ಬುಧವಾರದ ರಾಶಿಫಲ : ಇಲ್ಲಿದೆ ಓದಿ ನಿಮ್ಮ ಗ್ರಹಬಲ


Team Udayavani, Sep 8, 2021, 8:00 AM IST

rwytju11111111111

ಮೇಷ: ವಿದ್ಯಾರ್ಥಿಗಳಿಗೆ, ರಾಜಕೀಯ ನಾಯಕರಿಗೆ, ಧಾರ್ಮಿಕ ನಾಯಕರಿಗೆ ಶುಭ ಫ‌ಲ. ದೀರ್ಘ‌ ಪ್ರಯಾಣದಿಂದಲಾಭ.ಆರೋಗ್ಯವೃದ್ಧಿ.ಸುಖಸಂತೋಷದಿಂದ ಕೂಡಿದ ದಿನ. ಆರ್ಥಿಕ ವಿಚಾರದಲ್ಲಿ ಸ್ತ್ರೀ ಸಹಾಯ.

ವೃಷಭ: ಆರೋಗ್ಯದ ಬಗ್ಗೆ ಸೂಕ್ತ ಕಾಳಜಿಯಿಂದ ವೃದ್ಧಿ. ರಾಜಕೀಯ ನಾಯಕರಿಗೆ ಆಹಾರೋಧ್ಯಮ, ವಸ್ತ್ರ, ಆಭರಣ ವ್ಯವಹಾರಸ್ಥರಿಗೆ ಅಭಿವೃದ್ಧಿ. ನಿರೀಕ್ಷಿತ ಧನವೃದ್ಧಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸಹಾಯ. ದಾಂಪತ್ಯ ಸುಖವೃದ್ಧಿ.

ಮಿಥುನ: ಪಾಲುದಾರಿಕಾ ವ್ಯವಹಾರದಲ್ಲಿ ಸಮಾಧಾನ, ತಾಳ್ಮೆಯಿಂದ ಶ್ರೇಯಸ್ಸು. ನಿರೀಕ್ಷಿತ ಧನಾರ್ಜನೆ. ಸಹೋದರರಿಂದಸುಖ.ಪಾನೀಯಆಹಾರೋದ್ಯಮಸಂಸ್ಥೆಗಳಿಗೆ ಅನುಕೂಲ. ಸಾಂಸಾರಿಕವಾಗಿ ನೆಮ್ಮದಿಗೆ ತಾಳ್ಮೆ ಅಗತ್ಯ.

ಕರ್ಕ: ಆರೋಗ್ಯ ಗಮನಿಸಿ. ಧಾರ್ಮಿಕ ಕೆಲಸ ಕಾರ್ಯ ಗಳಲ್ಲಿ ಆಸಕ್ತಿ. ಉತ್ತಮ ವಾಕ್‌ ಶಕ್ತಿಯಿಂದ ನಿರೀಕ್ಷಿತ ಧನಾಗಮ. ಭೂಮಿ ವಾಹನಾದಿ ಸುಖ. ಸ್ವಂತ ಪರಿಶ್ರಮದಿಂದ ಗುರಿ ಸಾಧಿಸಿದ ತೃಪ್ತಿ. ವಿದೇಶ ವ್ಯವಹಾರದಲ್ಲಿ ವಿಳಂಬ.

ಸಿಂಹ: ಕಾರ್ಯ ನಿಮಿತ್ತ ದೀರ್ಘ‌ ಪ್ರಯಾಣ. ಕೆಲಸ ಕಾರ್ಯಗಳಲ್ಲಿ ಅನಿರೀಕ್ಷಿತ ವೃದ್ಧಿ. ದೇಹಕ್ಕೆ ಶ್ರಮವಾದರೂ ಸಾಧಿಸಿದ ಸಂತೋಷ. ಗೃಹೋಪಕರಣ ವಸ್ತುಗಳಿಗೆ, ಧಾರ್ಮಿಕ ಕಾರ್ಯಗಳಿಗೆ ದಾನ ಧರ್ಮಾದಿಗಳಿಗೆ ಧನ ವ್ಯಯಿಸಿದ ಪ್ರಾಪ್ತಿ.

ಕನ್ಯಾ: ಮಿತ್ರರಲ್ಲಿ, ಪಾಲುದಾರರಲ್ಲಿ, ಸಾಂಸಾರಿಕ ವಿಚಾರದಲ್ಲಿ ಘರ್ಷಣೆಗೆ ಅವಕಾಶ ನೀಡದೇ ಕಾರ್ಯ ಸಾಧಿಸಿಕೊಳ್ಳಿ. ಜಲೋತ್ಪನ್ನವಸ್ತುಗಳಲ್ಲಿಯೂ,ದೂರಪ್ರಯಾಣದ ಕಾರ್ಯಗಳಲ್ಲಿಯೂ ಉತ್ತಮ ಧನಾರ್ಜನೆ.ಆರೋಗ್ಯವೃದ್ಧಿ.

