ಇಂದಿನ ಗ್ರಹಬಲ: ಈ ರಾಶಿಯವರ ಮಕ್ಕಳ ಮೋಜು ಮಾನಹಾನಿಗೆ ಕಾರಣವಾದೀತು, ಎಚ್ಚರ!


Team Udayavani, Apr 19, 2021, 8:06 AM IST

ಇಂದಿನ ಗ್ರಹಬಲ: ಈ ರಾಶಿಯವರ ಮಕ್ಕಳ ಮೋಜು ಮಾನಹಾನಿಗೆ ಕಾರಣವಾದೀತು, ಎಚ್ಚರ!

19-04-2021

ಮೇಷ: ವ್ಯವಹಾರದಲ್ಲಿ ಧಾರಾಳ ಸಂಪಾದನೆ ಕಂಡು ಬಂದರೂ ಖರ್ಚು ಅಷ್ಟೇ ಇದ್ದೀತು. ನೆರೆಹೊರೆಯ ವರ ಬಗ್ಗೆ ಜಾಗ್ರತೆ ಮಾಡಿರಿ. ಸಾಂಸಾರಿಕವಾಗಿ ಕೂಡ ಅಸಮಾಧಾನದ ವಾತಾವರಣವು ಕಿರಿಕಿರಿಯೆನಿಸಲಿದೆ. ಮುನ್ನಡೆಯಿರಿ.

ವೃಷಭ: ಶಾಂತ ಚಿತ್ತರು ಹಾಗೂ ಸಮಾಧಾನ ಪ್ರಿಯರಾದ ನಿಮಗೆ ಯಾರು ಏನೆಂದರೂ ಬೇಸರವಾದರೂ ತೋರ್ಪಡಿಸುವುದಿಲ್ಲ. ನಿಮ್ಮ ಸ್ವಭಾವವು ಅತೀ ಮೃದು ನಿಮಗೆ ಕಷ್ಟಕ್ಕೆ ಗುರಿಮಾಡಲಿದೆ. ಜಾಗ್ರತೆಯಿಂದ ಮುನ್ನಡೆಯಿರಿ.

ಮಿಥುನ: ಸಾಂಸಾರಿಕವಾಗಿ ಕೂಡ ಅಸಮಾಧಾನದ ವಾತಾವರಣ ಕಂಡು ಬರಲಿದೆ. ಸ್ಥಳ ಯಾ ನಿವೇಶನ ಸಂಬಂಧಿತ ವಿಷಯದಲ್ಲಿ ಮುನ್ನಡೆ ಕಂಡು ಬಂದೀತು. ಆರ್ಥಿಕವಾಗಿ ಋಣಭಾರವಿದ್ದರೂ ಬೇರೆಲ್ಲಾ ರೀತಿಯಲ್ಲಿ ಯಶಸ್ಸು ಇದೆ.

ಕರ್ಕ:ಉದ್ಯೋಗ ಸ್ಥಿತಿಯಲ್ಲಿ ಆರ್ಥಿಕವಾಗಿ, ದೈಹಿಕವಾಗಿ ಹಾಗೂ ಮಾನಸಿಕವಾಗಿ ನಾನಾ ರೀತಿಯಲ್ಲಿ ಅಡಚಣೆ ಯನ್ನು ಅನುಭವಿಸುವಂತಾದೀತು. ಬಂಡವಾಳ ವ್ಯವಹಾರದಲ್ಲಿ ಕಷ್ಟನಷ್ಟಗಳ ಸಂಭವವಿದೆ. ಮಹತ್ಕಾರ್ಯದಲ್ಲಿ ಸಾಧನೆಯಾಗಲಿದೆ.

ಸಿಂಹ: ಶೇರು ಮಾರ್ಕೆಟ್‌, ಕಮಿಶನ್‌ ವ್ಯವಹಾರದಲ್ಲಿ, ಬಂಡವಾಳದಲ್ಲಿ ಲಾಭ ಕಡಿಮೆಯಾದೀತು. ಅಲ್ಲದೆ ಭಡ್ತಿಯಲ್ಲೂ ಹಿನ್ನಡೆ ಕಂಡು ಬಂದೀತು. ಹೊಸ ಚಿಂತನೆಗೆ ಇದು ಸಕಾಲವಲ್ಲ. ಆರೋಗ್ಯದಲ್ಲಿ ಸುಧಾರಣೆ ಇರುತ್ತದೆ.

ಕನ್ಯಾ: ತಾಳ್ಮೆ, ಸಮಾಧಾನ ಚಿತ್ತರಾಗಿ ಮುಂದುವರಿದಲ್ಲಿ ನಿರೀಕ್ಷಿಸದ ಅಚ್ಚರಿಯು ನಿಮಗೆ ಕಾದಿರುತ್ತದೆ. ಸಂತೋಷ ದಿಂದ ಅನುಭವಿಸಿರಿ. ಕಠಿಣ ಪರಿಶ್ರಮವು ನಿಮ್ಮ ಮುನ್ನಡೆಗೆ ಕಾರಣವಾಗಲಿದೆ . ಹಿರಿಯರಿಂದ ಸೂಕ್ತ ಸಲಹೆಗಳು ಬಂದಾವು.

