ಬುಧವಾರದ ನಿಮ್ಮ ರಾಶಿಫಲದಲ್ಲಿ ಯಾರಿಗೆ ಶುಭ-ಯಾರಿಗೆ ಲಾಭ


Team Udayavani, May 12, 2021, 7:07 AM IST

gthrtht

ಮೇಷ: ನಿಮ್ಮ ಮನಸ್ಸು ಇಬ್ಬಗೆಯ ನೀತಿಯಿಂದ ತೊಳಲಾಡುತ್ತದೆ. ಇಂತಹ ಇಕ್ಕಟ್ಟಿನ ಸ್ಥಿತಿಯನ್ನು ನೀವು ಹೇಗೆ ಬಗೆಹರಿಸುವುದೆಂದು ಆಲೋಚಿಸಿರಿ. ಇದರಲ್ಲಿ ನಿಮಗೆ ಸೂಕ್ತ ಪರಿಹಾರವು ದೊರಕಲಿದೆ.

ವೃಷಭ: ಅಭಿವೃದ್ಧಿಯ ದಿನಗಳಿವು. ಸೂಕ್ತವಾಗಿ ಉಪಯೋಗಿಸಿಕೊಂಡಲ್ಲಿ ಆರ್ಥಿಕವಾಗಿ ಅಭಿವೃದ್ಧಿ ತೋರಿ ಬರುವುದು. ಶ್ರೀ ದೇವರ ದರ್ಶನ ಮಾಡಿದರೆ ಉತ್ತಮ. ಧನಾತ್ಮಕವಾಗಿ ಆಲೋಚನೆ ಮಾಡಿದರೆ ಉತ್ತಮ.

ಮಿಥುನ: ಮಾನಸಿಕವಾಗಿ ತೊಳಲಾಟವನ್ನು ನಿಯಂತ್ರಿಸಿ ಮುನ್ನಡೆದರೆ ಶಾಂತಿ ದೊರಕಲಿದೆ. ವಿದ್ಯಾರ್ಥಿಗಳು ತಮ್ಮ ಪರಿಶ್ರಮಕ್ಕೆ ತಕ್ಕ ಫ‌ಲವನ್ನು ಪಡೆಯಲಿದ್ದಾರೆ. ದೂರಸಂಚಾರದಲ್ಲಿ ಹೆಚ್ಚಿನ ಜಾಗ್ರತೆ ಮಾಡಿರಿ.

ಕರ್ಕ: ಕುಟುಂಬದ ಹಿರಿಯರಿಂದ ಸೂಕ್ತ ಮಾರ್ಗದರ್ಶನ ದೊರಕಿ ಮುನ್ನಡೆಗೆ ಸಾಧಕವಾಗಲಿದೆ. ವ್ಯಾಪಾರ ವ್ಯವಹಾರಗಳು ಅಭಿವೃದ್ಧಿದಾಯಕವಾದೀತು. ಬಂದದ್ದನ್ನು ಬಂದ ಹಾಗೆ ಸ್ವೀಕರಿಸುವುದು ಒಳ್ಳೆಯದು.

ಸಿಂಹ: ಕೆಲಸಕಾರ್ಯಗಳಲ್ಲಿ ಪ್ರಯತ್ನಬಲ ಹಾಗೂ ಆತ್ಮವಿಶ್ವಾಸವಿದ್ದು ಮುಂದುವರಿದಲ್ಲಿ ಉತ್ತಮ ಪರಿಣಾಮ ದೊರಕಲಿದೆ. ವಿದ್ಯಾರ್ಥಿಗಳು ಪರಿಶ್ರಮದಿಂದ ಮುನ್ನಡೆದರೆ ಉತ್ತಮ ಫ‌ಲಿತಾಂಶ ದೊರಕುವುದು.

ಕನ್ಯಾ: ಆಗಾಗ ಅಡೆತಡೆಗಳು ತೋರಿಬಂದು ಕಾರ್ಯಸಾಧನೆಗೆ ತಡೆ ತಂದೀತು. ಕುಟುಂಬದಲ್ಲಿ ಹಿರಿಯರ ಹಿತೋಕ್ತಿಗಳನ್ನು ಆರಿಸಿ ಮುನ್ನಡೆದರೆ ನಿಮಗೆ ಶಾಂತಿ ದೊರಕಲಿದೆ. ಕಾರ್ಯರಂಗದಲ್ಲಿ ಕಿರಿಕಿರಿ ಇದೆ.

ತುಲಾ: ದಿನಗಳು ಸರಾಗವಾಗಿ ಕಳೆದು ಮನಸ್ಸಿಗೆ ಸಮಾಧಾನ ಸಿಗುವುದು. ಶುಭಮಂಗಲ ಕಾರ್ಯಕ್ಕೂ ಅನುಕೂಲವಾದ ದಿನಗಳಿವು. ನಿಮ್ಮೆಣಿಕೆಯಂತೆ ಉದ್ಯೋಗವು ದೊರೆತು ಸಮಾಧಾನವಾಗಲಿದೆ. ಶುಭವಿದೆ.

