ಬುಧವಾರದ ರಾಶಿ ಫಲ: ಅಧಿಕ ಧನ ಸಂಪಾದನೆಯ ಅಪೇಕ್ಷೆ, ಸಾಹಸ ಪ್ರವೃತ್ತಿ ಮಾಡದಿರಿ


Team Udayavani, Nov 23, 2022, 7:30 AM IST

ಬುಧವಾರದ ರಾಶಿ ಫಲ: ಅಧಿಕ ಧನ ಸಂಪಾದನೆಯ ಅಪೇಕ್ಷೆ, ಸಾಹಸ ಪ್ರವೃತ್ತಿ ಮಾಡದಿರಿ

ಮೇಷ: ಅಧಿಕ ಜನಸಂಪರ್ಕ. ಸಾಂಸಾರಿಕ ಸುಖದಲ್ಲಿ ತಲ್ಲೀನತೆ. ನಾನಾ ರೀತಿಯ ಮನೋರಂಜನೆಯಲ್ಲಿ ಆಸಕ್ತಿ. ಅವಿವಾಹಿತರಿಗೆ ವಿವಾಹ ಸಮಯ. ದೀರ್ಘ‌ ಪ್ರಯಾಣ. ಪಾಲುಗಾರಿಕೆ ವ್ಯವಹಾರಗಳಲ್ಲಿ ಅಭಿವೃದ್ಧಿ.

ವೃಷಭ: ಅಧಿಕ ಧನ ಸಂಪಾದನೆಯ ಅಪೇಕ್ಷೆ. ಉತ್ತಮ ಜ್ಞಾನ ತಿಳುವಳಿಕೆಯಿಂದ ಕೂಡಿದ ಮಾತುಗಾರಿಕೆಗೆ ಪ್ರಯತ್ನ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ ಪರಿಶ್ರಮ. ಗುರುಹಿರಿಯರ ಪ್ರೋತ್ಸಾಹದಿಂದ ಕಾರ್ಯ ಸಫ‌ಲತೆ.

ಮಿಥುನ: ಆರೋಗ್ಯ ಗಮನಿಸಿ. ಸಾಹಸ ಪ್ರವೃತ್ತಿ ಮಾಡದಿರಿ. ಉದ್ಯೋಗದಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ ಲಭಿಸಲಿದೆ. ಅಧ್ಯಯನದಲ್ಲಿ ಆಸಕ್ತಿ. ದಾಂಪತ್ಯ ಸುಖಕರ. ಸಂದರ್ಭಕ್ಕೆ ಸರಿಯಾಗಿ ಪಾಲುಗಾರರ ಸಹಕಾರ ಲಭ್ಯ.

ಕರ್ಕ: ನಕಾರಾತ್ಮಕ ಚಿಂತನೆಗೆ ಆದ್ಯತೆ ನೀಡದಿರಿ. ತಾಳ್ಮೆ ಸಹನೆಯಿಂದ ಕಾರ್ಯ ಪ್ರವೃತ್ತರಾಗಿ. ದೂರದ ಬಂಧುಮಿತ್ರರಿಂದ ಸಹಕಾರ ಲಭಿಸುವುದು. ದಾಂಪತ್ಯ ಸುಖ ವೃದ್ಧಿ. ಕ್ಷಮಾಗುಣಕ್ಕೆ‌ ಆದ್ಯತೆ ನೀಡುವುದರಿಂದ ಜನರಿಂದ ಲಘು ಪ್ರಕಟಣೆ ಲಭಿಸುವುದು.

ಸಿಂಹ: ಭೂಮಿ ವಾಹನ ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಾದಾಯ ಲಭಿಸುವುದು. ದಂಪತಿಗಳಲ್ಲಿ ಅನುರಾಗ ವೃದ್ಧಿ. ಪರಸ್ಪರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಜಾಣತನದ ಪ್ರದರ್ಶನದಿಂದ ಅತೀಸಫ‌ಲತೆ.

ಕನ್ಯಾ: ಆರೋಗ್ಯ ವೃದ್ಧಿ. ಗುರುಹಿರಿಯರ ಆಶೀರ್ವಾದ ಬಲದಿಂದ ಕೆಲಸಕಾರ್ಯಗಳಲ್ಲಿ ಅಭಿವೃದ್ಧಿ ಕೀರ್ತಿ ಸಂಪಾದನೆ. ಹಣಕಾಸಿನ ವಿಚಾರದಲ್ಲಿ ಆಯಕ್ಕೆ ಸರಿಯಾಗಿ ವ್ಯಯ ಸಂಭವ. ಮಾತಿನಲ್ಲಿ ಜವಾಬ್ದಾರಿ ಹೆಚ್ಚಾಗಿ ಕಂಡೀತು. ಅನಗತ್ಯ ತೊಂದರೆಗೊಳಗಾಗದಿರಿ.