ತುಲಾ: ನಿರೀಕ್ಷಿತ ಕೆಲಸ ಕಾರ್ಯಗಳಲ್ಲಿ ಅಡೆತಡೆಗಳು ಕಂಡು ಬಂದಾವು. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹೆಚ್ಚಿನ ಖರ್ಚು ಸ್ವಲ್ಪ ಹೆಚ್ಚು ಕಂಡು ಬರುವುದು. ಉದ್ಯೋಗಿಗಳಿಗೆ ಕೈತುಂಬಾ ಕೆಲಸಗಳಿದ್ದು ವಿಶ್ರಾಂತಿಯೇ ಇಲ್ಲವಾಗಲಿದೆ.

ವೃಶ್ಚಿಕ: ಈ ಸಮಯದಲ್ಲಿ ಬಂದ ಅವಕಾಶವನ್ನು ಸದುಪಯೋಗಿಸಿಕೊಂಡಲ್ಲಿ ಎಲ್ಲಾ ರೀತಿಯ ಸೌಭಾಗ್ಯವು ಕಂಡು ಬರುವುದು. ದಾಯಾದಿಗಳ ಕಿರಿಕಿರಿಯು ಹೆಚ್ಚಾಗಿ ಮನಸ್ಸಿನ ನೆಮ್ಮದಿ ಕೆಡಿಸಲಿದೆ. ಖರ್ಚುಗಳ ಮೇಲೆ ನಿಗಾ ಇಡಿರಿ.

ಧನು: ಮನೆಯಲ್ಲಿ ಶುಭಮಂಗಲ ಕಾರ್ಯಕ್ಕಾಗಿ ಓಡಾಟ ಒದಗಿ ಬರಲಿದೆ. ಎಲ್ಲಾ ವಿಚಾರದಲ್ಲಿ ಚಿಂತಿಸಿ, ಮುನ್ನಡೆಯುವ ಅಗತ್ಯವಿದೆ. ಶನಿಯ ಪ್ರತಿಕೂಲತೆಯೂ ಸೇರಿರುವುದರಿಂದ ಜಾಗ್ರತೆಯಿಂದ ಮುನ್ನಡೆಯುವುದು.

ಮಕರ: ಆಕರ್ಷಕವಾದ ದುಡಿಮೆಗೆ ನಿಮ್ಮ ಪ್ರಯತ್ನಬಲ ಕ್ರಿಯಾಶೀಲತೆ ಕೂಡ ಪೂರಕವಾಗಲಿದೆ. ಉದ್ಯೋಗಿಗಳಿಗೆ ಅನಿರೀಕ್ಷಿತ ವರ್ಗಾವಣೆಯು ಕಂಡು ಬರುವುದು. ಸಂಸಾರದ ಖರ್ಚಿನ ನಿಭಾವಣೆಗಾಗಿ ಹೆಣಗಾಡಬೇಕಾದೀತು.

ಕುಂಭ: ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಗಾಗಿ ದೂರ ಪ್ರಯಾಣ ತೋರಿಬರುವುದು. ಅಜೀರ್ಣ ಉಪದ್ರವ, ಬೆನ್ನು ನೋವಿನ ಉಪದ್ರವವು ಕಂಡು ಬಂದೀತು. ವ್ಯಾಪಾರ ವ್ಯವಹಾರದಲ್ಲಿ ಚೇತರಿಕೆ ಇದ್ದರೂ ಆತಂಕಕ್ಕೆ ಕಾರಣವಾದೀತು.

ಮೀನ: ಮಕ್ಕಳ ಮೋಜು ಮಾನಹಾನಿಗೆ ಕಾರಣವಾದೀತು. ಪ್ರೀತಿಯ ಮಡದಿಯ ಸೂಕ್ತ ಸಲಹೆಗಳಿಗೆ ಸ್ಪಂದಿ ಸಿದಲ್ಲಿ ಮುನ್ನಡೆ ತೋರಿ ಬರುವುದು. ವೃತ್ತಿರಂಗದಲ್ಲಿ ಮೇಲಾಧಿಕಾರಿಗಳಿಂದ ಪ್ರಶಂಸೆ ದೊರಕಲಿದೆ. ಜವಾಬ್ದಾರಿ ಹೆಚ್ಚಲಿದೆ.

 

ಎನ್‌.ಎಸ್‌. ಭಟ್‌

ಟಾಪ್ ನ್ಯೂಸ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

1-24-wednesday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Daily Horoscope

Daily Horoscope; ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಲಕ್ಷಣ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.