ವೃಶ್ಚಿಕ: ಕೌಟುಂಬಿಕವಾಗಿ ಬಂಧುಮಿತ್ರರ ಓಲೈಕೆ ಹಿತವೆನಿಸಲಿದೆ. ಓತಪ್ರೇತವಾಗಿ ಧನಾಗಮನವು ಲಾಭಾದಿಕ್ಯಕ್ಕೆ ಕಾರಣವಾದೀತು. ದಾಯಾದಿಗಳ ಕಲಹ, ವೈರ ಶಾಂತವಾಗದು. ತಾಳ್ಮೆ ಇರಲಿ. ಮುನ್ನಡೆಯಿರಿ.

ಧನು: ಅನಿರೀಕ್ಷಿತವಾಗಿ ಆಪ್ತರೊಬ್ಬರಿಗೆ ಆರ್ಥಿಕ ನೆರವು ನೀಡಬೇಕಾಗಬಹುದು. ಹಾಳು ಅಭ್ಯಾಸದ ಮಿತ್ರರಿಂದ ದೂರವಿರಿ. ಗುರುಕರುಣೆ ಇದ್ದರೂ ಶನಿ ಬಿಡನು. ಹಿರಿಯರ ಸೇವಾಶುಶ್ರೂಷಾ ಕಾಲ.

ಮಕರ: ನಿವೇಶನ ಖರೀದಿಗೆ ನಾನಾ ರೀತಿಯ ಅವಕಾಶಗಳು ಒದಗಿ ಬರುವುದು. ವಿದ್ಯಾಭ್ಯಾಸದಲ್ಲಿ ಪ್ರಯತ್ನಕ್ಕೆ ತಕ್ಕ ಪ್ರತಿಫ‌ಲ ಸಿಗಲಿದೆ. ಗೊಂದಲಗಳು ಕೆಲವೊಂದು ವಿಚಾರದಲ್ಲಿ ನಿಮಗೆ ಕಂಡುಬರಬಹುದು. ಎಲ್ಲಕ್ಕೂ ಮೌನವಾಗಿರಿ.

ಕುಂಭ: ತಾಳ್ಮೆಯಿಂದ ವ್ಯವಹರಿಸುವುದರಿಂದ ಕಾರ್ಯಾನುಕೂಲವಾಗಲಿದೆ. ಹಣಕಾಸಿನ ವಿಚಾರದಲ್ಲಿ ಬೆಳವಣಿಗೆ ಕಂಡುಬರುವುದು. ಖರ್ಚುವೆಚ್ಚಗಳ ವಿಚಾರದಲ್ಲಿ ಜಾಗೃತವಾಗಿರಿ. ಸಾಮಾಜಿಕ ಸಂಪರ್ಕವನ್ನು ಗಟ್ಟಿಗೊಳಿಸಿರಿ.

ಮೀನ: ಅವಿವಾಹಿತರು ತಮ್ಮ ಮುಂದಿರುವ ಆಯ್ಕೆಗಳನ್ನು ಪರಿಶೀಲಿಸಿ ಮುಂದುವರಿಯಬೇಕು. ಉತ್ತಮ ಆರೋಗ್ಯವು ಎಲ್ಲಾ ವಿಚಾರಗಳಿಗಿಂತ ಹೆಚ್ಚು ಎಂಬುದನ್ನು ಅರಿತುಕೊಳ್ಳಿರಿ. ನೀವು ನಂಬಿದವರೇ ಕೈಕೊಟ್ಟಾರು.

ಟಾಪ್ ನ್ಯೂಸ್

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

1-24-thursday

Daily Horoscope: ಹೊಸ ಜವಾಬ್ದಾರಿಗಳನ್ನು ಒಪ್ಪಿಕೊಳ್ಳಲು ಹಿಂಜರಿಕೆ ಬೇಡ, ಶುಭಫ‌ಲ

1-aa

Daily horoscope;ಅಧಿಕ ಶುಭಫ‌ಲಗಳ ದಿನ, ಉದ್ಯೋಗ ಸ್ಥಾನದಲ್ಲಿ ಆನಂದಾನುಭವ

Daily horoscope: ಈ ರಾಶಿಯವರಿಗೆ ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ ಉಂಟಾಗಲಿದೆ

Daily horoscope: ಈ ರಾಶಿಯವರಿಗೆ ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ ಉಂಟಾಗಲಿದೆ

1-24-monday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಆರ್ಥಿಕ ನೆರವು ಲಭ್ಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

Brahmavara: ವಿದ್ಯುತ್‌ ಕಂಬ ಮುರಿದು ಬಿದ್ದು ಯುವಕ ಮೃತ್ಯು

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.