯದ ಬಗ್ಗೆ ಉದಾಸೀನತೆ ಸಲ್ಲದು. ದೈಹಿಕ ಶ್ರಮ ಅಧಿಕವಾದ್ದರಿಂದ ದೇಹಾಯಾಸ ತೋರೀತು. ದೀರ್ಘ‌ ಪ್ರಯಾಣ ಸಂಭವ. ಮನೆಯಲ್ಲಿ ಸಂತಸದ ವಾತಾವರಣ. ವಿದ್ಯಾರ್ಥಿಗಳಿಗೆ ಅಧಿಕ ಪರಿಶ್ರಮದಿಂದ ನಿರೀಕ್ಷಿತ ಸ್ಥಾನ ಸುಖ.

ಧನು: ನಿರೀಕ್ಷೆಗೂ ಮೀರಿದ ಧನಾರ್ಜನೆ ಗುರುಹಿರಿಯರ ಆರೋಗ್ಯ ವೃದ್ಧಿ. ವಿದ್ಯಾರ್ಥಿಗಳಿಗೆ ಸಣ್ಣ ಪ್ರಯಾಣ ಸಂಭವ. ಹೆಚ್ಚಿನ ಬದಲಾವಣೆಗೆ ಅವಕಾಶ. ದಾಂಪತ್ಯ ತೃಪ್ತಿದಾಯಕ. ಉದ್ಯೋಗ ವ್ಯವಹಾರಗಳಲ್ಲಿ ಸಹೋದ್ಯೋಗಿಗಳ ಸಹಕಾರ.

ಮಕರ: ದೇಶ ವಿದೇಶದ ವ್ಯವಹಾರಗಳಲ್ಲಿ ಪ್ರಗತಿ. ದೀರ್ಘ‌ ಸಂಚಾರ ಸಂಭವ. ಗೌರವಾದಿ ಪ್ರಾಪ್ತಿ. ಕೌಟುಂಬಿಕ ಸುಖ ವೃದ್ಧಿ. ಗೃಹೋಪಕರಣ ವಸ್ತುಗಳಿಗೆ ಖರ್ಚು. ಅಧ್ಯಯನಶೀಲರಿಗೆ ವಿಪುಲ ಅವಕಾಶ. ಆರೋಗ್ಯದಲ್ಲಿ ಪ್ರಗತಿ.

ಕುಂಭ: ಉತ್ತಮ ದೈಹಿಕ ಆರೋಗ್ಯ. ಧನಾರ್ಜನೆಗೆ ಸರಿಸಮವಾದ ಖರ್ಚು. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ದಾಂಪತ್ಯದಲ್ಲಿ ಹೆಚ್ಚಿದ ಸಂತೋಷ. ವಿದ್ಯಾರ್ಥಿಗಳಿಗೆ ಹೆಚ್ಚಿದ ಜವಾಬ್ದಾರಿ. ಗುರುಹಿರಿಯರಿಂದ ಉತ್ತಮ ಪ್ರೋತ್ಸಾಹ.

ಮೀನ: ಮನೆಯಲ್ಲಿ ಸಂತಸದ ವಾತಾವರಣ. ದೇವತಾ ಕಾರ್ಯಗಳಲ್ಲಿ ಆಸಕ್ತಿ. ದೂರದ ಮಿತ್ರರ ಭೇಟಿ. ವಿದ್ಯಾರ್ಥಿಗಳಿಗೆ ಗುರುಗಳ ಸಹಕಾರ ಮಾರ್ಗದರ್ಶನದ ಸುಖ. ಬಹಳ ಸಮಯದಿಂದ ವಿಳಂಬಿತ ಕಾರ್ಯಗಳಲ್ಲಿ ಪ್ರಗತಿ.

ಟಾಪ್ ನ್ಯೂಸ್

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.