
ಬುಧವಾರದ ರಾಶಿ ಭವಿಷ್ಯ : ಯಾವ ರಾಶಿಗೆ ಲಾಭ… ಯಾವ ರಾಶಿಗೆ ನಷ್ಟ…?
Team Udayavani, Sep 21, 2022, 7:18 AM IST

ಮೇಷ: ಸರಕಾರೀ ವ್ಯವಹಾರಗಳಲ್ಲಿ ಪ್ರಗತಿ. ಹಿರಿಯರಿಗೆ ಸಂತೋಷ ನೀಡಿದ ತೃಪ್ತಿ. ಸಮಾಜದಲ್ಲಿ ಗೌರವ ಪ್ರಾಪ್ತಿ. ಸ್ವಸಾಮರ್ಥ್ಯದಿಂದ ಧನಾರ್ಜನೆ. ಮಕ್ಕಳ ಸಾಧನೆಯಿಂದ ನೆಮ್ಮದಿ. ಸುದೃಢ ಆರೋಗ್ಯಕ್ಕಾಗಿ ಸರಿಯಾದ ನಿಯಮ ಪಾಲಿಸುವುದು ಅಗತ್ಯ.
ವೃಷಭ: ಸಂತುಷ್ಟವಾದ ದೈಹಿಕ ಮಾನಸಿಕ ಆರೋಗ್ಯ. ಜನರಿಂದ ಮಾನ್ಯತೆ. ಉದ್ಯೋಗ ವ್ಯವಹಾರದಲ್ಲಿ ಅಭಿವೃದ್ಧಿ. ಆಸ್ತಿ ವಿಚಾರಗಳಲ್ಲಿ ಪ್ರಗತಿ. ಬಂಧುಮಿತ್ರರ ಸಹಕಾರ. ದಾಂಪತ್ಯ ಸುಖ ವೃದ್ಧಿ. ಮಕ್ಕಳ ಪ್ರಗತಿ ವಿಚಾರದಲ್ಲಿ ಧನವ್ಯಯ ಸಂಭವ. ಧಾರ್ಮಿಕ ಚಟುವಟಿಕೆ.
ಮಿಥುನ: ಗುರುಹಿರಿಯರಿಂದ ಸರ್ವವಿಧದ ಸುಖ ಪ್ರಾಪ್ತಿ. ದೈರ್ಯ ಪರಾಕ್ರಮದಿಂದ ಕೂಡಿದ ಕಾರ್ಯ ವೈಖರಿ. ದಾನ ಧರ್ಮದಲ್ಲಿ ಆಸಕ್ತಿ. ಸಂದರ್ಭಕ್ಕೆ ಸರಿಯಾಗಿ ವಿವೇಕದ ನಡೆ ನುಡಿ. ಉತ್ತಮ ಬಂಧುಮಿತ್ರರಿಂದ ಕೂಡಿದ ಸುಖ. ಬಂಧುಮಿತ್ರರಿಂದ ಕೂಡಿದ ಸುಖ.
ಕರ್ಕ: ಲೋಕಪ್ರಿಯತೆ. ದೇವತಾ ಭಕ್ತಿ ಶ್ರದ್ಧೆ ವೃದ್ಧಿ. ಚತುರ ನಡೆನುಡಿ ನಿರೀಕ್ಷೆಗೂ ಮೀರಿದ ಧನ ಸಂಪತ್ತಿನ ವೃದ್ಧಿ. ಕುಟುಂಬದವರಿಂದ ಪ್ರೋತ್ಸಾಹ. ಮನೆಯಲ್ಲಿ ಸಂತಸದ ವಾತಾವರಣ. ಗಣ್ಯರ ಸಹಾಯ ಸಹಕಾರದಿಂದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ.
ಸಿಂಹ: ಆರೋಗ್ಯ ಸ್ಥಿರ ವೃದ್ಧಿ. ಸರ್ವಸಾಮರ್ಥ್ಯ ಲೋಕ ಪ್ರಸಿದ್ಧ. ಜನಮನ್ನಣೆ. ತಾಳ್ಮೆ ಕಳೆದುಕೊಳ್ಳದೇ ವ್ಯವಹರಿಸಿ. ದೀರ್ಘ ಪ್ರಯಾಣ ಸಂಭವ. ಅಧ್ಯಯನದಲ್ಲಿ ಆಸಕ್ತಿ. ಉತ್ತಮ ಧನಾರ್ಜನೆ. ಧನ ಸಂಪತ್ತಿನ ವೃದ್ಧಿ.
ಕನ್ಯಾ: ದೈಹಿಕ ಮಾನಸಿಕ ಆರೋಗ್ಯದ ಬಗ್ಗೆ ಗಮನಹರಿಸಿ. ವ್ಯರ್ಥವಾಗಿ ಧನವ್ಯಯವಾಗದಂತೆ ಜಾಗೃತೆ ವಹಿಸಿ. ದೀರ್ಘ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಮುನ್ನಡೆ. ದಾಂಪತ್ಯ ಸುಖ ತೃಪ್ತಿದಾಯಕ.