ತುಲಾ: ಅತೀ ಆಸೆ ಮಾಡದೆ ಬಂದ ಅವಕಾಶ ಉಪಯೋಗಿಸಿಕೊಳ್ಳಿ. ಉತ್ತಮ ಜನ ಮನ್ನಣೆ. ನಿರೀಕೆ Ò ಗಿಂತಲೂ ಅಧಿಕ ಧನಾರ್ಜನೆ. ನಿರೀಕ್ಷಿಸಿದ ಕಾರ್ಯ ಸಾಧಿಸಿದ ಸಮಾಧಾನ.ವಿದ್ಯಾರ್ಥಿಗಳಿಗೆ,ದಂಪತಿಗಳಿಗೆ ಶುಭಫ‌ಲದದಿನ.

ವೃಶ್ಚಿಕ: ರಾಜಕೀಯನಾಯಕರಿಗೆ ಉತ್ತಮ ಜನಮನ್ನಣೆ. ಹೆಚ್ಚಿನ ಜವಾಬ್ದಾರಿ ಸಿಗುವ ಅವಕಾಶ. ಬಂಧುಗಳಿಂದ ಪ್ರೋತ್ಸಾಹ. ಅವಿವಾಹಿತರಿಗೆ ವಿವಾಹ ಭಾಗ್ಯದ ಸಮಯ. ಸಂಸಾರಸ್ಥರಿಗೆ,ವಿದ್ಯಾರ್ಥಿಗಳಿಗೆ ಸ್ಥಾನ ಗೌರವಾದಿಗಳ ಸುಖ.

ಧನು: ಪಾಲುದಾರಿಕಾ ವ್ಯವಹಾರಸ್ಥರೂ, ದಂಪತಿಗಳು ತಾಳ್ಮೆಯಿಂದವ್ಯವಹರಿಸಿ ಕಾರ್ಯಸಾಧಿಸಿಕೊಳ್ಳಿ. ವಿದ್ಯಾರ್ಥಿ ಗಳಿಗೆ ಪ್ರಯಾಣ ಅವಕಾಶ. ಸ್ಥಾನಮಾನಕ್ಕೆ ಕೊರತೆ ಕಾಣದು. ಜಲೋತ್ಪನ್ನ ವಸ್ತುಗಳಿಂದ ಲಾಭ. ಆರೋಗ್ಯ ಅನುಕೂಲಕರ.

ಮಕರ: ಪರದೇಶದ ಕಾರ್ಯಗಳಲ್ಲಿ ನಿರೀಕ್ಷಿತ ಗೌರವಾದಿ ಪ್ರಾಪ್ತಿ. ಉತ್ತಮ ಧನಾರ್ಜನೆ. ಆರೋಗ್ಯ ವೃದ್ಧಿ. ಮಿತ್ರರಲ್ಲಿ, ಮಕ್ಕಳಲ್ಲಿ ತಾಳ್ಮೆಯಿಂದ ವರ್ತಿಸಿ. ಜಲೋತ್ಪನ್ನ, ಆಹಾರೋದ್ಯಮ, ಆಭರಣವಸ್ತು ವ್ಯವಹಾರಸ್ಥರಿಗೆ ಲಾಭ.

ಕುಂಭ: ಅನ್ಯರ ಸಹಾಯ ನಿರೀಕ್ಷಿÓದೆ ‌ ತಾಳ್ಮೆಯಿಂದ ಕಾರ್ಯ ನಿರ್ವಹಿಸಿ ಗುರಿ ಸಾಧಿಸಿರಿ. ಧನಾರ್ಜನೆಗೆ ಅನುಕೂಲಕರ ಪರಿಸ್ಥಿತಿ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮದಿಂದ ಯಶಸ್ಸು. ಗಣಿ,ಭೂವ್ಯವಹಾರದವರಿಗೆ ಅನುಕೂಲಕರಪರಿಸ್ಥಿತಿ.

ಮೀನ: ವಿದ್ಯಾರ್ಥಿಗಳಿಗೆ, ಅಧ್ಯಯನಶೀಲರಿಗೆ ದೇಶ ವಿದೇಶದ ವಿದ್ಯಾಲಯದಲ್ಲಿ ಅವಕಾಶ. ದೀರ್ಘ‌ ಪ್ರಯಾಣದಿಂದ ಲಾಭ. ರಾಜಕೀಯ ಕಾರ್ಯ ಕ್ಷೇತ್ರದಲ್ಲಿ ರಹಸ್ಯ ವ್ಯವಹಾರದಿಂದ ನಿರೀಕ್ಷಿತ ಸಾಧನೆ. ಉತ್ತಮ ಧನಾರ್ಜನೆ.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.