ಬುಧವಾರದ ರಾಶಿ ಫಲ : ಈ ರಾಶಿಯವರು ಹಣಕಾಸಿನ ವ್ಯವಹಾರದ ಮೇಲೆ ಹೆಚ್ಚು ನಿಗಾ ವಹಿಸಿ


Team Udayavani, Oct 12, 2022, 7:21 AM IST

ಬುಧವಾರದ ರಾಶಿ ಫಲ : ಈ ರಾಶಿಯವರು ಹಣಕಾಸಿನ ವ್ಯವಹಾರದ ಮೇಲೆ ಹೆಚ್ಚು ನಿಗಾ ವಹಿಸಿ

ಮೇಷ: ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ಮಾತೃ ಸಮಾನರಿಂದ ಪ್ರೋತ್ಸಾಹ. ಜವಾಬ್ದಾರಿಯುತ ಕಾರ್ಯಪ್ರವೃತ್ತಿಯಿಂದ ಕುಟುಂಬದಲ್ಲಿ ಮನ್ನಣೆ. ನಿರೀಕ್ಷಿಸಿದಷ್ಟು ಧನ ಸಂಪತ್ತು ಲಭಿಸಿದ್ದರೂ ಮನಃ ತೃಪ್ತಿಗೆ ಕೊರತೆಯಾಗದು.

ವೃಷಭ: ಉದ್ಯೋಗ ವ್ಯವಹಾರಗಳಲ್ಲಿ ನಿಷ್ಠೆ ಪ್ರಾಮಾಣಿಕತೆಯಿಂದ ಕೀರ್ತಿ ಸಂಪಾದನೆ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಅಧಿಕ ಧನ ಸಂಚಯನ. ಬಂಧುಗಳಿಂದ ಕುಟುಂಬವರ್ಗದವರಿಂದ ಪ್ರೋತ್ಸಾಹ. ಮಕ್ಕಳಿಂದ ಶ್ರೇಯ.

ಮಿಥುನ: ಚುರುಕುತನ ಪಟುತ್ವ, ವಿದ್ಯೆ ವಿನಯ ಸಂಪನ್ನತೆಯಿಂದ ದಿನಚರಿ ಆರಂಭ. ಸಮಾಜದಲ್ಲಿ ಸ್ಥಾನಮಾನ ಗೌರವಾದಿ ವೃದ್ಧಿ. ಕೀರ್ತಿ ಪ್ರಾಪ್ತಿ. ಸ್ಥಿರ ಸಂಪತ್ತು ವೃದ್ಧಿ. ಸಾಂಸಾರಿಕ ಸುಖ ತೃಪ್ತಿದಾಯಕ.

ಕರ್ಕ: ಮಾತಿನಲ್ಲಿ ತಾಳ್ಮೆ ಇರಲಿ. ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ. ಮಿತ್ರರಿಂದ ನಿರೀಕ್ಷಿತ ಸಹಾಯ ಲಭ್ಯ. ಗುರುಹಿರಿಯರಲ್ಲಿ ಸಮಾದಾನದಿಂದ ವರ್ತಿಸಿ. ಅವರ ಮಾರ್ಗದರ್ಶನ ಸದುಪಯೋಗಿಸಿಕೊಳ್ಳುವುದರಿಂದ ಶ್ರೇಯಸ್ಸು ಲಭ್ಯ.

ಸಿಂಹ: ಆರೋಗ್ಯ ಗಮನಿಸಿ. ಸ್ಥಿರ ಬುದ್ಧಿಯಿಂದ ಕಾರ್ಯ ಪ್ರವೃತ್ತಿ. ಹಣಕಾಸಿನ ವಿಚಾರದಲ್ಲಿ ಒತ್ತಡ ಎದುರಾದೀತು. ಸಾಲ ಮಾಡುವಾಗ ಎಚ್ಚರ ವಹಿಸಿ. ಅಧಿಕ ಪರಿಶ್ರಮದಿಂದ ಕೆಲಸ ಕಾರ್ಯಗಳಲ್ಲಿ ಸಫ‌ಲತೆ ಕಂಡೀತು.

ಕನ್ಯಾ: ದೂರ ಪ್ರಯಾಣ. ಬಂಧುಮಿತ್ರರ ಮಿಲನ. ಸಂತೋಷ ವೃದ್ಧಿ. ಸಾಂಸಾರಿಕ ಸುಖವೃದ್ಧಿ. ಗೃಹದಲ್ಲಿ ಮನೋರಂಜನೆಯ ವಾತಾವರಣ. ಮಕ್ಕಳಿಂದ ಸುಖ ಸಂತೋಷ ವಾರ್ತೆ. ಆರ್ಥಿಕ ಸುದೃಡತೆ ಇತ್ಯಾದಿ.