ತುಲಾ: ಅವಿವಾಹಿತರಿಗೆ ಸೂಕ್ತ ಸಂಬಂಧ ಒದಗುವ ಸಮಯ. ದಾಂಪತ್ಯ ಸುಖ ವೃದ್ಧಿ. ರಾಜಕೀಯ ಕ್ಷೇತ್ರದವರಿಗೂ, ಸರಕಾರಿ ವರ್ಗದವರಿಗೂ ಅಭ್ಯುದಯ. ವಿದ್ಯಾರ್ಥಿಗಳಿಗೆ ಸೌಕರ್ಯ ವೃದ್ಧಿ. ಅನಿರೀಕ್ಷಿತ ಧನಾಗಮ. ಅಧಿಕ ವ್ಯಯ. ಪರ್ವತಾದಿ ಬೆಟ್ಟಗಳಲ್ಲಿ ಸಂಚರಿಸುವ ಅವಕಾಶ.
ವೃಶ್ಚಿಕ: ನಿರೀಕ್ಷಿತ ಸ್ಥಾನ ಸುಖ. ಮೇಲಧಿಕಾರಿಗಳಿಂದ ಸಹಾಯ. ಉತ್ತಮ ಧನ ಸಂಪತ್ತು. ಸಾಂಸಾರಿಕ ಸುಖ, ವಿದ್ಯಾರ್ಥಿಗಳಿಗೆ ಅವಿವಾಹಿತರಿಗೆ ಅನುಕೂಲಕರ ಪರಿಸ್ಥಿತಿ. ಆಹಾರೋದ್ಯಮ, ಹೈನುಗಾರಿಕೆ, ವಸ್ತ್ರೋದ್ಯಮ, ಆಭರಣ ವ್ಯವಹಾರಸ್ಥರಿಗೆ ಅಭಿವೃದ್ಧಿ.
ಧನು: ಆರೋಗ್ಯ ಗಮನಿಸಿ. ನಿರೀಕ್ಷಿತ ಸಹಾಯ ಸಿಗದು. ಸ್ವಂತ ಪ್ರಯತ್ನದಲ್ಲಿ ವಿಶ್ವಾಸವಿಟ್ಟು ಕಾರ್ಯ ಸಾಧಿಸಿಕೊಳ್ಳಿ. ಮೇಲಧಿಕಾರಿಗಳಲ್ಲಿ ಸಂಯಮದಿಂದ ವ್ಯವಹರಿಸಿ. ಪಾಲುಗಾರಿಕಾ ಕ್ಷೇತ್ರದವರು ತಾಳ್ಮೆ ಕಳೆದುಕೊಳ್ಳದಿರಿ. ದೇವತಾ ಸ್ಥಳ ಸಂದರ್ಶನ.
ಮಕರ: ಮಾತೃ ಸಮಾನರ ಕಾರ್ಯ ನಿರ್ವಹಿಸಿದ ಸಮಾದಾನ. ಆರೋಗ್ಯ ಸ್ಥಿರ. ಧನಾರ್ಜನೆಗೆ ಸಮನಾದ ವ್ಯಯ. ನೇರ ಮಾತುಗಾರಿಕೆ ಸಲ್ಲದು. ಅಧ್ಯಯನ ಪ್ರವೃತ್ತರಿಗೆ ಅನುಕೂಲಕರ ಸಮಯ. ಉದ್ಯೋಗದಲ್ಲಿ ಅಧಿಕ ಜವಾಬ್ದಾರಿ. ನೂತನ ಮಿತ್ರರ ಸಮಾಗಮ.
ಕುಂಭ: ಬಂದ ಅವಕಾಶವನ್ನು ಸರಿಯಾಗಿ ಉಪಯೋಗಿಸಿಕೊಳ್ಳಿ. ಆತುರತೆ ಸಲ್ಲದು. ಪ್ರಯಾಣದಿಂದ ಸುಖ ಸಮೃದ್ಧಿ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮ. ಆರೋಗ್ಯ ಗಮನಿಸಿ. ವ್ಯಾಪಾರಸ್ಥರಿಗೆ ಉತ್ತಮ ದಿನ.
ಮೀನ: ಮಕ್ಕಳ ಆರೋಗ್ಯದ ಕಡೆ ಗಮನಿಸಿ. ಪ್ರಯಾಣದಿಂದ ಲಾಭ. ದೂರದ ಕಾರ್ಯದಲ್ಲಿÉ ಜಯ. ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಪರಿಶ್ರಮದಿಂದ ನಿರೀಕ್ಷಿತ ಸ್ಥಾನ ಸುಖ. ಧನಾರ್ಜನೆ ಉತ್ತಮವಿದ್ದರೂ ವಿಳಂಬಕ್ಕೆ ದೊರಕುವುದು. ಉನ್ನತ ಅಧಿಕಾರಿಗಳು ಗುರುಹಿರಿಯರ ಆಶೀರ್ವಾದದಿಂದ ಅಭಿವೃದ್ಧಿ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಂಡಾಯಕ್ಕೇ ಸದ್ಯ ಬಿಸಿ: ಭಿನ್ನ ಧ್ವನಿಗಳ ಮೆತ್ತಗಾಗಿಸಲು ಅಖಾಡಕ್ಕೆ ಇಳಿದ ಬಿಜೆಪಿ ವರಿಷ್ಠರು

