ಬುಧವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ


Team Udayavani, Oct 27, 2021, 7:43 AM IST

rwytju11111111111

ಮೇಷ: ಎಲ್ಲರನ್ನೂ ವಿಶ್ವಾಸಕ್ಕೆ ಪಡೆದುಕೊಂಡು ಕಾರ್ಯ ನಿರ್ವಹಿಸಿದರೆ ಯಶಸ್ಸು ನಿಮ್ಮದಾಗುವುದು. ಉದ್ಯೋಗದಲ್ಲಿ ಶ್ರಮಅಧಿಕ.ಅವಿವಾಹಿತರಿಗೆಯೋಗ್ಯಸಂಬಂಧ ಒದಗುವ ಸಮಯ. ಧನಾರ್ಜನೆಗೆ ಕೊರತೆಯಾಗದು.

ವೃಷಭ: ಬರಹಗಾರರಿಗೆ, ಆಹಾರೋದ್ಯಮಿಗಳಿಗೆ, ಪಾಲುದಾರಿಕಾ ವ್ಯವಹಾರಸ್ಥರಿಗೆ ಅನುಕೂಲಕರ ಸಮಯ. ದೂರ ಪ್ರದೇಶದ ಭೂ, ಕಟ್ಟಡ ವಾಹನಾದಿ ವಿಚಾರದಲ್ಲಿ ಬದಲಾವಣೆ. ಉನ್ನತ ಅಧಿಕಾರಕ್ಕಾಗಿ ಶ್ರಮ.

ಮಿಥುನ: ಸಂಶಯಕ್ಕೆ ಅವಕಾಶ ಮಾಡದೇ ಕಾರ್ಯಕ್ಷೇತ್ರ ದಲ್ಲಿ ಯಶಸ್ಸಿಗೆ ಪ್ರಯತ್ನಿಸಿ. ಸ್ಥಿರವಾದ ಧನಸಂಪತ್ತು. ಆರೋಗ್ಯದಲ್ಲಿ ಗಮನಹರಿಸಿ. ಸಾಂಸಾರಿಕ ವಿಚಾರದಲ್ಲಿ ಸಮಾಧಾನದಿಂದಕಾರ್ಯ ನಿರ್ವಹಿಸಿ. ಪ್ರಯಾಣಲಾಭಕರ.

ಕರ್ಕ: ಆರೋಗ್ಯದ ಬಗ್ಗೆ ಗಮನಹರಿಸಿ. ಅಧಿಕ ದೈಹಿಕ ಶ್ರಮ. ಧನಾರ್ಜನೆ. ಮಿತ್ರರ ವಿಚಾರ, ಅಧ್ಯಯನ ವಿಚಾರ, ಉದ್ಯೋಗ, ಸ್ಥಾನ ಗೌರವ ವಿಚಾರದಲ್ಲಿ ಅಭವೃದ್ಧಿ. ಮಾತನಾಡುವಾಗ ಚರ್ಚೆಗೆ ಅವಕಾಶ ನೀಡದಿರಿ.

ಸಿಂಹ: ದೈಹಿಕ,ಮಾನಸಿಕಒತ್ತಡವಿದ್ದರೂಸಹೋದರಾದಿ ಗಳಿಂದಲೂ ಕಾರ್ಮಿಕ ವರ್ಗದವರಿಂದಲೂ ಸಹಾಯ ಲಭಿಸಿ ನಿರೀಕ್ಷಿತ ಕೆಲಸಕಾರ್ಯಗಳಲ್ಲಿ ಮುನ್ನಡೆ ಒದಗುವುದು. ಧನಾರ್ಜನೆಗೆಕೊರತೆ ಆಗದು. ಪರರ ವಿಚಾರದಲ್ಲಿ ಜಾಗ್ರತೆ.

ಕನ್ಯಾ: ಉತ್ತಮ ಧನಾರ್ಜನೆ ಇದ್ದರೂ ವಿಚಾರಿಸಿ ಕಾರ್ಯ ನಿರ್ವಹಿಸಿ. ದಾಕ್ಷಿಣ್ಯ ಪ್ರವೃತ್ತಿ ಸಲ್ಲದು. ಪಾಲುದಾರಿಕಾ ಕ್ಷೇತ್ರದಲ್ಲಿ ಬದಲಾವಣೆ. ವಿದ್ಯಾರ್ಥಿಗಳು ದಂಪತಿಗಳು ಶ್ರಮ ವಹಿಸಿದರೆ ಉತ್ತಮ ಫ‌ಲ.