ತುಲಾ: ಜ್ಞಾನ ವಿವೇಕ ನಿಷ್ಠೆಯಿಂದ ಕೂಡಿದ ಧಾರ್ಮಿಕ ಚಟುವಟಿಕೆಗಳು. ಗುರುಹಿರಿಯರ ಸೂಕ್ತ ಮಾರ್ಗದರ್ಶನ ಲಾಭ. ಮಾನಸಿಕ ನೆಮ್ಮದಿ. ತೃಪ್ತಿದಾಯಕ ದಿನ. ಭೂಮಿ ವಾಹನ ಆಸ್ತಿ ವಿಚಾರದಲ್ಲಿ ಪ್ರಗತಿ. ಗೃಹದಲ್ಲಿ ಸಂಭ್ರಮದ ಪರಿಸ್ಥಿತಿ.

ವೃಶ್ಚಿಕ: ಆರೋಗ್ಯ ಗಮನಿಸಿ. ದೈಹಿಕವಾಗಿ ಹೆಚ್ಚು ಶ್ರಮ ವಹಿಸದೇ ಕಾರ್ಯ ಪ್ರವೃತ್ತರಾಗಿ. ದೀರ್ಘ‌ ಪ್ರಯಾಣ ಸಂಭವ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಅಧಿಕ ಚಿಂತಿಸದಿರಿ. ಪರರಿಗೆ ಜವಾಬ್ದಾರಿ ವಹಿಸುವುದರಿಂದ ತಿಳಿದು ನಿರ್ಣಯಿಸಿ.

ಧನು: ನಿರೀಕ್ಷಿತ ಸ್ಥಾನ ಮಾನ ಗೌರವಾದಿ ಸಿಕ್ಕಿದ ಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಪಾಲುದಾರಿಕಾ ಕ್ಷೇತ್ರದಲ್ಲಿ ಪರಸ್ಪರ ಸಹಕಾರ. ದಂಪತಿಗಳಿಂದ ಸಾಮರಸ್ಯ ಕಾಪಾಡಲು ಅಧಿಕ ಪರಿಶ್ರಮ ಎದುರಾದೀತು. ಹಣಕಾಸಿನ ವಿಚಾರದಲ್ಲಿ ಕೊರತೆಯಾಗದು.

ಮಕರ: ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ ಲಭಿಸಿದ ತೃಪ್ತಿ. ಅನಿರೀಕ್ಷಿತ ಧನವೃದ್ಧಿ. ಅತೀ ಬುದ್ಧಿವಂತಿಕೆಯಿಂದ ಕೂಡಿದ ಮಾತುಗಳಿಂದ ಕಾರ್ಯವೈಖರಿ. ಮಕ್ಕಳ ವಿಚಾರದಲ್ಲಿ ಹೆಚ್ಚಿನ ಪರಿಶ್ರಮ ಹಾಗೂ ಸಫ‌ಲತೆ. ವಿದ್ಯಾರ್ಥಿಗಳಿಂದ ಸುವಾರ್ತೆ.

ಕುಂಭ: ಆಸ್ತಿ ಸಂಚಯನದಲ್ಲಿ ಪ್ರಗತಿ. ದೂರ ಪ್ರಯಾಣ. ಧಾರ್ಮಿಕ ಚಟುವಟಿಕೆಗಲ್ಲಿ ಭಾಗಿಯಾದ ಸಂತೋಷ. ಗುರುಹಿರಿಯರಿಂದ ಉತ್ತಮ ಸಹಕಾರ ಪ್ರೋತ್ಸಾಹ. ಹಣಕಾಸಿನ ವಿಚಾರದಲ್ಲಿ ಜಾಗ್ರತೆಯ ನಡೆಯಿಂದ ಪ್ರಗತಿ. ಸಾಲ ಬಾಧೆ ಕಾಡೀತು.

ಮೀನ: ಆರೋಗ್ಯ ವೃದ್ಧಿ. ದಂಪತಿಗಳಲ್ಲಿ ಪ್ರೀತಿ ಅನುರಾಗ ವೃದ್ಧಿ. ಪಾಲುಗಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಅವಿವಾಹಿತರಿಗೆ ವಿವಾಹ ಭಾಗ್ಯ. ಮಿತ್ರರೊಂದಿಗೆ ತಾಳ್ಮೆಯಿಂದ ವಿವೇಚನದಿಂದ ನಡೆದುಕೊಳ್ಳಿ. ಅನಗತ್ಯ ಜವಾಬ್ದಾರಿ ತೆಗೆದುಕೊಳ್ಳದಿರಿ.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.