ಎಲ್ಲ ಕಾಲೇಜುಗಳಲ್ಲೂ ರಾಯಣ್ಣ, ನೇತಾಜಿ ಪ್ರತಿಮೆ ಸ್ಥಾಪನೆಗೆ ಆದೇಶ: ಸಿಎಂ ಬೊಮ್ಮಾಯಿ

ಜೂನ್- ಜುಲೈನಲ್ಲಿ ಇಸ್ರೋದಿಂದ ಸೂರ್ಯನ ಅಧ್ಯಯನ? ಪೇ ಲೋಡ್ ಸ್ವೀಕರಿಸಿದ ಬಾಹ್ಯಾಕಾಶ ಸಂಸ್ಥೆ

ಅರಣ್ಯ ಇಲಾಖೆ ಕಾರ್ಯಾಚರಣೆ ಯಶಸ್ವಿ: ತಿ.ನರಸೀಪುರದಲ್ಲಿ ಕೊನೆಗೂ ಸೆರೆ ಸಿಕ್ಕ ಚಿರತೆ

ಗ್ರಾಹಕರ ಮನ ಗೆದ್ದರೆ ಅಂತಾರಾಷ್ಟ್ರೀಯ ಮಾರುಕಟ್ಟೆ: ಸಿಎಂ ಬೊಮ್ಮಾಯಿ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan

ಯಾರು ಬೇಕಾದರೂ ಸುಲಭವಾಗಿ ನಂದಿ ಬಟ್ಟಲು ಹೂವಿನಿಂದ ಸುಂದರ ಹಾರ ತಯಾಸಬಹುದು
ಹೊಸ ಸೇರ್ಪಡೆ

“ಮಗುವನ್ನು ಉಳಿಸಲು ಆಗುವುದಿಲ್ಲ.. ಮಕ್ಕಳನ್ನು ಕೊಂದು ತಾವೂ ಆತ್ಮಹತ್ಯೆ ಮಾಡಿಕೊಂಡ ದಂಪತಿ

ಬಂಡಾಯಕ್ಕೇ ಸದ್ಯ ಬಿಸಿ: ಭಿನ್ನ ಧ್ವನಿಗಳ ಮೆತ್ತಗಾಗಿಸಲು ಅಖಾಡಕ್ಕೆ ಇಳಿದ ಬಿಜೆಪಿ ವರಿಷ್ಠರು

ಎಲ್ಲ ಕಾಲೇಜುಗಳಲ್ಲೂ ರಾಯಣ್ಣ, ನೇತಾಜಿ ಪ್ರತಿಮೆ ಸ್ಥಾಪನೆಗೆ ಆದೇಶ: ಸಿಎಂ ಬೊಮ್ಮಾಯಿ

ನಾರೀಶಕ್ತಿಗೆ ಜೈಕಾರ: ಮಿಲಿಟರಿಯಲ್ಲಿ ನಾರೀಶಕ್ತಿ, ಸ್ತಬ್ಧಚಿತ್ರಗಳಲ್ಲೂ “ನಾರಿ’

ಅ-19 ಮಹಿಳಾ ಟಿ20 ವಿಶ್ವಕಪ್: ಇಂದು ಭಾರತ-ನ್ಯೂಜಿಲೆಂಡ್ ಉಪಾಂತ್ಯ