ತುಲಾ: ಅನಿರೀಕ್ಷಿತ ಧನ ಲಾಭ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ. ಗೌರವ ಮನ್ನಣೆ ಲಭ್ಯ. ಉತ್ತಮ ತಿಳುವಳಿಕೆ ಜ್ಞಾನ ವಾಕ್‌ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಬಹು ಜನಸಂಪರ್ಕ. ಅವಿವಾಹಿತರಿಗೆ ವಿವಾಹ ಭಾಗ್ಯ. ದಾಂಪತ್ಯ ಸುಖ ವೃದ್ಧಿ.

ವೃಶ್ಚಿಕ: ದೂರ ಪ್ರಯಾಣ. ಆರೋಗ್ಯ ಗಮನಿಸಿ. ಅನಿರೀಕ್ಷಿತ ನೂತನ ಉದ್ಯೋಗ ಕೆಲಸ ವ್ಯವಹಾರಗಳ ಜವಾಬ್ದಾರಿ. ಧಾರ್ಮಿಕ ಕಾರ್ಯಗಳಿಗೆ ಧನ ವ್ಯಯ ಮನಃ ತೃಪ್ತಿ. ಭೂಮ್ಯಾದಿ ವಾಹನಗಳ ಸುಖ ಪ್ರಾಪ್ತಿ. ನೂತನ ಮಿತ್ರರ ಭೇಟಿ. ಗೃಹದಲ್ಲಿ ಸಂತಸ.

ಧನು: ದೈರ್ಯ ಶೌರ್ಯ ಪರಾಕ್ರಮ ಪ್ರದರ್ಶನ. ಸಹೋದರ ಸಮಾನರಿಂದ ಸುಖ ಸಂತೋಷ. ಹಣಕಾಸಿನ ವಿಚಾರದಲ್ಲಿ ಜಾಗರೂಕತೆ. ಅನಗತ್ಯ ಖರ್ಚುಗಳಿಗೆ ತಡೆ. ಸಣ್ಣ ಪ್ರಯಾಣ. ಪರರಿಂದ ಜ್ಞಾನ ತಿಳಿಯುವ ಹಂಬಲ. ಅಧ್ಯಯನಶೀಲತೆ ಸಂಭವ.

ಮಕರ: ಆರೋಗ್ಯ ಗಮನಿಸಿ. ಹೆಚ್ಚಿನ ಪರಿಶ್ರಮದಿಂದ ದೇಹಾಯಾಸ ಸಂಭವ. ಹಣಕಾಸಿನ ವಿಚಾರದಲ್ಲಿ ಆದಾಯ ಖರ್ಚು ಸಮಾನಗಿರುವುದು. ಆತುರದ ನಿರ್ಧಾರ ಮಾಡದಿರಿ. ಬಂಧುಮಿತ್ರರ ಸಹಾಯ ಸಹಕಾರ ಲಭಿಸುವುದು.

ಕುಂಭ: ಮನೋರಂಜನೆಯಲ್ಲಿ ಆಸಕ್ತಿ. ದೂರ ಪ್ರಯಾಣ. ಅವಿವಾಹಿತರಿಗೆ ವಿವಾಹ ಭಾಗ್ಯ. ಉತ್ತಮ ವಾಕ್‌ಚತುರತೆ. ಕೆಲಸ ಕಾರ್ಯಗಳಲ್ಲಿ ಚುರುಕುತನ ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.

ಮೀನ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಸತ್ಕಾರ್ಯಕ್ಕೆ ಧನವ್ಯಯ. ಮಾನಸಿಕ ನೆಮ್ಮದಿ ಕಂಡುಬರುವುದು. ಬಂಧುಮಿತ್ರರಿಗಾಗಿ ಹೆಚ್ಚಿದ ಸಮಯ ಕಳೆಯುವಿಕೆ. ಅನಗತ್ಯ ಸಾಲ ನೀಡದಿರಿ ಅಥವಾ ಪಡೆಯದಿರಿ. ದಾಕ್ಷಿಣ್ಯ ತೊರೆದು ವ್ಯವಹರಿಸಿ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.