ತುಲಾ: ಅವಿವಾಹಿತರಿಗೆ ಸೂಕ್ತ ಸಂಬಂಧ ಒದಗುವ ಸಮಯ.ದಾಂಪತ್ಯಸುಖ.ರಾಜಕೀಯಕ್ಷೇತ್ರದವರಿಗೂ, ಸರಕಾರಿ ವರ್ಗದವರಿಗೂ ಅಭ್ಯುದಯ. ವಿದ್ಯಾರ್ಥಿಗಳಿಗೆ ವೃದ್ಧಿ. ಅನಿರೀಕ್ಷಿತ ಧನಾಗಮ. ಅಧಿಕ ವ್ಯಯ. ಆರೋಗ್ಯ ವೃದ್ಧಿ.

ವೃಶ್ಚಿಕ: ನಿರೀಕ್ಷಿತ ಸ್ಥಾನ ಸುಖ. ಮೇಲಾಧಿಕಾರಿಗಳಿಂದ ಸಹಾಯ. ಉತ್ತಮ ಧನ ಸಂಪತ್ತು. ಸಾಂಸಾರಿಕ ಸುಖ. ವಿದ್ಯಾರ್ಥಿಗಳಿಗೆ ಅವಿವಾಹಿತರಿಗೆ ಅನುಕೂಲಕರ ಪರಿಸ್ಥಿತಿ. ಆಹಾರೋದ್ಯಮ, ಹೈನುಗಾರಿಕೆ, ವಸ್ತ್ರೋದ್ಯಮದವರಿಗೆ ಅಭಿವೃದ್ಧಿ.

ಧನು: ಆರೋಗ್ಯಗಮನಿಸಿ.ನಿರೀಕ್ಷಿತಸಹಾಯಸಿಗದು. ಸ್ವಂತ ತ್ರಯದಲ್ಲಿ ವಿಶ್ವಾಸವಿಟ್ಟು ಕಾರ್ಯ ಸಾಧಿಸಿಕೊಳ್ಳಿ. ಮೇಲಾಧಿಕಾರಿಗಳಲ್ಲಿ ಸಂಯಮದಿಂದ ವ್ಯವಹರಿಸಿ. ಪಾಲು ದಾರಿಕಾಕ್ಷೇತ್ರದವರು ತಾಳ್ಮೆಕಳೆದುಕೊಳ್ಳಬಾರದು.

ಮಕರ: ಮಾತೃ ಸಮಾನರ ಕಾರ್ಯ ನಿರ್ವಹಿಸಿದ ಸಮಾಧಾನ.ಆರೋಗ್ಯ ಸ್ಥಿರ.ಧನಾರ್ಜನೆಗೆ ಸಮನಾದ ವ್ಯಯ. ನೇರ ಮಾತುಗಾರಿಕೆ ಸಲ್ಲದು. ಅಧ್ಯಯನ ಪ್ರವೃತ್ತರಿಗೆ ಅನುಕೂಲಕರ ಸಮಯ.ಉದ್ಯೋಗದಲ್ಲಿ ಅಧಿಕಜವಾಬ್ದಾರಿ.

ಕುಂಭ: ಬಂದ ಅವಕಾಶವನ್ನು ಸರಿಯಾಗಿ ಉಪಯೋಗಸಿಕೊಳ್ಳಿ. ಆತುರತೆ ಸಲ್ಲದು. ಪ್ರಯಾಣ ದಿಂದ ಸುಖ ಸಮೃದ್ಧಿ . ವಿದ್ಯಾರ್ಥಿಗಳಿಗೆ ಅಧಿಕ ಶ್ರಮ. ಆರೋಗ್ಯ ದಲ್ಲಿ ಗಮನವಿರಲಿ.ವ್ಯಾಪಾರ ವಹಿವಾಡಿಗೆ ಉತ್ತಮ ದಿನ.

ಮೀನ: ಮಕ್ಕಳ ಆರೋಗ್ಯದಕಡೆ ಗಮನಿಸಿ. ಪ್ರಯಾಣ ದಿಂದ ಲಾಭ. ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಪರಿಶ್ರಮದಿಂದನಿರೀಕ್ಷಿತಸ್ಥಾನಸುಖ.ಧನಾರ್ಜನೆಉತ ¤ಮವಿದ್ದರೂ ವಿಳಂಬವಾಗಿದೊರಕುವುದು.ದೂರದಕಾರ್ಯದಲ್ಲಿ ಜಯ.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Dina Bhavishya

Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ

1

Daily Horoscope: ಈ ರಾಶಿ ಅವರಿಗಿಂದು ಶುಭಫ‌ಲಗಳ ದಿನ

14

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಲಾಭ ಉಂಟಾಗಲಿದೆ

1-24-sunday

Daily Horoscope: ಮನೆಮಂದಿಯೊಂದಿಗೆ ಸಣ್ಣ ಪ್ರವಾಸ ಸಾಧ್ಯ, ಆರೋಗ್ಯದತ್ತ ಗಮನ ಹರಿಸಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.